ಗ್ಯಾರಂಟಿ ಯೋಜನೆಯಿಂದ ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆಯಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ(reporterkarnataka.com): ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಕುಂಠಿತವಾಗಿಲ್ಲ, ರಾಜ್ಯದಲ್ಲಿ 2023-24ರಲ್ಲಿ ಅಭಿವೃದ್ಧಿ ವೆಚ್ಚಗಳಿಗಾಗಿ 2,14,292 ಕೋಟಿ ರೂ ವೆಚ್ಚ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಗುರುವಾರ ವಿಧಾನ ಪರಿಷತ್ತಿನಲ್ಲಿ ಸ... ನಕಲಿ ಇನ್ವಾಯ್ಸ್ ಸೃಷ್ಟಿಸಿ ಜಿಎಸ್ ಟಿ ವಂಚನೆ ವಿರುದ್ಧ ಕ್ರಮ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ (reporterkarnataka.com):ರಾಜ್ಯದಲ್ಲಿ ನಕಲಿ ಇನ್ವಾಯ್ಸ್ ಸೃಷ್ಟಿಸಿ ಜಿ.ಎಸ್.ಟಿ ವಂಚನೆ ಮಾಡದಂತೆ ತಡೆಯಲು ವಾಣಿಜ್ಯ ತೆರಿಗೆ ಇಲಾಖೆಯ ಜಾರಿ ವಿಭಾಗದ ಮೂಲಕ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಎಂ. ನಾಗರಾಜು ಅ... ಹಿಂದಿಯೇತರ ಭಾಷೆಗಳ ಉಳಿವಿಗಾಗಿ ಕೇಂದ್ರ ಸರಕಾರ ಭಾಷಾ ನಿರ್ದೇಶಕರನ್ನು ನೇಮಿಸಲಿ: ಡಾ.ಪುರುಷೋತ್ತಮ ಬಿಳಿಮಲೆ *ದಕ್ಷಿಣ ಭಾರತದ ರಾಜ್ಯಗಳು ಸಂಘಟಿತರಾಗಲು ಕರ್ನಾಟಕವೇ ಮುಂದಡಿ ಇಡಲು ಮುಖ್ಯಮಂತ್ರಿಗಳಿಗೆ ಆಗ್ರಹ* ಬೆಂಗಳೂರು(reporterkarnataka.com):ದೇಶಾದ್ಯಂತ ಹಿಂದಿ ಹೇರಿಕೆಯ ಪ್ರಾಬಲ್ಯ ಹೆಚ್ಚುತ್ತಿರುವ ಈ ದಿನಗಳಲ್ಲಿ ಇದನ್ನು ಸಮರ್ಥವಾಗಿ ಎದುರಿಸಲು ದಕ್ಷಿಣ ಭಾರತೀಯ ರಾಜ್ಯಗಳು ಸಂಘಟಿತರಾಗಬೇಕಿದೆ. ಸಾಂವಿಧ... ಮಂಗಳೂರು- ಸಿಂಗಾಪುರ ಮಧ್ಯೆ ಏರ್ ಇಂಡಿಯಾ ಎಕ್ಸ್ಪ್ರೆಸ್ ನೇರ ವಿಮಾನ ಸಂಚಾರ: ಜನವರಿ 21ರಿಂದ ಸೇವೆ ಆರಂಭ ಇದು ಮಂಗಳೂರಿಗೆ ಆಗ್ನೇಯ ಏಷ್ಯಾದ ಮೊದಲ ಅಂತಾರಾಷ್ಟ್ರೀಯ ಸಂಪರ್ಕವಾಗಿದೆ ಏರ್ ಇಂಡಿಯಾ ಎಕ್ಸ್ಪ್ರೆಸ್ ಫೆಬ್ರುವರಿ 1ರಿಂದ ದೆಹಲಿ ಮತ್ತು ಜನವರಿ 4ರಿಂದ ಪುಣೆಗೆ ನೇರ ವಿಮಾನ ಸೇವೆಗಳನ್ನೂ ಆರಂಭಿಸಲಿದೆ ಮಂಗಳೂರು(reporterkarnataka.com): ಮಂಗಳೂರು ಮತ್ತು ಸಿಂಗಾಪುರ ನಡುವೆ ಏರ್ ಇಂಡಿಯಾ ಎಕ್ಸ... ಅಪರಾಧ ತಡೆಗೆ ರಾಜ್ಯಾದ್ಯಂತ 5 ಲಕ್ಷ ಕ್ಯಾಮೆರಾಗಳ ಅಳವಡಿಕೆ: ಗೃಹ ಸಚಿವ ಡಾ. ಪರಮೇಶ್ವರ್ ಬೆಳಗಾವಿ (reporterkarnataka.com):ರಾಜ್ಯಾದ್ಯಂತ ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ವಿವಿಧ ಸ್ಥಳಗಳಲ್ಲಿ 5 ಲಕ್ಷ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಎಸ್. ರವಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ... ಬಾಣಂತಿಯರ ಸರಣಿ ಸಾವು: ಬಳ್ಳಾರಿ ಜಿಲ್ಲಾಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ಚೌಧರಿ ಭೇಟಿ; ಪರಿಶೀಲನೆ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ ಐವರು ಬಾಣಂತಿಯರ ಸಾವು ಪ್ರಕರಣ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮೀ ಚೌಧರಿ ಅವರು ಬಳ್ಳಾರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ... ಬೆಳಗಾವಿ ಅಧಿವೇಶನ: ನಂದಿಕೂರು – ಕಾಸರಗೋಡು ವಿದ್ಯುತ್ ಲೈನ್ ಅವೈಜ್ಞಾನಿಕ ಕಾಮಗಾರಿ ಕುರಿತು ಮಂಜನಾಥ ಭಂಡಾರಿ ಪ್ರಸ್ತಾಪ ಬೆಂಗಳೂರು(reporterkarnataka.com): ನಂದಿಕೂರು - ಕಾಸರಗೋಡು ವಿದ್ಯುತ್ ಲೈನ್ ಕಾಮಗಾರಿಯ ಅವೈಜ್ಞಾನಿಕ ಯೋಜನೆ ಕುರಿತಂತೆ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು ಸದನದಲ್ಲಿ ಪ್ರಸ್ತಾಪ ಮಾಡಿದರು. ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಶೂನ್ಯ ವೇಳೆಯಲ್ಲಿ ಈ ಕುರಿತು ಪ್ರಸ್ತಾಪ ಮಾಡಿದ ಅವರು, ಯೋ... ಬೆಳಗಾವಿ ಅಧಿವೇಶನ: ಚಳ್ಳಕೆರೆ ನಗರದಲ್ಲಿ ಯುಜಿಡಿ ನಿರ್ಮಾಣಕ್ಕೆ 260 ಕೋಟಿ ಅನುದಾನ ಒದಗಿಸಲು ಶಾಸಕ ರಘುಮೂರ್ತಿ ಆಗ್ರಹ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmsil.com ಚಳ್ಳಕೆರೆ ನಗರಕ್ಕೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು 260 ಕೋಟಿ ರೂ.ಗಳ ಅನುದಾನ ಒದಗಿಸುವಂತೆ ಶಾಸಕ ಟಿ. ರಘುಮೂರ್ತಿ ಆಗ್ರಹಿಸಿದರು. ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ವಿಷಯ ಪ್ರಸ್ತಾಪಿಸಿದ ಅವರು ವಿಧಾನಸಭಾ ಅಧಿವೇಶನ... ಸಮುದ್ರಪಾಲಾಗಿದ್ದ ನಾಲ್ವರು ವಿದ್ಯಾರ್ಥಿನಿಯ ಶವ ಪತ್ತೆ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ ಮೃತಪಟ್ಟ ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿಗಳ ಪರಿಹಾರ ಘೋಷಿಸಿದ ಸಿಎಂ ಭಟ್ಕಳ(reporterkarnataka.com): ಮುರುಡೇಶ್ವರ ಕಡಲ ಕಿನಾರೆಯಲ್ಲಿ ಸಮುದ್ರಪಾಲಾಗಿದ್ದ ಎಲ್ಲ ನಾಲ್ವರು ವಿದ್ಯಾರ್ಥಿನಿಯರ ಶವ ಪತ್ತೆಯಾಗಿದ್ದು, ಈ ನಡುವೆ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ... ಕ್ರಿಸ್ತ ಜನನ ಸುವಾರ್ತೆ: ಕೊಟ್ಟಿಗೆಹಾರದಲ್ಲಿ ಕ್ರೈಸ್ತರಿಂದ ಕ್ರಿಸ್ ಮಸ್ ಗಾಯನ . ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ ಸಮೀಪದ ಅತ್ತಿಗೆರೆ, ದೇವನಗೂಲ್, ಅಜಾದ್ ನಗರ, ರಾಮನಗರದ ಕ್ರೈಸ್ತರ ಮನೆಗಳಿಗೆ ಕ್ರಿಸ್ತ ಜನನ ಸುವಾರ್ತೆಯನ್ನು ಕ್ರಿಸ್ ಮಸ್ ಗಾಯನದ ಮೂಲಕ ನಡೆಸಲಾಯಿತು. ಈ ಸಂದರ್ಭದಲ್ಲಿ ಧರ್ಮಗುರುಗಳಾದ ಫಾ.ಥಾಮಸ್... « Previous Page 1 …134 135 136 137 138 … 513 Next Page » ಜಾಹೀರಾತು