30ನೇ ವರ್ಷದ ಆಳ್ವಾಸ್ ವಿರಾಸತ್ಗೆ ಅದ್ಧೂರಿಯ ಚಾಲನೆ, ಮೇಳೈಸಿದ ವೈಭವ; ವಿಶ್ವವನ್ನೇ ಹೃದಯದಲ್ಲಿ ತುಂಬುವ ವಿರಾಸತ್: ಡಾ. ಹೆಗ್ಗಡೆ ವಿದ್ಯಾಗಿರಿ(ಮೂಡುಬಿದಿರೆ)reporterkarnataka.com: ವಿಶ್ವವನ್ನೇ ಹೃದಯದಲ್ಲಿ ತುಂಬುವ ಹಬ್ಬವೇ 'ವಿರಾಸತ್' ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಮನದುಂಬಿ ಬಣ್ಣಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಆವರಣದಲ್ಲಿ ಡಿ.11ರಿಂದ ಡಿ. 15ರ... ಅರಂತೋಡು: ಗೋಕಳ್ಳರ ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು; 7 ದನಗಳು ಪೊಲೀಸರ ವಶಕ್ಕೆ ಸುಳ್ಯ(reporterkarnataka.com): ಅನಧಿಕೃತವಾಗಿ 7 ಗೋವುಗಳನ್ನು ಸಾಗಿಸುತ್ತಿದ್ದ ಎರಡು ವಾಹನಗಳನ್ನು ಅರಂತೋಡು ಬಳಿ ಸ್ಥಳೀಯರು ತಡೆದು ಇಬ್ಬರನ್ನು ಪೊಲೀಸರಿಗೊಪ್ಪಿಸಿದ್ದಾರೆ. ಸದ್ಯ ಏಳು ಗೋವುಗಳನ್ನು ಕೂಡ ಸುಳ್ಯದ ಪೊಲೀಸ್ ಠಾಣೆಗೆ ತೆಗೆದುಕೊಂಡು ಬರಲಾಗಿದೆ. ಪಿಕಪ್, ಮಿನಿ ಲಾರಿ ಸೇರಿದಂತೆ ಎರಡು ವಾಹ... ಬೆಳಗಾವಿ ಸುವರ್ಣ ಸೌಧಕ್ಕೆ ಪಂಚಮಸಾಲಿ ಪ್ರತಿಭಟನಾಕಾರರಿಂದ ಮುತ್ತಿಗೆ ಯತ್ನ: ಪೊಲೀಸ್ ಲಾಠಿಚಾರ್ಜ್ ಗೆ 10 ಮಂದಿಗೆ ಗಾಯ ಬೆಳಗಾವಿ(reporterkarnataka.com): ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಆಗ್ರಹಿಸಿ ಪ್ರತಿಭಟನಾಕಾರರು ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಹಿನ್ನೆಲೆಯಲ್ಲಿ ಪೊಲೀಸರು ನಡೆಸಿದ ಲಾಠಿ ಚಾರ್ಜ್ ನಲ್ಲಿ ಸುಮಾರು 10 ಮಂದಿ ಗಾಯಗೊಂಡಿದ್ದಾರೆ. ಲಾಠಿಚಾರ್ಜ್ ನಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು ... ಪಂಚಮಸಾಲಿ 2ಎ ಮೀಸಲಾತಿ ಕುರಿತು ಸುಪ್ರೀಂ ಕೋರ್ಟ್ ಆದೇಶ ಸದನದ ಮುಂದೆ ಮಂಡಿಸುವೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ(reporterkarnataka.com): ಪಂಚಮಸಾಲಿ 2ಎ ಮೀಸಲಾತಿ ವಿಷಯಕ್ಕೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರಕಾರ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ ಅಫಿಡೆವಿಟ್ ಹಾಗೂ ಕೋರ್ಟ್ ಆದೇಶವನ್ನು ಸದನದ ಮುಂದೆ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಳಗಾವಿ ಸುವರ್ಣ ಸೌಧದಲ್ಲಿ ಆರಂಭವಾದ ಚಳಿ... ಮುರುಡೇಶ್ವರ: ಬಾಲಕಿಯರ ರಕ್ಷಿಸಲಾಗದೆ ಅಸಹಾಯಕರಾದ ಲೈಫ್ ಗಾರ್ಡ್; ಸಚಿವ ವೈದ್ಯರೇ ಏನು ಮಾಡುತ್ತಿದ್ದೀರಿ? ಭಟ್ಕಳ(reporterkarnataka.com): ಮುರುಡೇಶ್ವರ ಸಮುದ್ರ ತೀರದಲ್ಲಿ ಸಮುದ್ರಪಾಲಾಗುತ್ತಿದ್ದ ನಾಲ್ವರು ವಿದ್ಯಾರ್ಥಿನಿಯರನ್ನು ರಕ್ಷಿಸಲಾಗದೆ ಇಲ್ಲಿನ ಲೈಫ್ ಗಾರ್ಡ್ ಗಳು ಅಸಹಾಯಕರಾದರು. ಜೀವ ರಕ್ಷಣೆಗೆ ಬೇಕಾದ ಯಾವುದೇ ಸಲಕರಣೆ ಪೂರೈಸದ ಹಿನ್ನೆಲೆಯಲ್ಲಿ ಮಕ್ಕಳನ್ನ ರಕ್ಷಿಸಲಾಗದೆ ಲೈಫ್ ಗಾರ್ಡ್ಸ್ ಅಸಹಾಯ... ಕಾಫಿನಾಡಲ್ಲಿ ಅಪರೂಪದ ರಕ್ತ ಕನ್ನಡಿ ಹಾವು ಪತ್ತೆ: ಉರಗ ಸಂತತಿಯಲ್ಲೇ ಮೋಸ್ಟ್ ಡೇಂಜರಸ್ ಸರ್ಪ ?! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡಲ್ಲಿ ಅಪರೂಪದ ರಕ್ತ ಕನ್ನಡಿ ಹಾವು ಪತ್ತೆಯಾಗಿದೆ. ಕಳಸ ತಾಲೂಕಿನ ಕಲ್ಮಕ್ಕಿ ಗ್ರಾಮದಲ್ಲಿ ಪತ್ತೆಯಾದ ಡೇಂಜರ್ ಸ್ನೇಕ್ ಕಂಡು ಬಂದಿದೆ. ಉರಗಗಳ ಸಂತತಿಯಲ್ಲೇ ಈ ಕೋರಲ್ ಸ್ನೇಕ್ ಮೋಸ... ಮಹಿಳೆಯರ, ಯುವತಿಯರ ಬಗ್ಗೆ ಅಸಭ್ಯ ಪದ, ಅಶ್ಲೀಲ ಚಿತ್ರ: ಕೊನೆಗೂ ಸೆರೆ ಸಿಕ್ಕ ಸೈಕೋಪಾತ್; ಗ್ರಾಮದ ಮುಖಂಡನಿಂದಲೇ ಕೃತ್ಯ! ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಮಹಿಳೆಯರು,ಯುವತಿಯರ ಬಗ್ಗೆ ಅಸಭ್ಯ ಪದ ಹಾಗೂ ಅಶ್ಲೀಲ ಲೈಂಗಿಕ ಚಿತ್ರಗಳನ್ನ ಬಿಡಿಸಿ ಕೆಲವರ ಹೆಸರುಗಳನ್ನ ನಮೂದಿಸಿ ಮನೆಗಳ ಮುಂದೆ ಇಟ್ಟು ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದ ಸೈಕೋಪಾತ್ ನನ್ನು ಗ್ರಾಮಸ್ಥರು ಹೊಂಚು ಹಾಕಿ ರೆಡ್ ಹ... ಬೆಳ್ತಂಗಡಿ: ಗೃಹಿಣಿಯ ಬೆದರಿಸಿ ಕತ್ತಿನಿಂದ ಕರಿಮಣಿ ಸರ ಎಳೆದು ಆರೋಪಿ ಪರಾರಿ ಬೆಳ್ತಂಗಡಿ(reporterkarnataka.com): ಇಲ್ಲಿನ ಕೊಯ್ಯೂರಿನಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಬೆದರಿಸಿ ಚಿನ್ನದ ಕರಿಮಣಿ ಸರವನ್ನು ಕಸಿದು ಪರಾರಿಯಾಗಿರುವ ಘಟನೆ ನಡೆದಿದೆ. ಕೊಯ್ಯೂರು ಗ್ರಾಮದ ಕೋರಿಯಾರ್ ನಿವಾಸಿ ದಾಮೋಧರ್ ಭಟ್ ಅವರ ಪತ್ನಿ ರಾಜೀವಿ(50) ಎಂಬವರು ಡಿ.9 ರಂದು ಮಧ್ಯಾಹ್ನ ... ಬೆಳಗಾವಿ ಅಧಿವೇಶನ: ಜಲಜೀವನ ಮಿಷನ್ ಅನುಷ್ಠಾನ ಕುರಿತು ಸರಕಾರದ ಗಮನ ಸೆಳೆದ ಶಾಸಕ ಮಂಜುನಾಥ ಭಂಡಾರಿ ಬೆಳಗಾವಿ(reporterkarnataka.com): ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಲಜೀವನ ಮಿಷನ್ ಯೋಜನೆಯಡಿಯಲ್ಲಿ ಕಾಮಗಾರಿಗಳು ಅನುಷ್ಠಾನಗೊಳ್ಳದ ಕುರಿತು ಸರಕಾರದ ಗಮನನ್ನು ಸೆಳೆದರು. ಜಲಜ... ಬೆಳಗಾವಿ ಅಧಿವೇಶನ: ಸಂಸತ್ತಿಗೆ ಆಯ್ಕೆಯಾದ ಇಬ್ಬರು ಮಾಜಿ ಸಿಎಂಗಳಿಗೂ ಆಸನದ ವ್ಯವಸ್ಥೆ! ಬೆಳಗಾವಿ(reporterkarnataka.com): ರಾಜ್ಯ ವಿಧಾನಸಭೆಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಗೆದ್ದ ಇಬ್ಬರು ನೂತನ ಶಾಸಕರಿಗೆ ಆಸನದ ವ್ಯವಸ್ಥೆ ಮಾಡುವ ಬದಲು ಇಬ್ಬರು ಮಾಜಿ ಮುಖ್ಯಮಂತ್ರಿಗಳಿಗೆ ಆಸನ ವ್ಯವಸ್ಥೆ ಮಾಡಿ ಎಡವಟ್ಟು ಮಾಡಿಕೊಂಡ ಘಟನೆ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ನಡೆದಿದೆ. ಇತ್ತೀಚೆಗೆ ರ... « Previous Page 1 …135 136 137 138 139 … 513 Next Page » ಜಾಹೀರಾತು