ಆಗುಂಬೆ: ಮದ್ಯಪಾನ ಸೇವಿಸಿ ವಾಹನ ಚಲಾವಣೆ; ಚಾಲಕನಿಗೆ 10 ಸಾವಿರ ದಂಡ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ತಾಲೂಕಿನ ಆಗುಂಬೆ ಬಳಿ ಮದ್ಯಪಾನ ಸೇವನೆ ಮಾಡಿ ವಾಹನ ಚಾಲನೆ ಮಾಡಿದ ಕಾರಣಕ್ಕೆ ಪೊಲೀಸರು ಪ್ರಕರಣ ದಾಖಲಿಸಿ ದಂಡ ವಿಧಿಸಿದ್ದಾರೆ. ಆಗುಂಬೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರಂಗನಾಥ್ ಅಂತರಗಟ್ಟ... ಕಾರ್ಕಳ ಯುವತಿ ಅತ್ಯಾಚಾರ ಪ್ರಕರಣ: ಮತ್ತೊಬ್ಬ ಆರೋಪಿಯ ಬಂಧನ; ಬಂಧಿತರ ಸಂಖ್ಯೆ 3ಕ್ಕೇರಿಕೆ ಕಾರ್ಕಳ(reporterkarnataka.com): ಕಾರ್ಕಳದಲ್ಲಿ ಇತ್ತೀಚೆಗೆ ನಡೆದ ಯುವತಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಬಂಧಿತರ ಸಂಖ್ಯೆ 3ಕ್ಕೇರಿದೆ. ಬಂಧಿತ ಆರೋಪಿಯನ್ನು ಕಾರ್ಕಳ ತೆಲ್ಲರು ನಿವಾಸಿ ಅಭಯ್ (23) ಎಂದು ಗುರುತಿಸಲಾಗಿದೆ. ... ಬಿಜೆಪಿ ಸದಸ್ಯತ್ವ ಅಭಿಯಾನ ಯುವ ಸಮುದಾಯವನ್ನು ಸೆಳೆಯಲಿ: ಸಂಸದ ಕ್ಯಾ. ಬ್ರಿಜೇಶ್ ಚೌಟ ಶಿವಮೊಗ್ಗ(reporterkarnataka.com): ಪ್ರಸಕ್ತ ಬಿಜೆಪಿ ಸದಸ್ಯತ್ವ ಅಭಿಯಾನವು ಪಕ್ಷ ಸೇರಲು ಹುಮ್ಮಸ್ಸಿನಲ್ಲಿರುವ 'ಜೆನ್ ಝೆಡ್ ' ತಲೆಮಾರಿನ ಯುವ ಸಮುದಾಯವನ್ನು ಹೆಚ್ಚು ಪರಿಣಾಮಕಾರಿಯಾಗಿ ತಲುಪಬೇಕೆಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದರು. ಭಾರತೀಯ ಜನತಾ ಪಾರ್ಟಿಯ "ಸದಸ್ಯತಾ ಅಭಿಯಾನ-2024"... ಅತ್ತಾವರದಲ್ಲಿ 115ನೇ ವರ್ಷದ ಸಾರ್ವಜನಿಕ ಶ್ರೀಕೃಷ್ಣ ಜಯಂತ್ಯುತ್ಸವ: ಕುತೂಹಲ ಕೆರಳಿಸಿದ ಅಡಿಕೆ ಕಂಬವೇರುವ ಸ್ಪರ್ಧೆ ಮಂಗಳೂರು(reporterkarnataka.com): ನಗರದ ಅತ್ತಾವರದಲ್ಲಿ 115ನೇ ವರ್ಷದ ಸಾರ್ವಜನಿಕ ಶ್ರೀಕೃಷ್ಣ ಜಯಂತ್ಯುತ್ಸವದ ಅಂಗವಾಗಿ ಅತ್ತಾವರ ಮೊಸರು ಕುಡಿಕೆ ಉತ್ಸವದಲ್ಲಿ ಅಡಿಕೆ ಮರದ ಕಂಬವೇರುವ ಸ್ಪರ್ಧೆ ಜನರ ಕಣ್ಮನ ಸೆಳೆಯಿತು. ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ... ಹಳ್ಳೂರ ಶ್ರೀ ಬಸವೇಶ್ವರ ಜಾತ್ರಾ ಮಹೋತ್ಸವ, ರಥೋತ್ಸವ: ವಾದ್ಯಮೇಳದೊಂದಿಗೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಂತೋಷ್ ಬೆಳಗಾವಿ info.reporterkarnataka@gmail.com ಹಳ್ಳೂರ 26 ಗ್ರಾಮದಲ್ಲಿ ಶ್ರೀ ಬಸವೇಶ್ವರ ಜಾತ್ರಾ ಮಹೋತ್ಸವವು ಹಾಗೂ ರಥೋತ್ಸವವು ಸೋಮವಾರದಂದು ಅತೀ ವಿಜೃಂಭಣೆಯಿಂದ ಜರುಗಿತು. ಮುಂಜಾನೆ ಶ್ರೀ ಬಸವೇಶ್ವರ ವಿಶೇಷ ಪೂಜೆ ಅಭಿಷೇಕ ನಡೆದು ಗ್ರಾಮದ ಸರ್ವ ದೇವರಿಗೆ ಗ್ರಾಮಸ್ಥ ರು ನೈವೇದ್ಯ ... ಅತ್ಯಾಚಾರ ಪ್ರಕರಣವನ್ನು ಎನ್ಐಎಗೆ ನೀಡಿ: ಬಿಜೆಪಿ ಮಹಿಳಾ ಮೋರ್ಚಾ ಕಾರ್ಕಳ(reporterkarnataka.com): ಅಮಾಯಕ ಯುವತಿಯ ಅತ್ಯಾಚಾರ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ)ಗೆ ಒಪ್ಪಿಸಬೇಕು ಎಂದು ಕಾರ್ಕಳ ಬಿಜೆಪಿ ಮಹಿಳಾ ಮೋರ್ಚಾ ಆಗ್ರಹಿಸಿದೆ. ಪೋಲಿಸ್ ಇಲಾಖೆ ಮೊದಲೇ ಎಚ್ಚೆತ್ತುಕೊಳ್ಳುತ್ತಿದ್ದರೆ ಇಂತಹ ಘಟನೆ ನಡೆಯುತ್ತಿರಲಿಲ್ಲ. ಇನ್ನಾದರೂ ಪೊಲೀಸ್ ಇಲಾಖೆ ಈ ಘ... ಯುವತಿ ಮೇಲೆ ಅತ್ಯಾಚಾರ ಪೂರ್ವನಿಯೋಜಿತ ಕೃತ್ಯ: ಮಾಜಿ ಸಚಿವ ಸುನಿಲ್ ಕುಮಾರ್ ಕಾರ್ಕಳ(reporterkarnataka.com): ಕಾರ್ಕಳದ ಬಡ ಕುಟುಂಬದ ಯುವತಿಯೊಬ್ಬಳನ್ನು ಅಪಹರಿಸಿ ಅಮಲು ಪದಾರ್ಥ ನೀಡಿ ಸಾಮೂಹಿಕ ಅತ್ಯಾಚಾರ ಎಸಗಿರುವ ಪೈಶಾಚಿಕ ಕೃತ್ಯ ಅತ್ಯಂತ ಖಂಡನೀಯ. ಇದೊಂದು ಪೂರ್ವಯೋಜಿತ ಕೃತ್ಯ ಎನ್ನುವ ಸಂದೇಹ ದಟ್ಟವಾಗಿ ಕಾಣುತ್ತದೆ ಎಂದು ಕಾರ್ಕಳ ಶಾಸಕ, ಮಾಜಿ ಸಚಿವ ಸುನಿಲ್ ಕುಮಾರ್ ಹೇಳ... ಲಾರಿ ಮಾಲೀಕರ ಸಂಘದ ಅನಿರ್ದಿಷ್ಟಾವಧಿ ಮುಷ್ಕರ 3ನೇ ದಿನಕ್ಕೆ ಗಣೇಶ ಇನಾಂದಾರ ಬಳ್ಳಾರಿ info.reporterkarnataka@gmail.com ಸರಕು ಸಾಗಾಟದ ದರ ಹೆಚ್ಚಿಸಬೇಕು, ಸ್ಥಳೀಯ ಲಾರಿಗಳಿಗೆ ಆದ್ಯತೆ ನೀಡಬೇಕು ಮತ್ತಿತರ ಬೇಡಿಕೆಗಳಿಗೆ ಆಗ್ರಹಿಸಿ ಲಾರಿ ಮಾಲೀಕರ ಸಂಘದ ವತಿಯಿಂದ ನಡೆಯುತ್ತಿರುವ ಅನಿರ್ದಿಷ್ಟಾವಧಿ ಶಾಂತಿಯುತ ಮುಷ್ಕರ ಇಂದು ಮೂರನೇ ದಿನಕ್ಕೆ ತಲುಪಿದೆ ಎಂ... ಮಂಗಳೂರು ವಿವಿ ಭೌತಿಕ ಅಂಕಪಟ್ಟಿ ಸಮಸ್ಯೆಗೆ ತೆರೆ ಎಳೆದ ಸ್ಪೀಕರ್ ಖಾದರ್: ಸಾವಿರಾರು ವಿದ್ಯಾರ್ಥಿಗಳು ನಿರಾಳ ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯ ಭೌತಿಕ ಅಂಕಪಟ್ಟಿ ಸಮಸ್ಯೆಗೆ ಸ್ಪೀಕರ್ ಯು.ಟಿ. ಖಾದರ್ ತೆರೆ ಎಳೆದಿದ್ದಾರೆ. ಇದರೊಂದಿಗೆ ಸಾವಿರಾರು ವಿದ್ಯಾರ್ಥಿಗಳು ನಿರಾಳರಾಗಿದ್ದಾರೆ. ವಿಶ್ವವಿದ್ಯಾನಿಲಯಲ್ಲಿ ವ್ಯಾಸಂಗ ಮಾಡಿದ ಮತ್ತು ಮಾಡುತ್ತಿರುವ ಮಂಗಳೂರು ವಿಶ್ವ ವಿದ್ಯಾನಿಲಯದ... ಕಾಂಗ್ರೆಸ್ಗೆ ಎಸ್ಡಿಪಿಐ ದಯೆಯಲ್ಲಿ ಬದುಕುವ ದುಸ್ಥಿತಿ ಬಂದಿದೆ: ಸಂಸದ ಕ್ಯಾ. ಬ್ರಿಜೇಶ್ ಚೌಟ ಲೇವಡಿ ಬಂಟ್ವಾಳ(reporterkarnataka.com): ಮಾಜಿ ಸಚಿವ ರಮಾನಾಥ ರೈ ಅವರ ಕೃಪಾಪೋಷಿತ 'ಬಂಟ್ವಾಳ ಕಾಂಗ್ರೆಸ್ 'ಗೆ ಇವತ್ತು ಎಸ್ಡಿಪಿಐನ ದಯೆಯಲ್ಲಿ ಬದುಕುವ ಶೋಚನೀಯ ಪರಿಸ್ಥಿತಿ ಬಂದಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಲೇವಡಿ ಮಾಡಿದರು. ಬಂಟ್ವಾಳದಲ್ಲಿ ಇಂದು ಪುರಸಭಾ ಅಧ್ಯಕ್ಷರ... « Previous Page 1 …135 136 137 138 139 … 491 Next Page » ಜಾಹೀರಾತು