ಕದಂಬೋತ್ಸವ ಉದ್ಘಾಟನೆಗೆ ಬನವಾಸಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ; ಸಂಸದ ಅನಂತ ಕುಮಾರ್ ಹೆಗಡೆ ವಿರುದ್ದ ಕಿಡಿ ಆದಿತ್ಯ ನಾಯಕ್ ಕಾರವಾರ info.reporterkarnataka@gmail.com ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕದಂಬೋತ್ಸವ ಉದ್ಘಾಟನೆಗಾಗಿ ಬನವಾಸಿಗೆ ಹೆಲಿಕಾಪ್ಟರ್ ಮೂಲಕ ಆಗಮಿಸಿದರು. ಈ ಸಂದರ್ಭದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿ ಸಿದ್ದರಾಮಯ್ಯ ಅವರು ಸಂಸದ ಅನಂತ ಕುಮಾರ ಹೆಗಡೆ ವಿರುದ್ದ ಕಿಡ... ಪ್ರೊ.ಪಿ.ಎಲ್.ಧರ್ಮ ಮಂಗಳೂರು ವಿವಿಯ 10ನೇ ಕುಲಪತಿಯಾಗಿ ನೇಮಕ ಮಂಗಳೂರು (Reporter Karnataka): ಮಂಗಳೂರು ವಿಶ್ವವಿದ್ಯಾನಿಲಯದ 10ನೇ ಕುಲಪತಿಯಾಗಿ ವಿವಿಯ ಮಾಜಿ ಕುಲಸಚಿವ (ಪರೀಕ್ಷಾಂಗ), ರಾಜ್ಯಶಾಸ್ತ್ರ ಉಪನ್ಯಾಸಕ ಪ್ರೊ. ಪಿ.ಎಲ್. ಧರ್ಮ ಅವರು ಮಂಗಳವಾರ ಪ್ರಭಾರ ಕುಲಪತಿ ಪ್ರೊ. ಜಯರಾಜ್ ಅಮಿನ್ ಅವರಿಂದ ಅಧಿಕಾರ ವಹಿಸಿಕೊಂಡರು. 4 ವರ್ಷಗಳಿಂದ ಮಂಗಳೂ... ಮೆಟಾ ಸರ್ವರ್ ಸಮಸ್ಯೆ: ಭಾರತ ಸೇರಿ ಹಲವು ದೇಶಗಳಲ್ಲಿ ಫೇಸ್ಬುಕ್, ಇನ್ಸ್ಟಾಗ್ರಾಂ, ಥ್ರೆಡ್ಸ್ ಅಕೌಂಟ್ ಲಾಗ್ ಔಟ್! ಮುಂಬೈ(reporterkarnataka.com): ಮೆಟಾ ಸರ್ವರ್ ಸಮಸ್ಯೆ ಕಾಣಿಸಿಕೊಂಡಿದ್ದು,ಫೇಸ್ಬುಕ್, ಇನ್ಸ್ಟಾಗ್ರಾಂ, ಥ್ರೆಡ್ಸ್ ಬಳಕೆದಾರರಿಗೆ ಏಕಾಏಕಿಯಾಗಿ ತಾಂತ್ರಿಕ ಸಮಸ್ಯೆ ಎದುರಾಗಿದೆ. ಫೇಸ್ಬುಕ್ , ಮೆಸೇಂಜರ್, ಇನ್ಸ್ಟಾಗ್ರಾಂ ಬಳಕೆದಾರರು ಇದೀಗ ಲಾಗಿನ್ ಸಮಸ್ಯೆಯಿಂದ ಪರದಾಡುತ್ತಿದ್ದಾರೆ. ಫೇಸ್... ನಂಜನಗೂಡಿನಲ್ಲಿ ತಿರಂಗ ಯಾತ್ರೆಗೆ ಚಾಲನೆ ನೀಡಿದ ಮಾಜಿ ಶಾಸಕ ಹರ್ಷವರ್ಧನ್: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ಅಲರ್ಟ್ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ಪಟ್ಟಣದ ದೇವಿರಮ್ಮನಹಳ್ಳಿ ವೃತ್ತದ ಬಳಿ ಬಿಜೆಪಿ ಪಕ್ಷದ ಯುವ ಮೋರ್ಚಾದ ವತಿಯಿಂದ ಹಮ್ಮಿಕೊಂಡಿದ್ದ ತಿರಂಗ ಯಾತ್ರೆಗೆ ಮಾಜಿ ಶಾಸಕ ಬಿ.ಹರ್ಷವರ್ಧನ್ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷದ ನಾಯಕ... ಮಾರ್ಚ್ 9: ಮಂಗಳೂರಿನಲ್ಲಿ ಹೆಸರಾಂತ ಸಂಗೀತಗಾರ ಗೋಪಿ ಕಾಮತ್ ಅವರಿಂದ ರೆಟ್ರೋ ಬಾಲಿವುಡ್ ಸಂಗೀತ ಮಂಗಳೂರು(reporterkarnataka.com): ಮಂಗಳೂರು - ಯುಎಇ ಮೂಲದ ಖ್ಯಾತ ಸಂಗೀತಗಾರ, ಗಿಟಾರ್ ವಾದಕ ಮತ್ತು ಗಾಯಕ ಗೋಪಿ ಕಾಮತ್ ಅವರ ಖ್ಯಾತ ರೆಟ್ರೊ ಬಾಲಿವುಡ್ ಮೆಲೋಡಿಗಳ ಸಂಗೀತ ಕಾರ್ಯಕ್ರಮ ಮಾರ್ಚ್ 9ರಂದು ಸಂಜೆ 7:00 ಗಂಟೆಗೆ ಮಂಗಳೂರಿನ ಹೋಟೆಲ್ ಮೋತಿ ಮಹಲ್ ಕನ್ವೆನ್ಷನ್ ಹಾಲ್ ನಲ್ಲಿ ಆಯೋಜಿಸಲಾಗಿದೆ. ... 4 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ ಮಂಗಳೂರು(reporterkarnataka.com):ಗೋಹತ್ಯೆ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಾಗಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಾಸರಗೋಡು ಪೈವಳಿಕೆ ಗ್ರಾಮದ ಪಲ್ಲಂ ಹೌಸ್ ನಿವಾಸಿ ಅಬ್ದುಲ್ ಸಲಾಂ (26) ಎಂದು ಗುರುತಿಸಲಾಗಿದೆ. ಈತನ ವ... ಪ್ರೇಮ ವೈಫಲ್ಯ?: ಯುವಕನಿಂದ ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ದಾಳಿ; ಪಕ್ಕದಲ್ಲಿದ್ದ ಇನ್ನಿಬ್ಬರೂ ವಿದ್ಯಾರ್ಥಿನಿಯರಿಗೂ ಗಾಯ ಮಂಗಳೂರು(reporterkarnataka.com): ಕಡಬ ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಅವರಣದಲ್ಲಿ ವ್ಯಕ್ತಿಯೊಬ್ಬ ವಿದ್ಯಾರ್ಥಿನಿಯೋರ್ವಳ ಮೇಲೆ ಆ್ಯಸಿಡ್ ಎರಚಿದ್ದು, ಪಕ್ಕದಲ್ಲಿದ್ದ ಇನ್ನಿಬ್ಬರು ವಿದ್ಯಾರ್ಥಿ ನಿಯರೂ ಗಾಯಗೊಂಡ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ವಿದ್ಯಾರ್ಥಿನಿಯೋರ್ವಳ ಮೇಲೆ ಕಾಲೇಜು... ಎನ್ಐಟಿಕೆಯಲ್ಲಿ ‘ಇನ್ಸಿಡೆಂಟ್ 2024’: ದಕ್ಷಿಣ ಭಾರತದ ಅತಿದೊಡ್ಡ ಸಾಂಸ್ಕೃತಿಕ ಉತ್ಸವ; ಇಂದು ಸಮಾಪ್ತಿ ಮಂಗಳೂರು(reporterkarnataka.com): ದಕ್ಷಿಣ ಭಾರತದ ಅತಿದೊಡ್ಡ ಸಾಂಸ್ಕೃತಿಕ ಉತ್ಸವಗಳಲ್ಲಿ ಒಂದಾದ ಇನ್ಸಿಡೆಂಟ್ 2024 ರ ಉದ್ಘಾಟನಾ ಸಮಾರಂಭ ಸುರತ್ಕಲ್ ನ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕದಲ್ಲಿ ನಡೆಯಿತು. ಸಾಂಸ್ಕೃತಿಕ ಉತ್ಸವವು ಫೆಬ್ರವರಿ 29 ರಿಂದ ಮಾರ್ಚ್ 3, 2024 ರವರೆಗೆ ನಡ... ದ. ಕ. ಮತ್ತು ಉಡುಪಿ ಪಂಚಾಯತ್ರಾಜ್ ಹಾಗೂ ನಗರ ಸ್ಥಳೀಯಾಡಳಿತ ಜನಪ್ರತಿನಿಧಿಗಳ ಕ್ರೀಡೋತ್ಸವ – ಸಾಂಸ್ಕೃತಿಕ ಸ್ಪರ್ಧೆ – ̵... ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com):ಗ್ರಾಮ ಸ್ವರಾಜ್ ಪ್ರತಿಷ್ಠಾನ ಹಾಗೂ ಸ್ಥಳೀಯ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಪಂಚಾಯತ್ರಾಜ್ ಹಾಗೂ ನಗರ ಸ್ಥಳೀಯಾಡಳಿತ ಜನಪ್ರತಿನಿಧಿ ಹಾಗೂ ಪಂಚಾಯತ್ ಸಿಬ್ಬಂದಿಗಳ ಕ್ರೀಡೋತ್ಸವ - ಸಾಂಸ್ಕೃ... ನವ ಮಂಗಳೂರು ಬಂದರು: 270 ಪ್ರಯಾಣಿಕರ ಹೊತ್ತ 5ನೇ ಕ್ರೂಸ್ ಹಡಗು ಆಗಮನ ಮಂಗಳೂರು(reporterkarnataka.com): ಪ್ರಸ್ತು ಋತುವಿನ 5ನೇ ವಿಹಾರ ನೌಕೆ ಎಂಎಸ್ ಹ್ಯಾಂಬರ್ಗ್ ಶನಿವಾರ ಬೆಳಗ್ಗೆ 8:00 ಗಂಟೆಗೆ ನವಮಂಗಳೂರು ಬಂದರಿಗೆ ಆಗಮಿಸಿತು. ಹಡಗು 151 ಸಿಬ್ಬಂದಿಗಳೊಂದಿಗೆ 270 ಪ್ರಯಾಣಿಕರನ್ನು ಹೊತ್ತು ಬಂದರಿಗೆ ಆಗಮಿಸಿತು. ಹಡಗಿನಿಂದ ಇಳಿಯುವಾಗ ಪ್ರಯಾಣಿಕರಿಗ... « Previous Page 1 …12 13 14 15 16 … 338 Next Page » ಜಾಹೀರಾತು