ರಾಜ್ಯದಲ್ಲಿ ಕೃಷಿ ಬಲವರ್ಧನೆ ನೆರವಿಗೆ ಸಚಿವ ಚಲುವರಾಯಸ್ವಾಮಿ ಮನವಿ: ಕೇಂದ್ರ ಸಮ್ಮತಿ ಬೆಂಗಳೂರು(reporterkarnataka.com): ರಾಜ್ಯದ ಕೃಷಿ ಕ್ಷೇತ್ರದ ಬಲವರ್ಧನೆ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಪೂರಕವಾಗಿ ಬೇಕಾಗಿರುವ ವಿವಿಧ ಸಹಾಯ ಮತ್ತು ಆರ್ಥಿಕ ಸಹಕಾರವನ್ನು ಶೀಘ್ರ ಒದಗಿಸುವಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಕೇಂದ್ರದ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದು, ನೆರವಿನ ಭ... ರಸ್ತೆ ಅಪಘಾತದಲ್ಲಿ ಮೃತಪಟ್ಟ ಕೋತಿಗೆ ಗ್ರಾಪಂ ಮಾಜಿ ಅಧ್ಯಕ್ಷರಿಂದ ಅಂತ್ಯ ಸಂಸ್ಕಾರ: ರಾತ್ರಿ ವೇಳೆ ಸ್ವತಃ ತಾನೇ ಗುಂಡಿ ತೋಡಿದ ಮಧುರಾಜ್ ಹೆಗಡೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಕೋತಿಯ ಮೃತದೇಹಕ್ಕೆ ತೂದೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರೊಬ್ಬರು ರಾತ್ರಿ ವೇಳೆ ಸ್ವತಃ ತಾನೇ ಗುಂಡಿ ತೋಡಿ ಅಂತ್ಯಸಂಸ್ಕಾರ ನಡೆಸಿದ ಮಾನವೀಯ ಘಟನೆಗೆ ತೀರ್ಥಹಳ್ಳಿ... ಜಾತಿಗಣತಿ ವರದಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡನೆ: ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಂಗಳೂರು(reporterkarnataka.com): ಜಾತಿಗಣತಿ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ವಿಷಯ ಮಂಡಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. *ಜಾತಿ ಗಣತಿ ವರದಿಗೆ ವಿರೋಧ ಏಕೆ;?* ಪ್ರತ... ಸಂಭ್ರಮ- ಸಡಗರಕ್ಕೆ ಸಾಕ್ಷಿಯಾದ ಕಡಲನಗರಿಯ ಮಂಗಳಾ ಕ್ರೀಡಾಂಗಣ: 4500 ಕ್ರೀಡಾಪಟುಗಳ ಪಾದಸ್ಪರ್ಶ ಮಂಗಳೂರು(reporterkarnataka.com): ನಗರದ ಮಂಗಳಾ ಕ್ರೀಡಾಂಗಣ ಇಂದು ಸಂಭ್ರಮ- ಸಡಗರಕ್ಕೆ ಸಾಕ್ಷಿಯಾಯಿತು. ಸುಮಾರು 4500 ಕ್ರೀಡಾಪಟುಗಳ ಸಂಗಮದ ತಾಣವಾಯಿತು. ಇದಕ್ಕೆ ಕಾರಣ ಕರ್ನಾಟಕ ಕ್ರೀಡಾಕೂಟ 2025. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ರೀಡಾಕೂಟವನ್ನು ಉದ್ಘಾಟಿಸಿದರು. ಯುವಜನ ಮತ್ತು ಕ್ರೀಡಾ ಇ... ಎಷ್ಟಾದರೂ ಹಣ-ಸವಲತ್ತು ಕೇಳಿ ಕೊಡ್ತೀನಿ, ಆದರೆ ಒಲಂಪಿಕ್ ಮೆಡಲ್ ತನ್ನಿ: ಮಂಗಳೂರಿನಲ್ಲಿ ಸಿಎಂ ಕರೆ ಮಂಗಳೂರು(reporterkarnataka.com):ಕ್ರೀಡಾಪಟುಗಳು, ಕೋಚ್ ಗಳು ಮತ್ತು ಕ್ರೀಡಾ ಇಲಾಖೆ ಎಷ್ಟಾದರೂ ಹಣ-ಸವಲತ್ತು ಕೇಳಿ. ನಾನು ಕೊಡ್ತೀನಿ. ಆದರೆ ಒಲಂಪಿಕ್ ನಲ್ಲಿ ರಾಜ್ಯದ ಪಟುಗಳು ದೇಶಕ್ಕಾಗಿ ಮೆಡಲ್ ತನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಯುವಜನ ಮತ್ತು ಕ್ರೀಡಾ ಇಲಾಖೆ ಮತ್ತು ಜಿಲ... ಮಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಸಿಎಂ ಸಿದ್ದರಾಮಯ್ಯ ಶಿಲಾನ್ಯಾಸ ಮಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ಬಜೆಟ್ ನಲ್ಲಿ ಘೋಷಿಸಿದ್ದಂತೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಇಂದು ಶಂಕು ಸ್ಥಾಪನೆ ನೆರವೇರಿಸಿ ಮತ್ತೊಮ್ಮೆ ನುಡಿದಂತೆ ನಡೆದ ಮುಖ್ಯಮಂತ್ರಿ ಎನ್ನುವ ಹೆಗ್ಗಳಿಕೆಯನ್ನು ಮುಂದುವರೆಸಿದ್ದಾರೆ... ಮಂಗಳೂರಿಗೆ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ: ರಾಜೀವ್ ಗಾಂಧಿ ವಿವಿ ಪ್ರಾದೇಶಿಕ ಕೇಂದ್ರಕ್ಕೆ ಶಿಲಾನ್ಯಾಸ ಮಂಗಳೂರು(reporterkarnataka.com): ಕಡಲ ನಗರಿ ಮಂಗಳೂರಿನಲ್ಲಿ ಕರ್ನಾಟಕ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಹೊಸ ಪ್ರಾದೇಶಿಕ ಕೇಂದ್ರ ತಲೆ ಎತ್ತಲಿದೆ. ಹೊಸ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ. 17ರಂದು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಈ ಭಾಗದ ಪ್ರದೇಶದಲ್ಲಿ ವೈ... ಕುರ್ಚಿಗಾಗಿ ಕಾದಾಟದಲ್ಲೇ ಎಲ್ಲರೂ ಮಗ್ನ, ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆ: ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ಬೆಂಗಳೂರು(reporterkarnataka.com): ಕಾಂಗ್ರೆಸ್ನಲ್ಲಿ ಕುರ್ಚಿಗಾಗಿ ಕಾದಾಟ ನಡೆಯುತ್ತಿರುವುದರಿಂದ ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆಯಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಕಡೆ ಸಚಿವರಾದ ಜಾರಕಿಹೊಳಿ-ಲಕ್ಷ್ಮಿ ... ಕೆಎಎಸ್ ಪೂರ್ವಭಾವಿ ಮರುಪರೀಕ್ಷೆಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಿ: ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ ಬೆಂಗಳೂರು(reporterkarnataka.com): ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ದೋಷಪೂರಿತ ಕೆಎಎಸ್ ಪೂರ್ವಭಾವಿ ಪರೀಕ್ಷೆಯ ವಿಚಾರದಲ್ಲಿ ರಾಜ್ಯ ಸರ್ಕಾರ ಅಭ್ಯರ್ಥಿಗಳಿಗೆ ನ್ಯಾಯ ನೀಡಬೇಕು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಮತ್ತು ನಿರ್ದಾಕ್ಷಿಣ್ಯ ಶಿಸ್ತು ಕ್ರಮ ಜರುಗಿಸಬೇಕು ಎಂದು ಪ್ರತಿಪಕ್ಷ ನಾಯಕ ಆ... ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ 6 ಬಾರಿ ಚಾಕು ಇರಿತ: ಮುಂಜಾನೆ ಮನೆಗೆ ನುಗ್ಗಿ ದಾಳಿ; ಆಸ್ಪತ್ರೆಗೆ ದಾಖಲು ಮುಂಬೈ(reporterkarnataka.com): ಬಾಲಿವುಡ್ ನಟ ಸೈಫ್ ಅಲಿಖಾನ್ ಮನೆಗೆ ನುಗ್ಗಿದ ದುಷ್ಕರ್ಮಿಗಳು 6 ಬಾರಿ ಚಾಕುವಿನಿಂದ ಇರಿದಿದ್ದು, ನಟನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುರುವಾರ ಮುಂಜಾನೆ 2.30ರ ಸುಮಾರಿಗೆ ದಾಳಿ ನಡೆಸಿದ ತಂಡ ಸೈಫ್ ಅಲಿಖಾನ್ ಅವರಿಗೆ 6 ಚಾಕುವಿನಿಂದ ಇರಿದಿದೆ. ನಟ... « Previous Page 1 …146 147 148 149 150 … 538 Next Page » ಜಾಹೀರಾತು