ಮಂಗಳೂರಿನಲ್ಲಿ ಕರ್ಕಶ ಹಾರ್ನ್ ಗಳ ಕಿರಿಕಿರಿ ತಪ್ಪಿಸಲು ಪೊಲೀಸ್ ಕಾರ್ಯಾಚರಣೆ: ಹಾರ್ನ್ ಕಿತ್ತೆಸೆದು ದಂಡ ಮಂಗಳೂರು(reporterkarnataka.com):ನಗರದಲ್ಲಿ ಕರ್ಕಶ ಹಾರ್ನ್ ಗಳ ವಿರುದ್ಧ ಎಸಿಪಿ ನಜ್ಮಾ ಫಾರೂಕಿ ತಂಡ ಫೀಲ್ಡ್ ಗಿಳಿದು ಕಾರ್ಯಾಚರಣೆ ನಡೆಸಿದೆ. ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ನಿರ್ದೇಶನದಂತೆ, ಡಿಸಿಪಿ ನೇತೃತ್ವದಲ್ಲಿ, ನಗರಾದ್ಯಂತ ಕರ್ಕಶ ಹಾರ್ನ್ ... ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ; ತಪ್ಪಿದ ಭಾರೀ ದುರಂತ ಮಂಗಳೂರು(reporterkarnataka.com): ಮಂಗಳೂರು- ಮೂಡಬಿದಿರೆ ರಾಷ್ಟ್ರೀಯ ಹೆದ್ದಾರಿಯ ಎಡಪದವು ಪೇಟೆಯಲ್ಲಿ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಅಂಗಡಿಗೆ ಗುದ್ದಿ ಬಳಿಕ ಸರಣಿ ಅಪಘಾತ ನಡೆಸಿದ ಘಟನೆ ನಡೆದಿದೆ. ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಅಂಗಡಿ ಗುದ್ದಿದೆ.... ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್ ಬೆಂಬಲಿಸಿ: ರಾಹುಲ್ ಗಾಂಧಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ಮತ್ತು ಇನ್ನೊಂದು ಕಡೆ "ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಹಾಳು ಮಾಡಲು" ಬಿಜೆಪಿ ... ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ತಾಲೂಕು ದೇಬೂರು ಗ್ರಾಮದಲ್ಲಿ ಇಂದು ಶ್ರೀ ರಾಮೇಶ್ವರ ರಥೋತ್ಸವ ಹಾಗೂ ಜಾತ್ರಾ ಮಹೋತ್ಸವ ವಿಜೃಂಭಣೆ ಹಾಗೂ ಶ್ರದ್ಧಾಭಕ್ತಿಯಿಂದ ನೆರವೇರಿತು. ಪ್ರತಿ ವರ್ಷ ಶ್ರೀ ರಾಮನವಮಿಯ ಮಾರನೇ ದಿನದಂದು ತಲೆತಲಾಂತರದಿಂದ ಶ್ರೀ ರಾಮ... ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ಮಂಗಳೂರು(reporterkarnataka.com):ಮಂಗಳೂರು – ಬೆಂಗಳೂರು ರಾ.ಹೆ 73ರ ವಳಚ್ಚಿಲ್ ಸಹ್ಯಾದ್ರಿ ಕಾಲೇಜಿನ ಎದುರು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿಯೊಬ್ಬ ಮೃತಪಟ್ಟ ದಾರುಣ ಘಟನೆ ನಡೆದಿದೆ. ಬೆಳ್ತಂಗಡಿಯ ನಿವಾಸಿ ಮಹೇಶ್ (20) ಮೃತಪಟ್ಟ ವಿದ್ಯಾರ್ಥಿ. ಮಹೇಶ್ ಅವರು ಇನ್ನೋರ್ವ ವಿದ್ಯಾ... ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ ಅಭ್ಯರ್ಥಿ ಕೋಟ ಪರ ಮತಯಾಚನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.ಕಂ ಚಿಕ್ಕಮಗಳೂರಿನ ಮೂಡಿಗೆರೆಯ ಬಿದರಹಳ್ಳಿ ಗ್ರಾಮದಲ್ಲಿರುವ ರಾಮೇಶ್ವರ ದೇಗುಲಕ್ಕೆ ರಾಮನವಮಿಯಂದು ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಅವರು ಭೇಟಿ ನೀಡಿ ರಾಮೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದರು. ಚುನಾವಣಾ ಪ್ರಚಾರ ಸಭೆಗ... ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ *ಕಾವು ಚುನಾವಣಾ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ* *ನಾನು, ಪದ್ಮರಾಜ್ ಹಿಂದು. ನಾವು ಮಾಡಿರುವಷ್ಟು ಧಾರ್ಮಿಕ ಕೆಲಸವನ್ನು ಹಿಂದುತ್ವದ ಬಗ್ಗೆ ಮಾತನಾಡುವವರು ಮಾಡಿಲ್ಲ; ಅಶೋಕ್ ರೈ* ಪುತ್ತೂರು(reporterkarnataka.com): ಕಾಂಗ್ರೆಸ್ ಗೆಲ್ಲುವ ಸೂಚನೆ ಸ್ಪಷ್ಟವ... ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್ ಶೋ? ಉಡುಪಿ(reporterkarnataka.com): ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಏ.24ರಂದು ಉಡುಪಿಗೆ ಆಗಮಿಸಲಿದ್ದು, ಬೃಹತ್ ರೋಡ್ ಶೋದಲ್ಲಿ ಪಾಲ್ಗೊಳ್ಳುವರು. ಉಡುಪಿ- ಚಿಕ್ಕಮಗಳೂರು ಲೋಕಸಭೆ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಪರ ಅವರು ಮಾತ ಯಾಚನೆ ನಡೆಸಲಿರುವರು. ಉಡು... ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್ ಮೆರವಣಿಗೆ; ಸಹಸ್ರ ಸಹಸ್ರ ಕಾರ್ಯಕರ್ತರು ಸಾಥ್ ಭೀಮಣ್ಣ ಪೂಜಾರ್ ಶಿರನಾಳ ವಿಜಯಪುರ info.reporterkarnataka@gmail.com ವಿಜಯಪುರ ಮೀಸಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಅವರು ತಮ್ಮ ಸಾವಿರಾರು ಅಭಿಮಾನಿಗಳ ಜತೆ ತೆರಳಿ ನಾಮಪತ್ರ ಸಲ್ಲಿಸಿದರು. ಜಿಲ್ಲೆಯ ಇಬ್ಬರು ಸಚಿವರು, ಕಾಂಗ್ರೆಸ್ ನ... ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್ನ ಶ್ರೀಮಂತ ಸಂಸ್ಕೃತಿಗಳ ಆಚರಣೆ ‘ಫೂಟ್ಪ್ರಿಂಟ್ಸ್ 202... ಬೆಂಗಳೂರು(reporterkarnataka.com):ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದ ಈಶಾನ್ಯ ಭಾರತ ಮತ್ತು ಟಿಬೆಟಿಯನ್ ವಿದ್ಯಾರ್ಥಿಗಳ ವೇದಿಕೆ (NETSF) ಏಪ್ರಿಲ್ 13ರಂದು ಭಾರತದ ಈಶಾನ್ಯ ಪ್ರದೇಶ ಮತ್ತು ಟಿಬೆಟ್ನ ಶ್ರೀಮಂತ ಮತ್ತು ವೈವಿಧ್ಯಮಯ ಸಂಸ್ಕೃತಿಗಳನ್ನು ಆಚರಿಸಲು ತನ್ನ ವಾರ್ಷಿಕ ಕಾರ್ಯಕ್ರಮವಾದ ಫೂಟ್ಪ್ರ... « Previous Page 1 …157 158 159 160 161 … 491 Next Page » ಜಾಹೀರಾತು