ಅಂಕೋಲಾ: ಹೆದ್ದಾರಿ ಮೇಲೆ ಗುಡ್ಡ ಕುಸಿತ; 7 ಮಂದಿ ಸಾವು; ನದಿಯಲ್ಲಿ ಕೊಚ್ಚಿ ಹೋದ ಗ್ಯಾಸ್ ಟ್ಯಾಂಕರ್ ಕಾರವಾರ(reporterkarnataka.com): ಅಂಕೋಲಾ ತಾಲೂಕಿನ ಶಿರೂರು ಹೆದ್ದಾರಿಯಲ್ಲಿ ಗುಡ್ಡ ಕುಸಿದ ಪರಿಣಾಮ 7 ಮಂದಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಗುಡ್ಡ ಕುಸಿತ ಘಟನೆಯಲ್ಲಿ 9 ಮಂದಿ ನಾಪತ್ತೆಯಾಗಿದ್ದರು. ಇದೀಗ ಅವರಲ್ಲಿ 7 ಜನ ಸಾವನ್ನಪ್ಪಿದ್ದಾರೆ. ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ... ನಾಗಾಲ್ಯಾಂಡ್ನ ಸಮಗ್ರ ಆರ್ಥಿಕ ಅಭಿವೃದ್ಧಿಗೆ ಇಝು ಝುಂಕಿ ನದಿ ಬಳಕೆ: ಕೇಂದ್ರ ಸಚಿವ ಸೋನೋವಾಲ್ ದಿಮಾಪುರ(reporterkarnataka.com): ನಾಗಾಲ್ಯಾಂಡ್ನ ಜಲಮಾರ್ಗ ಸಾಮರ್ಥ್ಯವನ್ನು ಸದೃಢಗೊಳಿಸುವ ಗುರಿಯನ್ನು ಹೊಂದಿರುವ ಪ್ರಮುಖ ಉಪಕ್ರಮಗಳನ್ನು ಕೇಂದ್ರ ಬಂದರುಗಳು, ಶಿಪ್ಪಿಂಗ್ ಮತ್ತು ಜಲಮಾರ್ಗಗಳ ಖಾತೆ ಸಚಿವ ಸರ್ಬಾನಂದ ಸೋನೊವಾಲ್ ಅವರು ಪಾಲುದಾರರ ಸಮಾವೇಶದಲ್ಲಿ ಘೋಷಿಸಿದರು. ನಾಗಾಲ್ಯಾಂಡ್ನ ಮುಖ... ಜನಪ್ರತಿನಿಧಿಗಳ ಬೆಂಬಲದ ಖಾಸಗೀ ಶಿಕ್ಷಣ ಸಂಸ್ಥೆಗಳ ಲಾಬಿಗೆ ಸರಕಾರಿ ಕಾಲೇಜುಗಳು ಬಲಿ: ಮುನೀರ್ ಕಾಟಿಪಳ್ಳ ಆರೋಪ ಮಂಗಳೂರು(reporterkarnataka.com): ಬಡವರ ಮನೆಯ ಮಕ್ಕಳು ತಮ್ಮ ಆಯ್ಕೆಯ ಪದವಿ ಶಿಕ್ಷಣ ಪಡೆಯಬೇಕಾದರೆ ಸರಕಾರಿ ಶಾಲಾ, ಕಾಲೇಜುಗಳು ಉಳಿಯಬೇಕು, ಬಲಗೊಳ್ಳಬೇಕು. ಹಣಕಾಸು, ಅನುದಾನದ ಕೊರತೆಯನ್ನು ಮುಂದಿಟ್ಟು ಕೊಣಾಜೆ, ಬನ್ನಡ್ಕ, ನೆಲ್ಯಾಡಿ ಸಹಿತ ನಾಲ್ಕು ಕಾಲೇಜು ಮುಚ್ಚಲು ಹೊರಟಿರುವುದು ನೆಪ ಮಾತ್ರ. ವಿ... ಅವ್ಯವಸ್ಥೆಯ ಆಗರವಾದ ಕಲಬುರಗಿಯ ಹಲಕರ್ಟಿ ಗ್ರಾಮ!: 12 ಜನ ಚುನಾಯಿತ ಸದಸ್ಯರಿದ್ದರೂ ಗ್ರಾಮದಲ್ಲಿ ಮೂಲ ಸೌಕರ್ಯಗಳೇ ಇಲ್ಲ! ಶಿವು ರಾಠೋಡ ಚಿತ್ತಾಪುರ ಕಲಬುರಗಿ info.reporterkarnataka@gmail.com ಚಿತ್ತಾಪುರ ಗ್ರಾಮದಲ್ಲಿ ಒಟ್ಟು 12 ಜನ ಚುನಾಯಿತ ಪ್ರತಿನಿಧಿಗಳಿದ್ದರೂ ಮೂಲಭೂತ ಸೌಕರ್ಯಗಳು ಸಿಗದೆ ಗ್ರಾಮಸ್ಥರು ನರಕಯಾತನೆ ಅನುಭವಿಸುತ್ತಿದ್ದಾರೆ. ಗ್ರಾಮದಲ್ಲಿ ಅಭಿವೃದ್ಧಿ ಕಾಣದೆ ಇರುವುದಕ್ಕೆ ಪಂಚಾಯತಿ ಅಧ್ಯಕ್ಷರ ದ... ಮಂಗಳೂರು ಎಂಎಸ್ ಪಿಟಿಸಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಭೇಟಿ: ಅಂಗನವಾಡಿಗಳಿಗೆ ಗುಣಮಟ್ಟದ ಆಹಾರ ಪೂರೈಸಲು ಸೂಚನೆ ಮಂಗಳೂರು(reporterkarnataka.com): ನಗರದ ಹೊರವಲಯದ ಮೂಡುಶೆಡ್ಡೆ- ಶಿವನಗರದಲ್ಲಿರುವ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಮಹಿಳಾ ಪೂರಕ ಪೌಷ್ಟಿಕ ಆಹಾರ ತಯಾರಿಕಾ ಕೇಂದ್ರ (ಎಂಎಸ್ಪಿಸಿ) ಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಅಂಗನವಾಡಿಗಳಿಗೆ ಪೂರೈಕೆಯಾಗುವ ... ಮಂಗಳೂರು ವಿವಿಯಲ್ಲಿ ಸ್ವತಂತ್ರ ತುಳು ಅಧ್ಯಯನ ವಿಭಾಗ: ಉನ್ನತ ಶಿಕ್ಷಣ ಸಚಿವರಿಗೆ ಸಿಂಡಿಕೇಟ್ ಸದಸ್ಯ ಸವಾದ್ ಸುಳ್ಯ ಮನವಿ ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸ್ವತಂತ್ರ ತುಳು ಅಧ್ಯಯನ ವಿಭಾಗ ಆರಂಭಿಸಬೇಕೆಂದು ಸಿಂಡಿಕೇಟ್ ಸದಸ್ಯ ಸವಾದ್ ಸುಳ್ಯ ಅವರು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾದ ಸವಾದ್ ಈ ಬ... ಪೊಲೀಸ್ ಠಾಣೆಗಳಲ್ಲಿ ಸಿಸಿ ಕ್ಯಾಮೆರಾ, ಬಯೋಮೆಟ್ರಿಕ್ ಅಳವಡಿಕೆಗೆ ಜಿಲ್ಲಾಧಿಕಾರಿಗೆ ಮನವಿ *ಪೊಲೀಸ್ ಠಾಣೆಗಳಲ್ಲಿ ಅಕ್ರಮ ತಡೆಯಲು ಉಮೇಶ್ ಮುದ್ನಾಳ್ ಡಿಸಿಗೆ ದೂರು* ಶಿವು ರಾಠೋಡ ಹುಣಸಗಿ ಯಾದಗಿರಿ info.reporterkarnataka@gmail.com ಯಾದಗಿರಿ ಗ್ರಾಮೀಣ ಹಾಗೂ ವಡಗೇರಾ ಪೊಲೀಸ್ ಠಾಣೆಯಲ್ಲಿ ಸಿಸಿ ಕ್ಯಾಮೆರಾ ಹಾಗೂ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯಗೊಳಿಸುವಂತೆ ಆಗ್ರಹಿಸಿ ಸಾಮಾಜಿಕ ಹ... ಮಹರ್ಷಿ ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಇಡಿ ವಶಕ್ಕೆ; ಬಂಧನ ಸಾಧ್ಯತೆ ಬೆಂಗಳೂರು(reporterkarnataka.com) : ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನ ಜಾರಿ ನಿರ್ದೇಶನಾಲಯ(ಇಡಿ) ವಶಕ್ಕೆ ಪಡೆದಿದೆ. ಇಡಿ ಅಧಿಕಾರಿಗಳು ಬೆಂಗಳೂರಿನ ಡಾಲರ್ಸ್ ಕಾಲೋನಿ ಮನೆಯಿಂದಲೇ ನಾಗೇಂದ್ರ ಅವರನ್ನ ವಶಕ್ಕ... ಪ್ರಧಾನಿ ಮೋದಿ ಆಸ್ಟ್ರಿಯಾ ಭೇಟಿ: ರಾಜಧಾನಿ ವಿಯೆನ್ನಾದಲ್ಲಿ ಭರ್ಜರಿ ಸ್ವಾಗತ; ಚಾನ್ಸೆಲರ್ ಕಾರ್ಲ್ ನೆಹಮ್ಮರ್ ಜತೆ ಮಾತುಕತೆ ವಿಯೆನ್ನಾ(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು ಆಸ್ಟ್ರಿಯಾದ ರಾಜಧಾನಿ ವಿಯೆನ್ನಾಗೆ ಇಂದು ಆಗಮಿಸಿದರು. ನಮ್ಮ ರಾಷ್ಟ್ರಗಳು ಹಂಚಿದ ಮೌಲ್ಯಗಳು ಮತ್ತು ಉತ್ತಮ ಬದ್ಧತೆಯಿಂದ ಸಂಪರ್ಕ ಹೊಂದಿವೆ ಎಂದು ಪ್ರಧಾನಿ ಮೋದಿ ನುಡಿದರು. ಆಸ್ಟ್ರಿಯಾ ಚಾನ್ಸೆಲರ್ ಕಾರ್ಲ್ ನೆಹಮ್ಮ... 11 ಅಕ್ರಮ ಆಸ್ತಿ ಪ್ರಕರಣ: ರಾಜ್ಯಾದ್ಯಂತ 56 ಕಡೆಗಳಿಗೆ ಲೋಕಾಯುಕ್ತ ದಾಳಿ; 100 ಅಧಿಕಾರಿಗಳಿಂದ ಶೋಧ ಮೃದುಲಾ ನಾಯರ್ ಬೆಂಗಳೂರು info.reporterkarnataka@gmail.com ಅಕ್ರಮ ಆಸ್ತಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ 56 ಕಡೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. 11 ಅಕ್ರಮ ಆಸ್ತಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಕರ್ನಾಟಕದಾದ್ಯಂತ ಲೋಕಾಯುಕ್ತ ದಾಳಿ ನಡೆ... « Previous Page 1 …165 166 167 168 169 … 513 Next Page » ಜಾಹೀರಾತು