ನಿದ್ದೆಗೆ ಜಾರಿದ ಅಜ್ಜನಿಂದ ತಪ್ಪಿಸಿಕೊಂಡು ತರೀಕೆರೆ ಬಸ್ಸಿನಲ್ಲಿ ಹೋಗುತ್ತಿದ್ದ 3ರ ಹರೆಯದ ಮಗುವಿನ ರಕ್ಷಣೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ದಾರಿತಪ್ಪಿ ಹೋಗುತ್ತಿದ್ದ 3 ವರ್ಷದ ಮಗುವಿನ ರಕ್ಷಣೆ ಮಾಡಿದ ಘಟನೆ ತರೀಕೆರೆಯಲ್ಲಿ ಬಸ್ಸಿನಲ್ಲಿ ನಡೆದಿದೆ. ಬಸ್ಸಿನಲ್ಲಿ ಅಜ್ಜನ ಜೊತೆ ಪ್ರಯಾಣಿಸುತ್ತಿದ್ದ 3 ವರ್ಷದ ಮಗು ಶ್ರೇಯಸ್ ಅಜ್ಜ ನಿದ್ರಿಗೆ ಜಾರಿದ್ದರಿಂದ ಬ... ಚಿಕ್ಕಮಗಳೂರು: ಅನಸೂಯಾ ಜಯಂತಿ ಸಂಕೀರ್ತನಾ ಯಾತ್ರೆ; ಖಾಕಿ ಸರ್ಪಗಾವಲು; 2 ಸಾವಿರ ಮಹಿಳೆಯರಿಗೆ 1500 ಪೊಲೀಸರ ಭದ್ರತೆ! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗ ದಳ ವತಿಯಿಂದ ದತ್ತಜಯಂತಿ ಅಂಗವಾಗಿ ಇಂದು ಅನುಸೂಯ ಜಯಂತಿಯ ಸಂಕೀರ್ತನಾ ಯಾತ್ರೆ ಪೊಲೀಸ್ ಬಿಗಿ ಬಂದೋಬಸ್ತ್ ನಡುವೆ ನಗರದಲ್ಲಿ ನಡೆಯಿತು. ಚಿಕ್ಕಮಗಳೂರು ನಗರದ ಬೋಳರಾಮೇಶ್ವರ ದೇವಾಲಯ... ನಂಜನಗೂಡು: ಅರಣ್ಯಧಿಕಾರಿಗಳ ಬೋನಿಗೆ ಬಿದ್ದ 2 ವರ್ಷದ ಹೆಣ್ಣು ಚಿರತೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಮಡುವಿನಹಳ್ಳಿ ಮತ್ತು ಕಂದೇಗಾಲ ಗ್ರಾಮದ ಮುಖ್ಯ ರಸ್ತೆಯ ಜಮೀನಿನಲ್ಲಿ ದಿನನಿತ್ಯ ಜನ ಜಾನುವಾರು ಮೇಕೆ ಕುರಿಗಳಿಗೆ ಕಿರಿಕ್ ಮಾಡಿ ಭಯ ಸೃಷ್ಟಿಸಿದ್ದ ಎರಡು ವರ್ಷದ ಹೆಣ್ಣು ಚಿರತೆಯನ್ನು ಹೆಡಿಯಾಲ ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹ... ಗೃಹಿಣಿಯ ಅತ್ಯಾಚಾರ ಯತ್ನ ಪ್ರಕರಣ: ಕಾಮುಕ ಆರೋಪಿ ಅಂದರ್; ಹುಲ್ಲಹಳ್ಳಿ ಪೊಲೀಸರ ಮಿಂಚಿನ ಕಾರ್ಯಾಚರಣೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಪತಿಗೆ ಮೊಚ್ಚಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ ಕಾಮುಕನನ್ನ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಂಜನಗೂಡು ತಾಲೂಕಿನ ಕಂದೇಗಾಲ ಗ್ರಾಮದ ಸಮೀ... ಶಾಸಕರ ಹೀಗೊಂದು ಬ್ಯಾನರ್ ಪ್ರೇಮ…!: ರಸ್ತೆ ಗುಂಡಿ ಮುಚ್ಚಿಸಿದಕ್ಕೂ ಬ್ಯಾನರ್ ಹಾಕಿಸಿಕೊಂಡ ಜನಪ್ರತಿನಿಧಿ! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಹೊಸ ರಸ್ತೆ ಮಾಡಿಸಿ ಬ್ಯಾನರ್ ಹಾಕಿಸಿಕೊಂಡ್ರಾ ಓಕೆ... ಒಪ್ಪೋಣ... ಒಳ್ಳೆದು... ಸಂತೋಷ...ಆದರೆ ರಸ್ತೆಗೆ ಬಿದ್ದ ಗುಂಡಿ ಮುಚ್ಚಿಸಿ ಬ್ಯಾನರ್ ಹಾಕಿಸಿಕೊಂಡ್ರೆ ಹೇಗೆ? ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡರ ಬ್ಯಾನರ್ ಪ್... ಶಿಶಿಲದಲ್ಲೊಬ್ಬ ಮಾಡರ್ನ್ ರಾಕ್ಷಸ: ಹೆಂಡ್ತಿಗೆ ದೊಣ್ಣೆಯಿಂದ ಹಲ್ಲೆ ನಡೆಸಿ ಕಣ್ಣನ್ನೇ ಕಚ್ಚಿ ಹೊರಗೆಳೆದ ದುಷ್ಟ ಬೆಳ್ತಂಗಡಿ(reporterkarnataka.com): ಆತ ಬರೇ ಕ್ರೂರಿಯಷ್ಟೇ ಅಲ್ಲ, ಮಹಾ ರಾಕ್ಷಸ. ಸದಾ ಕುಡಿತದ ದಾಸನಾಗಿದ್ದ ಆತ ಕುಡಿತದ ಮತ್ತಿನಲ್ಲ ಮನೆಗೆ ಬಂದು ಹೆಂಡ್ತಿ - ಮಗಳಿಗೆ ಹೊಡೆದದ್ದು ಮಾತ್ರವಲ್ಲ, ಕೈಹಿಡಿದ ಪತ್ನಿಯ ಕಣ್ಣು ಹೊರಗೆ ಬರುವಂತೆ ಕಚ್ಚಿ ಗಾಯಗೊಳಿಸಿದ್ದಾನೆ. ಗಾಯಗೊಂಡ ಪತ್ನಿ ಮತ್ತು ಪುತ್ರಿ ... ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಷಷ್ಠಿ ಮಹಾರಥೋತ್ಸವ ಸಂಪನ್ನ: ರಥಾರೂಢರಾಗಿ ವಿರಾಜಿಸಿದ ಸುಬ್ರಹ್ಮಣ್ಯ ದೇವರು; ಸಾವಿರಾರು ಭಕ್ತರು ಭಾಗಿ ಕುಕ್ಕೆ ಸುಬ್ರಹ್ಮಣ್ಯ(reporterkarnataka.com): ದೇಶದ ಪ್ರಸಿದ್ಧ ಪುಣ್ಯಕ್ಷೇತ್ರಗಳಲ್ಲಿ ಒಂದಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಹಸ್ರಾರು ಭಕ್ತರ ಸಮ್ಮುಖ ಚಂಪಾ ಷಷ್ಠಿಯ ಮಹಾರಥೋತ್ಸವ ಇಂದು ಬೆಳಗ್ಗೆ ನೆರವೇರಿತು. ಬ್ರಹ್ಮರಥದಲ್ಲಿ ಸುಬ್ರಹ್ಮಣ್ಯ ದೇವರು ಆಸೀನರಾಗಿ ರಥೋತ್ಸವ ನಡೆಯಿತು... ಅಬಕಾರಿ ದಾಳಿ: 100 ಲೀಟರ್ ಬೆಲ್ಲದ ಕೊಳೆ ಹಾಗೂ 5 ಲೀಟರ್ ಕಳ್ಳಭಟ್ಟಿ, ಪರಿಕರ ವಶ; ಆರೋಪಿಗಳು ಪರಾರಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnata@gmail.com ಕೊಟ್ಟಿಗೆಹಾರ ಬಣಕಲ್ ನ ಬಿ. ಹೊಸಳ್ಳಿಗೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ 5 ಲೀಟರ್ ಸಾರಾಯಿ, 100 ಲೀಟರ್ ಬೆಲ್ಲದ ಕೊಳೆ ಹಾಗೂ ಪರಿಕರಗಳನ್ನು ವಶಪಡಿಸಿ ಕೊಳ್ಳಲಾಗಿದೆ. ಆರೋಪಿ ಪರಾರಿಯಾಗಿ ತಲೆಮರೆಸಿಕೊಂಡಿದ್ದಾರೆ. ಬ... ಚಳ್ಳಕೆರೆ: ಹಸು ಕಳ್ಳತನ ಮಾಡಿಕೊಂಡು ಹೋಗುತ್ತಿದ್ದ ವಾಹನವನ್ನು ಬೆನ್ನಟ್ಟಿ ಜಾನುವಾರು ರಕ್ಷಿಸಿಕೊಂಡ ರೈತ ನಾಗರಾಜು ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಳ್ಳಕೆರೆ ತಾಲೂಕಿನ ಹೊಟ್ಟಪ್ಪನಹಳ್ಳಿಯ ನಂದಾಪುರ ನಗರದ ರೈತ ನಾಗರಾಜ್ ಅವರ ಹಸುವನ್ನು ಯಾರೂ ಕಳ್ಳರು ಅಶೋಕ್ ಲೇಲ್ಯಾಂಡ್ ವಾಹನದಲ್ಲಿ ಕದ್ದು ಪರಾರಿಯಾಗಲು ಯತ್ನಿಸಿದು, ನಾಗರಾಜ್ ಅವರ ಕುಟುಂಬದ ಸಮಯಪ್ರಜ್ಞೆಯಿಂದ ಹಸುವನ... ಮಂಗಳೂರು ಸಿಸಿಬಿ ಕಾರ್ಯಾಚರಣೆ: ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಆರೋಪಿ ಬಂಧನ ಮಂಗಳೂರು(reporterkarnataka.com): ನಗರದ ಕಂಕನಾಡಿ ಬಳಿ ಖೋಟಾ ನೋಟುಗಳನ್ನು ವಶದಲ್ಲಿರಿಸಿಕೊಂಡು ಚಲಾವಣೆ ಮಾಡಲು ಪ್ರಯತ್ನಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಆರೋಪಿ ಮಂಜೇಶ್ವರದ ಪ್ರಶ್ವಿತ್(25) ಎಂಬಾತನ್ನು ಬಂಧಿಸಿ... « Previous Page 1 …175 176 177 178 179 … 491 Next Page » ಜಾಹೀರಾತು