ಪಡೀಲ್: ಡ್ರಗ್ಸ್ ಸಹಿತ 1.92 ಲಕ್ಷ ಮೌಲ್ಯದ ಸೊತ್ತು ವಶ; ಇಬ್ಬರು ಆರೋಪಿಗಳ ಬಂಧನ ಮಂಗಳೂರು(reporterkarnataka.com): ನಗರದ ಪಡೀಲ್ ರೈಲ್ವೆ ಬ್ರಿಜ್ ನಿಂದ ಸರಿಪಳ್ಳಕ್ಕೆ ಹೋಗುವ ಕಚ್ಚಾ ರಸ್ತೆಯಲ್ಲಿ ಹೊಂಡ ಆಕ್ಟಿವ್ ಸ್ಕೂಟರ್ ನಲ್ಲಿ ಮಾದಕ ವಸ್ತುವಾದ MDMA ಮಾರಾಟ ಮಾಡುತ್ತಿದ್ದ ಆರೋಪ ಮೇಲೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬಜಾಲ್ ನ ಯಾನೆ ಜುಟ್ಟು ಅಶ... ನಂಜನಗೂಡು: ಭೀಮಾ ಕೋರೆಗಾಂವ್ ವಿಜಯೋತ್ಸವದ ಜಾಗೃತಿ ರಥಕ್ಕೆ ಚಾಲನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಭೀಮಾ ಕೋರೆಗಾಂವ್ ವಿಜಯೋತ್ಸವದ ಹಿನ್ನಲೆಯಲ್ಲಿ ನಂಜನಗೂಡು ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಸಂವಿಧಾನ ಶಿಲ್ಪಿ ಡಾ.ಆರ್.ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪುಷ್ಪ ನಮನ ಸಲ್ಲಿಸಲಾಯಿತು. ನಂಜನಗೂ... ಬಂಗ್ರಕೂಳೂರು: ಮಂಗಳೂರು ‘ರಾಮ – ಲಕ್ಷ್ಮಣ’ ಜೋಡುಕರೆ ಕಂಬಳ ಕೂಟದ ಫಲಿತಾoಶ; ಯಾರಿಗೆಲ್ಲ ಬಹುಮಾನ? ನೋಡೋಣ ಬನ್ನಿ ಮಂಗಳೂರು(reporterkarnataka.com): ನಗರದ ಬಂಗ್ರ ಕೂಳೂರು ಗೋಲ್ ಫಿಂಚ್ ಸಿಟಿಯಲ್ಲಿ ನಡೆದ ಮಂಗಳೂರು ಕಂಬಳ ಎಂದೇ ಪ್ರಸಿದ್ಧಿ ಪಡೆದ ಮಂಗಳೂರು "ರಾಮ - ಲಕ್ಷ್ಮಣ" ಜೋಡುಕರೆ ಕಂಬಳ ಕೂಟದ ಫಲಿತಾoಶ ಈ ಕೆಳಗಿನಂತಿದೆ. ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : ಕನೆಹಲಗೆ: 8 ಜೊತೆ ಅ... ಕೂಡ್ಲಿಗಿ ಬಸ್ ನಿಲ್ದಾಣ: ಭರ್ಜರಿ ಬವಣೆಗಳ ತಾಣ; ಹೇಳೋರು ಇಲ್ಲ, ಕೇಳೋರು ಇಲ್ಲ! ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆಯ ಕೂಡ್ಲಿಗಿ ಬಸ್ ನಿಲ್ದಾಣದ ನಿರ್ಮಾಣ ಅವೈಜ್ಞಾನಿಕವಾಗಿದ್ದು, ಸದ್ಯ ಬಸ್ ನಿಲ್ದಾಣ ಮಾತ್ರವಲ್ಲ ಬವಣೆಗಳ ತಾಣವಾಗಿದೆ. ತಂಗುದಾಣದಲ್ಲಿ ತಂಗಲಿಕ್ಕೆ ಆಗದೇ ಬಾಸ್ ಗಾಗಿ ಪ್ರಯಾಣಿಕರು ಕಾಯುತ್ತಾ ನಿಲ್ಲು... ಮಂಗಳೂರು ಕಂಬಳ: ಫೋಟೋಗ್ರಾಫಿ ಸ್ಪರ್ಧೆ, ಕಲರ್ ಕೂಟ, ರೀಲ್ ಕಂಟೆಸ್ಟ್; ಬನ್ನಿ ತುಳುವರ ಜನಪದ ಕ್ರೀಡೆಯನ್ನು ಸಂಭ್ರಮಿಸೋಣ ಮಂಗಳೂರು(reporterkarnataka.com): ಮಂಗಳೂರು ಕಂಬಳ ಸಮಿತಿ ವತಿಯಿಂದ ನಗರದ ಬಂಗ್ರಕೂಳೂರಿನಲ್ಲಿರುವ ಗೋಲ್ಡ್ ಫಿಂಚ್ ಸಿಟಿಯಲ್ಲಿ ಡಿಸೆಂಬರ್ 30ರಂದು ಮಂಗಳೂರು ಕಂಬಳ ಸಂಭ್ರಮ- ಸಡಗರದಿಂದ ನಡೆಯಲಿದ್ದು, ಕಂಬಳದ ಅಂಗವಾಗಿ ಛಾಯಾಚಿತ್ರ ಸ್ಪರ್ಧೆ, ಕಲರ್ ಕೂಟ ಮತ್ತು ರೀಲ್ ಕಂಟೆಸ್ಟ್ ಆಯೋಜಿಸಲಾಗಿದೆ ಎಂದು ಕಂ... ಆಯುರ್ವೆದ ಮತ್ತು ಜನಪರ ವೈದ್ಯ ಸಂಶೋಧನೆ ಸಾಮರ್ಥ್ಯ ವಿಸ್ತರಣೆ ಯೋಜನೆಗೆ ಕೇಂದ್ರ ಸಚಿವ ಸರ್ಬಾನಂದ ಮತ್ತು ಸಿಎಂ ಪೆಮಾ ಖಂಡು ಶಿಲಾನ್ಯಾಸ ಬೆಂಗಳೂರು(reporterkarnataka.com): ಈಶಾನ್ಯ ಆಯುರ್ವೇದ ಮತ್ತು ಜನಪದ ವೈದ್ಯ ಸಂಶೋಧನಾ ಸಂಸ್ಥೆಯ ಸಾಮರ್ಥ್ಯ ವಿಸ್ತರಣೆಗೆ 53 ಕೋಟಿ ರೂ. ವೆಚ್ಚದಲ್ಲಿ ಸಂಸ್ಥೆಯಲ್ಲಿ ಹೆಚ್ಚುವರಿ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಯೋಜನೆಗೆ ಕೇಂದ್ರ ಬಂದರು, ಹಡಗು ಮತ್ತು ಜಲಮಾರ್ಗ ಮತ್ತು ಆಯುಷ್ ಸಚಿವ ಸರ್ಬಾನಂದ ... ಡಿ.30: ಕಡಲನಗರಿಯಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದಲ್ಲಿ 7ನೇ ವರ್ಷದ ‘ಮಂಗಳೂರು ಕಂಬಳ’ ಮಂಗಳೂರು(reporterkarnataka.com): ಬಿಜೆಪಿ ಹಿರಿಯ ನಾಯಕ, ಮಾಜಿ ಸೇನಾಧಿಕಾರಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದಲ್ಲಿ 7ನೇ ವರ್ಷದ ಮಂಗಳೂರು ಕಂಬಳ ನಗರದ ಕೂಳೂರು ಬಳಿಯ ಗೋಲ್ಡ್ ಪಿಂಚ್ ಸಿಟಿಯಲ್ಲಿ ಡಿ.30ರಂದು ನಡೆಯಲಿದೆ. ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಕಂಬಳ ಸಮಿತಿ ಅಧ್ಯಕ್ಷ ಕ್ಯಾಪ್... ತೆಲಸಂಗ ರಾಷ್ಟ್ರೀಯ ಹೆದ್ದಾರಿ ರಸ್ತೆ ಕಾಮಗಾರಿ: ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಪ್ರಗತಿ ಪರಿಶೀಲನೆ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೆಲಸಂಗ ಸಮೀಪದ ರಾಷ್ಟ್ರೀಯ ಹೆದ್ದಾರಿ 548ಬಿ ರಸ್ತೆ ಕಾಮಗಾರಿಯ ಪರಿಶೀಲನೆಯನ್ನು ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನಡೆಸಿದರು. ... ಕೋಲಾರದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಕ್ರಮ: ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಮುಂದಿನ ಬಜೆಟ್ ನಲ್ಲಿ ಉಳಿದ ಹೋಬಳಿಗಳಿಗೆ ಮೊರಾರ್ಜಿ ವಸತಿ ಶಾಲೆಗಳನ್ನು ಮಂಜೂರು ಮಾಡಲಾಗುವುದು ಹಾಗೂ ಮೊರಾರ್ಜಿ ವಸತಿ ಶಾಲೆಗಳು ಸೇರಿದಂತೆ ವಿವಿಧ ಹಾಸ್ಟೆಲ್ಗಳ ಮೇಲುಸ್ತುವಾರಿ ಮಾಡಲು ಸಮಾಜ ಕಲ್ಯಾಣ ಅಧಿಕಾರಿಗಳ... ನಿದ್ದೆಗೆ ಜಾರಿದ ಅಜ್ಜನಿಂದ ತಪ್ಪಿಸಿಕೊಂಡು ತರೀಕೆರೆ ಬಸ್ಸಿನಲ್ಲಿ ಹೋಗುತ್ತಿದ್ದ 3ರ ಹರೆಯದ ಮಗುವಿನ ರಕ್ಷಣೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ದಾರಿತಪ್ಪಿ ಹೋಗುತ್ತಿದ್ದ 3 ವರ್ಷದ ಮಗುವಿನ ರಕ್ಷಣೆ ಮಾಡಿದ ಘಟನೆ ತರೀಕೆರೆಯಲ್ಲಿ ಬಸ್ಸಿನಲ್ಲಿ ನಡೆದಿದೆ. ಬಸ್ಸಿನಲ್ಲಿ ಅಜ್ಜನ ಜೊತೆ ಪ್ರಯಾಣಿಸುತ್ತಿದ್ದ 3 ವರ್ಷದ ಮಗು ಶ್ರೇಯಸ್ ಅಜ್ಜ ನಿದ್ರಿಗೆ ಜಾರಿದ್ದರಿಂದ ಬ... « Previous Page 1 …16 17 18 19 20 … 333 Next Page » ಜಾಹೀರಾತು