ಮೂಡಿಗೆರೆ: ಇಬ್ಬರು ಬಿಜೆಪಿ ಮುಖಂಡರ ಅಮಾನತು ಆದೇಶ ವಾಪಸ್; ಭಿನ್ನಮತ ಉಪಶಮನಕ್ಕೆ ಹಿರಿಯ ನಾಯಕರ ಸೂತ್ರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ಮಂಡಲದ ಇಬ್ಬರು ಬಿಜೆಪಿ ಮುಖಂಡರನ್ನು ಪಕ್ಷದಿಂದ ಅಮಾನತು ಮಾಡಿದ್ದ ಆದೇಶವನ್ನು ವಾಪಸ್ ಪಡೆಯಲಾಗಿದೆ. ಪಕ್ಷದ ಜಿಲ್ಲಾಧ್ಯಕ್ಷ ದೇವರಾಜ ಶೆಟ್ಟಿ ಅವರು ಇಂದು ಅಮಾನತು ಆದೇಶವನ್ನು ಹಿಂತೆಗೆದುಕೊಂಡಿದ್ದಾರೆ. ಬಿ... ಭಾರತದ ಕಾರು ಮಾಲೀಕರ ನೆಚ್ಚಿನ ಸೂಪರ್ ಆ್ಯಪ್ ಪಾರ್ಕ್+: ಪ್ರಸ್ತುತ ದೇಶದಲ್ಲಿ 1.5 ಕೋಟಿ ಕಾರುಗಳ ನೋಂದಣಿ ಪಾರ್ಕ್+ ಕಾರು ಮಾಲೀಕರ ಸಮೀಕ್ಷೆ 2024: ರಸ್ತೆ ಅವ್ಯವಸ್ಥೆ, ಪಾರ್ಕಿಂಗ್ ಸಮಸ್ಯೆ & ಫಾಸ್ಟ್ ಟ್ಯಾಗ್ ನಿಷ್ಕ್ರಿಯತೆ, ಟಾಪ್ ಸಮಸ್ಯೆಗಳು *ಕಳೆದ 6 ತಿಂಗಳಲ್ಲಿ ಬೆಂಗಳೂರು ನಗರದ ಕಾರು ಮಾಲೀಕರು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುವ ಸಮೀಕ್ಷೆ ರಸ್ತೆ ಅವ್ಯವಸ್ಥೆ ಬಗ್ಗೆ ಅಸಹನೆ ತೋರಿರುವ... ಕರ್ನಾಟಕವನ್ನು ಲೂಟಿಕೋರರಿಂದ ರಕ್ಷಿಸುತ್ತೇನೆ: ಕಲಬುರಗಿ ಸಂಕಲ್ಪ ಸಮಾವೇಶದಲ್ಲಿ ಪ್ರಧಾನಿ ಮೋದಿ ಘೋಷಣೆ ಕಲಬುರಗಿ(reporterkarnataka.com):ಕರ್ನಾಟಕವನ್ನು ಲೂಟಿಕೋರರಿಂದ ರಕ್ಷಿಸಲು ಸಂಸತ್ತಿನ ರೂಪದಲ್ಲಿ ನಾನು ರಕ್ಷಕವಚ ನಿರ್ಮಿಸಲಾಗುವುದು. ಕರ್ನಾಟಕವನ್ನು ಲೂಟಿಕೋರರಿಂದ ರಕ್ಷಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಅವರು ಕಲಬುರಗಿಯಲ್ಲಿ ಮತ್ತೊಮ್ಮೆ ಮೋದಿ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿ... ದೇಶದ ಗದ್ದುಗೆಗೆ ಬಿಗ್ ಫೈಟ್: ಮತ್ತೊಮ್ಮೆ ಮೋದಿ- ರಾಹುಲ್ ಮುಖಾಮುಖಿ; ರಾಜ್ಯದಲ್ಲಿ ಏ.26 ಮತ್ತು ಮೇ 7ರಂದು ಎಲೆಕ್ಷನ್ ಹೊಸದಿಲ್ಲಿ(reporterkarnataka.com): ಮುಂಬರುವ ಲೋಕಸಭೆ ಚುನಾವಣೆಯ ದಿನಾಂಕ ಪ್ರಕಟಿಸಲಾಗಿದೆ. ದೇಶದಲ್ಲಿ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಕರ್ನಾಟಕದಲ್ಲಿ 2 ಹಂತಗಳಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 26ರಂದು ದಕ್ಷಿಣ ಕರ್ನಾಟಕ ಹಾಗೂ ಮೇ 7ರಂದು ಉತ್ತರ ಕರ್ನಾಟಕದಲ್ಲಿ ಚುನಾವಣೆ ನಡೆಯಲ... ಸಂಸತ್ ಚುನಾವಣೆಯ ದಿನಾಂಕ ನಾಳೆ ಪ್ರಕಟ: ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಲಿದ್ದಾರೆ ಚೀಫ್ ಎಲೆಕ್ಷನ್ ಕಮಿಷನರ್ ಹೊಸದಿಲ್ಲಿ(reporterkarnataka.com): ಮುಂಬರುವ ಲೋಕಸಭಾ ಚುನಾವಣೆಯ ದಿನಾಂಕ ನಾಳೆ ಪ್ರಕಟವಾಗಲಿದೆ. ಭಾರತೀಯ ಚುನಾವಣಾ ಆಯೋಗ ನಾಳೆ ಮಧ್ಯಾಹ್ನ 3 ಗಂಟೆಗೆ ಲೋಕಸಭಾ ಚುನಾವಣೆ ದಿನಾಂಕ ಘೋಷಣೆ ಮಾಡಲಿದೆ. ಮುಖ್ಯ ಚುನಾವಣಾ ಆಯುಕ್ತರು ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಲಿದ್ದಾರೆ ಎಂದು ತಿಳಿದು ... ಕಡೂರಿಗೆ ಆಗಮಿಸಿದ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ: ಮೊಮ್ಮಗ ಪ್ರಜ್ವಲ್ ಪರ ಪ್ರಚಾರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಮೊಮ್ಮಗ ಪ್ರಜ್ವಲ್ ರೇವಣ್ಣ ಪರ ಪ್ರಚಾರ ನಡೆಸಲು ಕಡೂರಿಗೆ ಆಗಮಿಸಿದರು. ಮಾಜಿ ಪ್ರಧಾನಿ ಎಚ್ಡಿಡಿಗೆ ಬೃಹತ್ ಹಾರ ಹಾಕಿ ಜೆಡಿಎಸ್ ಕ... ಹಿಂದುತ್ವ ಮತ್ತು ಅಭಿವೃದ್ಧಿಗೆ ನನ್ನ ಆದ್ಯತೆ: ದ.ಕ. ಲೋಕಸಭೆ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು(reporterkarnataka.com): ಹಿಂದುತ್ವ ಹಾಗೂ ಅಭಿವೃದ್ಧಿಯೇ ನನ್ನ ಆದ್ಯತೆ. ಈ ಮೂಲಕ ಜಿಲ್ಲೆಯಲ್ಲಿ ಅಭಿವೃದ್ದಿಯ ಹೊಸ ಮಜಲನ್ನು ಸೃಷ್ಟಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದರು. ದಕ್ಷಿಣ ಕನ್ನಡ ಲೋಕ ಸಭ... ಮಂಗಳೂರು: ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ಅಮಾನತಿಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ ಮಂಗಳೂರು(reporterkarnataka.com): ಸಂವಿಧಾನ ಬದಲಾವಣೆ ಹೇಳಿಕೆ ನೀಡಿದ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಅಮಾನತಿಗೆ ಆಗ್ರಹಿಸಿ ಮಂಗಳವಾರ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದ ಬಳಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಕೆಪಿಸಿಸಿ ಉಪಾಧ್ಯ... ನಂಜನಗೂಡು ದೇಬೂರು ಗ್ರಾಮದಲ್ಲಿ ಕೂಸಿನ ಮನೆ ಶಿಶು ಪಾಲನಾ ಕೇಂದ್ರ ಉದ್ಘಾಟನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿರುವ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲೊಂದಾದ ದುಡಿಯುವ ಕೈಗಳಿಗೆ ಆಸರೆಯ ಗ್ಯಾರಂಟಿಯಾಗಿರುವ ಕೂಸಿನ ಮನೆ ಶಿಶುಪಾಲನ ಕೇಂದ್ರವ... ಕೂಡ್ಲಿಗಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ 550 ಕೋಟಿ ರೂ.ಅನುದಾನ: ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರದಿಂದ ಎಲ್ಲಾ ಇಲಾಖೆಗಳನ್ನೊಳಗೊಂಡಂತೆ, ಕ್ಷೇತ್ರಕ್ಕೆ 550 ಕೋಟಿ ರೂ. ಅನುದಾನ ತಂದಿರುವುದಾಗಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಹೇಳಿದರು. ವಿಜಯ ನಗರ ಜಿಲ್... « Previous Page 1 …186 187 188 189 190 … 514 Next Page » ಜಾಹೀರಾತು