ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ * *ಡಿಸಿಎಂ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಕರಾವಳಿ ಅಭಿವೃದ್ಧಿ ಬಗ್ಗೆ ಚರ್ಚೆ ಬೆಂಗಳೂರು(reporter Karnataka.com): ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಭಿವೃದ್ಧಿಗೆ ಪೂರಕವಾದ ವಾತಾವರಣವಿದ್ದು, ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಈ ಜಿಲ್ಲೆಗಳನ್ನು... ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು ದುರಂತ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ವಿರಾಜಪೇಟೆ ತಾಲ್ಲೂಕಿನ ಕಣ್ಣಂಗಾಲ ಗ್ರಾಮದಲ್ಲಿ ಸಂಭವಿಸಿದ ಕಾರು ಮತ್ತು ಆಟೋ ನಡುವಿನ ಅಪಘಾತದಲ್ಲಿ ಆಟೋ ಚಾಲಕ ಸಾವನಪ್ಪಿರುವ ಘಟನೆ ನಡೆದಿದೆ. ಚೆoಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೇವಣಗೇರಿ ಗ್ರಾಮದ ಬಾಳಕೇರಿ ಪೈ... ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ ಹಸ್ತಾಂತರ ಬೆಳ್ತಂಗಡಿ(reporterkarnataka.com): ವೈದ್ಯಕೀಯ ವಿಧ್ಯಾರ್ಥಿನಿ ಅನನ್ಯಾ ಭಟ್ ಎಂಬಾಕೆ 2003ನೇ ಇಸವಿಯಲ್ಲಿ ಧರ್ಮಸ್ಥಳ ದೇವಸ್ಥಾನದ ವಠಾರದಿಂದ ಕಣ್ಮರೆಯಾಗಿರುವ ಬಗ್ಗೆ ಯುವತಿ ತಾಯಿ ಸುಜಾತಾ ಭಟರ್ ನೀಡಿದ್ದ ದೂರನ್ನು ವಿಶೇಷ ತನಿಖಾ ತಂಡ(ಎಸ್ಐಟಿ)ಕ್ಕೆ ಹಸ್ತಾಂತರಿಸಲಾಗಿದೆ. ಜುಲೈ 15ರಂದು ಧರ್ಮಸ್ಥಳ ... ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterKarnataka@ggmail.com ಧರ್ಮಸ್ಥಳ ವಿರೋಧಿಗಳ ವಿರುದ್ದ ಹಿಂದೂ ವಿವಿಧ ಹಿಂದೂ ಸಂಘಟನೆಗಳು ಹಮ್ಮಿಕೊಂಡಿದ್ದ ಪ್ರತಿಭಟನೆ ಯಲ್ಲಿ ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿಯನ್ನು ಕುಶಾಲನಗರ ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಪ್ರತಿ... ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನವದೆಹಲಿ(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಕುರ್ಚಿ ಉಳಿಸಿಕೊಳ್ಳಲು ಹಾಗೂ ದಲಿತ ಸಿಎಂ ಕೂಗು ತಪ್ಪಿಸಲು ಬಲಾಡ್ಯ ಎಸ್ಸಿ ಸಮುದಾಯಗಳ ಒತ್ತಡಕ್ಕೆ ಮಣಿದು ನ್ಯಾ. ನಾಗಮೋಹನ ದಾಸ ವರದಿ ಹಾಗೂ ಸುಪ್ರೀಂ ಕೋರ್ಟ್ ಆದೇಶ ತಿರಸ್ಕಾರ ಮಾಡಿ ತಾಂತ್ರಿಕ ಕಾರಣದ ನೆಪ ಒಡ್ಡಿ ... ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಮುಟ್ಟಿದ್ದಕ್ಕೆ ಯುವಕನೊಬ್ಬನನ್ನು ಅಮಾನುಷವಾಗಿ ಹೊಡೆದು ಹತ್ಯೆ ಮಾಡಿದ ಘಟನೆ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದೆ. ಕುಮಾರ್ (37) ಮೃತಪಟ್ಟ ದ... ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnata@gnail.com ಧರ್ಮಸ್ಥಳ ಎಂದರೆ ಕೊಲೆಗಡಕರ ಹಾಗೂ ಅತ್ಯಾಚಾರಿಗಳು ಎಂದು ಬಿಂಬಿಸುವ ಕೆಲಸ ಆಗುತ್ತಿತ್ತು. ಆ ಕುತಂತ್ರಿಗಳ ಕುತಂತ್ರವನ್ನು ಬಯಲು ಮಾಡುವುದಕ್ಕಾಗಿ ತೀರ್ಥಹಳ್ಳಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ಸಾವಿ... ಮಟ್ಟು ಗುಳ್ಳ ನಂಟು ಉಡುಪಿ ಮಠಕ್ಕೂ ಉಂಟು: ವಾದಿರಾಜ ತೀರ್ಥರು ಬದನೆಗೆ ಹೆಸರಿಟ್ಟರಂತೆ! ಗಿರಿಧರ್ ಕೊಂಪುಳಿರ ಉಡುಪಿ info.reporterkarnata@gmaill.com ಉಡುಪಿ ಜಿಲ್ಲೆಯ ಮಟ್ಟು ಗ್ರಾಮದಲ್ಲಿ ಹುಟ್ಟಿ ಕರಾವಳಿ ಭಾಗದ ತರಕಾರಿ ಸಾಂಬಾರಿಗೆ ಇನ್ನಷ್ಟು ರುಚಿ ತಂದ ಮಟ್ಟು ಬದನೆ, ಅರ್ಥತ್ ಉಡುಪಿ ಬದನೆಗೆ ಶತಮಾನಗಳ ಇತಿಹಾಸವಿದೆ. ಈ ಬದನೇಕಾಯಿ ಬಗ್ಗೆ ತಿಂದು ಗೊತ್ತಿರಬಹುದೆ ಹೊರತು, ಅದಕ್ಕ... Kodagu | ಸೋಮವಾರಪೇಟೆ: ಯುವಕನ ಆತ್ಮಹತ್ಯೆ; 3 ದಿನಗಳ ಹುಡುಕಾಟದ ಬಳಿಕ ಮೃತದೇಹ ಪತ್ತೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnata@gmail.com ಸೋಮವಾರಪೇಟೆ ಸಮೀಪದ ಪುಷ್ಪಗಿರಿ ಹೈಡೆಲ್ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಹಣಕೋಡು ಗ್ರಾಮದ ಚಿದಾನಂದ (27) ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಭಾನುವಾರ ರಾತ್ರಿ ಚಿದಾನಂದನು ತಾನು ಕೆಲಸ... ರಾಜ್ಯದ ಮೊದಲ ‘ವಿದೇಶ ಅಧ್ಯಯನ ಎಕ್ಸ್ಪೋ’ ಯಶಸ್ವಿ: 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿ ಬೆಂಗಳೂರು(reporterkarnataka.com): ಕರ್ನಾಟಕ ವೃತ್ತಿಪರ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮ (ಕೆವಿಟಿಎಸ್ಡಿಸಿ) ಆಯೋಜಿಸಿದ್ದ ರಾಜ್ಯದ ಮೊದಲ 'ವಿದೇಶ ಅಧ್ಯಯನ ಎಕ್ಸ್ಪೋ'ಗೆ ಅಭೂತಪೂರ್ವ ಸ್ಪಂದನೆ ದೊರೆತಿದ್ದು, 10,000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಪೋಷಕರು ಭಾಗಿಯಾಗಿದ್ದರು. ... « Previous Page 1 …17 18 19 20 21 … 476 Next Page » ಜಾಹೀರಾತು