ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಮೂರ್ತಿ ಪ್ರತಿಷ್ಠಾಪನೆ: ಮಂಗಳೂರಿನಲ್ಲಿ ಭಾರೀ ಬಂದೋಬಸ್ತ್; ಬಾರ್, ಮದ್ಯದಂಗಡಿ ಬಂದ್ ಸಾಂದರ್ಭಿಕ ಚಿತ್ರ ಮಂಗಳೂರು(reporterkarnataka.com): ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಜನವರಿ 22ರಂದು ಶ್ರೀರಾಮನ ಮೂರ್ತಿ ಪ್ರತಿಷ್ಟಾಪನೆ ಪ್ರಯುಕ್ತ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದ ರೀತಿಯಲ್ಲಿ ವ್ಯಾಪಕ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸಾರ್ವಜನಿಕ ... ಶಿಷ್ಟಾಚಾರ ಬದಿಗೊತ್ತಿ ಗೇಟಿನಡಿ ನುಸುಳಿದ ಸ್ಫೀಕರ್ ಖಾದರ್!!: ಜನರ ಬವಣೆ ಸ್ವಂತ ಅನುಭವಕ್ಕೆ! ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ರಾಜ್ಯದ ಎರಡನೇ ಅತ್ಯುನ್ನತ ಸ್ಥಾನವಾದ ವಿಧಾನ ಸಭೆ ಸ್ಫೀಕರ್ ಸ್ಥಾನವನ್ನು ಅಲಂಕರಿಸಿರುವ ಯು.ಟಿ. ಖಾದರ್ ಅವರು ತನ್ನೆಲ್ಲ ಶಿಷ್ಟಾಚಾರವನ್ನು ಬದಿಗೊತ್ತಿ ಜನಸಾಮಾನ್ಯರ ಕಷ್ಟವನ್ನು ಸ್ವತಃ ತಾನೇ ಅನುಭವಿಸಿದ ಪ್ರಸಂಗ ಅವರ ಸ್ವಕ್ಷೇತ್... ಅಯ್ಯಪ್ಪ ಮಾಲಾಧಾರಿಗಳ ಸಾವು: ಮಾನವೀಯತೆ ಮೆರೆದ ನಂಜನಗೂಡಿನ ಶಾಸಕ ದರ್ಶನ್ ಧ್ರುವನಾರಾಯಣ್ *ಸುಳಿಗೆ ಸಿಲುಕಿ ಪ್ರಾಣ ಕಳೆದುಕೊಂಡ ಮೂವರ ಮಾಲಧಾರಿಗಳ ಶವ ಪತ್ತೆ* *ಕಪಿಲಾ ನದಿಯಲ್ಲಿ ಪ್ರಾಣ ಕಳೆದುಕೊಂಡ ಮೂವರು ಮಾಲಧಾರಿಗಳ ಕುಟುಂಬಕ್ಕೆ ಸ್ಥಳದಲ್ಲಿಯೇ ವೈಯಕ್ತಿಕ ಪರಿಹಾರ ನೀಡಿದ ಶಾಸಕ ದರ್ಶನ್ ಧ್ರುವನಾರಾಯಣ* *ಮಾಲಾಧಾರಿಗಳ ಸ್ವಗ್ರಾಮಕ್ಕೆ ಶವ ತಲುಪಿಸಲು ಉಚಿತ ವಾಹನ ವ್ಯವಸ್ಥೆ ಕಲ್ಪಿಸಿದ ... ಮರಳು ಮಾಫಿಯಾಕ್ಕೆ ಸಾಥ್, ಮೇಲಾಧಿಕಾರಿ ಜತೆ ಕಿರಿಕ್ ಆರೋಪ: ಕಂಕನಾಡಿ ನಗರ ಠಾಣೆ ಇನ್ಸ್ಪೆಕ್ಟರ್ ಭಜಂತ್ರಿ ಅಮಾನತು ಮಂಗಳೂರು(reporterkarnataka.com): ಕಂಕನಾಡಿ ನಗರ ಠಾಣೆಯ ಇನ್ಸ್ ಪೆಕ್ಟರ್ ಎಸ್.ಎಚ್. ಭಜಂತ್ರಿ ಅವರನ್ನು ಅಮಾನತುಗೊಳಿಸಲಾಗಿದೆ. ಮರಳು ಮಾಫಿಯಾದೊಂದಿಗೆ ಶಾಮೀಲಾಗಿದ್ದಾರೆ ಮತ್ತು ಮೇಲಧಿಕಾರಿಗಳ ಜೊತೆಗೆ ಉಡಾಫೆಯಾಗಿ ವರ್ತಿಸಿದ್ದಾರೆಂದು ಆರೋಪದ ಮೇಲೆ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅಮಾನತು ಆದೇ... ಜನವರಿ 19ರಿಂದ 3 ದಿನಗಳ ಕಾಲ ಮಂಗಳೂರು ಲಿಟ್ ಫೆಸ್ಟ್: 60ಕ್ಕೂ ಅಧಿಕ ಸಾಹಿತಿಗಳು, ವಾಗ್ಮಿಗಳು ಭಾಗಿ ಮಂಗಳೂರು(reporterkarnataka.com): ಮಂಗಳೂರು ಲಿಟ್ ಫೆಸ್ಟ್ನ 6ನೇ ಆವೃತ್ತಿಯು ಜನವರಿ 19, 20 ಮತ್ತು 21 ರಂದು 3 ದಿನಗಳ ಕಾಲ ನಗರದ ಟಿಎಂಎ ಪೈ ಇಂಟರ್ನ್ಯಾಷನಲ್ ಕನ್ವೆನ್ಷನ್ ಸೆಂಟರ್ನಲ್ಲಿ ಜರುಗಲಿದೆ. ಒಟ್ಟು 29 ಅವಧಿಗಳನ್ನು ಪ್ರಸ್ತುತ ಉತ್ಸವವು ಹೊಂದಿದೆ. ಎರಡು ವೇದಿಕೆಗಳು ಮತ್ತು ಹರಟೆ ... ಉಡುಪಿ ಪರ್ಯಾಯ ಮಹೋತ್ಸವಕ್ಕೆ10 ಕೋಟಿ ಬಿಡುಗಡೆಗೆ ಕ್ರಮ: ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉಡುಪಿ(reporterkarnataka.com): ಐತಿಹಾಸಿಕ ಶ್ರೀಕೃಷ್ಣ ಮಠದ ಪರ್ಯಾಯ ಮಹೋತ್ಸವಕ್ಕೆ ಸರ್ಕಾರ ಪೂರ್ಣ ಸಹಕಾರನೀಡುತ್ತಿದ್ದು,ನಗರೋತ್ಥಾನ ಅಭಿವೃದ್ಧಿಗಾಗಿ ಈಗಾಗಲೇ 30 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹ... ಮಂಗಳೂರು ಸಾಹಿತ್ಯ ಹಬ್ಬ ‘ಲಿಟ್ ಫೆಸ್ಟ್’ ಗೆ ಬೀದಿ ನಾಟಕದ ಸಾಥ್: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳಿಂದ ಹೊಸ ಪ್ರಯತ್ನ ಮಂಗಳೂರು(reporterkarnataka.com): ಈ ಬಾರಿಯ ಮಂಗಳೂರು ಲಿಟ್ ಫೆಸ್ಟ್ 19ರಿಂದ 21ರ ವರೆಗೆ ನಗರದ ಟಿಎಂಎ ಪೈ ಕನ್ವೆನ್ಶನ್ ಹಾಲ್ ನಲ್ಲಿ ನಡೆಯಲಿದ್ದು, ಇದರ ಪ್ರಚಾರಾರ್ಥ ಸಹ್ಯಾದ್ರಿ ಕಾಲೇಜಿನ ಎಂಬಿಎ ವಿದ್ಯಾರ್ಥಿಗಳು ಬೀದಿ ನಾಟಕ ಪ್ರದರ್ಶನ ಮಾಡಿದ್ದಾರೆ. ಮಂಗಳೂರು ಸಾಹಿತ್ಯ ಹಬ್ಬ ಎನ್ನುವ ಹೆಸರಲ್ಲಿ ... ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ, ಉಪ ಮುಖ್ಯ ಮಂತ್ರಿ ಯ ನಿಂದನೆ: ಆರೋಪಿಯ ಬಂಧನ; ಎಫ್ ಐಆರ್ ದಾಖಲು ಮಂಗಳೂರು(reporterkarnataka.com): ಮುಖ್ಯಮಂತ್ರಿ ಹಾಗೂ ಉಪಮುಖ್ಯ ಮಂತ್ರಿ ವಿರುದ್ಧ ಕೆಲವು ಆಕ್ಷೇಪಾರ್ಹ ಪದಗಳನ್ನು ಬಳಸಿ ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗುತ್ತಿರುವ ಒಂದು ವೀಡಿಯೋಗೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದು ಎಫ್ಐಆರ್ ದಾಖಲಿಸಲಾಗಿದೆ. ಬಂಧಿತ ವ್ಯಕ್ತಿ ಅನಿಲ್ ಕುಮ... ಸಾಮಾಜಿಕ ಜಾಲತಾಣದಲ್ಲಿ ಸಿಎಂ, ಡಿಸಿಎಂಗೆ ನಿಂದನೆ: ಎನ್ ಎಸ್ ಯುಐ ಜಿಲ್ಲಾಧ್ಯಕ್ಷರಿಂದ ಡಿಸಿಪಿಗೆ ದೂರು; ಪ್ರಕರಣ ಸುರತ್ಕಲ್ ಠಾಣೆಗೆ ಹಸ್ತಾಂತರ ಮಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದನ್ನು ಖಂಡಿಸಿ ಎನ್ ಎಸ್ ಯುಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಅವರ ನೇತೃತ್ವದಲ್ಲಿ ಮಂಗಳೂರು ನಗರ ಪೊಲೀಸ... ಅತ್ತ ಬಾನಂಗಳದಲ್ಲಿ ಹಾರುತ್ತಾ ಸ್ಪೀಕರ್ ಖಾದರ್ ಸಂಭ್ರಮಿಸುತ್ತಿದ್ದರೆ, ಇತ್ತ ನೆಲದಲ್ಲಿ ನಿಂತು ಪುಟಾಣಿಗಳು ಕೇಕೆ ಹಾಕುತ್ತಿದ್ದರು!! ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಉಕ್ಕಿನ ಹಕ್ಕಿ ಎಂದೇ ಕರೆಯಲ್ಪಡುವ ಹೆಲಿಕಾಪ್ಟರ್ ಬಂದು ಇಳಿದಿರುವುದೇ ಆ ಊರಿಗೆ ವಿಶೇಷವಾಗಿತ್ತು!. ಅಲ್ಲಿಯವರು, ಅದರಲ್ಲೂ ಶಾಲೆಗೆ ಹೋಗುವ ಪುಟಾಣಿಗಳು ಗಿರ್ಮಿಟ್(ಹಾತೆ) ತರಹದ ಹೆಲಿಕಾಪ್ಟರ್ ಅನ್ನು ಹತ್ತ... « Previous Page 1 …17 18 19 20 21 … 336 Next Page » ಜಾಹೀರಾತು