ಕಾವೇರಿ ನದಿ ನೀರು ಹಂಚಿಕೆ ವಿವಾದ: ಅಥಣಿಯಲ್ಲಿ ಪ್ರತಿಭಟನೆ; ಮಾನವ ಸರಪಳಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಬಸವೇಶ್ವರ ವೃತ್ತದಿಂದ ಅಂಬೇಡ್ಕರ್ ವೃತ್ತದ ವರೆಗೆ ಕನ್ನಡ ಹೋರಾಟಗಾರರು ಪಾದಯಾತ್ರೆ ಮೂಲಕ ಪ್ರತಿಭಟನೆ ನಡೆಸಿದರು. ಅಥಣಿಯ... ಮಂಗಳೂರಿನಲ್ಲಿ 50ಕ್ಕೂ ಹೆಚ್ಚು ಸ್ಥಳಗಳಲ್ಲಿ ಬಸ್ ಶೆಲ್ಟರ್ ಇಲ್ಲ!: ಆದ್ಯತೆ ಮೇರೆಗೆ ನಿರ್ಮಾಣ ಎನ್ನುತ್ತಾರೆ ನೂತನ ಮೇಯರ್ ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಸ್ಮಾರ್ಟ್ ಸಿಟಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ 50ಕ್ಕೂ ಹೆಚ್ಚು ಸ್ಥಳಗಳಲ್ಲಿ ಪ್ರಯಾಣಿಕರಿಗೆ ಸರಿಯಾದ ಬಸ್ ಶೆಲ್ಟರ್ ವ್ಯವಸ್ಥೆ ಇಲ್ಲ ಅಂದ್ರೆ ನಿಮಗೆಲ್ಲ ಆಶ್ಚರ... ರಾಜ್ಯ ಬಂದ್: ರಕ್ತ ಕೊಡ್ತೀವಿ, ನೀರು ಕೊಡೊಲ್ಲ ಎಂದು ಕೈ ಕೊಯ್ದುಕೊಂಡ ಕಾವೇರಿ ಹೋರಾಟಗಾರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ರಕ್ತ ಕೊಡ್ತೀವಿ, ನೀರು ಕೊಡಲ್ಲ ಎಂದು ಕಾವೇರಿ ಹೋರಾಟಗಾರರೊಬ್ಬರು ಕೈ ಕೊಯ್ದುಕೊಂಡು ಪ್ರತಿಭಟನೆ ನಡೆಸಿದ ಘಟನೆ ಕಳಸ ತಾಲೂಕಿನಲ್ಲಿ ನಡೆಯಿತು. ಪ್ರತಿಭಟನೆ ವೇಳೆ ಕನ್ನಡ ರಾಜು ಎಂಬವರು ಕೈ ಕೊಯ್ದುಕೊಂಡು ರಕ್ತ ಚೆಲ್ಲಿದ... ಸಿಸಿಬಿ ಕಾರ್ಯಾಚರಣೆ: ಕೊಲೆಗೆ ಸಂಚು ರೂಪಿಸುತ್ತಿದ್ದ ಇಬ್ಬರ ಬಂಧನ; ಆರೋಪಿಗಳಿಂದ ಮಾರಕಾಯುಧ ವಶ ಮಂಗಳೂರು(reporterkarnataka.com): ನಗರದ ಹೊರವಲಯದ ಅಡ್ಯಾರ್ ಪರಿಸರದಲ್ಲಿ ಅಕ್ರಮ ಜಾನುವಾರು ಸಾಗಾಟದ ತಂಡದ ಸದಸ್ಯರ ಕೊಲೆಗೆ ಸಂಚು ರೂಪಿಸಿದ ಕುಖ್ಯಾತ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ಹಿಂದೆ ಕೊಲೆ, ಕೊಲೆಯತ್ನ, ಜಾನುವಾರು ಕಳ್ಳತನ ಹಾಗೂ ಇತರ ಪ್ರಕರಣದಲ್ಲಿ ಭಾಗಿಯಾಗಿರು... ಕರಾವಳಿ ಪ್ರವಾಸೋದ್ಯಮಕ್ಕೆ ಮತ್ತಷ್ಟು ಉತ್ತೇಜನ: ಸ್ಪೀಕರ್ ಯು.ಟಿ. ಖಾದರ್ ಮಂಗಳೂರು(reporterkarnataka.com): ಪ್ರವಾಸಿಗರ ತಾಣವಾಗಿರುವ ಕರಾವಳಿಯಲ್ಲಿ ಪ್ರವಾಸೋದ್ಯಮದ ಅಭಿವೃದ್ಧಿಗೆ ಮತ್ತಷ್ಟು ಉತ್ತೇಜನ ನೀಡಲು ಅಗತ್ಯ ಕ್ರಮವಹಿಸಲಾಗುತ್ತಿದೆ ಎಂದು ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಹೇಳಿದರು. ಅವರು ಬುಧವಾರ ನಗರದ ಓಷಿಯನ್ ಪರ್ಲ್ ಹೋಟೆಲ್ ನಲ್ಲಿ ಜ... ಮಂಗಳೂರು ಮಹಾನಗರಪಾಲಿಕೆ ಸಾಮಾನ್ಯ ಸಭೆ: ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿ ನೂತನ ಟೆಂಡರ್ ರದ್ದುಗೊಳಿಸಲು ನಿರ್ಣಯ ಮಂಗಳೂರು(reporterkarnataka.com):ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿ ನೂತನ ಟೆಂಡರ್ ರದ್ದುಗೊಳಿಸಲು ನಿರ್ಣಯ ಕೈಗೊಳ್ಳಲಾಯಿತು. ಮೇಯರ್ ಸುಧೀರ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಮಂಗಳವಾರ ನಡೆದ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಈ ನ... ಮಂಗಳೂರು ಮಹಾನಗರಪಾಲಿಕೆ ಪ್ರತಿಪಕ್ಷದ ನಾಯಕನಾಗಿ ಕಾಂಗ್ರೆಸ್ಸಿನ ಪ್ರವೀಣ್ ಚಂದ್ರ ಆಳ್ವ ಆಯ್ಕೆ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆ ಪ್ರತಿಪಕ್ಷ ನಾಯಕನಾಗಿ ಕಾಂಗ್ರೆಸ್ ಪಕ್ಷದ ಪ್ರವೀಣ್ ಚಂದ್ರ ಆಳ್ವ ಆಯ್ಕೆಯಾಗಿದ್ದಾರೆ. ಪಾಲಿಕೆ ವ್ಯಾಪ್ತಿಯ ಕಂಕನಾಡಿ ಬಿ ವಾರ್ಡ್ ನಿಂದ ಎರಡನೇ ಬಾರಿ ಆಯ್ಕೆಯಾದ ಪ್ರವೀಣ್ ಚಂದ್ರ ಆಳ್ವ ಅವರನ್ನು ಪಕ್ಷದ ಕಾರ್ಪೋರೇಟರ್ ಗಳ ಸಭೆ... ಜನರ ಸಮಸ್ಯೆಗಳಿಗೆ ಹಂತ ಹಂತವಾಗಿ ಪರಿಹಾರ: ಜನತಾ ದರ್ಶನ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಉಡುಪಿ(reporterkarnataka.com): ಜನತಾ ದರ್ಶನದಂತ ಕಾರ್ಯಕ್ರಮ ಜನ ಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಲು ಉತ್ತಮ ವೇದಿಕೆಯಾಗಲಿದೆ. ಹಂತ ಹಂತವಾಗಿ ಜನರ ಸಮಸ್ಯೆಗಳಿಗೆ ಪರಿಹಾರ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್... ವಿಜಯ ನಗರದ ಬಂಟರ ಸಂಘದಲ್ಲಿ ಅಷ್ಟೆಮಿದ ಐಸಿರ ಮೊಸರು ಕುಡಿಕೆ ಉತ್ಸವ: ಮಡಕೆ ಒಡೆದ ಸ್ಪೀಕರ್ ಖಾದರ್ ಬೆಂಗಳೂರು(reporterkarnataka.com): ತುಳುನಾಡ ಜವನೆರ್ ಬೆಂಗಳೂರು ಇವರ ವತಿಯಿಂದ ಅಷ್ಟೆಮಿದ ಐಸಿರ ಮೊಸರು ಕುಡಿಕೆ ಉತ್ಸವ ಸೆಪ್ಟೆಂಬರ್ 24 ರಂದು ವಿಜಯ ನಗರದ ಬಂಟರ ಸಂಘದಲ್ಲಿ ಜರುಗಿತು. ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರು ಮಡಿಕೆ ಒಡೆಯುವ ಮೂಲಕ ಅಷ್ಟಮಿಯ ವೈಭವವನ್ನು ಮತ್ತೆ ನೆನಪಿಸಿಕೊಂಡರು. ... ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್ ಗೆ ನಷ್ಟವಿಲ್ಲ: ಅರಣ್ಯ ಸಚಿವ ಈಶ್ವರ ಖಂಡ್ರೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್ಸಿಗೆ ಯಾವುದೇ ನಷ್ಟವಿಲ್ಲ. ಬಿಜೆಪಿ-ಜೆಡಿಎಸ್ ಇಬ್ಬರ ಸ್ಥಿತಿ ಹೇಳ ಹೆಸರಿಲ್ಲದಂತಾಗುತ್ತೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ಚಿಕ್ಕಮಗಳೂರಿನಲ್ಲಿ ಸಚಿವ ಈಶ್ವರ ... « Previous Page 1 …189 190 191 192 193 … 490 Next Page » ಜಾಹೀರಾತು