ಕುದ್ರೋಳಿ ಕ್ಷೇತ್ರದಲ್ಲಿ ವಿಶೇಷ ಗುರುಪೂಜೆ ಸಂಪನ್ನ; ಮಂಗಳೂರು ರೈಲ್ವೆ ನಿಲ್ದಾಣಕ್ಕೆ ನಾರಾಯಣ ಗುರು ನಾಮಕರಣಕ್ಕೆ ಹಕ್ಕೊತ್ತಾಯ ಮಂಗಳೂರು(reporterkarnataka.com): ಬ್ರಹ್ಮಶ್ರೀ ನಾರಾಯಣ ಗುರು ಕುರಿತು ಪಠ್ಯದಲ್ಲಿ ಮರು ಸೇರ್ಪಡೆ ಹಾಗೂ ಸಮಾಜದ ಏಳಿಗೆಗಾಗಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಭಾನುವಾರ ವಿಶೇಷ ಗುರುಪೂಜೆ ಸಲ್ಲಿಸಲಾಯಿತು. ನಾರಾಯಣಗುರುಗಳ ಅನುಯಾಯಿಗಳು ಮಾಡಿದ ಶಾಂತಿಯುತ ಹೋರಾಟಕ್ಕೆ ಮಣಿದ ಸರ್ಕಾರ ಪಠ್... ಚಾರ್ಮಾಡಿ ಘಾಟ್ ನಲ್ಲಿ ಕ್ಯಾಂಟರ್ ಪಲ್ಟಿ: ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಭಾರಿ ಮಳೆ ಹಿನ್ನೆಲೆಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕ್ಯಾಂಟರ್ ಲಾರಿಯೊಂದು ಭಾನುವಾರ ಚಾಲಕನ ನಿಯಂತ್ರಣ ತಪ್ಪಿ ಚಾರ್ಮಾಡಿ ಘಾಟ್ ನಲ್ಲಿ ಪಲ್ಟಿಯಾದ ಘಟನೆ ನಡೆದಿದೆ. ಮೂಡಿಗೆರೆ ತಾಲೂಕಿಗೆ ಸೇರಿದ ಚ... ಕಾರು ಅಡ್ಡಗಟ್ಟಿ ಜಿಲ್ಲಾ ಪಂಚಾಯಿತಿ ಅಧಿಕಾರಿಗಳಿಗೆ ಕೊಲೆ ಬೆದರಿಕೆ: ಆರೋಪಿ ಶಂಶುದ್ದೀನ್ ಬಂಧನ ಮಂಗಳೂರು( reporterkaranataka.com): ನಗರದ ಹೊರವಲಯದ ತುಂಬೆ ಬಳಿ ದ.ಕ. ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಕಾರಿನ ಗಾಜು ಪುಡಿಮಾಡಿ ಅಧಿಕಾರಿಗಳಿಗೆ ಕೊಲೆ ಬೆದರಿಕೆ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನಿಂದ ಪುತ್ತೂರಿಗೆ ಜಿಲ್ಲಾ ಪಂಚಾಯಿತಿ ವಾಹನ ವೊಂದರಲ್ಲಿ... ರಣಮಳೆಗೆ ಸಾಕ್ಷಿಯಾಗುತ್ತಿದೆ ಕಾಫಿನಾಡು: ಚಿಕ್ಕಮಗಳೂರಿನ ಬಿಕ್ಕರಣೆಯಲ್ಲಿ ತೇಲಿ ಬಂದ ಮಹಿಳೆಯ ಮೃತದೇಹ! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka.com ಕಾಫಿನಾಡು ಚಿಕ್ಕಮಗಳೂರು ಭೀಕರ ಮಳೆಗೆ ಸಾಕ್ಷಿಯಾಗಿದೆ. ನೆರೆ ನೀರಿನಲ್ಲಿ ಮಾನವ ಮತ್ತು ಪ್ರಾಣಿಗಳ ಮೃತದೇಹಗಳು ತೇಲಿ ಹೋಗುವ ಭಯಾನಕ ದೃಶ್ಯಕ್ಕೆ ಜನರು ಸಾಕ್ಷಿಯಾಗುತ್ತಿದ್ದಾರೆ. ಭದ್ರಾ ನದಿಯಲ್ಲಿ ಮಹಿಳೆಯ ಮೃತದೇಹ ... ಕೆಲಸದ ವಿಚಾರದಲ್ಲಿ ಗಲಾಟೆ: ಕಟ್ಬೆಲ್ತೂರಿನ ಹರೆಗೋಡಿನಲ್ಲಿ ವ್ಯಕ್ತಿಗೆ ಬಿದಿರಿನ ಕೋಲಿನಿಂದ ಹಲ್ಲೆ ಕುಂದಾಪುರ(reporterkarnataka.com): ಕೆಲಸದ ವಿಚಾರಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿ ಬೆದರಿಕೆ ಹಾಕಿದ ಘಟನೆ ಕಟ್ಬೆಲ್ತೂರು ಗ್ರಾಮದ ಹರೆಗೋಡು ಎಂಬಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ. ಕಟ್ಬೆಲ್ತೂರು ಗ್ರಾಮದ ಮುತ್ತಪ್ಪ ಪೂಜಾರಿ ಹಲ್ಲೆಗೊಳಗಾದ ವ್ಯಕ್ತಿ. ಇವರು ಇಂದು ಹರೆಗೋಡು... ಕೆದೂರು ರೈಲ್ವೆ ಹಳಿ ಬಳಿ ತೋಡಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ: ಸಾವಿನ ಕಾರಣ ಇನ್ನೂ ನಿಗೂಢ ಕುಂದಾಪುರ(reporterkarnataka.com): ಇಲ್ಲಿಗೆ ಸಮೀಪದ ಕೆದೂರು ಗ್ರಾಮದ ರೈಲ್ವೆ ಹಳಿಯ ಪಶ್ಚಿಮ ಬದಿಯ ನೀರಿನ ತೋಡಿನಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಮೃತರನ್ನು ನಿತ್ಯಾನಂದ ಶೇಟ್ ಎಂದು ಗುರುತಿಸಲಾಗಿದೆ. ಕೊಂಕಣ ರೈಲ್ವೆ ಸ್ಟೇಷನ್ ಕುಂದಾಪುರದಲ್ಲಿ ರೈಲ್ವೆ ಟ್ರ್ಯಾಕ್... ಕಾರಿನ ಜತೆ ಸಜೀವ ಸುಟ್ಟು ಕೊಲೆಗೈದ ಪ್ರಕರಣ: ಇಬ್ಬರು ಆರೋಪಿಗಳಿಗೆ 5 ದಿನ ಪೊಲೀಸ್ ಕಸ್ಟಡಿ ಕಾರ್ಕಳ(reporterkarnataka.com): ಕಾರ್ಕಳದ ಆನಂದ ದೇವಾಡಿಗ ಎಂಬವರನ್ನು ಕಾರು ಸಮೇತ ಸಜೀವವಾಗಿ ಸುಟ್ಟು ಕೊಲೆಗೈದ ಅಮಾನುಷ ಪ್ರಕರಣದಲ್ಲಿ 3ನೇ ಆರೋಪಿ ಸತೀಶ್ ದೇವಾಡಿಗ ಹಾಗೂ 4ನೇ ಆರೋಪಿ ನಿತಿನ್ ದೇವಾಡಿಗನಿಗೆ ಕುಂದಾಪುರ ನ್ಯಾಯಾಲಯ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ... ಸಿಸಿಬಿ ಕಾರ್ಯಾಚರಣೆ: ಕುಖ್ಯಾತ ಆರೋಪಿ ವಿಕ್ಕಿ ಬಪ್ಪಾಲ್ ಹಾಗೂ ಆತನ ಪತ್ನಿ ಸೆರೆ; ಗಾಂಜಾ ವಶ ಮಂಗಳೂರು(reporterkarnataka.com): ನಗರದ ಸಾರ್ವಜನಿಕರಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಹಾಗೂ ಗಾಂಜಾ ಹೊಂದಿದ ಆರೋಪದ ಮೇಲೆ ಕುಖ್ಯಾತ ಆರೋಪಿ ಹಾಗೂ ಆತನ ಪತ್ನಿಯನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ. ನಗರದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ಹ... ದಲಿತರ ಶೌಚಾಲಯ, ಸ್ನಾನಗೃಹ ಕಟ್ಟಡ ಸ್ಥಳ ಬದಲಾವಣೆಗೆ ಸಚಿವ ಅಂಗಾರ ಕಾರಣ: ಅಂಬೇಡ್ಕರ್ ರಕ್ಷಣಾ ವೇದಿಕೆ ಆರೋಪ ಸುಳ್ಯ(reporterkarnataka.com): ಇಲ್ಲಿನ ಉಬರಡ್ಕ ಮಿತ್ತೂರು ಗ್ರಾಮದ ಕೊಡಿಯಾಲಬೈಲು ದಲಿತ ಕಾಲೋನಿಗೆ ಸ್ವಚ್ಛ ಭಾರತ್ ಮಿಷನ್ ಯೋಜನೆ ಅಡಿಯಲ್ಲಿ ಶೌಚಾಲಯ ಮತ್ತು ಸ್ನಾನ ಘಟಕದ ಸಂಕೀರ್ಣ ಕಟ್ಟಡ ನಿರ್ಮಿಸಲು 30 ಲಕ್ಷ ಅನುದಾನ ಬಂದಿದ್ದು, ಬಂದಿರುವಂತ ಶೌಚಾಲಯ ಮತ್ತು ಸ್ನಾನ ಘಟಕದ ಸಂಕೀರ್ಣ ಕಟ್ಟಡವನ್ನು ಕ... ಕೊಲೆ ಆರೋಪಿಯಿಂದ ಪಿಎಸ್ಐ ಮೇಲೆ ಮಚ್ಚಿನಿಂದ ಹಲ್ಲೆ: ಪೊಲೀಸರಿಂದ ಗುಂಡು ಹಾರಾಟ ಕಲಬುರಗಿ(reporterkarnataka.com): ಶಹಾಬಾದ್ ನಗರಸಭೆ ಮಾಜಿ ಅಧ್ಯಕ್ಷ ಗಿರೀಶ್ ಕಂಬಾನೂರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಆರೋಪಿಯೊಬ್ಬ ಪಿಎಸ್ಐ ಮೇಲೆ ಗಂಭೀರ ಹಲ್ಲೆ ನಡೆಸಿದ ಆಘಾತಕ್ಕಾರಿ ಘಟನೆ ನಡೆದಿದೆ. ವಿಜಯಕುಮಾರ್ ಹಳ್ಳಿ ಎಂಬಾತನನ್ನು ಪಂಚನಾಮೆಗೆ ಕರೆದೊಯ್ದ ಸಂದರ್ಭದಲ್ಲಿ ಶ... « Previous Page 1 …191 192 193 194 195 … 338 Next Page » ಜಾಹೀರಾತು