Chikkamagaluru | ಬಾಲ ಹಿಡಿದು ಎತ್ತಿದ ಉರಗ ತಜ್ಞರು: ನುಂಗಿದ್ದ 10 ಮೊಟ್ಟೆಗಳನ್ನು ಕಕ್ಕಿದ ನಾಗರ ಹಾವು! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಉರಗ ತಜ್ಞರು ಬಾಲ ಹಿಡಿದು ಎತ್ತುತ್ತಿದ್ದಂತೆ 10 ಮೊಟ್ಟೆಯನ್ನು ನಾಗರಾಜ ಹೊರಹಾಕಿದ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಗ್ರಾಮದಲ್ಲಿ ನಡೆದಿದೆ. ಕೊಟ್ಟಿಗೆಗಾರದ ಉಡುಪಿ ವೈಭವ್ ಹೊಟೇಲ್ ಗೆ ನುಗ್ಗಿದ್ದ ನಾಗರಹಾವು ... Speaker Talking | ವಿಧಾನ ಸೌಧಕ್ಕೆ ವರ್ಣರಂಜಿತ ದೀಪಾಲಂಕಾರ; ಯಾವಾಗ ಉದ್ಘಾಟನೆ?; ಸ್ಪೀಕರ್ ಖಾದರ್ ಏನು ಹೇಳಿದ್ರು? ಬೆಂಗಳೂರು(reporterkarnataka.com): ವಿಧಾನ ಸೌಧಕ್ಕೆ ನೂತನವಾಗಿ ಅಳವಡಿಸಿರುವ ಆಕರ್ಷಣೆಯ ವರ್ಣರಂಜಿತ ದೀಪಗಳ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಸಿದ್ದತೆ ನಡೆದಿದೆ. *ಸ್ಪೀಕರ್ ಯು.ಟಿ. ಖಾದರ್ ಏನು ಹೇಳಿದ್ರು?* ವಿಧಾನಸೌದ ಪ್ರಜಾಪ್ರಭುತ್ವದ ದೇಗುಲ.ಅಂತಾರಾಷ್ಟ್ರೀಯ ಮಟ್ಟದಲ್ಲೂ ಆಕರ್ಷಣೆಯ ಕೇಂದ್ರ ಆ... ರಾಜ್ಯ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಕಪಿಮುಷ್ಟಿಯಲ್ಲಿದೆ: ಹಾಲು ದರ ಏರಿಕೆಗೆ ಕೇಂದ್ರ ಸಚಿವ ಕುಮಾರಸ್ವಾಮಿ ಕಿಡಿ *ರೈತರ ನೆಪದಲ್ಲಿ ಸರಕಾರ ಬಿಸ್ನೆಸ್ ಮಾಡುತ್ತಿದೆ* *ಏರಿಕೆ ಹಣ ರೈತರಿಗೋ? ಅಥವಾ ಕೆಎಂಎಫ್ ಗೋ ಎಂದು ಪ್ರಶ್ನೆ* ನವದೆಹಲಿ(reporterkarnataka.com): ಹಾಲು ಮತ್ತು ವಿದ್ಯುತ್ ದರ ಏರಿಕೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿರುವ ಕೇಂದ್ರದ ಬೃಹತ್ ಕೈಗಾರಿಕೆ ಮತ... ಕೋಲಾರ ಜಿಲ್ಲೆಯಲ್ಲಿ ಸುಮಾರು 10 ಸಾವಿರ ಎಕರೆ ಅರಣ್ಯ ಭೂಮಿ ಒತ್ತುವರಿ; ತೇರಹಳ್ಳಿ ಬೆಟ್ಟ ಪ್ರವಾಸಿ ತಾಣವಾಗಿ ಅಭಿವೃದ್ಧಿ; ಡಿಸಿಎಫ್ಒ ಸರೀನಾ ... ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಜಿಲ್ಲೆಯಾದಾದ್ಯಂತ ಸುಮಾರು 10 ಸಾವಿರ ಎಕರೆ ಅರಣ್ಯ ಭೂಮಿ ಒತ್ತುವರಿಯಾಗಿದೆ ಎಂದು ಅಂದಾಜಿಸಲಾಗಿದೆ, ಒತ್ತುವರಿ ತೆರವು ಕಾರ್ಯ ಮುಂದುವರೆಸಲಾಗಿದೆ ಮತ್ತು ತೇರಹಳ್ಳಿ ಬೆಟ್ಟ ಹಾಗೂ ಅಂತರಗಂಗೆಯನ್ನು ಪ್ರವಾಸಿ ತಾಣವಾ... Protest in Delhi | ‘ಉದ್ಯೋಗ ಕೊಡಿ ಅಥವಾ ಅಧಿಕಾರ ತ್ಯಜಿಸಿ’: ಕೇಂದ್ರ ವಿರುದ್ಧ ದೆಹಲಿಯಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆ ನವದೆಹಲಿ(reporterkarnataka.com): ಭಾರತೀಯ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಉದಯ್ ಭಾನು ಚಿಬ್ ಜಿ ಅವರ ನೇತೃತ್ವದಲ್ಲಿ, ದೆಹಲಿಯಲ್ಲಿ ಇಂದು ಕೇಂದ್ರದ ಮೋದಿ ಸರ್ಕಾರದ ವಿರುದ್ಧ ಉದ್ಯೋಗ ಕೊಡಿ ಅಥವಾ ಅಧಿಕಾರ ತ್ಯಜಿಸಿ ಎಂಬ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿತ್ತು. ದೆಹಲಿಯ ಬೀದಿಗಳಲ್ಲಿ ಕನ್ನಡದ ಕಹ... Medical College | ಗದಗ ಮೆಡಿಕಲ್ ಕಾಲೇಜಿಗೆ ಕೆ.ಎಚ್. ಪಾಟೀಲ್ ಹೆಸರು: ರಾಜ್ಯ ಸಂಪುಟ ನಿರ್ಧಾರ ಬೆಂಗಳೂರು(reporterkarnataka.com): ಗದಗಿನ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಹೆಸರನ್ನು ಸಹಕಾರಿ ರಂಗದ ಭೀಷ್ಮ ಕೆ.ಎಚ್. ಪಾಟೀಲ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಎಂದು ಹೆಸರಿಸಲು ಸಂಪುಟ ನಿರ್ಧರಿಸಿದೆ. ಈ ವಿಷಯವನ್ನು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ್ ಅವರು ವಿಧಾನಸೌಧದಲ... BJP Internal War | ಯಡಿಯೂರಪ್ಪ ಕುಟುಂಬದ ಕಟು ಟೀಕೆಕಾರ ಯತ್ನಾಳ್ ಗೆ ಬಿಜೆಪಿ ಗೇಟ್ ಪಾಸ್: 6 ವರ್ಷ ಉಚ್ಚಾಟನೆ ಬೆಂಗಳೂರು(reporterkarnataka.com): ಬಿಜೆಪಿ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟಿಸಲಾಗಿದೆ. ಪಕ್ಷದ ಶಿಸ್ತು ಉಲ್ಲಂಘನೆಯ ಆರೋಪದ ಮೇಲೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಿದೆ. ಈ ಹಿಂದೆ ಶಿಸ್ತ... Protest | ಯಾದಗಿರಿ: ಕೃಷ್ಣಾ ಅಚ್ಚುಕಟ್ಟು ಪ್ರದೇಶದ ಕಾಲುವೆಗಳಿಗೆ ನೀರು ಆಗ್ರಹಿಸಿ ಬೃಹತ್ ಟ್ರಾಕ್ಟರ್ ಪ್ರತಿಭಟನೆ ಶಿವು ರಾಠೋಡ ಹುಣಸಗಿ ಯಾದಗಿರಿ info.reporterkarnataka@gmail.com ಕೃಷ್ಣಾ ಅಚ್ಚುಕಟ್ಟು ಪ್ರದೇಶದ ಕಾಲುವೆಗಳಿಗೆ ಏ.10 ರವರೆಗೆ ನಿರಂತರವಾಗಿ ನೀರು ಹರಿಸಬೇಕು ಎಂದು ಆಗ್ರಹಿಸಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ನರಸಿಂಹ ನಾಯಕ (ರಾಜುಗೌಡ್ರು) ನೇತೃತ್ವದಲ್ಲಿ ಬೃಹತ್ ಟ್ಯಾಕ್ಟರ್... ಮೂಡಿಗೆರೆ ಸುತ್ತಮುತ್ತ ಧಾರಾಕಾರ ಮಳೆ: ಬಾಳೂರಿನ ಕಲ್ಲಕ್ಕಿಯ ಮುಖ್ಯ ರಸ್ತೆಗೆ ಉರುಳಿದ ಮರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ಬಣಕಲ್, ಪಲ್ಗುಣಿ, ಸಬ್ಬೆನಹಳ್ಳಿ ಮುಂತಾದ ಕಡೆ ಧಾರಕಾರ ಮಳೆಯಾಯಿತು. ವಿಪರೀತ ಗಾಳಿಗೆ ಬಾಳೂರು ಸಮೀಪದ ಕಲ್ಲಕ್ಕಿ ಮುಖ್ಯ ರಸ್ತೆಗೆ ಬೃಹತ್ ಕಾರದ ಮರ ಉರುಳಿ ಕೆಲವು ಕಾಲ ಸಂಚಾರ ಸ್ಥಗಿತವಾಗಿತ್ತು. ಸ್ಥಳೀ... ನಮ್ಮ ಭಾರತೀಯ ಸಂಸ್ಕೃತಿ, ಆಯುರ್ವೇದ ದೇಶದ ಆಸ್ತಿ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೆಂಗಳೂರು(reporterkarnataka.com): ನಮ್ಮ ಭಾರತೀಯ ಸಂಸ್ಕೃತಿ ಹಾಗೂ ಆಯುರ್ವೇದ ದೇಶದ ಆಸ್ತಿ. ಇದನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಕರ್ನಾಟಕ ಸರ್ಕಾರದ ಆಯುಷ್ ಇಲಾಖೆಯ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ವತಿಯಿಂದ ಬೆಂಗ... « Previous Page 1 2 3 4 … 418 Next Page » ಜಾಹೀರಾತು