ಕೊಪ್ಪ ಖಾಸಗಿ ವಸತಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣು: ಕಾರಣ ನಿಗೂಢ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿರುವ ಖಾಸಗಿ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ. ಖಾಸಗಿ ಶಾಲೆಯ ವಸತಿಗೃಹದಲ್ಲಿ ಶ್ರೀನಿವಾಸ್ ಎಂಬ 9ನೇ... ಕೊಚ್ಚಿ ಮೂಲದ ವಿದ್ಯಾರ್ಥಿ ಕಳೆದುಕೊಂಡ ಮೊಬೈಲನ್ನು ಹತ್ತೇ ದಿನಗಳಲ್ಲಿ ಪತ್ತೆ ಹಚ್ಚಿ ಮರಳಿಸಿದ ಪೊಲೀಸ್ ಅಧಿಕಾರಿ ಮಂಗಳೂರು(reporterkarnataka.com): ಸುಮಾರು 10 ದಿನಗಳ ಹಿಂದೆ ನಗರದ ನೆಹರೂ ಮೈದಾನದಲ್ಲಿ ಮೊಬೈಲ್ ಕಳೆದು ಕೊಂಡಿದ್ದ ಕೊಚ್ಚಿ ಮೂಲದ ಮಂಗಳೂರು ವಿದ್ಯಾರ್ಥಿಯ ಮೊಬೈಲ್ ಪತ್ತೆ ಹಚ್ಚಿ ಪೊಲೀಸರು ಮರಳಿಸಿದ್ದಾರೆ. ಸ್ವಾತಂತ್ರ್ಯೋತ್ಸವ ದ ಪರೇಡ್ ನಲ್ಲಿ ಭಾಗವಹಿಸಲು ಆಗಸ್ಟ್ 11 ರಂದು ಮಂಗಳೂರು ವಿಶ್ವವಿದ್ಯಾ... ಜಿಲ್ಲೆಯ ಬಿಜೆಪಿ ಶಾಸಕರು, ಸಂಸದರು ಅಧಿಕಾರಿಗಳ ಮೇಲೆ ಬೆದರಿಕೆ ತಂತ್ರ ಅನುಸರಿಸುತ್ತಿದ್ದಾರೆ: ಮಾಜಿ ಸಚಿವ ರಮಾನಾಥ ರೈ ಮಂಗಳೂರು(reporterkarnataka.com): ಜಿಲ್ಲೆಯ ಬಿಜೆಪಿ ಶಾಸಕರು, ಸಂಸದರು ಅಧಿಕಾರಿಗಳ ಮೇಲೆ ಬೆದರಿಕೆ ತಂತ್ರವನ್ನು ಅನುಸರಿಸುತ್ತಿದ್ದಾರೆ. ಇದಕ್ಕೆ ಜಗ್ಗದೆ ಅಧಿಕಾರಿಗಳು ಕಾನೂನು ಪ್ರಕಾರ ಕಾರ್ಯ ನಿರ್ವಹಿಸಬೇಕೆಂದು ಮಾಜಿ ಸಚಿವ ಬಿ.ರಮಾನಾಥ ರೈ ಕಿವಿಮಾತು ಹೇಳಿದರು. ನಗರದಲ್ಲಿ ಮಂಗಳವಾರ ಪತ್ರಿಕಾಗೋಷ... ತಲವಾರು ದಾಳಿ ಪ್ರಕರಣ: ಕಾವೂರು ಪೊಲೀಸರ ಕ್ಷಿಪ್ರ ಕಾರ್ಯಾಚರಣೆ; 3 ಮಂದಿ ಆರೋಪಿಗಳ ಬಂಧನ ಮಂಗಳೂರು(reporterkarnataka.com): ನಗರದ ಕಾವೂರು ಬಳಿ ಸ್ಕೂಟಿಯಲ್ಲಿ ಬಂದು ತಲವಾರು ದಾಳಿ ನಡೆಸಲು ಯತ್ನಿಸಿದ 3 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಉರುಂದಾಡಿ ಗುಡ್ಡೆಯ ಚರಣ್, ಸುಮಂತ್ ಬರ್ಮನ್ ಹಾಗೂ ಕೋಡಿಕಲ್ ನ ಅವಿನಾಶ್ ಎಂದು ಗುರುತಿಸಲಾಗಿದೆ. ಕಾವೂರು ಪೊಲೀಸ್ ಕ್ಷಿಪ... ನಾಗಾ ಸಾನಿಧ್ಯದ ಸ್ವಂತ ಜಮೀನನ್ನು ದಾನ ಮಾಡಿದ ಸ್ಪೀಕರ್ ಯು.ಟಿ.ಖಾದರ್: ದಳವಾಯಿ ಕುಟುಂಬ ಫುಲ್ ಖುಷ್ ಮಂಗಳೂರು(reporterkarnataka.com): ಅಲ್ಲಿ ಇಲ್ಲಿ ನಾವು ಭೂದಾನ ಮಾಡಿದ ವಿಷಯ ಆಗಾಗ ಕೇಳುತ್ತಲೇ ಇರುತ್ತೇವೆ. ಈಗ ವಿಧಾನಸಭೆ ಸ್ಪೀಕರ್ ಅವರೇ ತನ್ನ ಜಮೀನಲ್ಲಿರುವ ನಾಗ ಸಾನಿಧ್ಯವನ್ನು ಉಚಿತವಾಗಿ ಅದರ ವಾರೀಸುದಾರರಿಗೆ ಬಿಟ್ಟು ಕೊಟ್ಟು ಸೌಹಾರ್ದತೆಯನ್ನು ಮತ್ತೊಮ್ಮೆ ಮೆರೆದಿದ್ದಾರೆ. ಸ್ಪೀಕರ್ ಖಾದರ್ ಅ... ಕಾರು- ಬೈಕ್ ಭೀಕರ ಅಪಘಾತ: ಮಹಿಳೆ ಸ್ಥಳದಲ್ಲೇ ದಾರುಣ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಹೇಮಗಿರಿ ಗೇಟ್ ಬಳಿ ಕಾರು-ಬೈಕ್ ನಡುವೆ ಭೀಕರ ಅಪಘಾತ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡಿಕ್ಕಿಯ ರಭಸಕ್ಕೆ ಬೈಕ್ ಕಾರಿನಲ್ಲಿ ಸಿಲುಕಿಕೊಂಡಿತ್ತು. ಕಾರ... ಪೊಲೀಸ್ ಅಧಿಕಾರಿ ಎಂದು ಹೇಳಿಕೊಂಡು ವಂಚಿಸಲು ಯತ್ನಿಸಿದ ನರ್ಸಿಂಗ್ ವಿದ್ಯಾರ್ಥಿಯ ಬಂಧನ ಮಂಗಳೂರು(reporterkarnataka.com): ಪೊಲೀಸ್ ಅಧಿಕಾರಿ ಎಂದು ಹೇಳಿಕೊಂಡು ವಂಚಿಸಲು ಯತ್ನಿಸುತ್ತಿದ್ದ ಆರೋಪದ ಮೇಲೆ ನಗರದ ಪ್ರತಿಷ್ಟಿತ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿ ಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಥಮ ವರ್ಷದ ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿ ಬೆನೆಡಿಕ್ಟ್ ಸಾಬೂ (25) ಎಂಬಾತ ಬಂಧ... ಕೌಲಾಲಂಪುರದಲ್ಲಿ ನಡೆದ ವಿಶ್ವ ಟೇಕ್ವಾಂಡೊ ಚಾಂಪಿಯನ್ ಶಿಪ್: ಕುಡ್ಲದ ಕುವರಿ ಸಂಹಿತಾಗೆ ಚಿನ್ನ ಕೌಲಾಲಂಪುರ(reporterkarnataka.com): ಮಲೇಶಿಯಾ ಕೌಲಾಲಂಪುರದ ಜುರಾ ಸ್ಟೇಡಿಯಂನಲ್ಲಿ ಆ.18-20 ವರೆಗೆ ನಡೆದ ಅಂತಾರಾಷ್ಟ್ರೀಯ ಟೇಕ್ವಾಂಡೊ ಚಾಂಪಿಯನ್ ಶಿಪ್ ನ ಸಿ.ಕೆ. ಕ್ಲಾಸಿಕ್ ವಿಭಾಗದಲ್ಲಿ ಭಾರತವನ್ನು ಪ್ರತಿನಿಧಿಸಿದ ಮಂಗಳೂರಿನ ಸಂಹಿತಾ ಅಲೆವೂರಾಯ ಕೆ.ವಿ. ಚಿನ್ನ ಮತ್ತು ಕಂಚಿನ ಪದಕ ಪಡೆದಿದ್ದಾರೆ.... ಮಂಗಳೂರು: ಗ್ಯಾಸ್ ಸಿಲಿಂಡರ್ ಅಕ್ರಮ ದಾಸ್ತಾನು; ಒಬ್ಬನ ಬಂಧನ ಮಂಗಳೂರು(reporterkarnataka.com): ನಗರದ ಅಳಕೆ ನ್ಯೂಚಿತ್ರಾ ಮಸೀದಿ ಪಕ್ಕದಲ್ಲಿರುವ ಜನನಿಬಿಡ ವಸತಿ ಸಂಕೀರ್ಣದ ಬಳಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ದಾಸ್ತಾನು ಇರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಅಳಕೆ ನ್ಯೂಚಿತ್ರಾ ಮಸೀದಿ ಪ... ಬಿಬಿಎಂಪಿ: ಬಿಜೆಪಿ ಸರಕಾರ ಮಾಡಿದ್ದ ಕ್ಷೇತ್ರ ಪುನರ್ವಿಂಗಡಣೆ ರದ್ದು; ವಾರ್ಡ್ ಗಳ ಸಂಖ್ಯೆ 225ಕ್ಕೆ ಇಳಿಕೆ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರದಲ್ಲಿದ್ದಾಗ ಮಾಡಿದ ಬೃಹತ್ ಬೆಂಗಳೂರು ಮಹಾನಗರಪಾಲಿಕೆ (ಬಿಬಿಎಂಪಿ) ಕ್ಷೇತ್ರ ಪುನರ್ವಿಂಗಡಣೆಯನ್ನು ರಾಜ್ಯ ಕಾಂಗ್ರೆಸ್ ಸರಕಾರ ರದ್ದುಪಡಿಸಿದ್ದು, 243 ವಾರ್ಡ್ ಗಳ ಸಂಖ್ಯೆಯನ್ನು 225ಕ್ಕೆ ಇಳಿಸಿದೆ. ಬಿಜೆಪಿ ಸರಕಾರ ಬಿಬಿಎ... « Previous Page 1 …200 201 202 203 204 … 490 Next Page » ಜಾಹೀರಾತು