ಉರ್ವಾಸ್ಟೋರ್ ಮೈದಾನ ಬಳಿ ಮಟ್ಕಾ ದಂಧೆ: ಇಬ್ಬರ ಬಂಧನ; 4.24 ಲಕ್ಷ ರೂ. ನಗದು, ಸೊತ್ತು ವಶ ಮಂಗಳೂರು(reporterkarnataka.com): ನಗರದ ಉರ್ವಾ ಸ್ಟೋರ್ ಮೈದಾನ ಬದಿಯಲ್ಲಿರುವ ಕಾಪೋರೇಶನ್ ಕಟ್ಟಡದ ದಿನಸಿ ಅಂಗಡಿಯ ಮುಂಭಾಗ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಚೀಟಿ ದಂಧೆ ನಡೆಸುತ್ತಿದ್ದ ಇಬ್ಬರು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಚಿಲಿಂಬಿಯ ಗೋಕುಲದಾಸ್ ಶೆಣೈ(55) ಹಾಗೂ ಕೋ... ಪಾಲಿಕೆ: 500 ಚ.ಮೀ. ವಿಸ್ತೀರ್ಣವರೆಗಿನ ಎಲ್ಲ ವಾಸ್ತವ್ಯ, ವಾಣಿಜ್ಯ ಕಟ್ಟಡಗಳ ಪರವಾನಿಗೆ, ಪ್ರವೇಶ ಪತ್ರಗಳ ಮಂಜೂರಾತಿ ಅಧಿಕಾರ ವಲಯ ಕಚೇರಿಗೆ ಮಂಗಳೂರು(reporterkarnataka.com): ಮಹಾನಗರ ಪಾಲಿಕೆ ವ್ಯಾಪ್ತಿಯೊಳಗೆ 500 ಚ.ಮೀ ವಿಸ್ತೀರ್ಣವರೆಗಿನ ಎಲ್ಲ ವಾಸ್ತವ್ಯ, ವಾಣಿಜ್ಯ ಮತ್ತು ಇತರ ಉದ್ದೇಶದ ಕಟ್ಟಡಗಳಿಗೆ ಪರವಾನಿಗೆ, ಪ್ರವೇಶ ಪತ್ರಗಳ ಮಂಜೂರಾತಿ ಹಾಗೂ ಪರವಾನಿಗೆ ನವೀಕರಣ ಹಾಗೂ ಕಟ್ಟಡ ದುರಸ್ತಿ ಸಂಬಂಧಪಟ್ಟ ಎಲ್ಲ ಕಡತಗಳನ್ನು ಆಯಾಯ ವಲಯ ಕಚೇ... ಮಂಗಳೂರು: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ 20ರಂದು ಪಾದಯಾತ್ರೆ, ಬೃಹತ್ ಪ್ರತಿಭಟನೆ ಮಂಗಳೂರು(reporterkarnataka.com): ಧರ್ಮಸ್ಥಳದ ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ, ಸೌಜನ್ಯ ಕುಟುಂಬಕ್ಕೆ ನ್ಯಾಯ ಒದಗಿಸಲು ಒತ್ತಾಯಿಸಿ ಸೌಜನ್ಯ ಹೋರಾಟ ಸಮಿತಿಯ ನೇತೃತ್ವದಲ್ಲಿ ಇದೇ 20 ರಂದು ಪ್ರತಿಭಟನಾ ಸಭೆ ಹಮ್ಮಿಕೊಳ್... ವಾರಣಾಸಿ: 4 ದಿನಗಳ ಯುವ 20 ಶೃಂಗಸಭೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್ ಚಾಲನೆ ವಾರಣಾಸಿ(reporterkarnataka.com): ಯುವ 20 ಶೃಂಗಸಭೆ -2023 ಅನ್ನು ವಾರಣಾಸಿಯ ರುದ್ರಾಕ್ಷ ಅಂತಾರಾಷ್ಟ್ರೀಯ ಸಹಕಾರ ಮತ್ತು ಕನ್ವೆನ್ಷನ್ ಸೆಂಟರ್ನಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು ಶುಕ್ರವ... ಮಹಿಳೆಯ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ: ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯ ಕಾಲಿಗೆ ಗುಂಡಿಕ್ಕಿ ಬಂಧಿಸಿದ ಪೊಲೀಸರು ಬೆಂಗಳೂರು(reporterkarnataka.com): ನಗರದ ಹೊರವಲಯದ ಬನ್ನೇರುಘಟ್ಟದ ಬಳಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಬರ್ಬರವಾಗಿ ಕೊಲೈಗೈದ ಪ್ರಕರಣ ಪ್ರಮುಖ ಆರೋಪಿ ಕಾಲಿಗೆ ಗುಂಡಿಕ್ಕಿ ಬಂಧಿಸಲಾಗಿದೆ. ಬನ್ನೇರುಘಟ್ಟದ ಬ್ಯಾಟರಾಯನದೊಡ್ಡಿಯ ಬಳಿ ಮಹಿಳೆಯ ಮೇಲೆ ಅತ್ಯಾಚಾರ ಹಾಗೂ ಕೊಲೆ ಮಾಡಿ ಪ್ರಕರಣದ ಆ... ಬಂಟ್ವಾಳದ ವಗ್ಗ ಬಳಿ ಆ್ಯಂಬುಲೆನ್ಸ್ ಪಲ್ಟಿ: ಗಂಭೀರ ಗಾಯಗೊಂಡಿದ್ದ ಚಾಲಕ ಸಾವು ಬಂಟ್ವಾಳ(reporterkarnataka.com): ಖಾಸಗಿ ಆ್ಯಂಬುಲೆನ್ಸ್ ವಾಹನವೊಂದು ಪಲ್ಟಿಯಾಗಿ ವಾಹನ ಚಾಲಕ ಮೃತಪಟ್ಟ ಘಟನೆ ಬಂಟ್ವಾಳ ಸಮೀಪದ ವಗ್ಗ ಬಳಿಯ ಅಂಚಿಕಟ್ಟೆ ಎಂಬಲ್ಲಿ ನಡೆದಿದೆ. ಮೃತಪಟ್ಟ ಅಂಬುಲೆನ್ಸ್ ಚಾಲಕನನ್ನು ಗುರುವಾಯನಕೆರೆ ನಿವಾಸಿ ಶಬೀರ್ ಎಂದು ಗುರುತಿಸಲಾಗಿದೆ. ಬೆಳ್ತಂಗಡಿ ಕ... ದ.ಕ. ಉಸ್ತುವಾರಿ ಸಚಿವ ಹಾಗೂ ಶಾಸಕರ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ: ಡಿಸಿಎಂ ಉಪಸ್ಥಿತಿ ಬೆಂಗಳೂರು(reporterkarnataka.com):ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿದರು. ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಜಿಲ್ಲೆಯ ಅಭಿವೃದ್ಧಿ, ಪ್ರವಾಸೋದ್ಯಮ, ಕಾನೂನು ಸುವ್ಯವಸ್ಥೆ ಮುಂತಾದ ವಿಷಯಗ... ವಿಧಾನ ಪರಿಷತ್ ಗೆ ನಾಮನಿರ್ದೇಶನ: ಉಮಾಶ್ರೀ ಸಹಿತ 3 ಮಂದಿಯ ಹೆಸರು ಅಂತಿಮ ಬೆಂಗಳೂರು(reporterkarnataka.com): ರಾಜ್ಯ ವಿಧಾನ ಪರಿಷತ್ ನಾಮನಿರ್ದೇಶನಕ್ಕೆ ಮಾಜಿ ಸಚಿವೆ ಉಮಾಶ್ರೀ ಸೇರಿದಂತೆ ಮೂವರ ಹೆಸರನ್ನು ಅಂತಿಮಗೊಳಿಸಿ ರಾಜ್ಯಪಾಲರಿಗೆ ಕಳುಹಿಸಿಕೊಡಲಾಗಿದೆ. ಉಮಾಶ್ರೀ, ಎಂ.ಆರ್. ಸೀತಾರಾಮ್ ಹಾಗೂ ಸುಧಾಮ್ ದಾಸ್ ಅವರ ಹೆಸರನ್ನು ವಿಧಾನ ಪರಿಷತ್ಗೆ ನಾಮನಿರ್ದೇಶನಕ್ಕೆ ಸಿಎ... ಆ.20: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಕದ್ರಿಯಲ್ಲಿ ಬೃಹತ್ ಪ್ರತಿಭಟನಾ ಸಭೆ ಮಂಗಳೂರು(reporterkarnataka.com): ಧರ್ಮಸ್ಥಳದ ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಆಗಸ್ಟ್ 20ರಂದು ನಗರದ ಕದ್ರಿ ಬಯಲು ರಂಗ ಮಂದಿರದ ಮೈದಾನದಲ್ಲಿ ಬೃಹತ್ ಪ್ರತಿಭಟನಾ ಸಭೆ ಸಂಜೆ 4 ಗಂಟೆಗೆ ನಡೆಯಲಿದೆ. ಸೌಜನ್ಯ ಹತ್ಯೆ ನಡೆ... ಲೋಡ್ ಶೆಡ್ಡಿಂಗ್: ಚಿಕ್ಕಮಗಳೂರಿನಲ್ಲಿ ಇಂಧನ ಸಚಿವ ಜಾರ್ಜ್ ಏನು ಹೇಳಿದರು ಗೊತ್ತೇ? ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ರಾಜ್ಯದಲ್ಲಿ ಆರಂಭದಲ್ಲಿ ಮಳೆ ಸ್ವಲ್ಪ ಕಡಿಮೆ ಆಯಿತು. ಮಳೆಗಾಲದಲ್ಲಿ ಥರ್ಮಲ್ ಪ್ಲಾಂಟ್ ಗಳ ಸರ್ವೀಸ್ ಮಾಡುವುದರಿಂದ ಥರ್ಮಲ್ ಪ್ಲಾಂಟ್ ಪವರ್ ಜನರೇಟ್ ಮಾಡೋದು ಕಡಿಮೆ ಆಯಿತು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ರಾ... « Previous Page 1 …201 202 203 204 205 … 490 Next Page » ಜಾಹೀರಾತು