ಅರಣ್ಯಾಧಿಕಾರಿಯನ್ನೂ ಬಿಡದ ಹುಲಿ ಉಗುರು: ತನಿಖೆಗೆ ಹಾಜರಾಗದ ಹಿನ್ನೆಲೆಯಲ್ಲಿ ಕಳಸ ಡಿಆರ್ ಎಫ್ ಓ ದರ್ಶನ್ ಅಮಾನತು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಹುಲಿ ಉಗುರು ಧರಿಸಿದ ಆರೋಪದ ಮೇಲೆ ತನಿಖೆಗೆ ಹಾಜರಾಗದ ಹಿನ್ನೆಲೆ ಕಳಸದ ಉಪ ವಲಯ ಅರಣ್ಯಾಧಿಕಾರಿ ಡಿ. ಆರ್.ಎಫ್. ಓ. ದರ್ಶನ್ ಅವರನ್ನು ಅಮಾನತು ಮಾಡಲಾಗಿದೆ. ಹುಲಿ ಉಗುರು ಧರಿಸಿದ್ದಾರೆ ಸೂಕ್ತ ಕ್ರಮ ಕೈಗೊಳ್ಳಿ ಎಂದು ... ಜ್ಯುವೆಲ್ಸ್ ಆಫ್ ಇಂಡಿಯಾ 25ನೇ ಆವೃತ್ತಿಯ ಅಧಿಕೃತ ಘೋಷಣೆ: ರಾಯಭಾರಿ ತಮನ್ನಾ ಭಾಟಿಯಾ ಉಪಸ್ಥಿತಿ ಆಭರಣ ಪ್ರದರ್ಶನವು ಬೆಂಗಳೂರಿನ ಸೆಂಟ್ ಜೋಸೆಫ್ಸ್ ಶಾಲಾ ಮೈದಾನದಲ್ಲಿ ಅಕ್ಟೋಬರ್ 27ರಿಂದ 30, 2023 ರವರೆಗೆ ನಡಿಯಲಿದೆ. ಬೆಂಗಳೂರು(reporterkarnataka.com): ಭಾರತದ ಅತಿ ದೊಡ್ಡ ಆಭರಣ ಪ್ರದರ್ಶನ ಜ್ಯುವೆಲ್ಸ್ ಆಫ್ ಇಂಡಿಯಾ, ಇಂದು ಜೆಡಬ್ಲ್ಯೂ ಮ್ಯಾರಿಯೆಟ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ 4 ದಿನಗಳ... ಟ್ರಾಫಿಕ್ ಜಾಮ್ ತಡೆಗೆ ಬಸ್ ಚಲಿಸಲು ರಸ್ತೆಯಲ್ಲಿ ಯಲ್ಲೋ ಲೈನ್ ಅಳವಡಿಕೆ: ಡಿಸಿಪಿ ಸಲಹೆಗೆ ಮಂಗಳೂರು ಮೇಯರ್ ಅಸ್ತು ಮಂಗಳೂರು(reporterkarnataka.com): ನಗರದಲ್ಲಿ ವಿಶೇಷವಾಗಿ ಸ್ಟೇಟ್ ಬ್ಯಾಂಕ್ ನಿಂದ ಹಂಪನಕಟ್ಟೆ ವರೆಗೆ ಟ್ರಾಫಿಕ್ ಜಾಮ್ ಆಗುವುದನ್ನು ತಡೆಯಲು ರಸ್ತೆಯಲ್ಲಿ ಬಸ್ ಚಲಿಸಲು ಯಲ್ಲೋ(ಹಳದಿ)ಲೈನ್ ಹಾಕಲು ಡಿಸಿಪಿ ದಿನೇಶ್ ಕುಮಾರ್ ಸಲಹೆ ಮಾಡಿದ್ದು, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಒಪ್ಪಿಗೆ ಸೂಚಿಸಿದ್ದಾರ... ಸುಮಾರು 204 ಪ್ರಕರಣಗಳ ತನಿಖೆಗೆ ಸಹಕರಿಸಿದ ಪೊಲೀಸ್ ಡಾಗ್ ಗೆ ಬೀಳ್ಕೊಡುಗೆ: 10 ವರ್ಷಗಳ ಸುದೀರ್ಘ ಸೇವೆ ನೀಡಿದ ಶ್ವಾನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಪೊಲೀಸ್ ಇಲಾಖೆಯಲ್ಲಿ 10 ವರ್ಷಗಳ ಕಾಲ ಸೇವೆ ಸಲ್ಲಿಸಿ ಹಲವು ಪ್ರಕರಣದಲ್ಲಿ ಆರೋಪಿಗಳ ಪತ್ತೆ ಹಚ್ಚುವುದರ ಜೊತೆ ಕಳ್ಳತನ, ದರೋಡೆ ಹಾಗೂ ಕೊಲೆ ಕೇಸ್ಗಳಲ್ಲಿ ಆರೋಪಿಗಳನ್ನ ಪತ್ತೆ ಹಚ್ಚಿದ್ದ ಶ್ವಾನಕ್ಕೆ ಪೊಲೀಸ್ ಇಲಾಖೆ ಬೀಳ... ಶಾರ್ಪ್ ಶೂಟರ್ ಮಂಜೇಶ್ವರದ ಅಲಿ ಮುನ್ನಾ ಬಂಧನ: ರವಿ ಪೂಜಾರಿ ಸಹಚರ ಮಂಗಳೂರು(reporterkarnataka.com): ನಟೋರಿಯಸ್ ಶಾರ್ಪ್ ಶೂಟರ್ ಕೇರಳದ ಮಂಜೇಶ್ವರ ಸಮೀಪದ ನಿವಾಸಿ ಮೊಹಮ್ಮದ್ ಹನೀಫ್ ಯಾನೆ ಅಲಿ ಮುನ್ನಾನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಭೂಗತ ಪಾತಕಿ ರವಿ ಪೂಜಾರಿ ಮತ್ತು ಕಲಿ ಯೋಗೇಶನ ಸಹಚರ, ಜಿಲ್ಲೆಯ ಹಲವು ಠಾಣೆಗಳಲ್ಲಿ ಬಂಧನ ವಾರಂಟ್ ಎದುರಿಸುತ್ತಿರುವ ಮಂ... ಶಿವಮೊಗ್ಗದಲ್ಲಿ ಯೋಗ ಪ್ರದರ್ಶಿಸಿ ನಾಡಿನ ಗಮನ ಸೆಳೆದ ಸ್ಪೀಕರ್ ಖಾದರ್!: 6ನೇ ತರಗತಿಯಲ್ಲೇ ಕರಗತ!! ಪಲ್ಲವಿ ರಾಮಯ್ಯ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರು ಮತ್ತೊಮ್ಮೆ ಸುದ್ದಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಗಣೇಶೋತ್ಸವ ವೇಳೆ ತಾಲೀಮು ಪ್ರದರ್ಶಿಸಿ ಸುದ್ದಿ ಮಾಡಿದ್ದ ಸ್ಪೀಕರ್ ಅವರು ಇದೀಗ ಯೋಗ ಪ್ರದರ್ಶನ ನೀಡುವ ಮೂಲಕ ನಾಡಿನ ... ನಾಗನೂರ: ಗ್ರಾಮದೇವತೆ ಶ್ರೀ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವ , ದಸರಾ ಸಂಭ್ರಮ: ಜನರ ರಂಜಿಸಿದ ನಟ ಶರಣ್ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸುಕ್ಷೇತ್ರ ನಾಗನೂರ ಪಿ.ಕೆ. ಗ್ರಾಮದಲ್ಲಿ ಗ್ರಾಮ ದೇವತೆ ಶ್ರೀ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವ , ಶರನ್ನವರಾತ್ರಿ ಹಾಗೂ ದಸರಾ ಮಹೋತ್ಸವ ಅ. 15ರಿಂದ ಅ. 23ರ ವರೆಗೆ ನಡೆಯಲಿದೆ. ಮ... ಅಧಿಕಾರದಲ್ಲಿದ್ದಾಗ ನೀರು ಹರಿಸದ ಮಾಜಿ ಶಾಸಕ ಶ್ರೀಮಂತ ಪಾಟೀಲರು ತಿಂಗಳಲ್ಲಿ ನೀರು ಬಿಡುತ್ತೇನೆ ಎನ್ನುತ್ತಿರುವುದು ಹಾಸ್ಯಾಸ್ಪದ: ಕಾಂಗ್ರೆಸ್... ಶಿವರಾಯ ಲಕ್ಷಣ ಕರ್ಕರಮುಂಡಿ info.reporterkarnataka@gmail.com ಮಾಜಿ ಸಚಿವ ಶ್ರೀಮಂತ ಪಾಟೀಲ್ ಅವರು ಅಧಿಕಾರದಲ್ಲಿದ್ದಾಗ ಹೇಳಿಕೆ ಮಾತ್ರ ನೀಡಿದ್ದಾರೆಯೇ ಹೊರತು ಶ್ರೀ ಬಸವೇಶ್ವರ ಏತ ನೀರಾವರಿಯ ಕಾಲುವೆಯಲ್ಲಿ ನೀರು ಹರಿಸಿಲ್ಲ. ಈಗ ನನಗೆ ಅಧಿಕಾರ ಕೊಡಿ ಒಂದು ತಿಂಗಳಲ್ಲಿ ನೀರು ಹರಿಸುತ್ತೇನೆ ... ಪರಶುರಾಮ ಥೀಮ್ ಪಾರ್ಕ್ ಫೋಟೋ ತೆಗೆಯಲು ಹೋದ ವ್ಯಕ್ತಿಗೆ ಬಿಜೆಪಿ ಕಾರ್ಯಕರ್ತರಿಂದ ಹಲ್ಲೆ ಆರೋಪ: ದೂರು ದಾಖಲು ಕಾರ್ಕಳ(reporterkarnataka.com): ಬೈಲೂರಿನ ಪರಶುರಾಮ ಥೀಮ್ ಪಾರ್ಕಿಗೆ ಫೋಟೋ ತೆಗೆಯಲು ಹೋದ ಯುವಕನಿಗೆ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ತೊಂದರೆ ನೀಡಿರುವುದಾಗಿ ಕಾರ್ಕಳ ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಪ್ರಕರಣ ದಾಖಲಾಗಿದೆ. ಕಾರ್ಕಳದ ಅಲ್ಟಾಝ್ (26) ಎಂಬವರು ಅ.19ರಂದು ಸಂಜೆ... ನಿಲ್ಲಿಸಿದ್ದ ಮಿನಿ ಗೂಡ್ಸ್ ವಾಹನಕ್ಕೆ ಹಿಂಬದಿಯಿಂದ ಗೂಡ್ಸ್ ಲಾರಿ ಡಿಕ್ಕಿ: ಎರಡೂ ವಾಹನಗಳು ಜಖಂ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ರಸ್ತೆ ಬದಿ ನಿಲ್ಲಿಸಿದ್ದ ಮಿನಿ ಗೂಡ್ಸ್ ವಾಹನಕ್ಕೆ ಹಿಂಬದಿಯಿಂದ ಗೂಡ್ಸ್ ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಮಿನಿ ಗೂಡ್ಸ್ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ ಬಣಕಲ್ ನಲ್ಲಿ ನಡೆದಿದೆ. ನಿದ್ರೆ ಬರುತ್ತಿದ್ದೆ ಅಂ... « Previous Page 1 …207 208 209 210 211 … 514 Next Page » ಜಾಹೀರಾತು