ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಬೆಂಗಳೂರು(reporterkarnataka.com): ಅಟಲ್ಜೀ ಹೆಸರಿನ ಉಚ್ಚಾರಣೆಯೇ ನಮಗೆ ರೋಮಾಂಚನವನ್ನುಂಟು ಮಾಡುತ್ತದೆ. ಆ ಹೆಸರು ಪ್ರೇರಣೆ, ಉತ್ಸಾಹ ತುಂಬುತ್ತದೆ. ಅಂಥ ಶ್ರೇಷ್ಠ ವ್ಯಕ್ತಿತ್ವ ಅವರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಹೇಳಿದ್ದಾರೆ. ಮಾಜಿ ಪ್ರಧಾನಮಂತ್ರಿ, ಭಾ... ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಬೆಂಗಳೂರು(reporterkarnataka.com): ಭಾರತ ರತ್ನ, ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಅವರ “ಭಾರತ ರತ್ನ ವಾಜಪೇಯಿ ಗ್ರಂಥಾಲಯ”ವನ್ನು ಮಲ್ಲೇಶ್ವರದ ಭಾವುರಾವ್ ದೇಶಪಾಂಡೆ ಭವನದಲ್ಲಿ ಇಂದು ಬಿಜೆಪಿ ರಾಜ್ಯ ಅಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಉದ್ಘಾಟಿಸಿದರು. ... ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್ಕೆಸಿಸಿಐ ತಿಳುವಳಿಕೆ ಪತ್ರಕ್ಕೆ ಸಹಿ ಮಂಗಳೂರು(reporterkarnataka.com): ಜಿಲ್ಲಾ ಮಟ್ಟದ ಮತ್ತು ಕ್ಲಸ್ಟರ್ ಮಟ್ಟದ ಅಭಿವೃದ್ಧಿಯ ಮೇಲೆ ಒತ್ತು ನೀಡಿ ಬೆಂಗಳೂರಿನಾಚೆಗೆ ಕರ್ನಾಟಕದ ಡಿಜಿಟಲ್ ಆರ್ಥಿಕತೆಯನ್ನು ವೇಗಗೊಳಿಸುವ ಉದ್ದೇಶದಿಂದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ) ಮತ್ತು ಫೆಡರೇಷನ್ ಆಫ್ ಕರ್ನಾಟಕ ಚೇಂಬರ್ಸ್ ಆಫ್ ಕಾಮರ್ಸ್... ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಮಂಗಳೂರು(reporterkarnataka.com):ಸಮಾಜದಲ್ಲಿರುವುದು ಒಂದು ಪ್ರೀತಿಯ ಸಂಸ್ಕೃತಿ ಮತ್ತು ಜೀವದ ಸಂಸ್ಕೃತಿ, ಮನುಷ್ಯ ಜೀವಕ್ಕೆ ಗೌರವ ಕೊಡುವ ಸಂಸ್ಕೃತಿಯನ್ನು ಕ್ರೈಸ್ತರು ಬೆಳೆಸಿಕೊಳ್ಳುತ್ತಿದ್ದಾರೆ ಎಂದು ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಬಿಷಪ್ ಡಾ.ಪೀಟರ್ ಪಾವ್ಲ್ ಸಲ್ಡಾನ ಹೇಳಿದರು. ಅವರು ಬುಧವಾ... ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ: ಬಸವರಾಜ ಬೊಮ್ಮಾಯಿ ಕಲಬುರಗಿ(reporterkarnataka.com): ತಾವು ಸಿಎಂ ಆಗಿದ್ದಾಗ ಕಲಬುರ್ಗಿ ಜಿಲ್ಲೆಯಲ್ಲಿ ಲಕ್ಷ ಜನರಿಗೆ ಉದ್ಯೋಗವಕಾಶ ಕಲ್ಪಿಸುವ ಮಹತ್ವದ ಪಿಎಂ ಮಿತ್ರ ಮೆಗಾ ಟೆಕ್ಸ್ ಟೈಲ್ ಪಾರ್ಕ್ ಗೆ ಅಡಿಗಲ್ಲು ಹಾಕಲಾಗಿದೆ. ಆದರೆ, ರಾಜ್ಯ ಸರ್ಕಾರದ ಇಚ್ಚಾಶಕ್ತಿ ಕೊರತೆಯಿಂದ ಯೋಜನೆ ಸಾಕಾರಗೊಳ್ಳುತ್ತಿಲ್ಲ ಎಂದು ಮಾಜಿ ಮು... ಮೂಡಿಗೆರೆ ತಾಪಂ ಇಒ ದರ್ಬಾರ್: ಸರ್ಕಾರಿ ಜೀಪ್ ಖಾಸಗಿಯಾಗಿ ದುರ್ಬಳಕೆ; ನಿತ್ಯ 60 ಕಿಮೀ. ಪ್ರಯಾಣ; ಸಾರ್ವಜನಿಕರ ಆಕ್ರೋಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnartaka@gmail.com ಸರ್ಕಾರಿ ಅಧಿಕಾರಿಗಳ ಅಂಧ ದರ್ಬಾರ್ಗೆ ನಿಯಂತ್ರಣವೇ ಇಲ್ಲವೇ ಎಂಬ ಪ್ರಶ್ನೆ ಉದ್ಭವವಾಗಿದೆ. ಮೂಡಿಗೆರೆ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ (ಇಒ) ದಯಾವತಿ ವಿರುದ್ಧ ಸ್ಥಳೀಯರಿಂದ ಗಂಭೀರ ಆರೋಪಗಳು ಕೇಳಿಬರುತ್ತ... ಸಂಸದ ಯದುವೀರ್ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ ಕುರಿತು ವಿಷಯವನ್ನು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಡುವಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್... ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ; ಪ್ರತಿವಾದಿಗೆ ನೋಟಿಸ್ ಜಾರಿ ಬೆಂಗಳೂರು(reporterkarnata.com): ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ ರಾಮೇಶ್ವರಂ ಕೆಫೆ ಮಳಿಗೆಯಲ್ಲಿ ಸಂಬಂಧಿಸಿದ ದೂರಿನ ಕುರಿತು ಇತ್ತೀಚೆಗೆ ದಾಖಲಾಗಿರುವ ಎಫ್ಐಆರ್ಗೆ ಸಂಬಂಧಿಸಿದಂತೆ ಕೆಲವು ಡಿಜಿಟಲ್ ಪ್ಲಾಟ್ಫಾರ್ಮ್ಗಳಲ್ಲಿ ಹರಡುತ್ತಿರುವ ತಪ್ಪು ಮಾಹಿತಿ ಕುರಿತ ಸ್ಪಷ್ಟನೆ ಇ... ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ ಶತಮಾನೋತ್ಸವ ಬೆಂಗಳೂರು(reporterkarnataka.com): ಮೇರು ವ್ಯಕ್ತಿತ್ವದ ಆಜಾತಶತ್ರು ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವದ ಸಂದರ್ಭದಲ್ಲಿ ಅವರ ಬದುಕಿನ, ಅವರ ಜೀವನ ಮೌಲ್ಯಗಳನ್ನು ದೇಶಾದ್ಯಂತ ಪಸರಿಸಲು ವರ್ಷಪೂರ್ತಿ ವಿವಿಧ ಕಾರ್ಯಕ್ರಮಗಳನ್ನು ಅತ್ಯಂತ ವ್ಯವಸ್ಥಿತವಾಗಿ ನಡೆಸಲಾಗುತ್ತಿದೆ ಎಂದು ವಿಧಾನ ಪರಿ... ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ *ಗಾಂಧಿ ಪ್ರತಿಮೆ ಮುಂದೆ ನಿಂತು ಹೋರಾಟ ಮಾಡುವ ಹಕ್ಕನ್ನು ಬಿಜೆಪಿ ಕಳೆದುಕೊಂಡಿದೆ* *ಸತ್ಯಕ್ಕೆ ಸಾವಿಲ್ಲ, ಸುಳ್ಳು ಕೇಸ್ ಗಳಿಗೆ ಆಯುಷ್ಯವಿಲ್ಲ* *ದೇಶಕ್ಕಾಗಿ ಆಸ್ತಿ, ಅಧಿಕಾರ, ಪ್ರಾಣ ತ್ಯಾಗ ಮಾಡಿದ್ದು ಗಾಂಧಿ ಕುಟುಂಬ* ಬೆಂಗಳೂರು(reporterkarnataka.com): ದೇಶದ ಐಕ್ಯತೆ ಹಾಗೂ ಸ್... « Previous Page 1 …19 20 21 22 23 … 512 Next Page » ಜಾಹೀರಾತು