ಬಂಟ್ವಾಳ: ನಟಿ ರಾಧಿಕಾ ಕುಮಾರಸ್ವಾಮಿ ಎಸ್ಟೇಟ್ ಮನೆಯಲ್ಲಿ ಕೆಲಸಕ್ಕಿದ್ದ ಮಹಿಳೆ ನಾಪತ್ತೆ ಬಂಟ್ವಾಳ(reporterkarnataka.com): ತಾಲೂಕಿನ ಅಮ್ಟೂರು ಗ್ರಾಮದ ರಾಯಪ್ಪನಕೋಡಿ ಬಳಿಯ ಸ್ಯಾಂಡಲ್ವುಡ್ ನಟಿ ರಾಧಿಕಾ ಕುಮಾರಸ್ವಾಮಿ ಅವರ ಎಸ್ಟೇಟ್ನಲ್ಲಿ ಕೆಲಸಕ್ಕಿದ್ದ ಮಹಿಳೆಯೊಬ್ಬರು ನಾಪತ್ತೆಯಾಗಿದ್ದಾರೆ. ಕಳೆದ ಒಂದು ವಾರದಿಂದ ಕಾಣೆಯಾಗಿದ್ದಾರೆ ಎಂಬ ಮಾಹಿತಿ ಬೆಳಕಿಗೆ ಬಂದಿದೆ.ಉತ್ತರ ಕನ್ನಡ ಜ... ಬೆಂಗಳೂರಿನ ಸೃಜನಾತ್ಮಕ ದೃಶ್ಯ ವಿನ್ಯಾಸಕಿ ಪ್ರತೀಕ್ಷಾ ರವಿಶಂಕರ್: ಛಾಯಾಗ್ರಹಣದ ಸೂಕ್ಷ್ಮ ಎಳೆಗಳನ್ನು ದೃಶ್ಯ ವಿನ್ಯಾಸದಲ್ಲಿ ಅಳವಡಿಕೆ ಬೆಂಗಳೂರು(reporterkarnataka.com): ಬೆಂಗಳೂರಿನ ಸೃಜನಾತ್ಮಕ ದೃಶ್ಯ ವಿನ್ಯಾಸಕಿ ಪ್ರತೀಕ್ಷಾ ರವಿಶಂಕರ್ ಕಲೆ ಮತ್ತು ವಿನ್ಯಾಸ ಜಗತ್ತಿನಲ್ಲಿ ಅಳಿಸಲಾಗದ ಛಾಪು ಮೂಡಿಸಿದ್ದಾರೆ. ಛಾಯಾಗ್ರಹಣದಿಂದ ಪ್ರಾರಂಭವಾದ ಅವರ ಆಸಕ್ತಿ ನ್ಯೂಯಾರ್ಕ್ ನಗರದ ಪಾರ್ಸನ್,'ವಿಶ್ವ ವಿದ್ಯಾಲಯದಲ್ಲಿ ಸಂವಹನ ವಿನ್ಯಾಸ ಪದವಿಯಲ... ಫುಟ್ ಪಾತಿಗೆ ಕಾರು ನುಗ್ಗಿಸಿ ಯುವತಿಯ ಸಾವಿಗೆ ಕಾರಣನಾದ ಕಮಲೇಶ್ ಬಲದೇವ್ ಪೊಲೀಸರಿಗೆ ಶರಣು: ತಂದೆಯ ಜತೆ ಠಾಣೆಗೆ ಬಂದ ಆರೋಪಿ ಮಂಗಳೂರು(reporterkarnataka.com): ನಗರದ ಲೇಡಿಹಿಲ್ ಬಳಿ ಫುಟ್ ಪಾತಿಗೆ ಕಾರು ನುಗ್ಗಿಸಿ ಯುವತಿಯ ಸಾವಿಗೆ ಕಾರಣನಾಗಿ ಕಾರಿನೊಂದಿಗೆ ಪರಾರಿಯಾದ ಚಾಲಕನನ್ನು ಬಂಧಿಸಲಾಗಿದ್ದು, ಈತನನ್ನು ಕಮಲೇಶ್ ಬಲದೇವ್ ಎಂದು ಗುರುತಿಸಲಾಗಿದೆ. ಅಜಾಗರೂಕತೆ ಹಾಗೂ ನಿರ್ಲಕ್ಷ್ಯ ದಿಂದ ಕಾರು ಚಾಲನೆ ಮಾಡಿದ ಕ... ಗುಣಮಟ್ಟದ ವೈದ್ಯಕೀಯ ಸೇವೆ ಮೂಲಕ ಫಾದರ್ ಮುಲ್ಲರ್ ಸಂಸ್ಥೆಗೆ ಜಾಗತಿಕ ಮಟ್ಟದಲ್ಲಿ ಖ್ಯಾತಿ: ಮಂಗಳೂರು ಬಿಷಪ್ ಪೀಟರ್ ಪೌಲ್ ಸಾಲ್ದಾನಾ ಮಂಗಳೂರು(reporterkarnataka.com): ಫಾದರ್ ಮುಲ್ಲರ್ ವಿದ್ಯಾರ್ಥಿಗಳಲ್ಲಿ ನೈತಿಕ ಮೌಲ್ಯ, ಸೇವಾ ಮನೋಭಾವ ಬೆಳೆಸುವ ಶ್ರೇಷ್ಠ ಸಂಸ್ಥೆಯಾಗಿದೆ ಎಂದು ಪುತ್ತೂರು ಡಿವೈಎಸ್ಪಿ ಡಾ. ಗಾನ ಪಿ. ಕುಮಾರ್ ಹೇಳಿದರು. ಫಾದರ್ ಮುಲ್ಲರ್ ಸೇವಾ ಸಂಸ್ಥೆಗಳ ಮೂಲಕ ಹಮ್ಮಿಕೊಂಡಿದ್ದ ಫಾದರ್ ಮುಲ್ಲರ್ ಎಂಬಿಬಿಎಸ್ ಪದವಿ ... ಸಿ. ಎಂ. ಇಬ್ರಾಹಿಂ ಜೆಡಿಎಸ್ ನಲ್ಲಿ ಲೆಕ್ಕಕ್ಕೇ ಇಲ್ಲ, ದೇವೇಗೌಡರೇ ಎಲ್ಲ: ಬಿಜೆಪಿ ನಾಯಕ ಆರ್. ಅಶೋಕ್ ಬೆಂಗಳೂರು(reporterkarnataka.com): ಜೆಡಿಎಸ್ ಅಂದರೆ ಅದು ದೇವೇಗೌಡರು. ಸಿಎಂ ಇಬ್ರಾಹಿಂ ಜೆಡಿಎಸ್ ನಲ್ಲಿ ಲೆಕ್ಕಕ್ಕೆ ಇಲ್ಲ ಎಂದು ಇಬ್ರಾಹಿಂ ಅವರ ನಮ್ಮದೇ ಒರಿಜಿನಲ್ ಜೆಡಿಎಸ್ ಎಂಬ ಹೇಳಿಕೆಗೆ ಬಿಜೆಪಿ ನಾಯಕ, ಮಾಜಿ ಸಚಿವ ಆರ್. ಅಶೋಕ್ ವ್ಯಂಗ್ಯವಾಡಿದ್ದಾರೆ. ಫ್ರೀಡಂ ಪಾರ್ಕ್ ನಲ್ಲಿ ಸುದ್ದಿಗಾರರೊಂ... ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಸ್ವಸ್ಥ: ಆಸ್ಪತ್ರೆಗೆ ದಾಖಲು; ಶಸ್ತ್ರ ಚಿಕಿತ್ಸೆ ಬೆಂಗಳೂರು(reporterkarnataka.com): ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನಾರೋಗ್ಯಕ್ಕೀಡಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಾಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ,,ಈ ಬಗೆ ಟ್ವೀಟ್ ಮಾಡಿ, ಶಸ್ತ್ರಚಿಕಿತ್ಸೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿಗಳು, ಆತ್ಮೀಯ... ಅಥಣಿಗೆ ಆಗಮಿಸಿದ ವೀರರಾಣಿ ಕಿತ್ತೂರು ಚನ್ನಮ್ಮ ಜ್ಯೋತಿ ಯಾತ್ರೆ: ಭವ್ಯ ಸ್ವಾಗತ; ಭಾರೀ ಮೆರವಣಿಗೆ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಕಿತ್ತೂರಿನಲ್ಲಿ ಜರುಗಲಿರುವ 2023ರ ವೀರರಾಣಿ ಕಿತ್ತೂರು ಚನ್ನಮ್ಮನ ಉತ್ಸವದ ಅಂಗವಾಗಿ ನಾಡಿನಾದ್ಯಂತ ಸಂಚರಿಸುತ್ತಿರುವ ಕಿತ್ತೂರ ಚನ್ನಮ್ಮನ ಜ್ಯೋತಿ ಯಾತ್ರೆಯ ಭವ್ಯ ಮೆರವಣಿಗೆ ಅಥಣಿಯಲ್ಲಿ ಇಂದು ಬೆಳಗ್ಗೆ ಜರುಗಿತು... ತೊಕ್ಕೊಟ್ಟು ಸೇತುವೆಯಲ್ಲಿ ಸರಣಿ ಅಪಘಾತ: 6 ವಾಹನಗಳಿಗೆ ಹಾನಿ; ಹಲವರಿಗೆ ಸಣ್ಣಪುಟ್ಟ ಗಾಯ; 2 ತಾಸು ಸಂಚಾರ ವ್ಯತ್ಯಯ ಮಂಗಳೂರು(reporterkarnataka.com): ನಗರದ ಹೊರವಲಯದ ತೊಕ್ಕೊಟ್ಟು ಸೇತುವೆಯಲ್ಲಿ ಸೋಮವಾರ ಸಂಜೆ ಸಂಭವಿಸಿದ ಸರಣಿ ಅಪಘಾತದಿಂದ ಟ್ರಾಫಿಕ್ ಜಾಮ್ ಉಂಟಾಗಿದ್ದು, ಸುಮಾರು 2 ತಾಸು ಸಂಚಾರ ಸ್ಥಗಿತಗೊಂಡಿತು. ಸೇತುವೆಯ ಮಧ್ಯದಲ್ಲಿ ಲಾರಿಯೊಂದು ಕೆಟ್ಟು ನಿಂತು ಅಪಘಾತದ ಸರಮಾಲೆಗೆ ಕಾರಣವ... ನಾಗನೂರ: ದಸರಾ ಉತ್ಸವ, ಶರನ್ನವರಾತ್ರಿ, ಶ್ರೀ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವ; ನಟ ಕೋಮಲ್ ಚಾಲನೆ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ನಾಗನೂರ ಪಿ.ಕೆ. ಗ್ರಾಮದಲ್ಲಿ ಗ್ರಾಮ ದೇವತೆ ಶ್ರೀ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವ , ಶರನ್ನವರಾತ್ರಿ ಹಾಗೂ ದಸರಾ ದಸರಾ ಉತ್ಸವಕ್ಕೆ ಕನ್ನಡದ ಖ್ಯಾತ ಚಲನಚಿತ್ರ ನಟ ಕೋಮಲ್ ಕುಮಾರ್ ಅವರು ಚಾಲನೆ ನೀಡ... 400 ಕೆವಿ ವಿದ್ಯುತ್ ಲೈನಿಗೆ ಮಾಜಿ ಸಚಿವ ರಮಾನಾಥ ರೈ ವಿರೋಧ: ಭೂಗತ ಕೇಬಲ್ ವ್ಯವಸ್ಥೆ ಕಲ್ಪಿಸಲು ಆಗ್ರಹ ಮಂಗಳೂರು(reporterkarnataka.com):ಉಡುಪಿ- ಕಾಸರಗೋಡು ಮಧ್ಯೆ ಹಾದು ಹೋಗಲಿರುವ 400 ಕೆವಿ ವಿದ್ಯುತ್ ಲೈನ್ ನಿಂದ ಸಣ್ಣ ರೈತರಿಗೆ ತೊಂದರೆಯಾಗುತ್ತಿದ್ದು, ಅವರ ಹೋರಾಟಕ್ಕೆ ನನ್ನ ಬೆಂಬಲವಿದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು. ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 4... « Previous Page 1 …208 209 210 211 212 … 514 Next Page » ಜಾಹೀರಾತು