ಜೈನ ಮುನಿ ಹತ್ಯೆಗೆ ಕಾರ್ಕಳ ಶಾಸಕ ಸುನಿಲ್ ಕುಮಾರ್ ಖಂಡನೆ: ಸೂಕ್ತ ತನಿಖೆಗೆ ಸರಕಾರಕ್ಕೆ ಒತ್ತಾಯ ಕಾರ್ಕಳ(reporterkarnataka.com): ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಜೈನ ಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರ ಭೀಕರ ಹತ್ಯೆ ಖಂಡನೀಯ. ದಿಗಂಬರ ಮುನಿಗಳ ಹತ್ಯೆ ಮನಸ್ಸಿಗೆ ತೀವ್ರ ಅಘಾತ ತಂದಿದೆ. ಮನಸ್ಸನ್ನು ಅತೀವ ಘಾಸಿಗೊಳಿಸಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ವಿ. ಸುನಿಲ್ ಕುಮಾರ್ ತೀವ್ರ... ತುಳುನಾಡಿನ ದೈವಾರಾಧನೆಯ ನಿಂದನೆ, ಮಹಿಳೆಯರ ಬಗ್ಗೆ ಅಶ್ಲೀಲ ಪೋಸ್ಟ್: ಆರೋಪಿ ಬೆಂಗಳೂರು ನಿವಾಸಿಯ ಬಂಧನ ಮಂಗಳೂರು(reporterkarnataka.com): ತುಳುನಾಡಿನ ದೈವಾರಾಧನೆ ನಿಂಧನೆ ಮತ್ತು ಮಹಿಳೆಯರ ಬಗ್ಗೆ ಆಶ್ಲೀಲ ಚಿತ್ರಗಳನ್ನು ಪೋಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ. ಟ್ವಿಟರ್ ನಲ್ಲಿ ನಕಲಿ ಖಾತೆಯ ಮೂಲಕ ತುಳುನಾಡಿನ ದೈವಾರಾಧನೆ ನಿಂದನೆ ಮತ್ತು ಮಹಿಳೆಯರ ಬಗ್ಗೆ ಆಶ್ಲೀಲ ಚಿ... ರಾಷ್ಟ್ರೀಯ ಶಿಕ್ಷಣ ನೀತಿ ರದ್ದು: ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಎನ್ ಎಸ್ ಯುಐ ಸಂಭ್ರಮಾಚರಣೆ ಮಂಗಳೂರು(reporterlarnataka.com):ಎನ್ ಎಸ್ ಯುಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ ಕರ್ನಾಟಕ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿ (NEP) ಯನ್ನು ರದ್ದುಗೊಳಿಸಿರುವುದನ್ನು ಬೆಂಬಲಿಸಿ ನಗರದ ಮಲ್ಲಿಕಟ್ಟೆಯ ಇಂದಿರಾ ಭವನದ ಮುಂಭಾಗದಲ್ಲಿ ಸಂಭ್ರಮಾಚರಣೆ ಮಾಡಲಾಯಿತು. ಜಿಲ್ಲಾಧ... ಬಿಜೆಪಿಯದ್ದು ಮನೆಯೊಂದು ಆರು ಬಾಗಿಲು ಪರಿಸ್ಥಿತಿ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಟೀಕೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ರಾಜ್ಯ ಬಿಜೆಪಿಯದ್ದು ಮನೆಯೊಂದು ಆರು ಬಾಗಿಲು ಪರಿಸ್ಥಿತಿ. ವಿಧಾನಸಭೆ ಅಧಿವೇಶನ ಆರಂಭವಾಗಿ ಮೂರು ದಿನಗಳು ಕಳೆದರು ಬಿಜೆಪಿಗೆ ಪ್ರತಿಪಕ್ಷದ ನಾಯಕನ ಆಯ್ಕೆ ಮಾಡಲು ಸಾಧ್ಯವಾಗಲಿಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಅಥಣಿ ಶಾಸಕ ಲಕ... ಅಕ್ರಮ ಆಸ್ತಿ ಪ್ರಕರಣ: ಸರಕಾರಿ ಅಧಿಕಾರಿಗೆ1 ವರ್ಷ ಸಜೆ, 1 ಲಕ್ಷ ರೂ. ದಂಡ ಉಡುಪಿ (reporter Karnataka.com): ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಆಸ್ತಿಯನ್ನು ಹೊಂದಿದ ಸರಕಾರಿ ಅಧಿಕಾರಿಗೆ ಜಿಲ್ಲಾ ಸತ್ರ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. ಸರಕಾರಿ ಅಧಿಕಾರಿಯಾದ ಆರೋಪಿ ಅಬ್ದುಲ್ ಅಜೀಜ್ ಅವರು ಕುಂದಾಪುರ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರು... ರಾಜ್ಯ ಸರಕಾರದ್ದು ನಿರಾಶಾದಾಯಕ ಪೊಳ್ಳು ಬಜೆಟ್: ಶಾಸಕ ವೇದವ್ಯಾಸ ಕಾಮತ್ ಟೀಕೆ ಮಂಗಳೂರು(reporterkarnataka.com) ಸಿಎಂ ಸಿದ್ದರಾಮಯ್ಯ ಮಂಡಿಸಿದ ಕಾಂಗ್ರೆಸ್ ಸರಕಾರದ ಬಜೆಟ್ ನಲ್ಲಿ ಯಾವುದೇ ಹೊಸ ಘೋಷಣೆ ಮಾಡದೆ ತೀರಾ ನಿರಾಶಾದಾಯಕವಾಗಿದ್ದು, ಇದೊಂದು ಪೊಳ್ಳು ಬಜೆಟ್ ಆಗಿದೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಟೀಕಿಸಿದ್ದಾರೆ. ಬಜೆಟ್ ಮೂಲಕ ಕೇಂದ್ರ ಸರಕಾರವನ್ನು ದೂಷಿಸುವ ಕೆಲಸ ಮಾ... ಕರ್ನಾಟಕ ಕಂಡ ಶ್ರೇಷ್ಠ ಬಜೆಟ್; ಅಪರೂಪದಲ್ಲಿ ಅಪರೂಪದ ಮುಂಗಡ ಪತ್ರ: ಮಾಜಿ ಸಚಿವ ರಮಾನಾಥ ರೈ ಬಂಟ್ವಾಳ(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮಂಡಿಸಿದ 2023-24ನೇ ಸಾಲಿನ ಬಜೆಟ್ ಈವರೆಗೆ ಕರ್ನಾಟಕದಲ್ಲಿ ಮಂಡನೆಯಾಗಿರುವ ಬಜೆಟ್’ಗಳ ಪೈಕಿ ಶ್ರೇಷ್ಠ ಬಜೆಟ್. ಈ ಬಜೆಟ್ ಅಪರೂಪದಲ್ಲೇ ಅಪರೂಪದ ಬಜೆಟ್ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು. ಐದು ಗ್ಯಾರಂಟಿ ಯೋಜನೆಗಳಿಗೆ ... ಕಾರ್ಕಳ: ದನ ಹುಡುಕಿಕೊಂಡು ಹೋದ ಮಹಿಳೆ ತೋಡಿಗೆ ಬಿದ್ದು ದಾರುಣ ಸಾವು ಕಾರ್ಕಳ(reporterkarnataka.com): ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮದ ನದಾಯಿಪಾಲ್ಕೆ ಎಂಬಲ್ಲಿ ಜುಲೈ7 ರಂದು ದನವನ್ನು ಹುಡುಕಿಕೊಂಡು ಹೋದ ಸಂದರ್ಭದಲ್ಲಿ ಮಹಿಳೆಯ ಯೊಬ್ಬರು ಆಕಸ್ಮಿಕವಾಗಿತೋಡಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮೃತ ಮಹಿಳೆ ಬೇಬಿ ಶೆಟ್ಟಿ (57) ಎಂದು ಗುರುತಿಸಲಾಗಿದೆ. ಬೇಬಿ... ಸಿದ್ದರಾಮಯ್ಯರದ್ದು ಸರ್ವರ ಅಭಿವೃದ್ಧಿಯ ಗ್ಯಾರಂಟಿ ಬಜೆಟ್: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಅಭಿಮತ ಮಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ಸರ್ವರ ಅಭಿವೃದ್ಧಿಯನ್ನು ಒಳಗೊಂಡಿದೆ. ಸರ್ವರಿಗೂ ಸಮಪಾಲು ಸಮಬಾಳು, ಬಡವರ ಕಲ್ಯಾಣ, ಸಾಮಾಜಿಕ ನ್ಯಾಯ, ಸಾಮಾಜಿಕ ಸಮಾನತೆಯ ಆಯವ್ಯಯ ಮಂಡಿಸಿದ್ದು, ಸರ್ಕಾರ ಬಡವರ ಪರ ಇದೆ ಎಂಬುದನ್ನು ಸಾಬೀತುಪಡಿಸಿದ್ದಾರೆ ಎಂದು ... 5 ಲಕ್ಷ ರೂ.ಲಂಚ ಸ್ವೀಕಾರ: ಬಜಪೆಯ ಖಾಸಗಿ ಶಾಲಾ ಸಂಚಾಲಕಿ ಜ್ಯೋತಿ ಪೂಜಾರಿ ಲೋಕಾಯುಕ್ತ ಬಲೆಗೆ ಮಂಗಳೂರು(reporterkarnataka.com): ಲಂಚ ಪಡೆಯುತ್ತಿದ್ದಾಗ ಸರಕಾರಿ ಅಧಿಕಾರಿಗಳು ಸಿಕ್ಕಿ ಬಿದ್ದಿರುವುದನ್ನು ನಾವು ಕಂಡಿದ್ದೇವೆ, ಕೇಳಿದ್ದೇವೆ. ಆದರೆ ಇಲ್ಲೊಬ್ಬ ಶಾಲಾ ಸಂಚಾಲಕಿಯೇ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಇದೆಲ್ಲ ನಡೆದಿರುವುದು ನಮ್ಮೂರಿನಲ್ಲಿಯೇ. ಮಂಗಳೂರು ಹೊರವ... « Previous Page 1 …212 213 214 215 216 … 489 Next Page » ಜಾಹೀರಾತು