ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು, ಮಂಡಳಿಯಾಗಿಸಲು ಸರಕಾರ ಚಿಂತನೆ: ಸಚಿವ ಡಿ. ಸುಧಾಕರ್ ಮಂಗಳೂರು(reporterkarnataka.com): ಮುಂಬರುವ ದಿನಗಳಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು ಕರಾವಳಿ ಅಭಿವೃದ್ಧಿ ಮಂಡಳಿಯಾಗಿ ಪರಿವರ್ತಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆಸಲಾಗಿದೆ ಎಂದು ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸಚಿವ ಡಿ. ಸುಧಾಕರ್ ಹೇಳಿದರು. ಅವರ... ಮಂಗಳೂರು ವಿವಿ ಕಾಲೇಜು ನಿವೃತ್ತ ಪ್ರಾಧ್ಯಾಪಕ, ಸಾಮಾಜಿಕ ಹೋರಾಟಗಾರ ಪಟ್ಟಾಭಿರಾಮ ಸೋಮಯಾಜಿ ಇನ್ನಿಲ್ಲ ಮಂಗಳೂರು(reporterkarnataka.com): ಮಂಗಳೂರು ವಿವಿ ಕಾಲೇಜಿನ ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕ, ಚಿಂತಕ, ಸಾಮಾಜಿಕ ಹೋರಾಟಗಾರ ಪ್ರೊ. ಎಚ್. ಪಟ್ಟಾಭಿರಾಮ ಸೋಮಯಾಜಿ(64) ಶನಿವಾರ ನಿಧನರಾದರು. ಅವರು ನಗರದ ದೇರೆಬೈಲ್ ಕೊಂಚಾಡಿಯ ಲ್ಯಾಂಡ್ ಲಿಂಕ್ಸ್ ಟೌನ್ ಶಿಪ್ ನ ಗಿರಿನಗರದಲ್ಲಿರುವ ನಿವಾಸದಲ್ಲಿ ಕೊನೆ... ಮಂಗಳೂರಿನಲ್ಲಿ ಪತ್ರಿಕಾ ದಿನಾಚರಣೆ: ಕನ್ನಡದ ಪ್ರಥಮ ಪತ್ರಿಕೆ ಸಂಪಾದಕ ಮ್ಯೋಗ್ಲಿಂಗ್ ಸ್ಮರಣೆ ಮಂಗಳೂರು(reporterkarnataka.com): ಕನ್ನಡ ಪ್ರಪ್ರಥಮ ಪತ್ರಿಕೆ ಮಂಗಳೂರು ಸಮಾಚಾರದ ನೆನಪಿನಲ್ಲಿ ನಡೆಯುವ ಪತ್ರಿಕಾ ದಿನಾಚರಣೆಯ ಸಂದರ್ಭದಲ್ಲಿ ಈ ಪತ್ರಿಕೆ ಹಾಗೂ ಅದರ ಸಂಪಾದಕ ಡಾ.ಹೆರ್ಮನ್ ಮ್ಯೋಗ್ಲಿಂಗ್ ಅವರ ಚರಿತ್ರೆಯನ್ನು ಜನತೆಯ ಮುಂದಿಡುವ ಕೆಲಸ ನಡೆಯಬೇಕು ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯ... ವೃತ್ತಿಯಿಂದ ನಿವೃತ್ತರಾದ ವಾರ್ತಾ ಮತ್ತು ಪ್ರಚಾರ ಇಲಾಖೆಯ ಚಾಲಕ ಪೂವಪ್ಪರಿಗೆ ಬೀಳ್ಕೊಡುಗೆ ಮಂಗಳೂರು(reporterkarnataka.com): ಕಳೆದ 31 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಹಿರಿಯ ವಾಹನ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದ ಕೆ. ಪೂವಪ್ಪ ಅವರು ಶುಕ್ರವಾರ ವಯೋನಿವೃತ್ತಿ ಹೊಂದಿದ್ದು, ಬೀಳ್ಕೊಡುಗೆ ಸಮಾರಂಭ ನಡೆಯಿತು. ಈ ಸಂದರ್ಭದಲ್ಲಿ ಪೂವಪ್... ಚಿಕ್ಕಮಗಳೂರು: ಟ್ರಕ್ಕಿಂಗ್ ಹೋದ ಮೈಸೂರು ಯುವಕ ಹೃದಯಾಘಾತಕ್ಕೆ ಬಲಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಟ್ರಕ್ಕಿಂಗ್ ಹೋಗಿದ್ದ ಪ್ರವಾಸಿಗ ಹೃದಯಘಾತದಿಂದ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ರಕ್ಷಿತ್ (27) ಹೃದಯಘಾತದಿಂದ ಮೃತಪಟ್ಟ ಯುವಕ ಎಂದು ತಿಳಿದು ಬಂದಿದೆ. ಮೈಸೂರು ಮೂಲದ ಏಳು ಯುವಕರ ತಂಡ ಕುದುರೆಮುಖದಿಂದ-ನೇತ್ರಾವ... ಬಿಜೆಪಿ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ಕಾರ್ಕಳ ಶಾಸಕ ಸುನಿಲ್ ಕುಮಾರ್: ಕಾಂಗ್ರೆಸ್ ವಕ್ತಾರರು ಹೇಳಿದ್ದೇನು? ಕಾರ್ಕಳ(reporterkarnataka.com): ಬಿಜೆಪಿ ಚಟುವಟಿಕೆ ನಡೆಯುವ ಪಕ್ಷದ ಕಚೇರಿ ಯಲ್ಲಿ ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರು ಸರಕಾರಿ ಅಧಿಕಾರಿಗಳ ಸಭೆ ನಡೆಸುತ್ತಿದ್ದು ಇದು ಕಾನೂನುಬಾಹಿರ ಹಾಗೂ ಶಿಷ್ಟಾಚಾರ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಕಾಂಗ್ರೆಸ್ ವಕ್ತಾರ ಶುಭದ ರಾವ್ ವಿರೋಧ ವ್ಯಕ್ತಪಡಿಸಿದ್ದಾರೆ.... ಮಂಗಳೂರು: ಸ್ಥಗಿತಗೊಂಡ ನರ್ಮ್ ಬಸ್ ಗಳನ್ನು ಪುನರಾರಂಭಿಸಲು ಒತ್ತಾಯಿಸಿ ಮಹಿಳಾ ಸಂಘಟನೆಯಿಂದ ಪ್ರತಿಭಟನೆ ಮಂಗಳೂರು(reporterkarnataka.com): ಸ್ಥಗಿತಗೊಂಡ ಸರಕಾರಿ ನರ್ಮ್ ಬಸ್ ಗಳನ್ನು ಪುನರಾರಂಭಿಸಲು ಒತ್ತಾಯಿಸಿ, ಜಿಲ್ಲೆಯ ವಿವಿಧ ಭಾಗಗಳಿಗೆ ಸರಕಾರಿ ಬಸ್ ಗಳನ್ನು ಒದಗಿಸಲು ಆಗ್ರಹಿಸಿ ಹಾಗೂ ಮಂಗಳೂರು - ಮೂಡಬಿದ್ರಿ- ಕಾರ್ಕಳ ಮತ್ತು ಮಂಗಳೂರು- ಉಡುಪಿ ನಡುವೆ ಸರಕಾರಿ ಬಸ್ ಸೇವೆ ಪ್ರಾರಂಭಿಸಲು ಒತ್ತಾಯಿಸಿ... ಬೀದಿ ನಾಯಿಗಳ ದಾಳಿ: 5 ಮೇಕೆಗಳ ಸಾವು; ಶ್ವಾನಗಳ ನಿಯಂತ್ರಣಕ್ಕೆ ಗ್ರಾಮಸ್ಥರ ಮನವಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.ಕಂ ಬೀದಿ ನಾಯಿಗಳ ದಾಳಿಗೆ ಐದಕ್ಕೂ ಹೆಚ್ಚು ಮೇಕೆಗಳು ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶಿರಹಟ್ಟಿ ಗ್ರಾಮದಲ್ಲಿ ನಡೆದಿದೆ. ಅಪ್ಪಸಾಬ್ ಕೊಲೂರ ಎಂಬುವರಿಗೆ ಸೇರಿದ ಮೇಕೆಗಳು ನಾಯಿಗಳ ದಿಂಡು ಹಠಾತನೆ ದಾಳಿ ಮಾ... ಪದವೀಧರರಿಗೆ ರಾಜಕೀಯ ತರಬೇತಿ ಸಂಸ್ಥೆ ಆರಂಭಿಸುವ ಚಿಂತನೆ ಇದೆ: ಸ್ಪೀಕರ್ ಯು.ಟಿ. ಖಾದರ್ ಮಂಗಳೂರು(reporterkarnataka.com): ಪದವಿ ಕಲಿತ ಆಸಕ್ತರಿಗೆ ರಾಜಕೀಯ ಕ್ಷೇತ್ರದಲ್ಲಿ ಕೆಲಸ ಮಾಡಲು ತರಬೇತಿ ಕೇಂದ್ರಗಳು ಇಲ್ಲ, ಹಾಗಾಗಿ ರಾಜಕೀಯ ತರಬೇತಿ ಸಂಸ್ಥೆ ಪ್ರಾರಂಭಿಸುವ ಚಿಂತನೆ ಇದೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಹೇಳಿದರು. ನಗರದಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ರಾಜಕೀಯ ಶಿಕ... ನಮಗೆ ಮಾರ್ಗದರ್ಶನ ಮಾಡಲು ಅಣ್ಣಾಮಲೈ ದೊಡ್ಡ ಹೀರೋನಾ?: ಮಾಜಿ ಸಚಿವ ರೇಣುಕಾಚಾರ್ಯ ಕಿಡಿ ಬೆಂಗಳೂರು(reporterkarnataka.com): ರಾಜ್ಯ ಬಿಜೆಪಿಯೊಳಗಿನ ಒಳಜಗಳ ತಾರಕಕ್ಕೇರುವ ಎಲ್ಲ ಲಕ್ಷಣಗಳು ಕಂಡು ಬರುತ್ತಿದೆ. ಪಕ್ಷದೊಳಗಿನ ಎರಡು ಬಣಗಳು ಪರಸ್ಪರ ಕೆಸರೆರಚಾಟದಲ್ಲಿ ತೊಡಗಿವೆ. ಇದೀಗ ಹೊನ್ನಳ್ಳಿ ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ ರಂಗಪ್ರವೇಶ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಜತೆ ... « Previous Page 1 …215 216 217 218 219 … 489 Next Page » ಜಾಹೀರಾತು