ದತ್ತಪೀಠದ ಕುರಿತು ವಿವಾದಾತ್ಮಕ ಹೇಳಿಕೆ ಆರೋಪ: ಶೃಂಗೇರಿ ಶಾಸಕರ ವಿರುದ್ಧ ಬಜರಂಗ ದಳ ಪ್ರತಿಭಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka.ಕಾಂ ದತ್ತಪೀಠ ಮತ್ತು ಆಯೋಧ್ಯೆ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಶೃಂಗೇರಿ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ವಿರುದ್ಧ ಬಜರಂಗದಳ ವತಿಯಿಂದ ಎನ್.ಆರ್.ಪುರ ತಾಲೂಕಿನ ಖಾಂಡ್ಯದಲ್ಲಿ ಮಂಗಳವಾರ ಪ್... ಎಂಆರ್ ಪಿಎಲ್ ಮಾಲಿನ್ಯ ವಿರುದ್ಧ ಪ್ರತಿಭಟನೆ: ಸ್ಥಳಕ್ಕೆ ಆಗಮಿಸಿ ಹಕ್ಕೊತ್ತಾಯ ಆಲಿಸದ ಕಂಪನಿ ಎಂಡಿ, ಜಿಎಂ!! ಸುರತ್ಕಲ್(reporterkarnataka.com): ಸಾರ್ವಜನಿಕ ರಂಗದ ಪ್ರತಿಷ್ಟಿತ ಕಂಪೆನಿಯಾದ ಎಮ್ಆರ್ ಪಿಎಲ್ ನಿಂದ ಮಾಲಿನ್ಯ ಉಂಟಾಗುತ್ತಿದೆ ಎಂದು ಆರೋಪಿಸಿ ಹಾಗೂ ಕೆಲವು ಹಕ್ಕೊತ್ತಾಯಗಳಿಗೆ ಆಗ್ರಹಿಸಿ ವೃದ್ಧರು, ಮಹಿಳೆಯರು ಸೇರಿದಂತೆ ಭಾರಿ ಸಂಖ್ಯೆಯಲ್ಲಿ ನಾಗರಿಕರು ಕಂಪನಿಯ ಎದುರುಗಡೆ ನಡೆಸಿದ ಪ್ರತಿಭಟನಾ ಸ್ಥಳ... ಕಾಂಗ್ರೆಸ್ ನ ಪ್ರಜಾಧ್ವನಿ ಯಾತ್ರೆ ಹಾಸ್ಯಾಸ್ಪದ: ಕೊಯಿಲದಲ್ಲಿ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಬಂಟ್ವಾಳ(reporterkarnataka.com): ಅಧಿಕಾರದಿಂದ ಹೊರ ಬಿದ್ದಿರುವ ಕಾಂಗ್ರೆಸ್ ಪಕ್ಷದ ಸ್ಥಿತಿ ನೀರಿನಿಂದ ತೆಗೆದ ಮೀನಿನಂತಾಗಿದ್ದು, ರಾಜ್ಯದ ಪ್ರಜೆಗಳಿಂದ ಧಿಕ್ಕರಿಸಲ್ಪಟ್ಟು ಇದೀಗ ಪ್ರಜಾ ಧ್ವನಿ ಯಾತ್ರೆ ಮಾಡುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇ... ಎಂಆರ್ ಪಿಎಲ್ ನಿಂದ ಮಾರಕ ಮಾಲಿನ್ಯ ಆರೋಪ: ಸ್ಥಳೀಯ ನಾಗರಿಕರಿಂದ ಪ್ರತಿಭಟನೆ; ಹಸಿರು ವಲಯ ಸ್ಥಾಪನೆಗೆ ಆಗ್ರಹ ಸುರತ್ಕಲ್(reporter Karnataka.com): ಇಲ್ಲಿಗೆ ಸಮೀಪದ ಎಂಆರ್ ಪಿಎಲ್ ಕಂಪನಿಯಿಂದ ಮಾರಕ ಮಾಲಿನ್ಯ ಹೊರ ಸೂಸುತ್ತಿದ್ದು, ಸ್ಥಳೀಯ ಜನರ ಬದುಕು ನರಕಯಾತನೆಯಾಗಿದೆ ಎಂದು ಆರೋಪಿಸಿ ಡಿವೈಎಫ್ ಐ ಜಿಲ್ಲಾ ಘಟಕ ವತಿಯಿಂದ ಕಂಪನಿಯ ಕಾರ್ಗೋ ಗೇಟ್ ಎದುರು ಮಂಗಳವಾರ ಬೃಹತ್ ಪ್ರತಿಭಟನೆ ನಡೆಯಿತು. ... ಕಾರ್ಕಳದಿಂದಲೇ ಪಕ್ಷೇತರನಾಗಿ ಚುನಾವಣೆ ಸ್ಪರ್ಧಿಸುವೆ: ಪ್ರಮೋದ್ ಮುತಾಲಿಕ್ ಪುನರುಚ್ಚಾರ ಕಾರ್ಕಳ(reporterkarnataka.com): ಮುಂಬರುವ ವಿಧಾನ ಸಭೆ ಚುನಾವಣೆಯಲ್ಲಿ ನಾನು ಕಾರ್ಕಳದಿಂದಲೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತಿದ್ದೇನೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಘೋಷಣೆ ಮಾಡಿದ್ದಾರೆ. ಅವರು ಕಾರ್ಕಳದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನನಗೆ ಬಿಜೆಪಿ ಹಾಗೂ... ನ್ಯೂ ಬೆರ್ರಿ ಎನ್ ಕ್ಲೇವ್: ಪ್ರಸಿದ್ಧ ಕಟ್ಟಡ ನಿರ್ಮಾಣ ಸಂಸ್ಥೆ ‘ನಿಧಿಲ್ಯಾಂಡ್’ ಸಂಸ್ಥೆಯ ನೂತನ ಕಚೇರಿ ಉದ್ಘಾಟನೆ ಮಂಗಳೂರು(reporterkarnataka.com): ನಗರದ ಪ್ರಖ್ಯಾತ ಕಟ್ಟಡ ನಿರ್ಮಾಣ ಸಂಸ್ಥೆ ನಿಧಿಲ್ಯಾಂಡ್ ಇದರ ನೂತನ ಕಚೇರಿ ಬಿಜೈ, ಕುಂಟಿಕಾನ ಬಳಿ ಇರುವ, ನ್ಯೂ ಬೆರ್ರಿ ಎನ್ಕ್ಲೇವ್ ನ 5ನೇ ಮಹಡಿಯಲ್ಲಿ ಉದ್ಘಾಟನೆಗೊಂಡಿತು. ದೀಪ ಪ್ರಜ್ವಲನ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮಂಗಳೂರು ಉತ್ತರ ವಿಧಾನಸಭ... ಸೈಂಟ್ ಮೆರೀಸ್ ದ್ವೀಪ: ಡಿಎಸ್ ಎಲ್ ಆರ್ ಕ್ಯಾಮೆರಾ ಬಳಸಿ ಚಿತ್ರೀಕರಣಕ್ಕೆ ಶುಲ್ಕ; ಮಿಕ್ಕಿದೆಲ್ಲ ಉಚಿತ ಉಡುಪಿ(reporterkarnataka.com): ಸೈಂಟ್ ಮೆರೀಸ್ ದ್ವೀಪದಲ್ಲಿ ಡಿಎಸ್ ಎಲ್ ಆರ್ ಕ್ಯಾಮೆರಾ ಬಳಸಿ ನಡೆಸುವ ಯಾವುದೇ ಚಿತ್ರೀಕರಣಕ್ಕೆ ಶುಲ್ಕ ವಿಧಿಸಿ ಆದಾಯಗಳಿಸಲು ಅವಕಾಶ ಕಲ್ಪಿಸಲಾಗಿದೆ. ಮಲ್ಪೆ ಅಭಿವೃದ್ಧಿ ಸಮಿತಿ ವತಿಯಿಂದ ಸೀವಾಕ್ ಪ್ರದೇಶ ಮತ್ತು ಸೈಂಟ್ಮೆರೀಸ್ ದ್ವೀಪ ಪ್ರದೇಶದ ನಿರ್ವಹಣೆ ಕು... ಬೆಳಗಾವಿಯ ಅಥಣಿ: ಚಾಲಾಕಿ ಖದೀಮನನ್ನು ಬಲೆಗೆ ಕೆಡುವಿದ ಪೊಲೀಸರು; 6 ಟಯರ್ ವಶಕ್ಕೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ನಿಲ್ಲಿಸಿದ ಲಾರಿಗಳ ಟೈಯರ್ ಬಿಚ್ಚುತ್ತಿದ್ದ ಖದೀಮ ಕುಮಾರ್ ದಶರಥ್ ಥೈಲರ್ ಎಂಬಾತನನ್ನು ಅಥಣಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಅಥಣಿ ತಾಲೂಕಿನ ಅನಂತಪುರ ಗ್ರಾಮದವ ಎಂದು ತಿಳಿದು ಬಂದಿದೆ. ಈತ ನಿಲ್ಲಿಸಿದ್ದ ಲಾರಿಯಿಂದ ಡಿಸ್... ದೇವರ ಮನೆಗೆ ಬರುವ ಪ್ರವಾಸಿಗರಿಂದ ಬಣಕಲ್ ಗ್ರಾಮಸ್ಥರಿಗೆ ಕಿರಿಕಿರಿ: ಪೊಲೀಸರಿಂದ ಎಚ್ಚರಿಕೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಪ್ರವಾಸಿ ತಾಣ ಹಾಗೂ ಐತಿಹಾಸಿಕ ಸ್ಥಳ ದೇವರಮನೆಯಲ್ಲಿ ಕೆಲ ಪ್ರವಾಸಿಗರ ಉಪಟಳದಿಂದ ಬಣಕಲ್ ಗ್ರಾಮಸ್ಥರಿಗೆ ಕಿರಿಕಿರಿ ಉಂಟಾಗಿದೆ. ಭಾನುವಾರ ದೇವರಮನೆಯಲ್ಲಿ ಕೆಲ ಪ್ರವಾಸಿಗರು ಅನುಚಿತವಾಗಿ ವರ್ತಿಸಿದ್ದು ಗ್ರಾಮಸ್ಥರು ಆ ಪ... ಮತ್ತೆ ಕಾಂಗ್ರೆಸ್ ವೇದಿಕೆಯೇರಿದ ಹಿರಿಯ ಮುತ್ಸದ್ಧಿ: ‘ಪ್ರಜಾಧ್ವನಿ’ಯಲ್ಲಿ ಸಿದ್ದರಾಮಯ್ಯ- ಪೂಜಾರಿ ಸಮಾಗಮ! ಮಂಗಳೂರು(reporterkarnataka.com): ದಶಕಗಳ ಬಳಿಕ ಕಾಂಗ್ರಸ್ ಹಿರಿಯ ನಾಯಕ ಬಿ. ಜನಾರ್ದನ ಪೂಜಾರಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ವೇದಿಕೆ ಹಂಚಿಕೊಂಡ ಎಲ್ಲರ ಕುತೂಹಲಕ್ಕೆ ಕಾರಣರಾದರು. ಕಾಂಗ್ರೆಸ್ ಆಡಳಿತದಲ್ಲಿದ್ದಾಗ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಟು ಟೀಕೆಕಾರರಾದ ಪೂಜಾ... « Previous Page 1 …215 216 217 218 219 … 429 Next Page » ಜಾಹೀರಾತು