ಚಾರ್ಮಾಡಿ ಘಾಟಿಯಲ್ಲಿ ಭಾರೀ ಮಂಜು: 2 ಪ್ರತ್ಯೇಕ ಅಪಘಾತ; ಹಲವರಿಗೆ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಮಳೆ ಜೊತೆ ದಟ್ಟ ಮಂಜು ಕವಿದಿದ್ದು ವಾಹನ ಸವಾರರು ಪಾರ್ಕಿಂಗ್ ಲೈಟ್, ಹೆಡ್ಲೈಟ್, ಫಾಗ್ ಲೈಟ್ ಹಾಕಿಕೊಂದು ಹೋದರು ವಾಹನ ಸಂಚಾರ ದುಸ್ತರವಾಗುವಂತಹಾ ಸ್... ಪೊಲೀಸ್ ಠಾಣೆ ಎದುರು ಕಣ್ಣೀರು ಹಾಕಿದ ಕಾಮಿಡಿ ಶೋ ಹಾಸ್ಯ ನಟ ಚಂದ್ರಪ್ರಭ!: ತಪ್ಪಾಯ್ತು ಅಂತ ಕ್ಷಮೆಯಾಚನೆ!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸೋಮವಾರ ಅಪಘಾತ ಮಾಡಿ ಎಸ್ಕೇಪ್ ಆಗಿದ್ದ ಕಾಮಿಡಿ ಶೋ ಹಾಸ್ಯ ನಟ ಚಂದ್ರಪ್ರಭ ಅವರು ಚಿಕ್ಕಮಗಳೂರಿನ ಸಂಚಾರಿ ಠಾಣೆ ಮುಂಭಾಗ ಕಣ್ಣೀರು ಹಾಕಿದ್ದಾರೆ. ತನ್ನ ತಪ್ಪಿನ ಬಗ್ಗೆ ಪಶ್ಚಾತ್ತಾಪ ವ್ಯಕ್ತಪಡಿಸಿದ್ದಾರೆ. ಅಂದು ಒಂದು ... ಆರೋಗ್ಯ- ಸ್ವಚ್ಛತೆ- ಕುಡಿಯುವ ನೀರಿಗೆ ಆದ್ಯತೆ: ಮಂಗಳೂರು ನೂತನ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಮಂಗಳೂರು(reporterkarnataka.com): ಮಂಗಳೂರು ನಗರದ ಆರೋಗ್ಯ, ಸ್ವಚ್ಛತೆ ಹಾಗೂ ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಲಾಗುವುದು. ಈ ಎಲ್ಲ ಬದ್ಧತೆಯೊಂದಿಗೆ ನಗರದ ಸಮಗ್ರ ಅಭಿವೃದ್ಧಿಗೆ ಕಾರ್ಯನಿರ್ವಹಿಸುತ್ತೇನೆ ಎಂದು ನೂತನ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಹೇಳಿದರು. ಮಾಧ್ಯಮ ಜತೆ ಮಾತನಾಡಿದ ಅವರು... ಮಂಗಳೂರು ನೂತನ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಉಪ ಮೇಯರ್ ಸುನೀತಾ ಸಾಲಿಯಾನ್ ಮಂಗಳೂರು ನೂತನ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಉಪ ಮೇಯರ್ ಸುನೀತಾ ಸಾಲಿಯಾನ್ ಮಂಗಳೂರು(reporterkarnataka.com): ಮಂಗಳೂರು ಮಹಾನಗರಪಾಲಿಕೆಯ 24ನೇ ಅವಧಿಯ ಮೇಯರ್ ಆಗಿ ಸುಧೀರ್ ಶೆಟ್ಟಿ ಕಣ್ಣೂರು ಹಾಗೂ ಉಪಮೇಯರ್ ಆಗಿ ಸುನೀತಾ ಸಾಲಿಯಾನ್ ಆಯ್ಕೆಗೊಂಡಿದ್ದಾರೆ. ಮೇಯರ್ ಹಾಗೂ ಉಪ ಮೇಯರ್ ಸ್ಥಾನಕ... ಪ್ರಕೃತಿಯ ನಡುವೆ ತೇಜಸ್ವಿ ಓದಿನ ಗಾಜಿನ ಮನೆ: ಇಂದು ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಜನ್ಮದಿನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.ಕಂ ಕಣ್ಣು ಹಾಯಿಸಿದಷ್ಟು ದೂರವೂ ಹಬ್ಬಿರುವ ಪ್ರಕೃತಿ, ಹಕ್ಕಿಗಳ ಕಲರವ, ಸುತ್ತ ಹೂ ಗಿಡ ಬಳ್ಳಿಗಳ ಮನಮೋಹಕ ದೃಶ್ಯ, ಈ ಅಪೂರ್ವ ದೃಶ್ಯಗಳನ್ನು ನೋಡುತ್ತಾ ಗಾಜಿನ ಮನೆಯಲ್ಲಿ ಕುಳಿತು ಪುಸ್ತಕ ಓದುವ ಅನುಭವ ಅವರ್ಣನೀಯ. ಅಂತಹ ಅನುಭ... ಭಾರತ್ ಜೋಡೋ ಯಾತ್ರೆಯ ಮೊದಲ ವಾರ್ಷಿಕೋತ್ಸವ: ಮಂಗಳೂರಿನಲ್ಲಿ ಪಾದಯಾತ್ರೆ; ಗಾಂಧಿ ಪ್ರತಿಮೆ ಎದುರು ಸಮಾಪನ ಮಂಗಳೂರು(reporterkarnataka.com): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಐತಿಹಾಸಿಕ ಭಾರತ್ ಜೋಡೋ ಯಾತ್ರೆಯ ಮೊದಲ ವಾರ್ಷಿಕೋತ್ಸವ ಪ್ರಯುಕ್ತ ಗುರುವಾರ ಸಂಜೆ ಕಾಂಗ್ರೆಸ್ ಪಾದಯಾತ್ರೆ ನಗರದ ಹಂಪನಕಟ್ಟೆಯ ಮಿಲಾಗ್ರಿಸ್ ಚರ್ಚ್ ಮುಂಭಾಗದಿಂದ ಆರಂಭಗೊಂಡು ನಗರದ ಕುದ್ಮುಲ್ ರಂಗರಾವ್ ಪುರಭ... ಮಂಗಳೂರು ನೂತನ ಪೊಲೀಸ್ ಕಮಿಷನರ್ ಆಗಿ ಅನುಪಮ್ ಅಗರ್ವಾಲ್ ಅಧಿಕಾರ ಸ್ವೀಕಾರ ಮಂಗಳೂರು(reporterkarnataka.com): ಮಂಗಳೂರು ನೂತನ ಪೊಲೀಸ್ ಕಮಿಷನರ್ ಆಗಿ ಅನುಪಮ್ ಅಗರ್ವಾಲ್ ಗುರುವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮನ ಕಮಿಷನರ್ ಕುಲ್ ದೀಪ್ ಕುಮಾರ್ ಜೈನ್ ಅವರು ಅಧಿಕಾರ ಹಸ್ತಾಂತರಿಸಿದರು. ಕುಲ್ ದೀಪ್ ಕುಮಾರ್ ಜೈನ್ ಅವರನ್ನು ವರ್ಗಾಯಿಸಿ ಸರಕಾರ ಆದೇಶ ಹೊರಡಿಸಿತ್ತು. ಅಧಿಕಾ... ಬೈಂದೂರು ಮಾಜಿ ಶಾಸಕ ಸುಕುಮಾರ ಶೆಟ್ಟಿ ಬಿಜೆಪಿಗೆ ಗುಡ್ ಬೈ: ಮತ್ತೆ ಕಾಂಗ್ರೆಸ್ ನತ್ತ ಚಿತ್ತ ಬೈಂದೂರು(reporterkarnataka.com): ಹಳೆ ಕಾಂಗ್ರೆಸಿಗ, ಮಾಜಿ ಶಾಸಕ ಸುಕುಮಾರ ಶೆಟ್ಟಿ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿಗರು ಬೆಳೆಯಲು ಬಿಡುವುದಿಲ್ಲ. ಕಾಲೆಳೆದು ಮುಗಿಸುವ ಕೆಲಸ ಮಾಡುತ್ತಾರೆ. ಬಿಜೆಪಿಗೆ ಭವಿಷ್ಯವಿಲ್ಲ. ಇದುವರೆಗೆ ಪ್ರತಿಪಕ್ಷದ ನಾಯಕನ ಆಯ್ಕೆ ಮಾಡಲು ಸಾಧ್ಯ ವಾಗಲಿಲ್ಲ ಎಂದ... ತರೀಕೆರೆ: ಖಾಸಗಿ ಬಸ್ ನುಗ್ಗಿ ಗಂಭೀರ ಗಾಯಗೊಂಡಿದ್ದ ಇಬ್ಬರು ವಿದ್ಯಾರ್ಥಿನಿಯರ ಪೈಕಿ ಓರ್ವ ಬಾಲಕಿ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ಬಸ್ಸಿಗಾಗಿ ಕಾಯುತ್ತಾ ನಿಂತಿದ್ದ ಶಾಲಾ ಮಕ್ಕಳ ಮೇಲೆ ಖಾಸಗಿ ಬಸ್ ವೊಂದು ಹರಿದು ಗಂಭೀರ ಗಾಯಗೊಂಡಿದ್ದ ಇಬ್ಬರು ಬಾಲಕಿಯ ಪೈಕಿ ಒಬ್ಬಳು ಬಾಲಕಿ ಚಿಕಿತ್ಸೆಗೆ ಸ್ಪಂದಿಸದೆ ಸಾ... ಹಾಸ್ಟೆಲ್ ಮತ್ತು ವಸತಿ ಶಾಲೆ ಅವ್ಯವಸ್ಥೆ ಎಂದಿಗೂ ಸಹಿಸೊಲ್ಲ: ಸಚಿವ ಜಮೀರ್ ಅಹಮದ್ ಖಾನ್ ಸೂಚನೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವ್ಯಾಪ್ತಿಯಡಿ 2013 ರಿಂದ 23 ರವರೆಗಿನ ಪ್ರಗತಿ ವರದಿ ಸಿದ್ದಪಡಿಸುವಂತೆ ಸಚಿವ ಜಮೀರ್ ಅಹಮದ್ ಸೂಚನೆ ನೀಡಿದ್ದಾರೆ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಲಾಖಾ ಪ್ರಗತಿ ಪರಿಶೀಲನೆ ಸಭೆ... « Previous Page 1 …217 218 219 220 221 … 514 Next Page » ಜಾಹೀರಾತು