ಸ್ಪರ್ಶ್ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್ ಕುಮಾರ್ ಚಾಲನೆ ಬೆಂಗಳೂರು(reporterkarnataka.com): ದೇಶದಲ್ಲಿ ಹೆಚ್ಚುತ್ತಿರುವ ಕ್ಯಾನ್ಸರ್ ಪ್ರಕರಣಗಳ ಹಿನ್ನೆಲೆಯಲ್ಲಿ ಸುಧಾರಿತ, ಸಮಗ್ರ ಕ್ಯಾನ್ಸರ್ ಚಿಕಿತ್ಸಾ ಸೇವೆಗಳನ್ನು ದಕ್ಷಿಣ ಭಾರತದಲ್ಲಿ ಒದಗಿಸುವ ನಿಟ್ಟಿನಲ್ಲಿ ಸ್ಪರ್ಶ್ ಆಸ್ಪತ್ರೆ ಸಮೂಹವು ತನ್ನ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ ಆವರಣದಲ್ಲಿ ಸ್ಪರ್ಶ್... Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ: ಪ್ರಯಾಣಿಕರು ಅಪಾಯದಿಂದ ಪಾರು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮಡಿಕೇರಿ - ಮಂಗಳೂರು ರಸ್ತೆಯ ತಾಳತ್ ಮನೆ ಬಳಿ ಡಸ್ಟರ್ ಕಾರಿಗೆ ಆಕಸ್ಮಿಕವಾಗಿ ಬೆಂಕಿ ತಗಲಿರುವ ಘಟನೆ ನಡೆದಿದೆ. ಇದೇ ಮಾರ್ಗದಲ್ಲಿ ಇದು ಮೂರನೇ ಘಟನೆಯಾಗಿದೆ ಎಂದು ಹೇಳಲಾಗಿದೆ. ಡಸ್ಟರ್ ಕಾರು ಯಾರದೆಂಬುದು ಇನ್ನಷ್ಟೇ ತಿ... ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್ ಪ್ರತಿಕ್ರಿಯೆ ಬೆಂಗಳೂರು(reporterkarnataka.com): ನಾವು ಕೂಡ ರೈತರು, ಕಾರ್ಖಾನೆ ಇದ್ದ ಕಾರಣಕ್ಕೆ ರೈತರ ಕಷ್ಟ ಗೊತ್ತಿಲ್ಲ ಅಂತಲ್ಲ. ರೈತರಿಗೂ ಅನ್ಯಾಯ ಆಗಬಾರದು, ಕಾರ್ಖಾನೆ ಮಾಲೀಕರಿಗೂ ಅನ್ಯಾಯ ಆಗಬಾರದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಪ್ರತಿಕ್ರಿಯಿಸಿದ್ದಾರೆ. ... 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ ಬಲೆಗೆ ಚಿಕ್ಕಮಗಳೂರು(reporterkarnataka.com):ಚಿಕ್ಕಮಗಳೂರು ಮೆಸ್ಕಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಗುತ್ತಿಗೆದಾರನಿಂದ 40,000 ರೂ ಲಂಚ ಪಡೆಯುವಾಗ ಲೋಕಯುಕ್ತ ಬಲೆಗೆ ಬಿದ್ದಿದ್ದಾನೆ. ಲೋಕಯುಕ್ತ ಡಿ,ವೈ,ಎಸ್,ಪಿ ತಿರುಮಲೇಶ್ ಮತ್ತು ಇನ್ಸ್ಪೆಕ್ಟರ್ ಮಲ್ಲಿಕಾರ್ಜುನ್ ,ಬಾಲು ಹೆಚ್.ಎನ್ ಮತ್ತು... ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ ಜನರ ಮೆಚ್ಚುಗೆ ಬೆಂಗಳೂರು(reporterkarnataka.com): ಈ ಹಿಂದೆ ಗಣರಾಜ್ಯೋತ್ಸವ ಹಾಗೂ ಸ್ವಾತಂತ್ರ್ಯೋತ್ಸವ ದಿನಗಳಲ್ಲಷ್ಟೇ ದೀಪಗಳಿಂದ ಅಲಂಕರಿಸಲ್ಪಡುತ್ತಿದ್ದ ವಿಧಾನ ಸೌಧ, ಈಗ ಪ್ರತಿನಿತ್ಯ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ. ಸ್ಪೀಕರ್ ಯು.ಟಿ. ಖಾದರ್ ಅವರ ಮುಂದಾಳತ್ವದಲ್ಲಿ ಈ ಶಕ್ತಿಕೇಂದ್ರವು ಈಗ ಹೊಸ ಟೂರಿಸ್ಟ... ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ: ಸಿಎಂ *ಇನ್ನು ಮುಂದೆ ಪ್ರತೀ ವರ್ಷ ಸಿನಿಮಾ ಪ್ರಶಸ್ತಿಗಳನ್ನು ನೀಡಲಾಗುವುದು: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ* *ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ* ಮೈಸೂರು(reporterkarnataka.com): ಸಿನಿಮಾ ... ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ ಮಂಡ್ಯ:Reporterkarnataka.com):ಜಿಲ್ಲೆಯ ಜನರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ವಿಶೇಷ ಮುತುವರ್ಜಿ ವಹಿಸಿ ಜಿಲ್ಲೆಯ 50 ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರವನ್ನು ಸಿಆರ್ ಎಸ್ ಅನುದಾನದ ಮೂಲಕ ಕೊಡಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೃಷ... Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ ಸಂತೋಷ್ ಅತ್ತಿಗೆ ಚಿಕ್ಕಮಗಳೂರು info.reporterkarnataka@gmail.com ಶೃಂಗೇರಿಯಲ್ಲಿ ಇಬ್ಬರನ್ನು ಬಲಿ ಪಡೆದ ಕಾಡಾನೆಯನ್ನು ಕೊನೆಗೂ ಸೆರೆ ಹಿಡಿಯಲಾಗಿದೆ. ಸೆರೆ ಹಿಡಿಯಲು ಬಂದಿದ್ದ ಗಜಪಡೆಯನ್ನು ಒಂಟಿ ಸಲಗ ಗರ್ವಭಂಗವಾಗುವಂತೆ ಮಾಡಿತು. ಸೆರೆ ಹಿಡಿಯಲು ಬಂದಿದ್ದ ಸಾಕಾನೆಗಳ ಮುಂದೆ ಒಂಟಿ ಸಲಗದ... Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ಮೈಸೂರು(reporterkarnataka.com): ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ನೂತನವಾಗಿ ಸ್ಥಾಪಿಸಿರುವ ದೇವರಾಜ ಅರಸು ಅವರ ಪ್ರತಿಮೆಯನ್ನು ಅನಾವರಣಗೊಳಿಸಿ ಮಾತನಾಡಿದರು. ಅವಕಾಶ ವಂಚಿತರಿಗೆ ಅವಕಾಶ... ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು: ಸಚಿವ ಪ್ರಿಯಾಂಕ್ ಖರ್ಗೆ ಕಲಬುರಗಿ(reporterkarnataka.com):ಕಲಬುರಗಿ ಜಿಲ್ಲೆಯನ್ನು ಸ್ಥಳೀಯ ಆರ್ಥಿಕ ವೇಗವರ್ಧಕ ಕಾರ್ಯಕ್ರಮ ( Local Economy Accelerator Programme - LEAP) ಅಡಿಯಲ್ಲಿ ಪ್ರವಾಸೋದ್ಯಮ, ಕೃಷಿ, ಕೈಗಾರಿಕೆ, ತಂತ್ರಜ್ಞಾನ, ಎಲೆಕ್ಟ್ರಾನಿಕ್, ಉದ್ಯಮಶೀಲತೆ ಕ್ಷೇತ್ರಗಳ ಅಭಿವೃದ್ದಿ ಪಡಿಸುವ ಮೂಲಕ ರಾಜ್ಯದ ಜಿ... « Previous Page 1 …20 21 22 23 24 … 497 Next Page » ಜಾಹೀರಾತು