ಮುಡಾ ಉದ್ಯೋಗಿ ನೇಣಿಗೆ ಶರಣು: ಅನಾರೋಗ್ಯದಿಂದ ಬೇಸೆತ್ತು ಆತ್ಮಹತ್ಯೆ? ಮಂಗಳೂರು(reporterkarnataka.com): ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಉದ್ಯೋಗಿ ಕೀರ್ತನ್ ಕುಮಾರ್(38) ಶುಕ್ರವಾರ ಕಚೇರಿ ಆವರಣದ ಗೋದಾಮಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನಾರೋಗ್ಯದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು... ಹಸಿರು ಪೀಠಕ್ಕೆ ಕ್ಯಾರೇ ಮಾಡದ ದುರಂಹಕಾರಿ ಕಂಪನಿ: ಕಾರ್ಖಾನೆಯ ತ್ಯಾಜ್ಯ ರಾಜಾರೋಪವಾಗಿ ಫಲ್ಗುಣಿ ನದಿಗೆ ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಹಸಿರು ಪೀಠದ ಎಚ್ಚರಿಕೆಯ ನಡುವೆಯೂ ಜೋಕಟ್ಟೆ ಸಮೀಪದ ರುಚಿ ಗೋಲ್ಡ್ ಕಂಪೆನಿ ಪಲ್ಗುಣಿ ನದಿಗೆ ಕೈಗಾರಿಕಾ ತ್ಯಾಜ್ಯವನ್ನು ರಾಜಾರೋಷವಾಗಿ ಹರಿಸುತ್ತಿದೆ ಎಂಬ ಆರೋಪ ಸಾರ್ವಜನಿಕರಿಂದ ಕೇಳಿ ಬಂದಿದ್ದು, ಇದಕ್ಕೆ ಸಾಕ್ಷಿ ಎಂಬಂತೆ ತ್ಯಾಜ್... ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರನಾಗಿ ಶಾಸಕ ಪೊನ್ನಣ್ಣ ನೇಮಕ ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರರಾಗಿ ವಿರಾಜಪೇಟೆಯ ಕಾಂಗ್ರೆಸ್ ಶಾಸಕ ಎ. ಎಸ್. ಪೊನ್ನಣ್ಣ ನೇಮಕಗೊಂಡಿದ್ದಾರೆ. ಪೊನ್ನಣ್ಣ ಅವರು ಮಾಜಿ ಜನಸಂಘ, ಜನತಾ ಪಕ್ಷ ಅಧ್ಯಕ್ಷರಾಗಿದ್ದ ದಿವಂಗತ ಎ. ಕೆ. ಸುಬ್ಬಯ್ಯರ ಪುತ್ರ. ಸುಬ್ಬಯ್ಯ ಅವರು 70ರ ದಶಕ... ಎನ್ ಎಸ್ ಯುಐ ಜಿಲ್ಲಾಧ್ಯಕ್ಷರಾಗಿ ಸುಹಾನ್ ಆಳ್ವ ಅಧಿಕಾರ ಸ್ವೀಕಾರ ಮಂಗಳೂರು(reporterkarnataka.com): ಎನ್ ಎಸ್ ಯುಐ ನೂತನ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡಿದ್ದ ಸುಹಾನ್ ಆಳ್ವ ಅವರು ಗುರುವಾರವಾರ ಅಧಿಕಾರ ಸ್ವೀಕರಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಹರೀಶ್ ಕುಮಾರ್ ಅವರ ಸಮ್ಮುಖದಲ್ಲಿ ಅಧಿಕಾರವನ್ನು ಸ್ವೀಕರಿಸಿದ್ದಾರೆ. ಸುಹಾನ್ ಆಳ್ವ ಅವರು ಎನ್ ಎಸ್ ಯು ರ... ಎನ್. ಆರ್. ಪುರ: ಭಾರೀ ಗಾಳಿಗೆ ಬೃಹತ್ ಮರ ಉರುಳಿ ಬಿದ್ದು ಮನೆ ಸಂಪೂರ್ಣ ಹಾನಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka.com ಭಾರಿ ಗಾಳಿಗೆ ಮನೆ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದ ಪರಿಣಾಮ ಮನೆ ಸಂಪೂರ್ಣ ಹಾನಿಗೀಡಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಸುಂಕದಕಟ್ಟೆ ಗ್ರಾಮದಲ್ಲಿ ನಡೆದಿದೆ. ಕರಗುಂದ ಸುಂಕದಕಟ್ಟೆ ಗ್ರಾ... ಉತ್ತಮ ಆರೋಗ್ಯಕರ ಸಮಾಜ ನಿರ್ಮಾಣ ರೆಡ್ ಕ್ರಾಸ್ ಗುರಿ: ನಿವೃತ್ತ ಪೊಲೀಸ್ ಅಧಿಕಾರಿ ಗೋಪಾಲ ಹೊಸೂರು ಮಂಗಳೂರು(Reporterkarnataka.com): ಜಗತ್ತಿನ ಎಲ್ಲರನ್ನೊಳಗೊಂಡ ಉತ್ತಮ ಆರೋಗ್ಯಕರ ಸಮಾಜ ನಿರ್ಮಾಣ ರೆಡ್ ಕ್ರಾಸ್ ಸಂಸ್ಥೆಯ ಗುರಿಯಾಗಿದೆ ಎಂದು ಭಾರತೀಯ ರೆಡ್ ಕ್ರಾಸ್ ಕರ್ನಾಟಕ ಶಾಖೆಯ ಉಪಾಧ್ಯಕ್ಷ ಗೋಪಾಲ ಬಿ.ಹೊಸೂರು ಹೇಳಿದರು. ಅವರು ಗುರುವಾರ ಭಾರತೀಯ ರೆಡ್ ಕ್ರಾಸ್ ದಕ್ಷಿಣ ಕನ್ನಡ ಘಟಕ, ಜಿಲ್ಲಾ ವೆ... ದ.ಕ., ಉಡುಪಿ ಜಿಲ್ಲೆ: ಕೊರೊನಾ ಕಾಲದಲ್ಲಿ ಸ್ಥಗಿತಗೊಂಡಿರುವ ಸರಕಾರಿ ಬಸ್ ಮರು ಓಡಾಟಕ್ಕೆ ಡಿವೈಎಫ್ಐ ಒತ್ತಾಯ ಮಂಗಳೂರು(reporterkarnataka.com): ಕರ್ನಾಟಕ ರಾಜ್ಯಾದ್ಯಂತ ಜೂನ್ 1 ರಿಂದ ಸರಕಾರಿ ಕೆಎಸ್ಆರ್ಟಿಸಿಯಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸಿರುವುದು ಸ್ವಾಗತಾರ್ಹ. ಆದರೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಓಡಾಡುತ್ತಿದ್ದ ಸರಕಾರಿ ಕೆಎಸ್ಆರ್ಟಿಸಿ ಬಸ್ ಕೊರೋನಾ ಕಾಲದ ನಂತರ... 50 ಹುದ್ದೆಯ ನೇಮಕಾತಿಯಲ್ಲಿ ಸ್ಥಳೀಯರಿಗೆ ಆದ್ಯತೆ ಸಿಗದಿದ್ದಲ್ಲಿ ಎಂಆರ್ ಪಿಎಲ್ ಗೆ ಮುತ್ತಿಗೆ: ಬಿ.ಕೆ. ಇಮ್ತಿಯಾಜ್ ಎಚ್ಚರಿಕೆ ಮಂಗಳೂರು(reporterkarnataka.com):ಕೇಂದ್ರ ಸರಕಾರದ ಅದೀನದಲ್ಲಿರುವ ಸಾರ್ವಜನಿಕ ಉದ್ದಿಮೆ ಎಂಆರ್ ಪಿಎಲ್ ನಲ್ಲಿ 50 ಉದ್ಯೋಗದ ನೇಮಕಾತಿಗೆ ರಾಷ್ಟ ಮಟ್ಟದಲ್ಲಿ ಅರ್ಜಿ ಆಹ್ವಾನಿಸಿದರಲ್ಲಿ ಈ ಬಾರಿಯೂ ಸ್ಥಳೀಯರಿಗೆ ಆದ್ಯತೆ ನೀಡದೆ ವಂಚಿಸುವ ಹುನ್ನಾರ ಅಡಗಿದೆ. ಕಳೆದ 234 ಹುದ್ದೆಯ ನೇಮಕಾತಿಯಲ್ಲಿ ವಂಚಿಸಿ... ರಾಜ್ಯದ ಹಲವೆಡೆ ಲೋಕಾಯುಕ್ತ ಕಾರ್ಯಾಚರಣೆ: ನಿರ್ಮಿತಿ ಕೇಂದ್ರದ ಪ್ರಾಜೆಕ್ಟ್ ಎಂಜಿನಿಯರ್ ಕಚೇರಿ, ಮನೆಗೆ ದಾಳಿ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಒಂದು ಕಡೆ ಎನ್ ಐಎ ದಾಳಿ ನಡೆಸಿದರೆ, ಇನ್ನೊಂದು ಕಡೆ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ ನಡೆಸಿದೆ. ಬೆಂಗಳೂರು, ತುಮಕೂರು, ಹಾವೇರಿ, ಮೈಸೂರು ಜಿಲ್ಲೆ ಸೇರಿದಂತೆ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಬೆಳಗ್ಗೆ ಕಾರ್ಯಾಚರಣೆ ನಡೆಸಿದ್ದಾರೆ. ... ನಿವೃತ್ತ ಎಸಿಪಿ, ಮುಖ್ಯಮಂತ್ರಿ ಪದಕ ವಿಜೇತ ಸುರ್ಯ ಗುತ್ತು ಸುಭಾಶ್ಚಂದ್ರ ಇನ್ನಿಲ್ಲ ಮಂಗಳೂರು(reporterkarnataka.com): ನಿವೃತ್ತ ಅಸಿಸ್ಟಂಟ್ ಕಮಿಷನರ್ ಆಫ್ ಪೊಲೀಸ್(ಎಸಿಪಿ), ಬೆಳ್ತಂಗಡಿಯ ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಸುರ್ಯ ಗುತ್ತು ಸುಭಾಶ್ಚಂದ್ರ( 70) ಅವರು ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ಮುಂಜಾನೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನ... « Previous Page 1 …224 225 226 227 228 … 490 Next Page » ಜಾಹೀರಾತು