ಮುಡಾ ಅಧ್ಯಕ್ಷರಾಗಿ ಜಿಲ್ಲಾಧಿಕಾರಿ ರವಿ ಕುಮಾರ್ ಅಧಿಕಾರ ಸ್ವೀಕಾರ ಮಂಗಳೂರು(reporterkarnataka.com): ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಜಿಲ್ಲಾಧಿಕಾರಿ ರವಿ ಕುಮಾರ್ ಅಧಿಕಾರ ಸ್ವೀಕರಿಸಿದ್ದಾರೆ. ರವಿಶಂಕರ್ ಮಿಜಾರು ಅವರು ಮುಡಾ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡ ಹಿನ್... ಆಡು ಮೇಯಿಸುವಾಗ ಸಿಡಿಲು ಬಡಿದು ಯುವಕ ದಾರುಣ ಸಾವು: ಮುಗಿಲು ಮುಟ್ಟಿದ ಕುಟುಂಬದ ಆಕ್ರಂಧನ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿಯಲ್ಲಿ ಸಿಡಿಲು ಬಡಿದು ಯುವಕನೊಬ್ಬ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.ಆಡು ಮೇಯಿಸುತ್ತಿದ್ದಾಗ ಸಿಡಿಲು ಬಡಿದು ಅಮೂಲ್ ಜಯಸಿಂಗ್ ಕಾನಡೆ (25) ಮೃತಪಟ್ಟಿದ್ದಾರೆ. ಅಥಣಿ ತಾಲೂಕಿನ ಕೋಹಳ್ಳಿ (ಕೆಸ್ಕರ ದಡ್ಡಿ) ಗ್ರಾಮದಲ್ಲಿ ಈ ... ಮಂಗಳೂರು ಸಿಸಿಬಿ ಪೊಲೀಸರ ಭಾರೀ ಕಾರ್ಯಾಚರಣೆ: 23 ಕೆಜಿ ಗಾಂಜಾ ವಶ; ಓರ್ವ ಆರೋಪಿಯ ಸೆರೆ ಮಂಗಳೂರು(reporterkarnataka.com): ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಭಾರೀ ಕಾರ್ಯಾಚರಣೆಯಲ್ಲಿ ಬೃಹತ್ ಪ್ರಮಾಣದ ಮಾದಕ ದ್ರವ್ಯ ವಶಪಡಿಸಿಕೊಳ್ಳಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ಆಂಧ್ರಪ್ರದೇಶದ ವಿಶಾಖಪಟ್ಟಣದ... ಬಸ್ ನಿಲುಗಡೆಗೆ ಆಗ್ರಹಿಸಿ ಕಾಗವಾಡ- ವಿಜಯಪುರ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ: 4 ತಾಸು ಸಂಚಾರ ತಡೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಖೋತ ಕ್ರಾಸ್ ಮೂಲಕ ಸಂಚರಿಸುವ ಎಲ್ಲ ಘಟಕದ ಬಸ್ಗಳನ್ನು ನಿಲುಗಡೆ ಮಾಡಬೇಕು ಎಂದು ಆಗ್ರಹಿಸಿ ಕಾಗವಾಡ-ವಿಜಯಪುರ ಹೆದ್ದಾರಿ ಬಂದ್ ಮಾಡಿ ಗ್ರಾಮಸ್ಥರು ಸುಮಾರು 4 ಗಂಟೆ ಕಾಲ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರ ಸಂ... ಕಾಂಗ್ರೆಸ್ ಸರಕಾರದಿಂದ ದ್ವೇಷದ ರಾಜಕಾರಣ: ಶಾಸಕ ವೇದವ್ಯಾಸ್ ಕಾಮತ್ ಆರೋಪ ಮಂಗಳೂರು(reporterkarnataka.com): ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಸಮುದಾಯಗಳ ನಡುವೆ ಒಡಕು ಮೂಡಿಸಿ ದ್ವೇಷದ ರಾಜಕಾರಣದ ಮೂಲಕ ವಿಷ ಬೀಜ ಬಿತ್ತುವ ಕೆಲಸ ನಡೆಯುತ್ತಿದೆ. ಅಲ್ಲಲ್ಲಿ ಬಿಜೆಪಿ ಕಾರ್ಯಕರ್ತರ, ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆಗಳು ನಡೆದು ಕೋಮು ಭಾವನೆ ಕೆ... ಎನ್ನೆಸ್ಸೆಸ್ ನಿಂದ ಸ್ವ ಉದ್ಯೋಗ ಮಾಹಿತಿ: ಕೇಪುವಿನ ಪ್ರಗತಿಪರ ಕೃಷಿಕರ ಮನೆಯಲ್ಲಿ ಜೇನು ಕೃಷಿ ಮಾಹಿತಿ ಬಂಟ್ವಾಳ(reporterkarnataka.com): ಇಲ್ಲಿನ ಮೊಡಂಕಾಪು ಕಾರ್ಮೆಲ್ ಕಾಲೇಜಿನ ಎನ್ನೆಸ್ಸೆಸ್ ಘಟಕದ ವತಿಯಿಂದ ಮಕ್ಕಳಿಗೆ ಸ್ವ ಉದ್ಯೋಗದ ಬಗ್ಗೆ ಮಾಹಿತಿಯನ್ನು ನೀಡುವ ಉದ್ದೇಶದಿಂದ ಬಂಟ್ವಾಳ ತಾಲ್ಲೂಕು ಕೇಪು ಗ್ರಾಮದ ರಾಜ್ಯಮಟ್ಟ ಪ್ರಶಸ್ತಿ ವಿಜೇತ, ಪ್ರಾಪ್ತಿ ಎಂಟರ್ ರ್ಪ್ರೈಸಸ್ ಮಾಲಕ ಹಾಗೂ ಪ್ರಗತಿ ಪರ ಜ... ಲೈಂಗಿಕ ದೌರ್ಜನ್ಯ ಆರೋಪಕ್ಕೊಳಗಾದ ಬಿಜೆಪಿ ಸಂಸದನ ಬಂಧಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ಕೇಂದ್ರ ಬಿಜೆಪಿ ಸರಕಾರ ಲೈಂಗಿಕ ದೌರ್ಜನ್ಯದ ಆರೋಪಕ್ಕೊಳಗಾಗಿರುವ ಭಾರತೀಯ ಕುಸ್ತಿಪಟುಗಳ ಒಕ್ಕೂಟದ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬೃಜಭೂಷಣ್ ಸಿಂಗ್ ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಈ ಕುರಿತು ಟ್... ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಕಾನೂನು ಅರಿವು ಕಾರ್ಯಾಗಾರ: ನೃತ್ಯ ರೂಪಕ, ಹಾಡುಗಳು ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ರೋಶನಿ ನಿಲಯದ ವತಿಯಿಂದ ಜಿಲ್ಲಾ ಕಾರಾಗೃಹದಲ್ಲಿ ಕಾನೂನು ಅರಿವು ಕಾರ್ಯಾಗಾರ ನಡೆಯಿತು. ರೋಶನಿ ನಿಲಯದ ಅಪರಾಧ ಮತ್ತು ವಿಧಿವಿಜ್ಞಾನ ಪದವಿ ವಿಭಾಗದ ವಿದ್ಯಾರ್ಥಿಗಳು ಈ ಕಾರ್ಯಾಗಾರದಲ್ಲಿ ಭಾಗವಹಿಸಿ ವಿಚಾರ... ಮಾಗುಂಡಿ ಹೊಸ ಸೇತುವೆ ದನಗಳ್ಳರಿಗೆ ವರದಾನವಾಯಿತೇ?: ಗೋವುಗಳ ತಲೆ, ಕಾಲುಗಳು ಪತ್ತೆ ಚಿಕ್ಕಮಗಳೂರು(reporterkarnataka.com): ಎರಡು ಗೋವುಗಳ ತಲೆ, ಎಂಟು ಕಾಲು ಹಾಗೂ ಮೂಳೆಗಳು ನೂತನವಾಗಿ ನಿರ್ಮಿಸಿರುವ ಸೇತುವೆ ಬಳಿ ಪತ್ತೆಯಾಗಿರೋ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಮಾಗುಂಡಿ ಬಳಿ ನಡೆದಿದೆ. ಪ್ರತಿ ಮಳೆಗಾಲದಲ್ಲೂ ಮಾಗುಂಡಿ ಸಮೀಪದ ಮಹಲ್ಗೋಡು ಸೇತುವೆ ಸಂಪೂರ್ಣ ಮುಳುಗುತ್ತಿತ್ತ... ಹೈದರಾಬಾದ್ ನಲ್ಲಿ ಯೋಗ ಮಹೋತ್ಸವ: 50 ಸಾವಿರಕ್ಕೂ ಹೆಚ್ಚು ಜನಸ್ತೋಮ! ಹೈದರಾಬಾದ್(reporterkarnataka.com): ಹೈದರಾಬಾದ್ನ ಎನ್ಸಿಸಿ ಪರೇಡ್ ಮೈದಾನದಲ್ಲಿ ಇಂದು ನಡೆದ ಯೋಗ ಮಹೋತ್ಸವದಲ್ಲಿ ಸುಮಾರು 50,000ಕ್ಕೂ ಅಧಿಕ ಸಂಖ್ಯೆಯಲ್ಲಿ ಜನರು ಸಾಕ್ಷಿಯಾಗಿದ್ದರು. ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ 25 ದಿನಗಳ ಯೋಗ ಕಾರ್ಯಕ್ರಮವನ್ನು ಕೇಂದ್ರ ಆಯುಷ್ ... « Previous Page 1 …225 226 227 228 229 … 490 Next Page » ಜಾಹೀರಾತು