ಯುವ ವಕೀಲರ ಮೇಲೆ ಪುಂಜಾಲಕಟ್ಟೆ ಠಾಣೆ ಪೊಲೀಸರ ದೌರ್ಜನ್ಯ: ಮಂಗಳೂರು ವಕೀಲರ ಸಂಘ ಖಂಡನೆ ಮಂಗಳೂರು(reporterkarnataka.com): ಮಂಗಳೂರಿನ ಯುವ ವಕೀಲರಾದ ಕುಲದೀಪ್ ಶೆಟ್ಟಿ ಅವರ ಮೇಲೆ ಬಂಟ್ವಾಳದ ಪುಂಜಾಲಕಟ್ಟೆಯ ಪೊಲೀಸ್ ಠಾಣೆಯ ಪೋಲೀಸರು ನಡೆಸಿದ ದೌರ್ಜನ್ಯವನ್ನು ಮಂಗಳೂರು ವಕೀಲರ ಸಂಘದ ಕಾರ್ಯಕಾರಿ ಸಮಿತಿಯ ತುರ್ತು ಸಭೆಯಲ್ಲಿ ತೀವ್ರವಾಗಿ ಖಂಡಿಸಲಾಗಿದೆ. ಸಿವಿಲ್ ವ್ಯಾಜ್ಯ ನ್ಯಾಯಾಲಯದಲ್ಲಿ ಇದ... ಗುಜರಾತಿನಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ: ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿಶ್ವಾಸ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಗುಜರಾತಿನಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಚಿಕ್ಕಮಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹಿಂದಿನ ಎಲ್ಲಾ ದಾಖಲೆಗಳನ್ನು ಧೂಳಿಪಟ ಮಾಡ... ಉಳ್ಳಾಲ: ಹಾಸನ ಮೂಲದ ಬೆಂಗಳೂರು ನಿವಾಸಿ ಯುವಕನ ಮೃತದೇಹ ತೊಕ್ಕೊಟ್ಟು ಬಾವಿಯಲ್ಲಿ ಪತ್ತೆ ಉಳ್ಳಾಲ(reporterkarnataka.com): ತೊಕ್ಕೊಟ್ಟು ಸಮೀಪದ ಬಾವಿಯೊಂದರಲ್ಲಿ ಬೆಂಗಳೂರು ಮೂಲದ ಯುವಕನೊಬ್ಬನ ಮೃತದೇಹ ಪತ್ತೆಯಾಗಿದೆ. ಉಳ್ಳಾಲ ಪೊಲೀಸರು, ಅಗ್ನಿಶಾಮಕ ದಳದ ಸಹಕಾರದಿಂದ ಮೃತದೇಹ ಮೇಲಕ್ಕೆತ್ತಿದ್ದಾರೆ. ಮೃತ ವ್ಯಕ್ತಿಯನ್ನು ಮೂಲತಃ ಹಾಸನ ಜಿಲ್ಲೆಯ ಅರಸೀಕೆರೆ ನಿವಾಸಿ, ಸದ್ಯ ಬೆಂಗಳೂರಿ... ಕಾರ್ಕಳ ಕೋಟೆಕಣಿಯಲ್ಲಿ ಫಿರಂಗಿ ಮಾದರಿಯ ಕಲ್ಲುಗುಂಡುಗಳು ಪತ್ತೆ!: ಕಳೆದಿ ಆಳ್ವಿಕೆ ಕಾಲದ್ದು ಶಂಕೆ ಕಾರ್ಕಳ(reporterkarnataka.com): ಐತಿಹಾಸಿಕ ಹಿನ್ನಲೆಯುಳ್ಳ ಕಾರ್ಕಳ ಸರಕಾರಿ ಆಸ್ಪತ್ರೆ ಬಳಿಯ ಕೋಟೆಕಣಿ ಪರಿಸರದಲ್ಲಿ ಶನಿವಾರ ಕಟ್ಟಡ ನಿರ್ಮಾಣ ಕಾಮಗಾರಿಗೆಂದು ಹಿಟಾಚಿಯಲ್ಲಿ ಮಣ್ಣು ಅಗೆಯುತ್ತಿದ್ದಾಗ ಫಿರಂಗಿ ಮಾದರಿಯ ಕಲ್ಲುಗುಂಡುಗಳು ಪತ್ತೆಯಾಗಿವೆ. ಉದ್ಯಮಿಯೊಬ್ಬರು ಖರೀದಿಸಿದ್ದ ಈ ಜಾಗದಲ್ಲಿ ಕಟ... ಮತಾಂತರಗೊಂಡ ಬಳಿಕ ಮೀಸಲಾತಿ ಪಡೆಯಲು ಸಾಧ್ಯವಿಲ್ಲ: ಮದ್ರಾಸ್ ಹೈಕೋರ್ಟ್ ಚೆನ್ನೈ(reporterkarnataka.com): ಒಬ್ಬ ವ್ಯಕ್ತಿಯು ಬೇರೆ ಧರ್ಮಕ್ಕೆ ಮತಾಂತರಗೊಂಡ ನಂತರ ತನ್ನ ಜಾತಿಯನ್ನು ಒಯ್ಯುವಂತಿಲ್ಲ' ಎಂದು ಮದ್ರಾಸ್ ಹೈಕೋರ್ಟ್ ಹೇಳಿದೆ. ಹಿಂದುಳಿದ ವರ್ಗಗಳ ಮೀಸಲಾತಿಯ ಹಿಂದೂ ಧರ್ಮದ ಹಕ್ಕೊತ್ತಾಯದಿಂದ ಇಸ್ಲಾಂಗೆ ಮತಾಂತರಗೊಂಡ ವ್ಯಕ್ತಿಯ ಅರ್ಜಿಯನ್ನು ಆಲಿಸಿ ಆದೇಶ ಹೇಳುವ... ಚಿಕ್ಕಮಗಳೂರು: ನರಹಂತಕ ಸಲಗ ವಿರುದ್ಧ ಕಾರ್ಯಾಚರಣೆ; ಮತ್ತೊಂದು ಪುಂಡಾನೆ ಸೆರೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡು ಚಿಕ್ಕಮಗಳೂರಿನಲ್ಲಿ ವಿವಿಧ ಕಡೆ ಜನರ ಜೀವ ಬಲಿ ಹಾಗೂ ತೊಂದರೆ ನೀಡುತ್ತಿದ್ದ ಮತ್ತೊಂದು ಪುಂಡಾನೆ ಸೆರೆ ಹಿಡಿಯಲಾಗಿದೆ. ಮೂಡಿಗೆರೆ ತಾಲೂಕಿನ ತಳವಾರ ಗ್ರಾಮದಲ್ಲಿ ಕಾಡಾನೆ ಸೆರೆ ಹಿಡಿಯಲಾಗಿದೆ. ಕಳೆದ ಮೂರು ತಿ... ಪುನೀತ್ ಉಪಗ್ರಹ ಚಿತ್ರಕಲಾ ಸ್ಪರ್ಧೆ: ಗಜೇಂದ್ರಗಡದ ಸುಹಾನ ತೋಟದ ಪ್ರಥಮ ಸ್ಥಾನ ಗದಗ(reporterlarnataka.com): ಪುನೀತ್ ನ್ಯಾನೋ ಉಪಗ್ರಹ ಉಡಾವಣಾ ಯೋಜನೆಯಡಿ ಆಯೋಜಿಸಲಾಗಿದ್ದ ಆನ್ಲೈನ್ ಚಿತ್ರಕಲಾ ಸ್ಪರ್ಧೆಯಲ್ಲಿ ಗಜೇಂದ್ರಗಡದ ಬಾಲಕಿಯರ ಪ್ರೌಢಶಾಲೆಯ 9ನೇ ತರಗತಿ ವಿದ್ಯಾಾರ್ಥಿನಿ ಸುಹಾನ ರಾಜೇಸಾಬ ತೋಟದ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ... ಹೊಸ ವರ್ಷಾಚರಣೆ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಮಂಗಳೂರು ಪೊಲೀಸ್ ಕಮಿಷನರ್ ಮಂಗಳೂರು(reporterkarnataka.com): ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು 2023ರ ಹೊಸ ವರ್ಷಾಚರಣೆ ಪ್ರಯುಕ್ತ ಸಾರ್ವಜನಿಕರಿಗೆ, ಹೋಟೆಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಮತ್ತು ಸಂಘ ಸಂಸ್ಥೆಗಳಿಗೆ ನೀಡಿರುವ ಸೂಚನೆ ಹಾಗೂ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮಂಗಳೂರು ನ ಪೊಲೀಸ್ ... ನವ ಮಂಗಳೂರು ಬಂದರಿಗೆ ಆಗಮಿಸಿದ ‘ಸೆವೆನ್ ಸೀಸ್ ಎಕ್ಸ್ಪ್ಲೋರರ್: ಪ್ರಸಕ್ತ ಋತುವಿನ 2ನೇ ಕ್ರೂಸ್ ಹಡಗು ಮಂಗಳೂರು(reporterkarnataka.com): ನವ ಮಂಗಳೂರು ಬಂದರಿಗೆ ಪ್ರಸಕ್ತ ಋತುವಿನ ಎರಡನೇ ಕ್ರೂಸ್ ಹಡಗು "ಸೆವೆನ್ ಸೀಸ್ ಎಕ್ಸ್ಪ್ಲೋರರ್" ಶುಕ್ರವಾರ ಆಗಮಿಸಿತು. ಹಡಗಿನಲ್ಲಿ 686 ಪ್ರಯಾಣಿಕರು ಮತ್ತು 552 ಸಿಬ್ಬಂದಿಗಳು ಇದ್ದರು. ಹಡಗಿನಲ್ಲಿ ಬಂದ ಪ್ರಯಾಣಿಕರು ಮಂಗಳೂರು ಮತ್ತು ಸುತ್ತಮುತ್ತಲಿನ ವಿವಿಧ ಪ... ಕಾಡಾನೆ ಸೆರೆ ಕಾರ್ಯಾಚರಣೆ 4ನೇ ದಿನಕ್ಕೆ: ಡ್ರೋನ್ ಕ್ಯಾಮರಕ್ಕೂ ಚಳ್ಳೆಹಣ್ಣು ತಿನ್ನಿಸಿದ ಮೂಡಿಗೆರೆ ಭೈರ ಸಂತೋಪ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka.com ಜಿಲ್ಲೆಯ ಮೂಡಿಗೆರೆ ತಾಲೂಕಿನ ವಿವಿಧೆಡೆ ನರಹಂತಕ ಕಾಡಾನೆ ಸೆರೆಗೆ ಕಾರ್ಯಾಚರಣೆ ಆರಂಭಗೊಂಡಿದ್ದು,ಡ್ರೋನ್ ಕ್ಯಾಮರಕ್ಕೂ ಮೂಡಿಗೆರೆ ಭೈರ ಚಳ್ಳೆಹಣ್ಣು ತಿನ್ನಿಸಿದೆ. ಕಾಫಿನಾಡ ಮಲೆನಾಡು ಭಾಗದಲ್ಲಿ ಕಾಡಾನೆ ಭೀತಿ-ಹಾವಳಿ ಎಗ್... « Previous Page 1 …230 231 232 233 234 … 429 Next Page » ಜಾಹೀರಾತು