ಕೊಡಗು: ಎಸ್ಟೇಟ್ ಮಾಲೀಕನ ಶೋಷಣೆ; ದಯಾ ಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ಕಾರ್ಮಿಕ! ಮಡಿಕೇರಿ(reporterkarnataka.com): ಎಸ್ಟೇಟ್ ಮಾಲೀಕರಿಂದ ಶೋಷಣೆಗೆ ಒಳಗಾಗಿರುವ ಕೊಡಗಿನ ಎಸ್ಟೇಟ್ ಕಾರ್ಮಿಕರೊಬ್ಬರು ದಯಾ ಮರಣ ಕೋರಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಪತ್ರ ಬರೆದಿದ್ದಾರೆ. ವೃತ್ತಿಯಲ್ಲಿ ಚಾಲಕರಾಗಿರುವ ಸುಬ್ರಮಣಿ ಅವರು ಸುಮಾರು 25 ವರ್ಷಗಳಿಂದ ಎ.ಮುತ್ತಯ್ಯ ಮಾಲೀಕತ್ವದ ಮಸ... ರಾಜ್ಯ ಬಂದ್ ಕರೆಗೆ ಶ್ರೀನಿವಾಸಪುರದಲ್ಲಿ ಬೆಂಬಲ: ಮುಸ್ಲಿಮರ ಅಂಗಡಿ- ಮುಂಗಟ್ಟು, ಶಿಕ್ಷಣ ಸಂಸ್ಥೆಗಳು ಬಂದ್ ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಹಿಜಾಬ್ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ನೀಡಿರುವ ತೀರ್ಪನ್ನು ವಿರೋಧಿಸಿ ಕರ್ನಾಟಕ ಅಮೀರ್ ಎ ಶರೀಯತ್ನ ಮೌಲಾನಾ ಸಗೀರ್ ಅಹ್ಮದ್ ಕರೆ ನೀಡಿರುವ ರಾಜ್ಯ ಬಂದ್ಗೆ ಶ್ರೀನಿವಾಸಪುರದಲ್ಲಿ ಗುರುವಾರ ಬೆಂಬಲ ವ್ಯಕ್ತವಾಗ... ಹಿಜಾಬ್ ತೀರ್ಪು: ಮಂಗಳೂರಿನ ಹಳೆ ಬಂದರು, ಧಕ್ಕೆ, ಉಳ್ಳಾಲ ಪ್ರದೇಶದಲ್ಲಿ ವ್ಯಾಪಾರಿಗಳಿಂದ ಬಂದ್ ಆಚರಣೆ ಮಂಗಳೂರು(reporterkarnataka.com): ಹಿಜಾಬ್ ಕುರಿತು ರಾಜ್ಯ ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರತಿಭಟಿಸಿ ಇಂದು ಮಂಗಳೂರಿನಲ್ಲಿ ಮುಸ್ಲಿಂ ವ್ಯಾಪಾರಿಗಳು ಅಂಗಡಿ ಮುಂಗಟ್ಟು ಬಂದ್ ಮಾಡಿ ಬಂದ್ ಗೆ ಬೆಂಬಲ ವ್ಯಕ್ತಪಡಿಸಿದರು. ಕರ್ನಾಟಕ ಅಮೀರ್ ಎ ಶರೀಯತ್ ನ ಮೌಲಾನಾ ಸಗೀರ್ ಅಹ್ಮದ್ ರಾಜ್ಯ ಬಂದ್ ಗೆ ಕರೆ ನ... ಜಪಾನ್ ನಲ್ಲಿ ತೀವ್ರ ಭೂಕಂಪ: ಸುನಾಮಿ ಎಚ್ಚರಿಕೆ; 20 ಲಕ್ಷ ಮನೆಗಳ ವಿದ್ಯುತ್ ಸಂಪರ್ಕ ಕಡಿತ ಟೋಕಿಯೋ(reporterkarnataka.com): ಜಪಾನ್ನ ಟೋಕಿಯೊದಲ್ಲಿ 7.3 ತೀವ್ರತೆಯ ಭೂಕಂಪನ ಸಂಭವಿಸಿದ್ದು, ಸುನಾಮಿ ಎಚ್ಚರಿಕೆ ನೀಡಲಾಗಿದೆ ಎಂದು ರಾಷ್ಟ್ರೀಯ ಭೂಕಂಪ ಶಾಸ್ತ್ರ ವರದಿ ಮಾಡಿದೆ. ಭೂಕಂಪದ ಕೇಂದ್ರ ಬಿಂದು ಟೋಕಿಯೊದಿಂದ 297 ಕಿಮೀ ಈಶಾನ್ಯದ ಫುಕುಶಿಮಾ ಪ್ರದೇಶದ ಕರಾವಳಿಯಲ್ಲಿ 60 ಕಿಲೋಮೀಟರ್... 7ನೇ ವೇತನ ಆಯೋಗ ರಚನೆ: ರಾಜ್ಯ ಸರಕಾರಿ ನೌಕರರಿಗೆ ಮುಖ್ಯಮಂತ್ರಿ ಭರ್ಜರಿ ಸಿಹಿಸುದ್ದಿ ಬೆಂಗಳೂರು(reporterkarnataka.com): ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗಾಗಿ ಸರ್ಕಾರದಿಂದ ಆಯೋಗ ರಚನೆ ಮಾಡೋದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಈಗಾಗಲೇ ಸಿಎಂ ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರಿ ನೌಕರರಿಗೆ ವೇತನ ತಾರತಮ್ಯ ಬಗ್ಗೆ ಕೇಳಲಾದಂತ ಚುಕ್ಕೆ ಗುರುತ... ವಿನಾಯಕ ಬಾಳಿಗ ಹತ್ಯೆ ಪ್ರಕರಣ: ಬಾಳಿಗ ಸಹೋದರಿ ರಾಜ್ಯಪಾಲರ ಭೇಟಿ; ವಿಶೇಷ ತನಿಖಾ ತಂಡ ನೇಮಿಸಲು ಮನವಿ ಮಂಗಳೂರು(reporterkarnataka.com): ಮಾಹಿತಿ ಹಕ್ಕು ಕಾರ್ಯಕರ್ತ ವಿನಾಯಕ ಬಾಳಿಗಾ ಕೊಲೆ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ(SIT)ವನ್ನು ನೇಮಿಸುವಂತೆ ಬಾಳಿಗಾ ಅವರ ಸಹೋದರಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲಾಟ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಮಂಗಳವಾರ... ಎಸಿಬಿ ದಾಳಿ: ಮನೆಯಲ್ಲಿದ್ದ ಕಾರು ತನ್ನದ್ದಲ್ಲ ಎಂದ ರಾಷ್ಟ್ರೀಯ ಹೆದ್ದಾರಿ ಉಪವಿಭಾಗದ ಇಂಜಿನಿಯರ್!! ಕೊಪ್ಪಳ:(reporterkarnataka.com): ಕೊಪ್ಪಳದ ಎಂ.ವಿ. ಅಗಡಿ ಲೇಔಟ್ ನಲ್ಲಿರುವ ರಾಷ್ಟ್ರೀಯ ಹೆದ್ದಾರಿ ಉಪವಿಭಾಗದ ಅಸಿಸ್ಟಂಟ್ ಇಂಜಿನೀಯರ್ ಗಿರೀಶ್ ಮನೆಗೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದಾಳಿ ನಡೆಸಿದ್ದು, ಮನೆಯಂಗಳದಲ್ಲಿ ನಿಲ್ಲಿಸಿದ್ದ ಕಾರು ತನ್ನದ್ದಲ್ಲ ಎಂದು ಎಂಜಿನಿಯರ್ ಎಸಿಬಿ ಅಧಿಕಾರಿಗಳನ್ನು... ಹಿಜಾಬ್: ಚಿಕ್ಕಮಗಳೂರಿನಲ್ಲಿ ಬುರ್ಖಾ ಧರಿಸಿ ಬಂದ ವಿದ್ಯಾರ್ಥಿನಿಯರಿಂದ ಪ್ರತಿಭಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರಿನ ಐಡಿಎಸ್ ಜಿಗೆ ಬುಧವಾರ ಬುರ್ಖಾ ಧರಿಸಿ ಕಾಲೇಜಿಗೆ ಬಂದ ಕೆಲವು ವಿದ್ಯಾರ್ಥಿನಿಯರು ಕಾಲೇಜಗೆ ಅನುಮತಿ ನೀಡದ ಹಿನ್ನೆಲೆಯಲ್ಲಿ ಕಾಲೇಜು ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಪಂಚ ರಾಜ್ಯಗಳ ಚುನಾವಣೆ ಸೋಲು: 5 ರಾಜ್ಯ ಅಧ್ಯಕ್ಷರ ವಜಾಗೊಳಿಸಿದ ಸೋನಿಯಾ ಗಾಂಧಿ ಹೊಸದಿಲ್ಲಿ(reporterkarnataka.com): ಪಂಚ ರಾಜ್ಯಗಳ ಚುನಾವಣೆ ಸೋಲಿನ ಬಳಿಕ ಐದು ರಾಜ್ಯಗಳ ಕಾಂಗ್ರೆಸ್ ಅಧ್ಯಕ್ಷರನ್ನು ಸೋಲಿಗೆ ಹೊಣೆಯಾಗಿಸಿ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದೆ. ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಸೇರಿದಂತೆ ಗೋವಾ, ಮಣಿಪುರ, ಉತ್ತರಖಂಡ ಹಾಗೂ ಉತ್ತರ ಪ್ರದೇಶ... ಹಿಜಾಬ್: ಸರಕಾರದ ಆದೇಶ ಎತ್ತಿ ಹಿಡಿದ ರಾಜ್ಯ ಹೈಕೋರ್ಟ್; ರಿಟ್ ಅರ್ಜಿ ವಜಾ ಬೆಂಗಳೂರು(reporterkarnataka.com): ಶಾಲಾ-ಕಾಲೇಜುಗಳ ತರಗತಿಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಲು ರಾಜ್ಯ ಹೈಕೋರ್ಟ್ ನಿರಾಕರಿಸಿದೆ. ಹಿಜಾಬ್ ಧರಿಸುವುದು ಇಸ್ಲಾಂ ನ ಅಗತ್ಯವಾದ ಧಾರ್ಮಿಕ ಆಚರಣೆಯಲ್ಲ. ಸರಕಾರದ ಆದೇಶ ಕಾನೂನುಬದ್ಧವಾಗಿದೆ ಎಂದು ಹೈಕೋರ್ಟ್ ತ್ರಿಸದಸ್ಯ ಪೀಠ ವ್ಯಾಖ್ಯಾನಿಸಿದೆ. ಹಿಜಾಬ್ ಗ... « Previous Page 1 …231 232 233 234 235 … 338 Next Page » ಜಾಹೀರಾತು