ರಾಜ್ಯ ವಿಧಾನಸಭೆಗೆ ಇಂದು ಚುನಾವಣೆ: ದ.ಕ. ಜಿಲ್ಲೆ; 17.81 ಲಕ್ಷ ಮತದಾರರು ಹಕ್ಕು ಚಲಾವಣೆಗೆ 1860 ಮತಗಟ್ಟೆ ರೆಡಿ ಬೆಂಗಳೂರು(reporter Karnataka.com): ರಾಜ್ಯ ವಿಧಾನಸಭೆಗೆ ಸಾರ್ವತ್ರಿಕ ಚುನಾವಣೆ ಇಂದು ನಡೆಯಲಿದ್ದು, ದ.ಕ. ಜಿಲ್ಲೆಯ ಒಟ್ಟು 17,81,389 ಮತದಾರರು, 1,860 ಮತಗಟ್ಟೆಗಳಲ್ಲಿ ಮತಚಲಾಯಿಸಿ ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ. ಶಾಂತಿಯುತ ಮತದಾನಕ್ಕೆ ರಾಜ್ಯದಲ್ಲಿ ಸಕಲ ಸಿದ್ದತೆಯನ್ನು ಈಗಾಗಲೇ ಪೂರ್ಣ... ರಾಜ್ಯ ವಿಧಾನಸಭೆ ಚುನಾವಣೆ: ಮತದಾರರು ಹಕ್ಕು ಚಲಾವಣೆಗೆ ನಾಳೆ ಸಾರ್ವಜನಿಕ ರಜೆ ಮಂಗಳೂರು(reporter Karnataka.com): ಸಾರ್ವತ್ರಿಕ ಕರ್ನಾಟಕ ವಿಧಾನಸಭಾ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ, ಮತದಾರರು ತಮ್ಮ ಹಕ್ಕು ಚಲಾಯಿಸಲು ಅನುಕೂಲವಾಗುವಂತೆ, ಮೇ10ರ ಬುಧವಾರ ಸಾರ್ವಜನಿಕ ರಜೆ ಘೋಷಿಸಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಿ ಕಚೇರಿಗಳು, ಶಾಲೆಗಳು, ಕಾಲೇಜುಗಳು, ವಿವಿಧ ಸಂಸ್ಥೆಗ... ಬಂಟ್ವಾಳ ಕ್ಷೇತ್ರ: 1572 ಸಿಬ್ಬಂದಿ, 25 ಬಸ್, 26 ಮ್ಯಾಕ್ಸಿ ಕ್ಯಾಬ್, 22 ಮಿನಿ ಬಸ್, 20 ಜೀಪ್ ಮತಗಟ್ಟೆಯತ್ತ ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಮಸ್ಟರಿಂಗ್ ಕಾರ್ಯ ಮಂಗಳವಾರ ಬಿ.ಸಿ.ರೋಡಿನ ಮೊಡಂಕಾಪಿನ ಇನ್ಫೆಂಟ್ ಜೀಸಸ್ ಆಂಗ್ಲ ಮತ್ತು ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆಯಿತು. ಚುನಾವಣಾ ಸಿಬ್ಬಂದ... ಸಾಲ್ವ್ ಫಾರ್ ಟುಮಾರೋ ಇನ್ನೋವೇಶನ್ ಕಾಂಪಿಟಿಶನ್: ಸ್ಯಾಮ್ಸಂಗ್ ಅರ್ಜಿ ಆಹ್ವಾನ ಬೆಂಗಳೂರು(reporterkarnataka.com): ಸಾಲ್ವ್ ಫಾರ್ ಟುಮಾರೋ ಇನ್ನೋವೇಶನ್ ಕಾಂಪಿಟಿಶನ್ಗೆ ಸ್ಯಾಮ್ಸಂಗ್ ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರಿನ ಯುವಕರು ಮಾನಸಿಕ ಆರೋಗ್ಯ, ಯುವಕರಿಗೆ ಮತ್ತು ಸೇವೆ ಪೂರೈಕೆದಾರರಿಗೆ ರಸ್ತೆ ಸುರಕ್ಷತೆ, ಮಳೆನೀರು ಸಂರಕ್ಷಣೆ ಮತ್ತು ತ್ಯಾಜ್ಯ ಬೇರ್ಪಡಿಸುವಿಕೆ ಕೊರ... ಮತ ಎಣಿಕಾ ಕೇಂದ್ರಕ್ಕೆ ಮೊಬೈಲ್, ಡಿಜಿಟಲ್ ವಾಚ್ ಸಹಿತ ಇ-ಗ್ಯಾಜೆಟ್ ಕೊಂಡೊಯ್ಯುವುದು ನಿಷೇಧ ಮಂಗಳೂರು(reporterkarnataka.com): ಸಾರ್ವತ್ರಿಕ ಕರ್ನಾಟಕ ವಿಧಾನಸಭಾ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ಮೇ10ರಂದು ಚುನಾವಣೆ ನಡೆಯಲಿದ್ದು, ಚುನಾವಣೆಯ ಮತ ಎಣಿಕೆ ಮೇ 13ರಂದು ಸುರತ್ಕಲ್ನಲ್ಲಿರು ಎನ್.ಐ.ಟಿ.ಕೆಯಲ್ಲಿ ನಡೆಯಲಿದೆ. ಮತ ಎಣಿಕೆಯ ದಿನದಂದು ಜನಪ್ರತಿನಿಧಿಗಳು, ಚುನಾವಣಾ ಎಂಜೆಟರುಗಳು, ಮ... ವಿಧಾನಸಭೆ ಚುನಾವಣೆ: ಬಹಿರಂಗ ಪ್ರಚಾರ ಅಂತ್ಯ; ಹೊರಗಿನಿಂದ ಬಂದ ಪ್ರಚಾರಕರಿಗೆ ಕ್ಷೇತ್ರ ಬಿಡಲು ಸೂಚನೆ ಮಂಗಳೂರು (reporterkarnataka.com): ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೇ10 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ಬಹಿರಂಗ ಪ್ರಚಾರ ಸೋಮಾರ ಸಂಜೆ 5 ಗಂಟೆಗೆ ಅಂತ್ಯಗೊಂಡಿದೆ. ಜಿಲ್ಲೆಯ 8 ಕ್ಷೇತ್ರಗಳಲ್ಲಿ ವಿವಿಧ ರಾಜಕೀಯ ಪಕ್ಷಗಳು ಕೊನೆಯ ಹಂತದ ಬಹಿರಂಗ ಪ್ರಚಾರ ನಡೆಸಿದವು. ಮಂ... ವಿಧಾನಸಭೆ ಚುನಾವಣೆ: ಮತದಾನದ 48 ತಾಸು ಮುನ್ನ ಚುನಾವಣಾ ಚರ್ಚೆ, ಸಂವಾದ, ಎಕ್ಸಿಟ್ ಪೋಲ್ ನಿಷೇಧ ಮಂಗಳೂರು (reporterkarnataka.com): ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೇ 10ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಮತದಾನ ಮುಕ್ತಾಯ ಸಮಯದ 48 ಗಂಟೆ ಮುನ್ನ ಅವಧಿಯಲ್ಲಿ ಅಂದರೆ (ಮೇ 8ರ ಸಾಯಂಕಾಲ 6 ಗಂಟೆಯಿಂದ ಮೇ 10ರ ಸಾಯಂಕಾಲ 6.30 ಗಂಟೆ ವರೆಗೆ ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಮೇಲೆ ಪ್ರಭಾವ... ವಿಧಾನಸಭೆ ಚುನಾವಣೆ; ಬಹಿರಂಗ ಪ್ರಚಾರ ಇಂದು ಸಂಜೆ ಅಂತ್ಯ: ಮುದ್ರಣ ಜಾಹೀರಾತಿಗೆ ಅನುಮತಿ ಕಡ್ಡಾಯ ಮಂಗಳೂರು (reporterkarnataka.com): ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೇ10 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಮತದಾನ ಮುಕ್ತಾಯ ಸಮಯದ ಪೂರ್ವ 48 ಗಂಟೆ ಅವಧಿಯಲ್ಲಿ ಅಂದರೆ (ಮೇ 9 ಮತ್ತು ಮೇ 10 ರಂದು) ಯಾವುದೇ ರಾಜಕೀಯ ಪಕ್ಷ, ಅಭ್ಯರ್ಥಿ, ಸಂಘ-ಸಂಸ್ಥೆ, ವ್ಯಕ್ತಿಗತವಾಗಿ ಮುದ್ರಣ ಮಾಧ್ಯಮದಲ್... ಬಿಜೆಪಿ ಮುಖಂಡ ಸತೀಶ್ ಪ್ರಭು ಸಹಿತ 4 ಮಂದಿ ಕಾಂಗ್ರೆಸ್ ಸೇರ್ಪಡೆ: ಪಕ್ಷದ ಧ್ವಜ ಕೊಟ್ಟು ಸ್ವಾಗತಿಸಿದ ಬಿ.ಕೆ. ಹರಿಪ್ರಸಾದ್ ಮಂಗಳೂರು(reporter Karnataka.com): ಬಿಜೆಪಿ ಮುಖಂಡ ಸತೀಶ್ ಪ್ರಭು ಸೇರಿದಂತೆ ನಾಲ್ವರು ಭಾನುವಾರ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದಾರೆ. ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಪಕ್ಷದ ಧ್ವಜ ನೀಡಿ ಪಕ್ಷಕ್ಕೆ ಬ... ಕುಪ್ಪೆಪದವು: ಕೊಳವೂರು ಶಕ್ತಿಕೇಂದ್ರ ಸಭೆ; ಮತದಾರರ ಸಂಪರ್ಕ ಮಹಾ ಅಭಿಯಾನ; ಡಾ. ಭರತ್ ಶೆಟ್ಟಿ ಭಾಗಿ ಗುರುಪುರ(reporterkarnataka.com): ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳವೂರು ಶಕ್ತಿ ಕೇಂದ್ರ ಸಭೆ ಮಂಗಳೂರು ಉತ್ತರ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ ಅವರ ನೇತೃತ್ವದಲ್ಲಿ ಕುಪ್ಪೆಪದವಿನಲ್ಲಿ ನಡೆಯಿತು. ಭಾನುವಾರ ಮತದಾನ ಪೂರ್ವದ ಮತದಾರರನ್ನು ಸಂಪರ್ಕಿಸುವ ಮಹಾಅಭಿಯಾನದ ಅಂಗವಾಗಿ ಕ... « Previous Page 1 …232 233 234 235 236 … 489 Next Page » ಜಾಹೀರಾತು