ಮುಲ್ಕಿಗೆ 3ರಂದು ಪ್ರಧಾನಿ ಮೋದಿ ಭೇಟಿ: ಸಂಚಾರದಲ್ಲಿ ಬದಲಾವಣೆ; ವಾಹನಗಳ ನಿಲುಗಡೆಗೆ ನಿಷೇಧ ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರ ಸಮಾವೇಶ ಮೂಲ್ಕಿಯಲ್ಲಿ ಮೇ 3ರಂದು ನಡೆಯಲಿರುವ ಹಿನ್ನಲೆಯಲ್ಲಿ ಅಂದು ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ. ಹಳೆಯಂಗಡಿ ಜಂಕ್ಷನ್ನಿಂದ ಮೂಲ್ಕಿ ವಿಜಯ ಸನ್ನಿಧಿಯವರೆಗೆ ರಾಷ್ಟ್ರ... ಪ್ರಧಾನಿ 3ರಂದು ಮುಲ್ಕಿಗೆ: ಮೋದಿ ಸಮಾವೇಶಕ್ಕೆ 2.5 ಲಕ್ಷಕ್ಕೂ ಅಧಿಕ ಜನರ ನಿರೀಕ್ಷೆ; 3 ಕಡೆ ಹೆಲಿಪ್ಯಾಡ್; ಕುಡ್ಲದ ಆತಿಥ್ಯ ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು ಮೇ 3ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದು, ಮೂಲ್ಕಿ ಬಳಿ ಸಜ್ಜುಗೊಳಿಸಲಾದ ವಿಶಾಲ ಮೈದಾನದಲ್ಲಿ ಬೃಹತ್ ಸಮಾವೇಶಕ್ಕೆ ಎಲ್ಲ ಸಿದ್ಧತೆ ನಡೆದಿದೆ. ನಗರದ ಬಳ್ಳಾಲ್ ಬಾಗ್ ನಲ್ಲಿರುವ ಪಕ್ಷದ ಮಾಧ್ಯಮ ಕೇಂದ್ರದಲ್ಲಿ ಇಂದು ಸುದ್ದಿ... ಅಧಿಕಾರ ನಡೆಸುವುದು ಬಿಡಿ, ವಿರೋಧ ಪಕ್ಷದ ಸ್ಥಾನದಲ್ಲೂ ಕೂರಲು ಕೂಡ ಬಿಜೆಪಿ ನಾಲಾಯಕ್ಕು: ಜಿ. ಎನ್. ನಾಗರಾಜ್ ಮಂಗಳೂರು(reporterkarnataka.com): ರಾಜ್ಯದ ಜನತೆ ನೀಡಿದ ಜನಾದೇಶಕ್ಕೆ ವಿರುದ್ಧವಾಗಿ ಅಕ್ರಮ ಸರಕಾರ ರಚಿಸಿ ಜನತೆಯ ಬದುಕನ್ನು ಮೂರಾಬಟ್ಟೆಯನ್ನಾಗಿಸಿ ರಾಜ್ಯದ ಖಜಾನೆಯನ್ನು ಲೂಟಿ ಮಾಡಿದೆ. 40% ಕಮಿಷನ್ ಸರಕಾರವೆಂದು ತನ್ನವರಿಂದಲೇ ಕರೆಸಿಕೊಂಡ ಬಿಜೆಪಿ ನಾಡಿನ ಸೌಹಾರ್ದತೆಯನ್ನು ನಾಶ ಮಾಡಿದೆ. ಇಂತಹ ಬಿ... ಸುಸ್ಥಿರ, ಸುವ್ಯಸ್ಥಿತ ಸಮನ್ವಯದ ಅಭಿವೃದ್ಧಿಗಾಗಿ ಬಿಜೆಪಿಗೆ ಜನಾದೇಶ ಖಚಿತ: ಗೋಪಾಲಕೃಷ್ಣ ಅಗರ್ವಾಲ್ ಮಂಗಳೂರು(reporterkarnataka.com): ಸುಸ್ಥಿರ, ಸುವ್ಯವಸ್ಥಿತ ಮತ್ತು ಸಮನ್ವಯದ ಅಭಿವೃದ್ಧಿ ಕಾರ್ಯಗಳಿಗಾಗಿ ಕರ್ನಾಟಕದಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರಕಾರವನ್ನು ಪುನರಾಯ್ಕೆ ಮಾಡುವುದು ನಿಶ್ಚಿತವಾಗಿದೆ ಎಂದು ಬಿಜೆಪಿಯ ರಾಷ್ಟ್ರೀಯ ವಕ್ತಾರ ಗೋಪಾಲಕೃಷ್ಣ ಅಗರ್ವಾಲ್ ಪ್ರತಿಪಾದಿಸಿದರು. ಬಿಜೆಪಿ ಮಾಧ್ಯಮ... ಕಾಂಗ್ರೆಸ್ಸಿನಿಂದಾದ ಅನ್ಯಾಯ ಸರಿಪಡಿಸಲು ಬಾವಾಗೆ ಜೆಡಿಎಸ್ ಟಿಕೆಟ್: ಮಾಜಿ ಪ್ರಧಾನಿ ದೇವೇಗೌಡ ಮಂಗಳೂರು(reporterkarnataka.com): ಮಂಗಳೂರು ಉತ್ತರ ಶಾಸಕರಾಗಿದ್ದಾಗ 168 ಕೋಟಿ ರೂ. ಅನುದಾನ ತಂದು ಕ್ಷೇತ್ರದ ಅಭಿವೃದ್ಧಿ ಮಾಡಿದ ಮೊಯ್ದೀನ್ ಬಾವಾ ಅವರಿಗೆ ಟಿಕೆಟ್ ನೀಡದೆ ಕಾಂಗ್ರೆಸ್ ಮಾಡಿದ ಅನ್ಯಾಯವನ್ನು ಸರಿಪಡಿಸಲು ಜನತಾ ದಳ ಅವರಿಗೆ ಟಿಕೆಟ್ ನೀಡಿದೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ಮುಖ್ಯಸ್ಥ ... ಮಂಗಳೂರು: ಇಂದಿರಾ ಎಜುಕೇಶನ್ ಟ್ರಸ್ಟ್ ಅಧೀನ ಕಾಲೇಜುಗಳ ಪದವಿ ಪ್ರದಾನ ಮಂಗಳೂರು(reporterkarnataka.com): ನಗರದ ಫಳ್ನೀರ್ ನಲ್ಲಿರುವ ಇಂದಿರಾ ಎಜುಕೇಷನ್ ಟ್ರಸ್ಟ್ ಅಧೀನ ಕಾಲೇಜುಗಳ ಪದವಿ ಪ್ರದಾನ ಕಾರ್ಯಕ್ರಮ ನಗರದ ಮಿಲಾಗ್ರಿಸ್ ಜುಬಿಲಿ ಸಭಾಂಗಣದಲ್ಲಿ ಶನಿವಾರ ನಡಯಿತು. ಮುಖ್ಯ ಅತಿಥಿಯಾಗಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ (ಮೌಲ... ಮೂಡು ಪೆರಾರ: ಬಿಜೆಪಿ ಸಾರ್ವಜನಿಕ ಸಭೆ; ಮಂಗಳೂರು ಉತ್ತರ ಅಭ್ಯರ್ಥಿ ಡಾ. ಭರತ್ ಶೆಟ್ಟಿ ಮತಯಾಚನೆ ಸುರತ್ಕಲ್(reporterkarnataka.com): ಎಡಪದವು ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಮೂಡು ಪೆರಾರ ಮತ್ತು ಪಡುಪೆರಾರ ಶಕ್ತಿ ಕೇಂದ್ರ ವ್ಯಾಪ್ತಿಯ ಸಾರ್ವಜನಿಕ ಸಭೆಯಲ್ಲಿ ಮಂಗಳೂರು ಉತ್ತರ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ. ಅವರು ಭಾಗವಹಿಸಿ ಈ ಭಾಗದಲ್ಲಿ ಈಗಾಗಲೇ ಆಗಿರುವ ಮತ್ತು ಆಗಲಿರುವ ಅಭಿವೃದ್ಧಿ ... ಬಾವಾ ಪರ ಸ್ವತಃ ದೇವೇಗೌಡರೇ ಫೀಲ್ಡಿಗೆ: ಇಂದು ಮಧ್ಯಾಹ್ನ ಮಾಜಿ ಪ್ರಧಾನಿ ಸುರತ್ಕಲ್ ಗೆ; ಜೆಡಿಎಸ್ ಪರ ಪ್ರಚಾರ ಮಂಗಳೂರು(reporterkarnataka.com): ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನತಾ ದಳ ತೀರಾ ಬಡಕಲು ಸ್ಥಿತಿಯಲ್ಲಿರುವ ಹಿನ್ನೆಲೆಯಲ್ಲಿ ಮಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ, ಮಾಜಿ ಶಾಸಕ ಮೊಯ್ದೀನ್ ಬಾವಾ ಅವರ ಪ್ರಚಾರಕ್ಕೆ ಮಾಜಿ ಪ್ರಧಾನಿ, ಜೆಡಿಎಸ್ ಸರ್ವೋಚ್ಚ ನಾಯಕ ಎಚ್.ಡಿ. ದೇವೇಗೌಡ ಫೀಲ್ಡಿಗಿಳಿ... ಬಂಟ್ವಾಳ ಕಾರ್ಮೆಲ್ ಕಾಲೇಜು ಎನ್ನೆಸ್ಸೆಸ್ ಘಟಕದಿಂದ ಮತದಾರರ ಜಾಗೃತಿ ಕಾರ್ಯಕ್ರಮ; ಬೀದಿ ನಾಟಕ ಪ್ರದರ್ಶನ ಚಿತ್ರ/ವರದಿ:ಅನುಷ್ ಪಂಡಿತ್ ಮಂಗಳೂರು ಬಂಟ್ವಾಳ(reporterkarnataka.com):ಮೊಡಂಕಾಪು ಕಾರ್ಮೆಲ್ ಕಾಲೇಜ್ನ ರಾಷ್ಟ್ರೀಯ ಸೇವಾಯೋಜನಾ ಘಟಕ ಮತ್ತು ದಕ್ಷಿಣ ಕನ್ನಡ ಸ್ವೀಪ್ ಸಮಿತಿ ಇದರ ಜಂಟಿ ಆಶ್ರಯದಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ ಮತ್ತು ಮತದಾರರ ಅರಿವು ಜಾಥವನ್ನು ಕೈಕಂಬ ದಿಂದ ಬಿಸಿರೋ... ಮಳೆ ಬಂದ ಖುಷಿಗೆ ರಸ್ತೆ ಮಧ್ಯೆ ಒಂಟಿಯಾಗಿ ಕುಣಿದ ಅಪರಿಚಿತ!: ದಂಗಾದ ನೋಡುಗರು!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಳೆ ಬಂದ ಖುಷಿಗೆ ರಸ್ತೆ ಮಧ್ಯೆಯೇ ವ್ಯಕ್ತಿಯೊಬ್ಬರು ಡ್ಯಾನ್ಸ್ ಮಾಡಿದ ಘಟನೆ ತರೀಕೆರೆ ತಾಲೂಕು ಲಕ್ಕವಳ್ಳಿಯ ಸ್ಟೇಷನ್ ಸರ್ಕಲ್ ನಲ್ಲಿ ಭಾನುವಾರ ನಡೆದಿದೆ. ರಸ್ತೆ ಮಧ್ಯೆ ಕಾರು ನಿಲ್ಲಿಸಿ ಮನಸ್ಸೋ ಇಚ್ಛೆ ಆ ಅಪರಿಚಿತ... « Previous Page 1 …236 237 238 239 240 … 489 Next Page » ಜಾಹೀರಾತು