ಅಮಿತ್ ಶಾ ರೋಡ್ ಶೋಗೆ ಕ್ಷಣಗಣನೆ ಆರಂಭ: ಕಡಲನಗರಿಯ ಕೇಸರಿ ಪಡೆಗೆ ಮತ್ತಷ್ಟು ರಂಗು ಮಂಗಳೂರು(reporterkarnataka.com): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರೋಡ್ ಶೋ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್ ನಡುವೆ ನಗರವನ್ನು ಶೃಂಗಾರ ಮಾಡಲಾಗಿದೆ. ಹಂಪನಕಟ್ಟೆ, ನವಭಾರತ ಸರ್ಕಲ್ ಪ್ರದೇಶ ಕೇಸರಿಮಯವಾಗಿದೆ. ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಭರ್ಜರಿ ಪ್ರಚಾರ ನಡೆಸುತ್ತಿದ್ದು, ಅದರ ಭಾಗ... ಕೃಷ್ಣನಗರಿ ಉಡುಪಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ: ಆದಿ ಉಡುಪಿ ಹೆಲೆಪ್ಯಾಡ್ ನಲ್ಲಿ ಸ್ವಾಗತ ಉಡುಪಿ(reporterkarnataka.com): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೃಷ್ಣನಗರಿ ಉಡುಪಿಗೆ ಶನಿವಾರ ಆಗಮಿಸಿದ್ದಾರೆ. ಮಡಿಕೇರಿಯಿಂದ ಹೆಲಿಕಾಪ್ಟರ್ ಮೂಲಕ ಅವರು ಆದಿ ಉಡುಪಿಯ ಹೆಲಿಪ್ಯಾಡ್ ನಲ್ಲಿ ಬಂದು ಇಳಿದಿದ್ದಾರೆ. ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕೆ. ಸುರೇಶ್ ನಾಯಕ್, ಬಿಜೆಪಿ ಅಭ್ಯರ್ಥಿ ಗ... ಸೂರ್ಯಾಘಾತ: ಚುನಾವಣಾ ಪ್ರಚಾರದ ವೇಳೆ ಕುಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಜಯನಗರ(reporterkarnataka.com): ಚುನಾವಣಾ ಪ್ರಚಾರದ ವೇಳೆ ಸೂರ್ಯಾಘಾತ(ಸನ್ ಸ್ಟ್ರೋಕ್) ದಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಸಿದ ಘಟನೆ ಕೂಡ್ಲಿಗಿಯಲ್ಲಿ ನಡೆದಿದೆ. ಕಾಂಗ್ರೆಸ್ ಅಭ್ಯರ್ಥಿ ಡಾ. ಎನ್. ಟಿ. ಶ್ರೀನಿವಾಸ್ ಅವರ ಪರವಾಗಿ ಪ್ರಚಾರ ಮಾಡಲು ಕೂಡ್ಲಿಗಿಗೆ ಸಿದ್ದರಾಮಯ್ಯ ಅವರು ಹೆಲಿಕ... ಕಡಲನಗರಿಯಲ್ಲಿ ಇಂದು ಸಂಜೆ ಅಮಿತ್ ಶಾ ರೋಡ್ ಶೋ: ಬಿಗಿ ಬಂದೋಬಸ್ತ್; ಸಂಚಾರ ಬದಲಾವಣೆ ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಭರ್ಜರಿ ಪ್ರಚಾರ ನಡೆಸುತ್ತಿದ್ದು, ಅದರ ಭಾಗವಾಗಿ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಇಂದು (ಏ.29) ಮಂಗಳೂರಿನಲ್ಲಿ ಬೃಹತ್ ರೋಡ್ ಶೋ ನಡೆಸಲಿದ್ದು, ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಸಂಚಾರ ವ್ಯವಸ್ಥೆಯಲ್ಲಿಯೂ ಬದಲಾವಣೆ ಮ... ರಾಜ್ಯ ವಿಧಾನಸಭೆ ಚುನಾವಣೆ: ಮತದಾನಕ್ಕೆ ವೇತನ ಸಹಿತ ರಜೆಗೆ ಕಾರ್ಮಿಕ ಆಯುಕ್ತರ ಸೂಚನೆ ಮಂಗಳೂರು(reporterkarnataka.com): ರಾಜ್ಯ ವಿಧಾನ ಸಭೆ ಸಾರ್ವತ್ರಿಕ ಚುನಾವಣೆಯ ಪ್ರಕ್ರಿಯೆಯಲ್ಲಿ ಕೇಂದ್ರ ಚುನಾವಣಾ ಆಯೋಗವು ಮೇ10ರ ಬುಧವಾರ ನಡೆಸಲಿರುವ ಮತದಾನಕ್ಕೆ ವೇತನ ಸಹಿತ ರಜೆ ನೀಡಲು ಸೂಚಿಸಲಾಗಿದೆ. ಈ ದಿನದಂದು ಜಿಲ್ಲೆಯಾದ್ಯಂತ ಎಲ್ಲ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ... ಚುನಾವಣಾ ಪ್ರಚಾರ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ನಾಳೆ ಪುತ್ತೂರು, ವಿಟ್ಲಕ್ಕೆ ಬಂಟ್ವಾಳ(reporterkarnataka.com): ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಕರ್ನಾಟಕ ಚುನಾವಣಾ ಉಸ್ತುವಾರಿ ಅಣ್ಣಾಮಲೈ ಅವರು ಶನಿವಾರ ಬೆಳಗ್ಗೆ 11 ಗಂಟೆಗೆ ಪುತ್ತೂರಿನಲ್ಲಿ ಹಾಗೂ ಸಂಜೆ 6 ಗಂಟೆಗೆ ವಿಟ್ಲದಲ್ಲಿ ಚುನಾವಣಾ ಪ್ರಚಾರ ಸಭೆಗಳಲ್ಲಿ ಭಾಗವಹಿಸಲಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ ಕಡಲನಗರಿ ಮಂಗಳೂರಿಗೆ: ಕ್ಲಾಕ್ ಟವರ್ ನಿಂದ ಗೋವಿಂದ ಪೈ ಸರ್ಕಲ್ ವರೆಗೆ ಬೃಹತ್ ರೋಡ್ ಶೋ ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಭರ್ಜರಿ ಪ್ರಚಾರ ನಡೆಸುತ್ತಿದ್ದು, ಅದರ ಭಾಗವಾಗಿ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಶನಿವಾರ (ಏ.29) ಮಂಗಳೂರಿನಲ್ಲಿ ಬೃಹತ್ ರೋಡ್ ಶೋ ನಡೆಸಲಿದ್ದಾರೆ. ನಗರದ ಪುರಭವನ ಸಮೀಪದ ಕ್ಲಾಕ್ ಟವರ್ನಿಂದ ಕೊಡಿಯಾಲ್ಬೈಲ್ನ ಮಂಜ... ಉಳಿ: ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಮನೆ ಮನೆ ಭೇಟಿ; ಮತಯಾಚನೆ ಬಂಟ್ವಾಳ(reporterkarnataka.com): ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಉಳಿ ಶಕ್ತಿ ಕೇಂದ್ರದಲ್ಲಿ ಕಾರ್ಯಕರ್ತರ ಜೊತೆ ಪ್ರಮುಖ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದರು. ಬಳಿಕ ಕಾರ್ಯಕರ್ತರ ಹಾಗೂ ಮತದಾರರಲ್ಲಿ ಮಾತನಾಡಿದರು. ಈ ಬಾರಿಯ ಚುನಾವಣೆ ಧರ್ಮ ಮತ್ತು... ಸುಳ್ಳು ವದಂತಿಗಳೇ ಬಿಜೆಪಿ ಬಂಡವಾಳ: ಬಂಟ್ವಾಳ ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈ ಬಂಟ್ವಾಳ(reporterkarnataka.com): ಸುಳ್ಳು, ವದಂತಿಗಳೇ ಬಿಜೆಪಿ ಬಂಡವಾಳ. ಆ ಮೂಲಕವೇ ಅಧಿಕಾರದಲ್ಲಿ ಮುಂದುವರಿಯಬಹುದು ಎಂದು ಅದು ಹಗಲು ಕನಸು ಕಾಣುತ್ತಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ರಮಾನಾಥ ರೈ ಹೇಳಿದರು. ಗೋಳ್ತಮಜಲು ವಲಯ ಕಾಂಗ್ರೆಸ್ ಚುನಾವಣಾ ಕಚೇರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ... ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳೂರು(reporterkarnataka.com): ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೆ ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು. ನಗರದ ಹೊರವಲಯದ ವಳಚಿಲ್ ನ ಸಹ್ಯಾದ್ರಿ ಕಾಲೇಜು ಕ್ಯಾಂಪಸ್ ನಲ್ಲಿ ಗುರ... « Previous Page 1 …238 239 240 241 242 … 489 Next Page » ಜಾಹೀರಾತು