ಅಥಣಿಯಲ್ಲಿ ಕಾಂಗ್ರೆಸ್ ಬೃಹತ್ ಶಕ್ತಿ ಪ್ರದರ್ಶನ: ಲಕ್ಷ್ಮಣ ಸವದಿ ನಾಮಪತ್ರಕ್ಕೆ ಜನಸಾಗರ; ಟ್ರಾಫಿಕ್ ಜಾಮ್ ರಾಹುಲ್ ಅಥಣಿ ಬೆಳಗಾವಿ info.reporterlarmataka@gmai.com ಅಥಣಿ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ ಸವದಿ ಮಂಗಳವಾರ ಭಾರೀ ಜನಸ್ತೋಮ ದೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ಅಥಣಿ ತಹಸೀಲ್ದಾರ್ ಕಚೇರಿಗೆ ತೆರಳಿ ಸವದಿ ನಾಮಪತ್ರ ಸಲ್ಲಿಕೆ ಮಾಡಿದರು. ಲಕ್ಷ್ಮಣ್ ಸವದಿ ನಾಮ... ಏ. 20ಕ್ಕೆ ನಾಮಪತ್ರ ಸಲ್ಲಿಕೆ; ದೊಡ್ಡ ಸಂಖ್ಯೆಯಲ್ಲಿ ಬಂದು ಆಶೀರ್ವದಿಸಿ: ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈ ಮನವಿ ಬಂಟ್ವಾಳ(reporterkarnataka.com): ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಏಪ್ರಿಲ್ 20ರಂದು ನಾಮಪತ್ರ ಸಲ್ಲಿಸಲಿದ್ದೇನೆ. ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ದೊಡ್ಡ ಸಂಖ್ಯೆಯಲ್ಲಿ ಬಂದು ಆಶೀರ್ವದಿಸಿ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ವಿನಂತಿಸಿದರು. ಕಾಂಗ್ರೆಸ್ ಬಂಟ್ವಾಳ ವ... ಮಂಗಳೂರು ದಕ್ಷಿಣ ಆಮ್ ಆದ್ಮಿ ಪಾರ್ಟಿ ಅಭ್ಯರ್ಥಿಯಾಗಿ ಸಂತೋಷ್ ಕಾಮತ್ ನಾಳೆ ನಾಮಪತ್ರ ಸಲ್ಲಿಕೆ: ಮಂಗಳಾದೇವಿಯಿಂದ ಪಾದಯಾತ್ರೆ ಮಂಗಳೂರು(reporterkarnataka.com): ಮಂಗಳೂರು ದಕ್ಷಿಣ ವಿಧಾನಸಭೆ ಕ್ಷೇತ್ರದ ಆಮ್ ಆದ್ಮಿ ಪಾರ್ಟಿ(ಎಎಪಿ) ಅಭ್ಯರ್ಥಿ ಸಂತೋಷ್ ಕಾಮತ್ ಅವರು ಏಪ್ರಿಲ್ 19ರಂದು ನಾಮಪತ್ರ ಸಲ್ಲಿಸುವರು. ಏ.19ರಂದು ಬೆಳಗ್ಗೆ 9.30 ಗಂಟೆಗೆ ಮಂಗಳಾದೇವಿ ದೇವಸ್ಥಾನದಿಂದ ಪಾದಯಾತ್ರೆ ಹೊರಟು ಲಾಲ್ ಬಾಗ್ ನ ಮಂಗಳೂರು ಮಹಾನಗರಪಾ... ಮೂಡುಬಿದರೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ನಾಮಪತ್ರ ಸಲ್ಲಿಕೆ: ಮಹಮ್ಮಾಯಿ ದೇವರ ದರ್ಶನ ಪಡೆದು ಮೆರವಣಿಗೆ ಮೂಡುಬಿದಿರೆ(reporterkarnataka.com): ಮೂಡುಬಿದಿರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಸೋಮವಾರ ಸಾವಿರಾರು ಕಾರ್ಯಕರ್ತರು ಹಾಗೂ ಅಭಿಮಾನಿಗಳ ಜತೆ ತೆರಳಿ ನಾಮಪತ್ರ ಸಲ್ಲಿಸಿದರು. ಸೋಮವಾರ ಬೃಹತ್ ಮೆರವಣಿಗೆಯಲ್ಲಿ ಮೂಡುಬಿದರೆ ಆಡಳಿತಸೌಧಕ್ಕೆ ಬಂದು ಚುನಾವಣಾಧಿಕಾರಿ ಮಹೇಶ್ಚಂದ್ರ ಅವರಿಗೆ... ಮಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ನಾಮಪತ್ರ ಸಲ್ಲಿಕೆ: ಭಾರೀ ಜನಸ್ತೋಮದೊಂದಿಗೆ ಪಾದಯಾತ್ರೆ ಮಂಗಳೂರು(reporterkarnataka.com): ಮಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಅವರು ಸಾವಿರಾರು ಕಾರ್ಯಕರ್ತರ ಜತೆ ಸೋಮವಾರ ನಾಮಪತ್ರ ಸಲ್ಲಿಸಿದರು. ಇದಕ್ಕೂ ಮುನ್ನ ಅವರು ನಗರದ ಕುದ್ರೋಳಿ ಗೋಕರ್ಣನಾಥ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪಾದಯಾತ್ರೆ ಮೂಲಕ ಮಂಗಳೂರು ಮಹಾನಗರಪಾಲಿಕೆ ಕಚೇ... ಮಂಗಳೂರು ದಕ್ಷಿಣ ಕಾಂಗ್ರೆಸ್ ಅಭ್ಯರ್ಥಿ ಜೆ. ಆರ್. ಲೋಬೊ ಅವರ ಚುನಾವಣಾ ಕಚೇರಿ ಉದ್ಘಾಟನೆ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಮಂಗಳೂರು ದಕ್ಷಿಣ ಕಾಂಗ್ರೆಸ್ ಅಭ್ಯರ್ಥಿ ಜೆ. ಆರ್. ಲೋಬೊ ಅವರ ನೂತನ ಚುನಾವಣಾ ಕಚೇರಿಯನ್ನು ಸೋಮವಾರ ನಗರದ ಕದ್ರಿ ನಂತೂರು ರಸ್ತೆಯ ಜಿಮ್ಮಿಸ್ ಸೂಪರ್ ಮಾರ್ಕೆಟ್ ಎದುರುಗಡೆಯ ಒರೇನಿಯಾ ವಾಣಿಜ್ಯ ಸಂಕೀರ್ಣದಲ್ಲಿ ಉದ್ಘಾಟಿಸಲಾ... ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ: ಪಾಂಡವರಕಲ್ಲು ಚುನಾವಣಾ ಕಚೇರಿ ಉದ್ಘಾಟಿಸಿ ಮಾಜಿ ಸಚಿವ ರೈ ಬಂಟ್ವಾಳ(reporterkarnataka.com): ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತವಾಗಿದೆ. ಹೀಗಾಗಿ ಕಾಂಗ್ರೆಸ್ ಈಗಾಗಲೇ ಘೋಷಣೆ ಮಾಡಿರುವ ಗ್ಯಾರಂಟಿ ಕೊಡುಗೆಗಳು ಜನತೆಗೆ ಲಭಿಸುವುದು ನಿಶ್ಚಿತ ಎಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈ ಭರವಸೆ ನೀಡ... ಉಡುಪಿ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ನಾಮಪತ್ರ ಸಲ್ಲಿಕೆ: ಕಾಂಗ್ರೆಸ್ ಭವನದಿಂದ ಪಾದಯಾತ್ರೆ ಉಡುಪಿ(reporterkarnataka.com): ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಪ್ರಸಾದ್ ರಾಜ್ ಕಾಂಚನ್ ಅವರು ಇಂದು ಸಾವಿರಾರು ಕಾರ್ಯಕರ್ತರ ಜತೆ ನಾಮಪತ್ರ ಸಲ್ಲಿಸಿದರು. ಸಹಸ್ರಾರು ಸಂಖ್ಯೆಯ ನಾಯಕರು ಹಾಗೂ ಕಾರ್ಯಕರ್ತರೊಂದಿಗೆ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಿಂದ ಪಾದಯಾತ್ರೆಯ ಮೂಲಕ ತಾ... ಬ್ರೈನ್ ಸ್ಟ್ರೋಕ್ ನಿಂದ ಬಳಲುತ್ತಿರುವ ಲಕ್ಷ್ಮಿನಾರಾಯಣರ ಚಿಕಿತ್ಸೆಗೆ ನೆರವಾಗುವಿರಾ? ಮಂಗಳೂರು(reporterkarnataka.com): ಲಕ್ಷ್ಮಿನಾರಾಯಣ ಅವರು ಮಂಗಳೂರು ತಾಲೂಕಿನ ಪುನರೂರು ಗ್ರಾಮದ ನಿವಾಸಿಯಾಗಿದ್ದು ಅವರು ಹಿಂದೆ ರಿಸರ್ವ್ ಪೊಲೀಸ ಇಲಾಖೆಯಲ್ಲಿ ಕಾರ್ಯ ನಿರ್ವಹಿಸಿ ಪ್ರಸಕ್ತ ಅಡುಗೆ ಕೆಲಸ, ಸಭೆ ಸಮಾರಂಭದ ಕಾರ್ಯಕ್ರಮಗಳಲ್ಲಿ ಬಡಿಸುವ ಕೆಲಸ ನಿರ್ವಹಿಸಿ ಆಗಿ ಬದುಕು ಸಾಗಿಸುತ್ತಿದ್ದ... ಬಿಜೆಪಿ ತೊರೆದ ಶೆಟ್ಟರ್ ಇಂದು ಕಾಂಗ್ರೆಸ್ಗೆ ಸೇರ್ಪಡೆ ಬೆಂಗಳೂರು (reporterkarnataka.com) ಬಿಜೆಪಿಯ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಜಗದೀಶ್ ಶೆಟ್ಟರ್ ಅವರು ಬಿಜೆಪಿಯನ್ನು ತೊರೆದು ಕಾಂಗ್ರೆಸ್ಗೆ ಸೇರಲಿದ್ದಾರೆ. ಸೋಮವಾರ ಬೆಳಿಗ್ಗೆ 8.15ಕ್ಕೆ ಶೆಟ್ಟರ್ ಕಾಂಗ್ರೆಸ್ ಪಾಳಯಕ್ಕೆ ಸೇರಲಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸ... « Previous Page 1 …244 245 246 247 248 … 490 Next Page » ಜಾಹೀರಾತು