ತಲ್ವಾರ್ ದಾಳಿ ಯತ್ನ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಮೊದಲ ಪ್ರತಿಕ್ರಿಯೆ ಏನು? ಮಂಗಳೂರು(reporterkarnataka.com): ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ತಲ್ವಾರ್ ದಾಳಿ ಯತ್ನದ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಹಾಗಾದರೆ ಅವರು ಏನು ಹೇಳಿದ್ದಾರೆ ಕೇಳೋಣ ಬನ್ನಿ... ಬೆಂಗಳೂರಿನಿಂದ ಗುರುವಾರ ರಾತ್ರಿ ನಾನು ಮಂಗಳೂರಿಗೆ ಆಗಮಿಸಿ ಬೆಳ್ತಂಗಡಿಗೆ ತೆರಳುತ್ತಿದ್ದ ವೇ... ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಕಾರು ಅಡ್ಡಗಟ್ಟಿ ಜೀವ ಬೆದರಿಕೆ: ತಡರಾತ್ರಿ ನಡೆದ ಘಟನೆ ಬಂಟ್ವಾಳ(reporterkarnataka.com): ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಅಡ್ಡಗಟ್ಟಿ ಮಾರಕಾಯುಧ ತೋರಿಸಿ ಜೀವ ಬೆದರಿಕೆಯೊಡ್ಡಿದ ಘಟನೆ ಫರಂಗಿಪೇಟೆ ಬಳಿ ಗುರುವಾರ ತಡರಾತ್ರಿ ನಡೆದಿದೆ. ಸ್ಕಾರ್ಪಿಯೊ ಕಾರಿನಲ್ಲಿ ಬಂದ ತಂಡವೊಂದು ಶಾಸಕರು ಪ್ರಯಾಣಿಸುತ್ತಿದ್ದ ಕಾರನ್ನು ಅ... ವಿಜಯನಗರ: ದಲಿತರ ಮನೆಗೆ ಹಾಲಿ- ಮಾಜಿ ಮುಖ್ಯಮಂತ್ರಿಗಳು ಭೇಟಿ; ಉಪಹಾರ ಸೇವನೆ ವಿಜಯನಗರ(reporter Karnataka.com): ಜನಸಂಕಲ್ಪ ಯಾತ್ರೆಯ ವೇಳೆ ಜಿಲ್ಲೆಯ ಕಮಲಾಪುರ ಗ್ರಾಮದ ಅಂಬೇಡ್ಕರ್ ಕಾಲೋನಿಯಲ್ಲಿರುವ ದಲಿತ ಕುಟುಂಬದ ಮನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ ನೀಡಿ ಉಪಹಾರ ಸವಿದರು. ಹಿರಾಳ ಕೊಲ್ಲಾರಪ್ಪ ಅವರ ಮನೆಗೆ ತೆರ... ಶಾಸಕ ಶ್ರೀಮಂತ್ ಪಾಟೀಲ್ ಆಪ್ತರಿಂದ ಹಲ್ಲೆ, ಜೀವ ಬೆದರಿಕೆ: ಬಂದೇನವಾಜ್ ಮುಲ್ಲಾ ಆರೋಪ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕಾಗವಾಡ ಶಾಸಕ ಶ್ರೀಮಂತ್ ಪಾಟೀಲ ಆಪ್ತರು ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದ ಬಂದೇನವಾಜ್ ಮುಲ್ಲಾ ಎಂಬವರ ಮೇಲೆ ಕಳೆದ 6ನೇ ತಾರೀಕು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಶಾಸಕರ ಪಿ.ಎ. ರಾಜು ಮಾನೆ ಅವರು ಜೀವ ಬೆದರಿಕೆ ಹಾಕುತ್ತಿ... ಸುಳ್ಳು ಪ್ರಮಾಣ ಪತ್ರ ಪ್ರಕರಣ: ಚಿಕ್ಕಪೇಟೆ ಬಿಜೆಪಿ ಶಾಸಕ ಗರುಡಾಚಾರ್ ಗೆ ಜೈಲು ಶಿಕ್ಷೆ ಬೆಂಗಳೂರು(reporterkarnataka.com): ಸುಳ್ಳು ಪ್ರಮಾಣ ಪತ್ರ ನೀಡಿದ ಪ ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಉದಯ್ ಗರುಡಾಚಾರ್ ಅವರಿಗೆ ಬೆಂಗಳೂರಿನ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ. ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್, ಉದಯ್ ಗರುಡಾಚಾರ್ಗೆ 6 ತಿಂಗಳು ಜೈಲು ಹಾಗೂ 10 ಸಾವಿರ ದಂಡ ವಿಧಿ... ಹಿಜಾಬ್ ವಿವಾದ: ಉಡುಪಿ ಜಿಲ್ಲೆಯಾದ್ಯಂತ ಹಲವು ಕಾಲೇಜುಗಳಿಗೆ ಪೊಲೀಸ್ ಬಂದೋಬಸ್ತ್ ಉಡುಪಿ(reporterkarnataka.com); ಹಿಜಾಬ್ ವಿವಾದಕ್ಕೆ ಸಂಬಂಧಿಸಿ ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಹಲವು ಕಾಲೇಜುಗಳಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ವಿವಾದದ ಕೇಂದ್ರಬಿಂದು ಆಗಿರುವ ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಉಡುಪಿ ಅಜ್ಜರಕ... ಕರೋಕಿ ಇಲ್ಲದ ಲೈವ್ ಆರ್ಕೆಸ್ಟ್ರಾ: ಮಲೆನಾಡಿನ ಅಂಧ ಗಾಯಕರಿಗೆ ಕಡಲನಗರಿ ಫಿದಾ! ಅಶೋಕ್ ಕಲ್ಲಡ್ಕ ಮಂಗಳೂರು info.reporterkarnataka@gmail.com ಅದೊಂದು ಲೈವ್ ಆರ್ಕೆಸ್ಟ್ರಾ... ಕ್ಯಾಸೆಟ್ ಇಲ್ಲ, ಕರೋಕಿ ಇಲ್ಲ. ಆಧುನಿಕ ಸಂಗೀತ ಸಲಕರಣೆಗಳಿಲ್ಲ. ಕೀ ಬೋರ್ಡ್ ಬಿಟ್ಟರೆ ಎಲ್ಲ ಸಾಂಪ್ರದಾಯಿಕ ಸಂಗೀತ ಸಾಧನ ಬಳಸಿ ರಸಮಂಜರಿ ಉಣ ಬಡಿಸಲಾಗುತ್ತಿತ್ತು. ಹಾಗೆಂತ ಸೆಲೆಬ್ರಿಟಿ ಗಳು, ಮರ... ಭೂಮಿ ಕಳೆದುಕೊಂಡ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವಲ್ಲಿ ಪಾಲಿಕೆ ವಿಫಲ: ಆಯುಕ್ತರ ಕಚೇರಿ ಜಪ್ತಿಗೆ ಕೋರ್ಟ್ ಆದೇಶ ಮಂಗಳೂರು(reporterkarnataka.com): ಉದ್ದೇಶಿತ ಪಂಪ್ ವೆಲ್ ಖಾಸಗಿ ಬಸ್ ನಿಲ್ಧಾಣಕ್ಕೆ ಸ್ವಾಧೀನಪಡಿಸಿಕೊಂಡ 7 ಎಕರೆ ಭೂಮಿಯ ಸಂತ್ರಸ್ತರಿಗೆ ಸರಿಯಾದ ಪರಿಹಾರ ನೀಡುವಲ್ಲಿ ಮಂಗಳೂರು ಮಹಾನಗರಪಾಲಿಕೆ ವಿಫಲವಾದ ಹಿನ್ನೆಲೆಯಲ್ಲಿ ಕಮಿಷನರ್ ಕಚೇರಿ ಜಪ್ತಿ ಮಾಡಲು ಕೋರ್ಟ್ ಆದೇಶ ನೀಡಿದೆ. ನ್ಯಾಯಾಲಯದ ಸಿಬ್... ಸಮುದ್ರದಲ್ಲಿರುವ ಜೀವವೈವಿಧ್ಯಗಳ ರಕ್ಷಣೆ: ಬೆಂಗಳೂರಿನ ಗೆಳತಿಯರಿಂದ ಕರಾವಳಿಯಲ್ಲಿ ಬೈಕ್ ರೈಡ್! ಉಡುಪಿ(reporter Karnataka.com): ಶಾಂತಿಗಾಗಿ, ಸೌಹಾರ್ದತೆಗಾಗಿ, ಪರಿಸರಕ್ಕಾಗಿ ಆಗಾಗ ಬೈಕ್ ಯಾತ್ರೆ ನಡೆಸುವುದನ್ನು ನಾವು ಕೇಳಿದ್ದೇವೆ. ಆದರೆ ಬೆಂಗಳೂರಿನ ಇಬ್ಬರು ಮಹಿಳೆಯರು ಸಮುದ್ರದಲ್ಲಿರುವ ಜೀವವೈವಿಧ್ಯಗಳ ರಕ್ಷಣೆಗಾಗಿ ಕರಾವಳಿಯಲ್ಲಿ ಬೈಕ್ ಸಂಚಾರ ಆರಂಭಿಸಿದ್ದಾರೆ. ಸ್ವಾತಿ ಮತ್ತು ಅನಿತಾ ಅವ... ಪೇಜಾವರ ಶ್ರೀಗಳಿಂದ ಮಾಜಿ ಉಪ ಪ್ರಧಾನಿ ಅಡ್ವಾಣಿ ಭೇಟಿ: ಶ್ರೀಕೃಷ್ಣನ ಗಂಧ ಪ್ರಸಾದ, ಸ್ಮರಣಿಕೆ ಅರ್ಪಣೆ ಹೊಸದಿಲ್ಲಿ(reporterkarnataka.com); ಉಡುಪಿ ಪೇಜಾವರ ಮಠಾಧೀಶಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಬುಧವಾರ ದೆಹಲಿಯಲ್ಲಿ ಮಾಜಿ ಉಪ ಪ್ರಧಾನಿ ಬಿಜೆಪಿ ಹಿರಿಯ ಧುರೀಣ ಎಲ್. ಕೆ. ಅಡ್ವಾಣಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದರು. ಅಡ್ವಾಣಿಯವರೊಂದಿಗೆ ಉಭಯಕುಶಲೋಪರಿ ನಡೆಸಿ ಅವರಿಗೆ ದೀರ್ಘ... « Previous Page 1 …245 246 247 248 249 … 429 Next Page » ಜಾಹೀರಾತು