2022- 23ನೇ ವಿತ್ತೀಯ ವರ್ಷದಲ್ಲಿ ಎಂಸಿಸಿ ಬ್ಯಾಂಕಿಗೆ 12.20 ಕೋಟಿ ರೂ. ದಾಖಲೆ ಲಾಭ: ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 16 ಶಾಖೆಗಳನ್ನು ಹೊಂದಿರುವ ಎಂಸಿಸಿ ಬ್ಯಾಂಕ್ ಲಿಮಿಟೆಡ್ 2022- 23ನೇ ವಿತ್ತೀಯ ವರ್ಷದಲ್ಲಿ 12.20 ಕೋಟಿ ರೂ. ದಾಖಲೆ ಲಾಭವನ್ನು ಪಡೆದಿದೆ ಎಂದು ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಹೇಳಿದರು. ಬುಧವಾರ ನಗರದಲ್ಲಿ ಪತ್... ರಾಜಧರ್ಮ ರಾಜಕಾರಣ ಮೂಲಕ ಜನಪರ ಆಡಳಿತ ನೀಡಿದ್ದೇನೆ: ಶಾಸಕ ರಾಜೇಶ್ ನಾಯ್ಕ್ ಬಂಟ್ವಾಳ(reporterksrnataka.com): ಐದು ವರ್ಷಗಳ ಕಾಲ ಶಾಸಕನಾಗಿ ಆಯ್ಕೆಯಾಗಲು ಕಾರಣರಾದ ಕ್ಷೇತ್ರದ ಜನತೆಗೆ ಧನ್ಯವಾದ ನೀಡಿ , ಮುಂದಿನ ಅವಧಿಯಲ್ಲಿ ಬಿಜೆಪಿಯ ಶಾಸಕರೇ ಆಯ್ಕೆಯಾಗುವ ದೃಷ್ಟಿಯಿಂದ ಹಿರಿಯರ ಮತದಾರರ, ಕಾರ್ಯಕರ್ತರ ಆಶೀರ್ವಾದ ಪಡೆಯಲು ನಿಮ್ಮ ಮನೆ ಬಾಗಿಲಿಗೆ ಬಂದಿದ್ದೇನೆ. ನೀವು ನನ್ನ ಜ... ಕರಾವಳಿಯಲ್ಲಿ ಬೊಮ್ಮಾಯಿ ಎಕ್ಸ್ ಪ್ರೆಸ್: ಸಾಲು ಸಾಲು ದೇಗುಲಗಳ ಭೇಟಿ; ಕಡಲನಗರಿಯಲ್ಲಿ ಮಂಗಳಾಂಬೆಯ ದರ್ಶನ, ಗರೋಡಿಯಲ್ಲಿ ವಿಶೇಷ ಪೂಜೆ ಮಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಕಡಲನಗರಿ ಮಂಗಳೂರಿನ ದೇಗುಲಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಮಂಗಳಾದೇವಿ ದೇವಾಲಯ, ಕದ್ರಿ ದೇಗುಲ ಹಾಗೂ ಗರೋಡಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ... ಬಿ.ಸಿ.ರೋಡ್: ಬಂಟ್ವಾಳ ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈ ಅವರ ನೂತನ ಚುನಾವಣಾ ಕಚೇರಿ ಉದ್ಘಾಟನೆ ಬಂಟ್ವಾಳ(reporterkarnataka.com): ಮಾಜಿ ಸಚಿವ ಬಿ. ರಮಾನಾಥ ರೈ ಅವರ ನೂತನ ಚುನಾವಣಾ ಕಚೇರಿಯ ಉದ್ಘಾಟನೆ ಬಿ.ಸಿ.ರೋಡಿನ ಧನಲಕ್ಷ್ಮೀ ಕಾಂಪ್ಲೆಕ್ಸ್ ನಲ್ಲಿ ಬುಧವಾರ ನಡೆಯಿತು. ಬಂಟ್ವಾಳ ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈ ಅವರ ಸಮ್ಮುಖದಲ್ಲಿ ಉದ್ಘಾಟನೆ ... ಬಿಜೆಪಿ ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ಲಕ್ಷ್ಮಣ ಸವದಿ ರಾಜೀನಾಮೆ ಬಿಜೆಪಿ ಟಿಕೆಟ್ ಮಿಸ್: ಗಳಗಳನೆ ಅತ್ತ ಮಾಜಿ ಡಿಸಿಎಂ ಲಕ್ಷ್ಮಣ ಸವದಿ; ಮಂಜುನಾಥನ ಸನ್ನಧಿಗೆ ಆಣೆ, ಪ್ರಮಾಣಕ್ಕೆ ಆಹ್ವಾನ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬಿಜೆಪಿ ಸರಕಾರ ರಚನೆಯಲ್ಲಿ ಶಾಸಕ ಮಹೇಶ್ ಕುಮಠಳ್ಳಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ವಿಚಾರದಲ್ಲಿ ಅಥಣಿಯಲ್ಲಿ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಕಣ್ಣಿರು ಹಾಕಿದ್ದಾರೆ. ಬರೇ ಕಣ್ಣೀರು ಮ... ವೈಜ್ಞಾನಿಕ ಮನೋಭಾವನೆ ಬೆಳೆಸಲು ಭಾರತದುದ್ದಕ್ಕೂ ಪ್ರವಾಸ: ವಿಚಾರವಾದಿ ಹರೀಂದರ್ ಲಾಲಿ ಮಂಗಳೂರು(reporterkarnataka.com): ಪ್ರಸಕ್ತ ಕಾಲಘಟ್ಟದಲ್ಲಿ ನಮ್ಮನ್ನಾಳುವ ಸರಕಾರಗಳು ದೇಶದ ಸಂವಿಧಾನದ ಆಶಯಗಳಲ್ಲೊಂದಾದ ಆರ್ಟಿಕಲ್ 51A(h) ವೈಜ್ಞಾನಿಕ ಮನೋಭಾವನೆ ಬೆಳೆಸುವ ಕಾರ್ಯಕ್ರಮಗಳನ್ನು ಉತ್ತೇಜಿಸುವ ಬದಲಾಗಿ ಮೂಡನಂಬಿಕೆಗಳನ್ನೇ ಅನಾಚಾರಗಳನ್ನೇ ಮಾತ್ರವಲ್ಲ ಒಟ್ಟು ದೇಶದ ಸಂವಿಧಾನದ ಎಲ್ಲಾ ಆಶಯ... ಚಿಕ್ಕಮಗಳೂರು ಜಿಲ್ಲೆ: ಸಿ.ಟಿ. ರವಿ, ಜೀವರಾಜ್, ಡಿ.ಎಸ್. ಸುರೇಶ್, ಬೆಳ್ಳಿ ಪ್ರಕಾಶ್ ಗೆ ಬಿಜೆಪಿ ಟಿಕೆಟ್; ಮೂಡಿಗೆರೆ ಪೆಂಡಿಂಗ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.ಕಾಂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೂರು ಹಾಲಿ ಬಿಜೆಪಿ ಶಾಸಕರಿಗೆ ಟಿಕೆಟ್ ನೀಡಲಾಗಿದೆ. ಚಿಕ್ಕಮಗಳೂರು - ಸಿ.ಟಿ.ರವಿ, ತರೀಕೆರೆ- ಡಿ.ಎಸ್.ಸುರೇಶ್, ಕಡೂರು-ಬೆಳ್ಳಿ ಪ್ರಕಾಶ್ ಗೆ ಟಿಕೆಟ್ ದೊರೆತಿದೆ.ಬಿಜೆಪಿ ಮೊದಲ ಪಟ್ಟಿಯಲ... ಮಾನಹಾನಿಕರ ಸುದ್ದಿ, ಫೋಟೋ ಪ್ರಕಟಿಸದಂತೆ ಕೋರ್ಟ್ ನಿಂದ ತಡೆಯಾಜ್ಞೆ ತಂದ ಮೂಡುಬಿದರೆ ಶಾಸಕ ಉಮಾನಾಥ ಕೋಟ್ಯಾನ್ ಮೂಡುಬಿದರೆ(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಗೆ ಟಿಕೆಟ್ ಘೋಷಣೆಯಾಗುವ ಮುನ್ನವೇ ಶಾಸಕ ಉಮಾನಾಥ ಕೋಟ್ಯಾನ್ ಅವರು ತನ್ನ ಕುರಿತು ಮಾನಹಾನಿಕರ ಸುದ್ದಿ ಪ್ರಕಟಿಸದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಪುತ್ತೂರು ಶಾಸಕರದೆನ್ನಲಾದ ಫೋಟೋಗಳು ವೈರಲ್ ಆದ ಬೆನ್ನಲ್ಲೇ ಬಿಜೆಪಿಯ ಮ... ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಕುಟುಂಬ ರಾಜಕೀಯದ ವಾಸನೆ: ಪ್ರಧಾನಿ ಮೋದಿ ಗರಂ?; ರಾಜ್ಯ ನಾಯಕರುಗಳಿಗೆ ತರಾಟೆ? ಹೊಸದಿಲ್ಲಿ(reporterkarnataka.com): ಪ್ರಮುಖ ಪ್ರತಿಪಕ್ಷವಾದ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಎರಡೆರಡು ಪಟ್ಟಿಯನ್ನು ಬಿಡುಗಡೆಗೊಳಿಸಿದರೂ ಆಡಳಿತರೂಢ ಬಿಜೆಪಿ ತನ್ನ ಅಭ್ಯರ್ಥಿಗಳ ಯಾವುದೇ ಪಟ್ಟಿಯನ್ನು ಇದುವರೆಗೆ ಬಿಡುಗಡೆ ಮಾಡಿಲ್ಲ. ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಕುಟುಂಬ ರಾಜಕೀಯದ ಜಾಡನ್ನು ಪತ್... « Previous Page 1 …246 247 248 249 250 … 489 Next Page » ಜಾಹೀರಾತು