ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಪೊಲೀಸ್ ಕಮಿಷನರ್ ನೇತೃತ್ವದಲ್ಲಿ ದಿಢೀರ್ ದಾಳಿ: ಒಂದೂವರೆ ತಾಸು ತಪಾಸಣೆ; ಬೀಡಿ, ಸಿಗರೇಟ್ ಮಾತ್ರ ಪತ್ತೆ ಮಂಗಳೂರು(reporterkarnataka.com):ರಾಜ್ಯ ವಿಧಾನ ಸಭೆಯ ಚುನಾವಣೆಯ ಹಿನ್ನಲೆಯಲ್ಲಿ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸುವ ದೃಷ್ಟಿಯಿಂದ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ನೇತೃತ್ವದಲ್ಲಿ ಪೊಲೀಸರ ತಂಡ ನಗರದ ಜಿಲ್ಲಾ ಕಾರಾಗೃಹಕ್ಕೆ ದಾಳಿ ನಡೆಸಿ ತಪಾಸಣೆ ನಡೆಸಿತು. ಹಿರಿಯ ಅಧಿಕಾರಿಗಳು ಸ... ಬಸ್ ಸ್ಟಾಂಡ್ ಯಾಕೆ ಬೇಕು? ಏರ್ ಪೋರ್ಟ್ ಇದ್ರೆ ಸಾಕು!!: 30 ವರ್ಷಗಳಲ್ಲಿ ಒಂದು ಸರ್ವಿಸ್ ಬಸ್ ಸ್ಟಾಂಡ್ ಕಟ್ಟುವ ಯೋಗ್ಯತೆ ಇಲ್ಲದ ಸರಕಾರ, ಜನ... ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಆ 30 ವರ್ಷಗಳ ಅವಧಿಯಲ್ಲಿ ಕೇಂದ್ರ ಹಾಗೂ ರಾಜ್ಯದಲ್ಲಿ ಹಲವು ಸರಕಾರಗಳು ಬಂದು ಹೋಗಿವೆ. ಮಂಗಳೂರು ನಗರ ವ್ಯಾಪ್ತಿಯಲ್ಲಿ ಹಲವು ಶಾಸಕರು ಬಂದು ಹೋಗಿದ್ದಾರೆ. ಸಾರಿಗೆ ಇಲಾಖೆ ಹಲವು ಸಚಿವರುಗಳನ್ನು ಕಂಡಿದೆ... ಮಂಗಳೂರು ಕಮಿಷನರೇಟ್: ಟ್ರಾಫಿಕ್ ನಿಯಮ ಉಲ್ಲಂಘನೆ ಪ್ರಕರಣ; 3 ತಿಂಗಳ ಅವಧಿಯಲ್ಲಿ 29 ಮಂದಿಯ ಡ್ರೈವಿಂಗ್ ಲೈಸೆನ್ಸ್ ಅಮಾನತು ಮಂಗಳೂರು(reporter Karnataka.com); ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ರಸ್ತೆ ನಿಯಮ ಉಲ್ಲಂಘನೆ ಸಂಬಂಧಿಸಿದಂತೆ ಕಳೆದ 3 ತಿಂಗಳ ಅವಧಿಯಲ್ಲಿ 29 ಮಂದಿಯ ಡ್ರೈವಿಂಗ್ ಲೈನ್ಸೆನ್ಸ್ ಅಮಾನತು ಮಾಡಲಾಗಿದೆ. ಕಮಿಷನರೇಟ್ ವ್ಯಾಪ್ತಿಯ ವಿವಿಧ ಕಡೆಗಳಲ್ಲಿ ಟ್ರಾಫಿಕ್ ಪೊಲೀಸರು ಕಾರ್ಯಾಚರಣೆ ನಡೆಸಿ 29 ಮಂದ... ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ: ಫ್ಲೈಯಿಂಗ್ ಸ್ಕ್ವಾಡ್ ನಿಂದ ಮಂಗಳೂರಿನಲ್ಲಿ ತೀವ್ರ ಕಾರ್ಯಾಚರಣೆ ಮಂಗಳೂರು(reporterkarnataka.com): ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ತೀವ್ರಗೊಂಡಿದ್ದು, ನಗ, ನಗದು ಸಾಗಾಟ ಹಾಗೂ ವಾಹನಗಳ ಮೇಲೆ ರಾಜಕೀಯ ಪಕ್ಷಗಳ ಪ್ರಚಾರದ ಪೋಸ್ಟರ್ ಗಳ ಪ್ರದರ್ಶನದ ಮೇಲೆ ತೀವ್ರ ನಿಗಾ ಇಡಲಾಗಿದೆ.... ನೀತಿ ಸಂಹಿತೆ ಉಲ್ಲಂಘನೆಗೆ ಆಸ್ಪದ ನೀಡಬೇಡಿ: ಮಾಲ್, ಹಾಲ್ ಮಾಲೀಕರಿಗೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು(reporter Karnataka.com): ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಜಿಲ್ಲೆಯ ಮಾಲ್ಗಳು, ಮದುವೆ ಮಂಟಪಗಳು, ಸಭಾಭವನಗಳು, ಚಲನ ಮಂದಿರಗಳ ಮಾಲೀಕರು ಜಿಲ್ಲಾಡಳಿತದೊಂದಿಗೆ ಕೈಜೋಡಿಸುವಂತೆ ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಕರೆ ನೀಡಿದರು. ಅ... ಕೂಡ್ಲಿಗಿ ಹಾಗೂ ಕುಪ್ಪನಕೇರಿ: ಶ್ರೀಆಂಜನೇಯ ರಥೋತ್ಸವ; ಲಿಂಗದೀಕ್ಷೆ, ಲಿಂಗಧಾರಣೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ರಾಮನವಮಿ ಪ್ರಯುಕ್ತ, ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ಶ್ರೀಕೊತ್ತಲಾಂಜನೇಯ ರಥೋತ್ಸವ ಜರುಗಿತು. ಕೂಡ್ಲಿಗಿ ಪಟ್ಟಣ ಸೇರಿದಂತೆ, ನೆರೆಹೊರೆ ಗ್ರಾಮಗಳಿಂದ ಆಗಮಿಸಿದ್ದರು. ಅಸಂಖ್ಯಾತ ಭಕ್ತರು ರಥೋತ್ಸವದಲ್ಲಿ ಭಾಗ... ಕೊಟ್ಟಿಗೆಹಾರ: ಫಾರ್ಚುನರ್ ಕಾರಿನಲ್ಲಿ ಸಾಗಿಸುತ್ತಿದ್ದ 2.50 ಲಕ್ಷ ರೂ. ವಶ; ಧರ್ಮಸ್ಥಳ, ಕಟೀಲ್ ಹುಂಡಿಗೆ ಹಾಕಲು ತಂದಿದ್ದ ಹಣ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ಪೊಲೀಸರ ತಪಾಸಣೆ ವೇಳೆ ಕಾರಿನಲ್ಲಿ 2.50 ಲಕ್ಷ ಹಣ ಪತ್ತೆಯಾಗಿದೆ. ಫಾರ್ಚುನರ್ ವಾಹನದಲ್ಲಿ ಬಂದಿದ್ದ ಪಾವಗಡ ಮೂ... ಮೂಡುಬಿದರೆ ಕ್ಷೇತ್ರ: ಕಾಂಗ್ರೆಸ್- ಬಿಜೆಪಿ- ಎಎಪಿ ನಡುವೆ ತ್ರಿಕೋನ ಸ್ಪರ್ಧೆ ಸಾಧ್ಯತೆ; ವಿಜಯನಾಥ ವಿಠಲ ಶೆಟ್ಟಿ ಮೊದಲ ಬಾರಿ ಕಣಕ್ಕೆ ಮೂಡುಬಿದರೆ(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಗೆ ಕೌಂಟ್ ಡೌನ್ ಶುರುವಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಎರಡು ಪ್ರಬಲ ರಾಜಕೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿಗೆ ಪರ್ಯಾಯವಾಗಿ ಹೊಸ ರಾಜಕೀಯ ಶಕ್ತಿ ಹೊರಹೊಮ್ಮಿದೆ. ಜನತಾ ದಳ ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವ ಪರಿಸ್ಥಿತಿಯಲ್ಲಿ... ಸೋಲಿಸುವ ತಂತ್ರ: ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸದಂತೆ ವಿಜಯೇಂದ್ರಗೆ ವೀರಶೈವ ಲಿಂಗಾಯತ ಸಮಾಜದ ಯುವ ನಾಯಕ ಮನವಿ ಮೈಸೂರು(reporterkarnataka.com): 2023ರ ಸಾರ್ವತ್ರಿಕ ವಿಧಾನ ಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರು ವರುಣಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸದಂತೆ ವೀರಶೈವ ಲಿಂಗಾಯತ ಸಮಾಜದ ಯುವ ನಾಯಕ ತೇಜಸ್ವಿ ನಾಗಲಿಂಗ ಸ್ವಾಮಿ ಮನವಿ ಮಾಡಿದ್ದಾರೆ. ಕಳೆದ... ಸ್ಟೇಟ್ ಬ್ಯಾಂಕ್ ಬಳಿಯ ಸಿಟಿ ಬಸ್ ತಂಗುದಾಣ ನಾಳೆಯಿಂದ ಸರ್ವಿಸ್ ಬಸ್ ನಿಲ್ದಾಣಕ್ಕೆ ಸ್ಥಳಾಂತರ: ಖಾಸಗಿ ಬಸ್ ಮಾಲೀಕರ ಸಂಘ ಜತೆ ಪೊಲೀಸ್ ಇಲಾಖ... ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ನಗರದ ಸ್ಟೇಟ್ ಬ್ಯಾಂಕ್ ಪ್ರದೇಶದಲ್ಲಿ ವಾಹನ ದಟ್ಟಣೆ ತಪ್ಪಿಸಲು, ಅಪಘಾತ ನಿಯಂತ್ರಿಸಲು ಹಾಗೂ ಖಾಸಗಿ ಬಸ್ ಚಾಲಕರ ನಿರ್ಲಕ್ಷ್ಯ ಚಾಲನೆಯನ್ನು ತಡೆಯುವ ನಿಟ್ಟಿನಲ್ಲಿ ಸಿಟಿ ಬಸ್ ನಿಲ್ದಾಣವನ್ನು ಪ್ರಾಯೋಗಿಕ ನೆಲೆಯಲ್ಲಿ ನಾಳೆಯಿಂದ(ಏ... « Previous Page 1 …250 251 252 253 254 … 489 Next Page » ಜಾಹೀರಾತು