ಬಿಜೆಪಿ ಕೀಳು ರಾಜಕೀಯ ನಿಲ್ಲಿಸಲಿ, ನೆಟ್ಟಾರ್ ಪತ್ನಿ ಜತೆ ಕಾಂಗ್ರೆಸ್ ಮಾತುಕತೆ ನಡೆಸಿದೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಮಂಗಳೂರು(reporterkarnataka.com): ಹತ್ಯೆಗೀಡಾದ ಪ್ರವೀಣ್ ನೆಟ್ಟಾರ್ ಪತ್ನಿಯ ಉದ್ಯೋಗದ ಬಗ್ಗೆ ಬಿಜೆಪಿಯವರು ಕೀಳುಮಟ್ಟದ ರಾಜಕೀಯ, ನಾಟಕ ಮಾಡುವುದನ್ನು ನಿಲ್ಲಿಸಲಿ. ಇವರ ಇಂತಹ ಕಪಟ ನಾಟಕ ಸಾಮಾನ್ಯ ಜನತೆಗೆ ಈಗಾಗಲೇ ತಿಳಿದಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಹೇಳಿದ್ದಾರೆ. ಪ... ಅಥಣಿ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಭ್ರಷ್ಟಾಚಾರ, ಲಂಚಾವತಾರ: ರೈತ ಮುಖಂಡರಿಂದ ವಿರೋಧ; ಹೋರಾಟದ ಎಚ್ಚರಿಕೆ ರಾಹುಲ್ ಅಥಣಿ ಬೆಳಗಾವಿ info.reporterkarnataka e-mail.com ಬೆಳಗಾವಿ ಜಿಲ್ಲೆಯ ಅಥಣಿ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಭಾರೀ ಭ್ರಷ್ಡಾಚಾರದ ಆರೋಪ ಕೇಳಿ ಬರುತ್ತಿದೆ. ಇಲ್ಲಿ ಪ್ರತಿಯೊಂದು ಕೆಲಸಕ್ಕೂ 10ರಿಂದ 15 ಸಾವಿರ ಲಂಚ ಕೇಳುವುದು ಮಾಮೂಲಿಯಾಗಿ ಹೋಗಿದೆ ಎಂದು ಜನರು ಆಡಿಕೊಳ್ಳುತ್ತಿದ್ದಾ... ಸ್ಪೀಕರ್ ಕುರಿತು ಅವಹೇಳನಕಾರಿ ಪೋಸ್ಟ್: ಶ್ರೀರಾಮ ಸೇನೆ ಮುಖಂಡನ ವಿರುದ್ಧ ಪೊಲೀಸರಿಗೆ ದೂರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸಂವಿಧಾನಿಕ ಹುದ್ದೆಯಾದ ಸ್ಪೀಕರ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿಯ ವಿರುದ್ಧ ದೂರು ನೀಡಲಾಗಿದೆ. ಚಿಕ್ಕಮಗಳೂರು ನಗರದಲ್ಲಿ ಘಟನೆ ನಡೆದಿದೆ. ಶ್ರೀರಾಮಸೇನೆ ಮುಖಂಡ ಪ್ರೀತೇಶ್ ವಿರು... ಬಿಜೆಪಿ ಸರಕಾರದ ಎಲ್ಲ ತಾತ್ಕಾಲಿಕ ನೇಮಕಾತಿ ರದ್ದು: ಹತ್ಯೆಗೀಡಾದ ಪ್ರವೀಣ್ ನೆಟ್ಟಾರ್ ಪತ್ನಿಯ ನೌಕರಿಗೂ ಕುತ್ತು ಬೆಂಗಳೂರು(reporterkarnataka.com): ಹಿಂದಿನ ಬಿಜೆಪಿ ಸರಕಾರ ಮಾಡಿದ ಎಲ್ಲ ತಾತ್ಕಾಲಿಕ ನೇಮಕಾತಿಗಳನ್ನು ನೂತನ ಕಾಂಗ್ರೆಸ್ ಸರಕಾರ ರದ್ದುಪಡಿಸಿದ್ದು, ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪತ್ನಿಗೆ ಅನುಕಂಪದ ಆಧಾರದ ಮೇಲೆ ನೀಡಿದ್ದ ನೌಕರಿಗೆ ಕುತ್ತು ಬಂದಿದೆ. ಮುಖ್ಯಮಂತ್ರಿಗಳ ವಿ... ಉಚ್ಚಿಲ: ಕಡಲ್ಕೊರೆತಕ್ಕೀಡಾಗುವ ಪ್ರದೇಶಕ್ಕೆ ಸ್ಪೀಕರ್ ಯು.ಟಿ. ಖಾದರ್ ಭೇಟಿ: ಕ್ರಮಕ್ಕೆ ಸೂಚನೆ ಮಂಗಳೂರು(reporterkarnataka.com): ಉಚ್ಚಿಲ ಬಟ್ಟಂಪಾಡಿಯಲ್ಲಿ ಪ್ರತಿವರ್ಷ ಕಡಲ್ಕೊರೆತಕ್ಕೀಡಾಗುವ ಪ್ರದೇಶಕ್ಕೆ ವಿಧಾನಸಭೆ ಸ್ಪೀಕರ್ ಯು. ಟಿ. ಖಾದರ್ ಭೇಟಿ ನೀಡಲಿದ್ದು, ಕಡಲ್ಕೊರೆತ ಕ್ಕೆ ಸಂಬಂಧಿಸಿದಂತೆ ಕೈ ಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚೆ ನಡೆಸಿದರು. ಜಿಲ್ಲಾಧ... ಕೋಚಿಂಗ್ ಸೆಂಟರ್ ಗಳಿಗೆ ನೋಂದಣಿ ಕಡ್ಡಾಯ: 25 ಸಾವಿರ ರೂ. ನೋಂದಣಿ ಶುಲ್ಕ ಮಂಗಳೂರು(reporterkarnataka.com):- ಕರ್ನಾಟಕ ಟ್ಯುಟೋರಿಯಲ್ ಇನ್ಸ್ಟಿಟ್ಯೂಷನ್ಸ್ (ನೋಂದಣಿ ಮತ್ತು ನಿಯಂತ್ರಣ) ನಿಯಮಗಳು 2001ರಡಿ ಕೋಚಿಂಗ್ ಸೆಂಟರ್ ಗಳನ್ನು ನೋಂದಾಯಿಸಿಕೊಳ್ಳುವ ಮತ್ತು ಕೋಚಿಂಗ್ ಸೆಂಟರ್ ಗಳನ್ನು ನಡೆಸುತ್ತಿರುವ ಹಾಗೂ ನಡೆಸಲು ಉದ್ದೇಶಿಸಿದ ಸಂಸ್ಥೆಗಳು ಕೋಚಿಂಗ್ ಸೆಂಟರ್ ತೆರೆಯಲು... ಮೀನುಪ್ರಿಯರಿಗೆ ಕಹಿ ಸುದ್ದಿ: ಕರಾವಳಿಯಲ್ಲಿ ಜೂನ್ 1ರಿಂದ 61 ದಿನಗಳ ಕಾಲ ನೋ ಫಿಶಿಂಗ್ ಮಂಗಳೂರು(reporterkarnataka.com): ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು ಅಥವಾ ಸಾಧನಗಳನ್ನು ಉಪಯೋಗಿಸಿ ಎಲ್ಲಾ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮಥ್ರ್ಯಕ್ಕಿಂತ ಮೇಲ್ಪಟ್ಟ ಮೋಟಾರೀಕೃತ ದೋಣಿ ಹಾಗೂ ಸಾಂಪ್ರದಾಯಿಕ ದೋಣಿಗಳ ಮೂಲಕ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ... ಷರತ್ತುಗಳಿಲ್ಲದೆ ಗ್ಯಾರಂಟಿಗಳನ್ನು ಈಡೇರಿಸಿ: ಕಾಂಗ್ರೆಸ್ ಗೆ ಶಾಸಕ ವೇದವ್ಯಾಸ ಕಾಮತ್ ಸವಾಲು ಮಂಗಳೂರು(reporterkarnataka.com): ಚುನಾವಣೆ ಸಂದರ್ಭದಲ್ಲಿ ರಾಜ್ಯದ ಜನತೆಗೆ ವಿವಿಧ ಭರವಸೆಗಳನ್ನು ಕೊಟ್ಟು ಜನಮನ ಸೆಳೆದು ಮತವನ್ನು ಪಡೆದ ನಂತರ ಕಾಂಗ್ರೆಸ್ ಈ ಗ್ಯಾರಂಟಿಗಳ ಜಾರಿಗೆ ಕೇವಲ ತಾತ್ವಿಕ ಒಪ್ಪಿಗೆ ನೀಡಿ ಎಲ್ಲದಕ್ಕೂ ಹೆಚ್ಚಿನ ಷರತ್ತುಗಳು ಅನ್ವಯವಾಗುತ್ತವೆ ಎಂದು ಹೇಳುತ್ತಿರುವುದನ್ನು ಕೇಳಿ... ಚಿಕ್ಕಮಗಳೂರು ನಗರದಲ್ಲಿ ದಿಢೀರನೆ ಧಾರಾಕಾರ ಮಳೆ: ರಸ್ತೆಯಲ್ಲಿ ಹೊಳೆಯಂತೆ ಹರಿದ ನೀರು; ಆತಂಕಕ್ಕೀಡಾದ ಜನರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ನಗರದಲ್ಲಿ ಗುರುವಾರ ಧಾರಾಕಾರ ಮಳೆಯಾಗಿದೆ. ಮಳೆ ಅಬ್ಬರ ಕಂಡು ನಗರ ನಿವಾಸಿಗಳಲ್ಲಿ ಆತಂಕ್ಕೀಡಾಗಿದ್ದಾರೆ. ರಸ್ತೆಯಲ್ಲಿ ನದಿಯಂತೆ ನೀರು ಹರಿಯುತ್ತಿದ್ದು, ದಿಢೀರ್ ಆರಂಭವಾದ ಮಳೆಯಿಂದ ಜನಸಾಮಾನ್ಯರ ಅತಂತ್ರ... ಚಿಕ್ಕಮಗಳೂರು: ಆಲಿಕಲ್ಲು ಮಳೆಗೆ 3 ಮನೆಗಳಿಗೆ ಸಂಪೂರ್ಣ ಹಾನಿ: ಗಾಳಿಗೆ ಹಾರಿ ಹೋದ ಹೆಂಚು, ತಗಡು ಶೀಟು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡ ಬಯಲುಸೀಮೆ ಭಾಗದಲ್ಲಿ ಕಳೆದ ರಾತ್ರಿ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಚಿಕ್ಕಮಗಳೂರು ತಾಲೂಕಿನ ಸಖರಾಯಪಟ್ಟಣ ಅಗಲೇರಿ ಗ್ರಾಮದಲ್ಲಿ 3 ಮನೆಗಳು ಸಂಪೂರ್ಣ ಹಾನಿಗೀಡಾಗಿವೆ. ಆಲಿಕಲ್ಲು ಮಳೆಗೆ ಬಯಲುಸೀಮೆ ಜನರು ಬೆಚ... « Previous Page 1 …251 252 253 254 255 … 514 Next Page » ಜಾಹೀರಾತು