ಕಡಲನಗರಿಯಲ್ಲಿ ಅರ್ಧಂಬರ್ಧ ಕಾಮಗಾರಿ!: ಜನರಿಗೆ ತಪ್ಪದ ಕಿರಿಕಿರಿ!!: ಅಭಿವೃದ್ಧಿ ಹೆಸರಿನಲ್ಲಿ ನಿತ್ಯ ನರಕ! ಅನುಷ್ ಪಂಡಿತ್ ಮಂಗಳೂರು /ಗಣೇಶ್ ಅದ್ಯಪಾಡಿ info.reporterkarnataka@gmail.com ಸ್ಮಾರ್ಟ್ ಸಿಟಿ ಆಗುವ ಕನಸು ಕಾಣುತ್ತಿರುವ ಮಂಗಳೂರು ಮಹಾನಗರ ಇನ್ನೂ ಹಲವಾರು ಮೂಲ ಸೌಕರ್ಯಗಳ ಸಮರ್ಪಕ ನಿರ್ವಹಣೆಯಲ್ಲಿ ಹಿಂದೆ ಉಳಿದಿದೆ ಎಂದರೆ ತಪ್ಪಾಗಲಾರದು. ಹೌದು, ನಗರದ ಮುಖ್ಯ ಸಮಸ್ಯೆಯಾದ ಚರಂಡಿಗಳ ನಿ... ಫರಂಗಿಪೇಟೆ, ವಳಚ್ಚಿಲ್ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ ಬಂಟ್ವಾಳ(reporterkarnataka.com): ರಾಷ್ಟ್ರೀಯ ಹೆದ್ದಾರಿಗೆ ತಾಗಿಕೊಂಡಿರುವ. ಬಂಟ್ವಾಳ ತಾಲೂಕಿನ ಫರಂಗಿಪೇಟೆ, ವಳಚ್ಚಿಲ್ ಪರಿಸರದಲ್ಲಿ ಶನಿವಾರ ಚಿರತೆಯೊಂದು ಕಾಣಿಸಿಕೊಂಡ ಬಗ್ಗೆ ವರದಿಯಾಗಿದ್ದು, ಇದರಿಂದ ಈ ಪರಿಸರದ ಜನತೆಯಲ್ಲಿ ಆತಂಕ ಉಂಟು ಮಾಡಿದೆ. ಮಾರಿಪಳ್ಳದ ನಿವಾಸಿ ರಫೀಕ್ ಎಂಬವರು ಶನಿವಾರ ... ಪಂಜಾಬ್: ಆಪರೇಶನ್ ಕಮಲ ಸಂಚಿಗೆ ರಾಜ್ಯಪಾಲರ ಸಾಥ್: ಆಮ್ ಆದ್ಮಿ ಪಾರ್ಟಿ ಆರೋಪ ಚಂಡೀಗಢ(reporterkarnataka.com),: ಪಂಜಾಬ್ನಲ್ಲಿ ಆಪರೇಶನ್ ಕಮಲ ನಡೆಸಲು ಸಂಚು ಹೂಡಿರುವ ಬಿಜೆಪಿಯ ಅಣತಿಯಂತೆ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ನಡೆದುಕೊಳ್ಳುತ್ತಿದ್ದಾರೆಂದು ಭಗವಂತ ಮಾನ್ ನೇತೃತ್ವದ ಆಮ್ ಆದ್ಮಿ ಪಾರ್ಟಿ ಸರಕಾರ ಆರೋಪಿಸಿದೆ. ಬಿಜೆಪಿಯು ಅಧಿಕಾರದಲ್ಲಿರದ ರಾಜ್ಯಗಳಲ್ಲಿ ವಿರೋಧ ... ಬೆಂಗಳೂರಿನಲ್ಲಿ ಪೇಸಿಎಂ ಪೋಸ್ಟರ್ ಅಭಿಯಾನ: ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ಎನ್ ಸಿಆರ್ ದಾಖಲು ಬೆಂಗಳೂರು(reporterkarnataka.com): ನಗರದಲ್ಲಿ ಪೇಸಿಎಂ ಪೋಸ್ಟರ್ ಅಂಟಿಸಿದ್ದ ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ನಾಯಕರ ಮೇಲೆ ಹೈಗ್ರೌಂಡ್ಸ್ ಪೊಲೀಸರು ಎನ್ ಸಿಆರ್ ದಾಖಲು ಮಾಡಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕ... ಭಕ್ತನೊಬ್ಬನಿಂದ ದೇವರಿಗೆ ಪತ್ರ!: ಕಳಸ ತಾಲೂಕಿನ ಕಳಸೇಶ್ವರ ದೇಗುಲದ ಹುಂಡಿಯಲ್ಲಿ ಪತ್ತೆ! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಳಸೇಶ್ವರ ದೇವರಿಗೆ ಭಕ್ತನೊಬ್ಬ ವಿಚಿತ್ರ ಪತ್ರವೊಂದು ಬರೆದಿರುವುದು ಬೆಳಕಿಗೆ ಬಂದಿದೆ. ಕಳಸೇಶ್ವರ ಸ್ವಾಮಿ ದೇಗುಲದ ಹುಂಡಿಯಲ್ಲಿ ಪತ್ರ ಪತ್ತೆಯಾಗಿದೆ. ತಾಯಿ ನಮ್ಮವ್ವ, ... ಉತ್ತರಾಖಂಡದಲ್ಲಿ ಯುವತಿಯ ಹತ್ಯೆ: ಬಿಜೆಪಿ ಮುಖಂಡನ ಪುತ್ರನ ರೆಸಾರ್ಟ್ ಧ್ವಂಸಕ್ಕೆ ಸಿಎಂ ಆದೇಶ ಹರಿದ್ವಾರ(reporterkarnataka.com): ಉತ್ತರಾಖಂಡ ಮುಖ್ಯಮಂತ್ರಿಯ ಆದೇಶದಂತೆ 19ರ ಹರೆಯದ ರಿಸೆಪ್ಷನಿಸ್ಟ್ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಬಿಜೆಪಿ ನಾಯಕನ ಪುತ್ರ ಪುಲ್ಕಿತ್ ಆರ್ಯ ಒಡೆತನದ ಋಷಿಕೇಶದಲ್ಲಿರುವ ವನತಾರಾ ರೆಸಾರ್ಟ್ ಅನ್ನು ಧ್ವಂಸಗೊಳಿಸಲಾಗಿದೆ. ರೆಸಾರ್ಟ್ನಲ್ಲಿ ರಿಸೆಪ್ಷನಿಸ್ಟ್... ಶಂಕಿತ ಉಗ್ರ ಚಟುವಟಿಕೆ ಹಿನ್ನೆಲೆ ಮಗನ ಬಂಧನ ; ಮಂಗಳೂರಿನಲ್ಲಿ ತಂದೆ ಹೃದಯಾಘಾತದಿಂದ ನಿಧನ ಮಂಗಳೂರು(reporterkarnataka.com)ಭಯೋತ್ಪಾದಕ ಸಂಘಟನೆ ಐಸಿಸ್ ಜತೆ ಸಂಪರ್ಕ ಹೊಂದಿರುವ ಆರೋಪದಲ್ಲಿ ಶಿವಮೊಗ್ಗದಲ್ಲಿ ಬಂಧಿತನಾಗಿದ್ದ ಆರೋಪಿ ಮಾಝ್ನ ತಂದೆ ಮಂಗಳೂರಿನ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶಂಕಿತ ಉಗ್ರ ಮಾಝ್ ಮುನೀರ್ ಅಹಮದ್ ನ ತಂದೆ ಮುನೀರ್ ಅಹ್ಮದ್ ಮಂಗಳೂರಿನ ಆಸ್ಪ... ಅನುಮತಿ ಇಲ್ಲದೆ ರಸ್ತೆ ತಡೆದು ಪ್ರತಿಭಟನೆ: 11 ಮಂದಿ ಪಿಎಫ್ ಐ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು ಉಡುಪಿ(reporterkarnataka.com): ಪೊಲೀಸರ ಅನುಮತಿಯಿಲ್ಲದೆ ಸಾರ್ವಜನಿಕ ರಸ್ತೆಯಲ್ಲಿ ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ ಆರೋಪದಡಿಯಲ್ಲಿ 11 ಮಂದಿ ಪಿಎಫ್ ಐ ಕಾರ್ಯಕರ್ತರ ವಿರುದ್ದ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾದೀಕ್ ಅಹಮ... ವಿಧಾನ ಸಭೆಯಲ್ಲಿ ಕನ್ನಡ ವಿಧೇಯಕ ಮಂಡನೆ: ಉನ್ನತ ಶಿಕ್ಷಣದಲ್ಲಿ ಮೀಸಲಾತಿ, ಸ್ಥಳೀಯರಿಗೆ ಉದ್ಯೋಗ ಬೆಂಗಳೂರು(reporterkarnataka.com): ಕನ್ನಡವನ್ನು ಅಧಿಕೃತ ಭಾಷೆಯಾಗಿ ಎಲ್ಲ ಹಂತಗಳಲ್ಲಿ ಅನುಷ್ಠಾನಗೊಳಿಸುವುದಕ್ಕೆ ಅಗತ್ಯವಾದ ಶಾಸನಾತ್ಮಕ ಬಲವನ್ನು ಒಳಗೊಂಡಂಥ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು. ಕನ್ನಡ ಮತ್ತು ಸಂಸ್ಕ್ರತಿ, ಇಂಧನ ಸಚಿವ ವಿ ಸುನಿಲ್... ಸರ್ವರ್ ಢಮಾರ್: ನ್ಯಾಯಬೆಲೆ ಅಂಗಡಿ ಬಾಗಿಲಲ್ಲಿ ಪಡಿತರಕ್ಕಾಗಿ ಕಾದು ಬಸವಳಿದ ವೃದ್ಧರು, ಮಹಿಳೆಯರು!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ ಬಳಿಯ ಸುಂಕಸಾಲೆ ಸಮೀಪದ ಅಬ್ರುಗುಡಿಗೆಯ ನ್ಯಾಯಬೆಲೆ ಅಂಗಡಿಯಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಪಡಿತರದಾರರು ಪರದಾಡುವಂತಾಗಿದೆ. ಕಳೆದ ಕೆಲದಿನಗಳಿಂದ ಸರ್ವರ್ ಸಮಸ್ಯೆಯಿಂದ ಪಡಿತರದಾರರು ನ್ಯಾಯಬೆಲೆ ಅಂಗಡಿಯ... « Previous Page 1 …252 253 254 255 256 … 429 Next Page » ಜಾಹೀರಾತು