ಬಂಟ್ವಾಳ ಕ್ಷೇತ್ರ: 5 ವರ್ಷದಲ್ಲಿ 2 ಸಾವಿರ ಕೋಟಿಗೂ ಅಧಿಕ ಅಭಿವೃದ್ಧಿ ಕಾಮಗಾರಿ; 1514 ಹೊಸ ರಸ್ತೆ ನಿರ್ಮಾಣ; 34 ಕಿಂಡಿ ಅಣೆಕಟ್ಟು ಬಂಟ್ವಾಳ(reporterkarnataka.com): ಬಂಟ್ವಾಳ ಕ್ಷೇತ್ರದಲ್ಲಿ ಕಳೆದ 5 ವರ್ಷಗಳ ಅವಧಿಯಲ್ಲಿ ಸುಮಾರು 2 ಸಾವಿರ ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾರ್ಯ ನಡೆದಿದೆ. ಬಿಜೆಪಿ ಶಾಸಕ ರಾಜೇಶ್ ನಾಯ್ಕ್ ಅವರ ಅಧಿಕಾರಾವಧಿಯ 4 ವರ್ಷ 10 ತಿಂಗಳಲ್ಲಿ ಇಷ್ಟೊಂದು ದೊಡ್ಡ ಮೊತ್ತದ ಅಭಿವೃದ್ಧಿ ಕಾಮಗಾರಿ ... ಕಾಫಿನಾಡಿನ ಏಕೈಕ ಕೈ ಶಾಸಕರಿಗೆ ಬಂಡಾಯದ ಬಿಸಿ: ಶೃಂಗೇರಿ ಕ್ಷೇತ್ರದಲ್ಲಿ ಪಕ್ಷೇತರನಾಗಿ ಸ್ಪರ್ಧಿಸಲು ಕಾಂಗ್ರೆಸ್ ಮುಖಂಡನ ಸಿದ್ಧತೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.ಕಾಂ ಕಾಫಿನಾಡು ಚಿಕ್ಕಮಗಳೂರಿನ ಏಕೈಕ ಕಾಂಗ್ರೆಸ್ ಶಾಸಕನ ವಿರುದ್ಧ "ಕೈ" ಪಾಳಯದಲ್ಲಿ ಬಂಡಾಯದ ಬಾವುಟ ಹಾರಿಸಲಾಗಿದೆ. ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡರಿಗೆ ಬಂಡಾಯದ ಬಿಸಿ ತಟ್ಟಲಾರಂಭಿಸಿದೆ. ಲಕ್ಷ ಖರ್ಚು ಮಾಡಿದ್ರೆ ನೂರು ... ಸಿ- ವೋಟರ್ ಸಮೀಕ್ಷೆ: ರಾಜ್ಯದಲ್ಲಿ ಕಾಂಗ್ರೆಸ್ ಮೇಲುಗೈ; ಕರಾವಳಿ ಜಿಲ್ಲೆಗಳಲ್ಲಿಯೂ ಕೈ ಚೇತರಿಕೆ ಬೆಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆಯಲಿದ್ದು, ಕರಾವಳಿ ಜಿಲ್ಲೆಗಳಲ್ಲಿಯೂ ಚೇತರಿಕೆ ಕಾಣಲಿದೆ ಎಂದು ಸಿ-ವೋಟರ್ ಸಮೀಕ್ಷೆ ಅಭಿಪ್ರಾಯಪಟ್ಟಿದೆ. ಸಿ- ವೋಟರ್ ಸಮೀಕ್ಷೆ ಪ್ರಕಾರ ಕಾಂಗ್ರೆಸ್ 115ರಿಂದ 127, ಬಿಜೆಪಿ 68ರಿಂದ 80 ಹಾಗೂ ಜನತಾ ದಳ 23... ರಿಪೋರ್ಟರ್ ಕರ್ನಾಟಕ ರಾಯಚೂರು ಜಿಲ್ಲೆ ಮುಖ್ಯ ವರದಿಗಾರನಾಗಿ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ನೇಮಕ ರಿಪೋರ್ಟರ್ ಕರ್ನಾಟಕ(reporterkarnataka.com) ರಾಜ್ಯಮಟ್ಟದ ಕನ್ನಡ ಡಿಜಿಟಲ್ ಪತ್ರಿಕೆಯ ರಾಯಚೂರು ಜಿಲ್ಲೆಯ ಪ್ರಧಾನ ವರದಿಗಾರನಾಗಿ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಅವರನ್ನು ನೇಮಿಸಲಾಗಿದೆ. ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅವರು ಕಳೆದ ಎರಡು ವರ್ಷಗಳಿಂದ ರಿಪೋರ್ಟರ್ ಕರ್ನಾಟಕದ ರಾಯಚೂ... ಎಂ.ಪಿ. ಕುಮಾರಸ್ವಾಮಿಗೆ ಟಿಕೆಟ್: ಸಿ.ಟಿ. ರವಿ ಮನೆ ಮುಂಭಾಗದ ಬೆಂಬಲಿಗರಿಂದ ಬಲ ಪ್ರದರ್ಶನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆಯ ಹಾಲಿ ಶಾಸಕ, ಬಿಜೆಪಿಯ ಎಂ.ಪಿ. ಕುಮಾರಸ್ವಾಮಿ ಅವರಿಗೆ ಮತ್ತೆ ಟಿಕೆಟ್ ನೀಡುವಂತೆ ಆಗ್ರಹಿಸಿ ಅವರ ಬೆಂಬಲಿಗರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರ ನಿವಾಸದ ಮುಂದೆ ಸೋಮವಾರ ಬಲ ಪ್ರದರ್ಶನ ನ... ಜೆಡಿಎಸ್ ನಮ್ಮ ಮೊದಲ ರಾಜಕೀಯ ವಿರೋಧಿ ಎಂದು ಅಮಿತ್ ಶಾ ಅವರೇ ಹೇಳಿದ್ದಾರೆ: ಸಿ.ಟಿ. ರವಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporter Karnataka@gmail.com ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ನಮ್ಮ ಮೊದಲ ರಾಜಕೀಯ ವಿರೋಧಿ ಜೆಡಿಎಸ್ ಎಂದು ಹೇಳಿದ್ದಾರೆ. ಹೀಗಿರುವಾಗ ಹೊಂದಾಣಿಕೆ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ. ... ದ.ಕ. ಜಿಲ್ಲೆ: ಚುನಾವಣಾ ಅಕ್ರಮ ತಡೆಗಟ್ಟುವ ಅಧಿಕಾರಿಯಾಗಿ ಮಂಜುನಾಥ್ ಎಚ್.ಎಸ್. ನೇಮಕ ಮಂಗಳೂರು(reporterkarnataka.com): ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ 2023ರ ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆಯನ್ನು ಸುಗಮವಾಗಿ, ಮುಕ್ತವಾಗಿ ಹಾಗೂ ಶಾಂತಿಯುತವಾಗಿ, ಯಾವುದೇ ರೀತಿಯ ಚುನಾವಣಾ ಅಕ್ರಮಗಳು ನಡೆಯದಂತೆ ನಿಗಾವಹಿಸುವ ಚುನಾವಣಾ ಅಕ್ರಮ ತಡೆಗಟ್ಟುವ ಅಧಿಕಾರಿಯನ್ನಾಗಿ, ಆದಾಯ ತ... ರಾಜ್ಯಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆ 31ರಿಂದ ಆರಂಭ: ಏಪ್ರಿಲ್ 15ರ ವರೆಗೆ ನಿಷೇಧಾಜ್ಞೆ ಜಾರಿ ಮಂಗಳೂರು (reporterkarnataka.com):ರಾಜ್ಯಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆ ಮಾ.31ರಿಂದ ಆರಂಭಗೊಳ್ಳಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ, ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ದ.ಕ. ಜಿಲ್ಲಾಧಿಕಾರಿ ಏಪ್ರ... ಮೂಡಿಗೆರೆ ಪೊಲೀಸ್ ಠಾಣೆ ಎದುರೇ ಬಿಜೆಪಿಯ ಎರಡು ಗುಂಪಿನ ನಡುವೆ ವಾರ್: ಕೈಕೈ ಮಿಲಾಯಿಸಿದ ಕಾರ್ಯಕರ್ತರು; ಮೂಕ ಪ್ರೇಕ್ಷಕರಾದ ಖಾಕಿ ಪಡೆ! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡು ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ಪೊಲೀಸ್ ಠಾಣೆಯ ಎದುರೇ ಬಿಜೆಪಿಯ ಎರಡು ಬಿಜೆಪಿ ಗುಂಪಿನ ಮಧ್ಯೆ ವಾರ್ ನಡೆದಿದೆ. ಹಲವು ದಿನಗಳಿಂದ ಇದ್ದ ಅಸಮಾಧಾನ ಸೋಮವಾರ ಸ್ಫೋಟಗೊಂಡಿದೆ. ಸ್ಟೇಷನ್ ಎದುರಿನ ಆಟೋ ನಿಲ್ದಾಣದ ... ಸಂಸತ್ ಸದಸ್ಯತ್ವ ಅನರ್ಹತೆ: ಸರಕಾರಿ ಬಂಗ್ಲೆ ತೆರವುಗೊಳಿಸಲು ಕಾಂಗ್ರೆಸ್ ನಾಯಕ ರಾಹುಲ್ ಗೆ ನೋಟಿಸ್ ಹೊಸದಿಲ್ಲಿ(reporterkarnataka.com): ಸಂಸತ್ ಸದಸ್ಯತ್ವ ಅನರ್ಹಗೊಂಡ ಹಿನ್ನೆಲೆಯಲ್ಲಿ ಸರಕಾರಿ ಬಂಗ್ಲೆಯನ್ನು ತೆರವುಗೊಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ನೋಟಿಸ್ ನೀಡಲಾಗಿದೆ. ರಾಹುಲ್ ಗಾಂಧಿ ಅವರು 2005ರಿಂದ ವಾಸ್ತವ್ಯ ಹೊಂದಿರುವ ತುಘಲಕ್ ಲೇನ್ ಬಂಗಲೆಯನ್ನು ತೆರವು ಮಾಡುವಂತ... « Previous Page 1 …252 253 254 255 256 … 489 Next Page » ಜಾಹೀರಾತು