ಹಾರ-ತುರಾಯಿ, ಶಾಲು-ಶಲ್ಯ ಏನೂ ಬೇಡ, ಪುಸ್ತಕ ಕೊಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ಸಾರ್ವಜನಿಕರಿಂದ ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸದೆ ಇರಲು ನಿರ್ಧರಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಾಧ್ಯಮ ಜತೆ ಮಾತನಾಡಿದ ಅವರು, ಇದು ನನ್ನ ನಿವಾಸ-ಕಚೇರಿ ಮತ್ತು ಸಾರ್ವಜನಿಕ ಸಮಾರಂಭಗಳಿಗೂ ಅ... ಸಿಡ್ನಿ: ಪ್ರಧಾನಿ ಮೋದಿ ಎದುರಲ್ಲೇ ನಡೆಯಲಿದೆ ಕುಡ್ಲದ ಕುವರಿಯ ನಾಟ್ಯ ವೈಭವ!! ಅಭಿನಯ ಪ್ರವೀಣ್ ಮಂಗಳೂರು info.reporterkarnataka@gmail.com ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಡ್ನಿಯಲ್ಲಿ ಕುಡ್ಲದ ಕುವರಿ ಎದುರಾಗಲಿದ್ದಾರೆ. ಮೋದಿ ಅವರಿಗೆ ಸ್ವಾಗತ ಕೋರುವ ಅಂಗವಾಗಿ ಸಿಡ್ನಿಯಲ್ಲಿ ಆಯೋಜಿಸಲಾದ ನೃತ್ಯ ಕಾರ್ಯಕ್ರಮದ ನೇತೃತ್ವವನ್ನು ಮಂಗಳೂ... ಬೆಂಗಳೂರಿನಲ್ಲಿ ಭಾರೀ ಗಾಳಿ- ಮಳೆ: ಯುವತಿ ಸಾವು; ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಬೆಂಗಳೂರು(reporterkarnataka.com): ರಾಜಧಾನಿ ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು, ಯುವತಿಯೊಬ್ಬರು ಸಾವನ್ನಪ್ಪಿದ್ದಾರೆ. ಬಿರುಗಾಳಿ ಮಳೆಗೆ ತೀವ್ರ ಅಸ್ವಸ್ಥರಾದ ಆಂಧ್ರ ಪ್ರದೇಶ ಮೂಲದ ಭಾನುಲೇಖಾ ಅವರನ್ನು ನಗರದ ಸೈಂಟ್ ಮಾರ್ಥಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ... ಕಾಂಗ್ರೆಸ್ ನ 5 ಗ್ಯಾರಂಟಿ ಯೋಜನೆಗಳು ಮೊದಲ ಸಂಪುಟ ಸಭೆಯಲ್ಲಿ ಇಂದೇ ಜಾರಿ: ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ 5 ಗ್ಯಾರಂಟಿ ಯೋಜನೆಗಳನ್ನು ಮೊದಲ ಸಂಪುಟ ಸಭೆಯಲ್ಲಿ ಇಂದೇ ಜಾರಿಗೊಳಿಸಲಾಗುವುದು ಎಂದು ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದ ಕಂಠೀರವ ಕ್ರೀಡಾಂಗಣದಲ್ಲಿ ಶನಿವಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀ... ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ: ದ. ಕ. ಜಿಲ್ಲಾ ಕಾಂಗ್ರೆಸ್ ಸಂಭ್ರಮಾಚರಣೆ ಮಂಗಳೂರು(reporterkarnataka.com): ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ. ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಭವನದ ಮುಂಭಾಗದಲ್ಲಿ ಪಟಾಕಿ ... ಬೃಹತ್ ಜನಸ್ತೋಮದ ಹರ್ಷೋದ್ಗಾರದ ನಡುವೆ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ ಬೆಂಗಳೂರು(reporterkarnataka.com): ರಾಜ್ಯದ ಕಾಂಗ್ರೆಸ್ ನೇತೃತ್ವದ ಸರಕಾರದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಇಂದು ಪ್ರಮಾಣ ವಚನ ಸ್ವೀಕರಿಸಿದರು. ನಗರದ ಕಂಠೀರವ ಸ್ಟೇಡಿಯಖನಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾಮರ್ ಚಂದ್ ಗೆಹ್ಲೋಟ್ ಅವರು ಅಧಿಕ... ಸಿದ್ದರಾಮಯ್ಯ ಪಟ್ಟಾಭಿಷೇಕ: ಬೆಂಗಳೂರಿಗೆ ನಾಯಕರ ದಂಡು; ಶಾಂಗ್ರಿಲಾ ಹೋಟೆಲ್ ನಲ್ಲಿ ರಾಹುಲ್, ಪ್ರಿಯಾಂಕ ಬೆಂಗಳೂರು(reporterkarnataka.com): ಕಾಂಗ್ರೆಸ್ ಸರಕಾರದ ಪ್ರಮಾಣ ವಚನ ಸ್ವೀಕಾರದ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ರಾಜಧಾನಿ ಬೆಂಗಳೂರಿನಲ್ಲಿ ಕೇಂದ್ರೀಕೃತವಾಗಿದ್ದು, ನಗರ ಶಾಂಗ್ರಿಲಾ ಹೋಟೆಲ್ ಗೆ ನಾಯಕರ ದಂಡೇ ಆಗಮಿಸಿದೆ. ಪ್ರಮಾಣ ವಚನ ಸ್ವೀಕಾರಕ್ಕೆ ಮುನ್ನ ನಿಯೋಜಿತ ಮುಖ್ಯಮಂತ್ರಿ ಸಿದ್ದರಾ... ಕಂಬಳಕ್ಕೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ; ನಿಷೇಧದ ಭೀತಿ ಮರೆಯಾಗಿದೆ: ಕ್ಯಾಪ್ಟನ್ ಬ್ರಿಜೇಶ್ ಚೌಟ ನವದೆಹಲಿ(reporterkarnataka.com): ಕರಾವಳಿಯ ಹೆಮ್ಮೆಯ ಸಂಸ್ಕೃತಿಯ ಪ್ರತೀಕವಾಗಿರುವ ಐತಿಹಾಸಿಕ ಜಾನಪದ ಕ್ರೀಡೆ ಕಂಬಳಕ್ಕಿದ್ದ ನಿಷೇಧದ ತೂಗುಗತ್ತಿ ಸುಪ್ರೀಂ ಕೋರ್ಟಿನ ಮಹತ್ವದ ತೀರ್ಪಿನ ಮೂಲಕ ನಿವಾರಣೆಯಾಗಿದೆ. ಈ ಮಹತ್ವದ ತೀರ್ಪನ್ನು ಸ್ವಾಗತಿಸುತ್ತೇನೆ. ತುಳುನಾಡಿನ ಜನತೆಯ ಕೆಚ್ಚೆದೆಯ ಹೋರಾಟಕ್ಕೆ ಸ... ಪುತ್ತೂರು ಪೊಲೀಸರ ಅತಿರೇಕದ ಕ್ರಮ: ಶಾಸಕ ವೇದವ್ಯಾಸ ಕಾಮತ್ ಖಂಡನೆ; ಸೇವೆಯಿಂದ ವಜಾಕ್ಕೆ ಒತ್ತಾಯ ಮಂಗಳೂರು(reporterkarnataka.com): ಪುತ್ತೂರು ಕಾರ್ಯಕರ್ತರ ಮೇಲಿನ ಹಲ್ಲೆ ಅಮಾನವೀಯ ಕೃತ್ಯವಾಗಿದ್ದು, ಹಲ್ಲೆ ನಡೆಸಿದ ಪೊಲೀಸರನ್ನು ಸೇವೆಯಿಂದ ವಜಾಗೊಳಿಸುವಂತೆ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಒತ್ತಾಯಿಸಿದ್ದಾರೆ. ಸಂಘಟನೆಯ ಕಾರ್ಯಕರ್ತರ ಮೇಲೆ ಈ ರೀತಿಯಲ್ಲಿ ಹಲ್ಲೆ ನಡೆಸು... ಪುತ್ತೂರು ಪೊಲೀಸರ ಅತಿರೇಕದ ವರ್ತನೆ: ಶಾಸಕ ಡಾ.ಭರತ್ ಶೆಟ್ಟಿ ಕಿಡಿ ಮಂಗಳೂರು(reporterkarnataka.com): ಪುತ್ತೂರಿನ ಹಿಂದು ಸಂಘಟನೆಯ ಕಾರ್ಯಕರ್ತರ ಕೈ ಕಾಲು ಮುರಿಯುವಂತೆ ಥರ್ಡ್ ಡಿಗ್ರಿ ಶಿಕ್ಷೆ ಪ್ರಯೋಗ ಮಾಡಿದ ಪೊಲೀಸರು ಆಸ್ಪತ್ರೆಯಲ್ಲಿ ಮಲಗುವಂತೆ ಮಾಡಿದ್ದಾರೆ. ಪೊಲೀಸರ ಅತಿರೇಕದ ವರ್ತನೆಗೆ ವಜಾ ಅಲ್ಲ ,ಮನೆಗೆ ಕಳಿಸುವ ಕೆಲಸವನ್ನು ಇಲಾಖೆ ಮಾಡಬೇಕು ಎಂದು ಮಂಗಳೂರ... « Previous Page 1 …253 254 255 256 257 … 515 Next Page » ಜಾಹೀರಾತು