ಕಡಲನಗರಿ ಮಂಗಳೂರು ದಸರಾ ವೈಭವಕ್ಕೆ ದಿನಗಣನೆ ಆರಂಭ: ವಿವಿಧ ಸಂಘಟನೆಗಳಿಂದ ಕರಸೇವೆ ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಮಂಗಳೂರು ದಸರಾ ಮಹೋತ್ಸವಕ್ಕೆ ಕಡಲನಗರಿ ತೆರೆದುಕೊಂಡಿದೆ. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಎಲ್ಲ ತರಹದ ಸಿದ್ಧತೆಗಳು ನಡೆದಿವೆ. ಇಡೀ ನಗರವನ್ನು ಬಣ್ಣದ ದೀಪಗಳಿಂದ ಅಲಂಕರಿಸುವ ಪ್ರಕ್ರಿಯೆ ಭರದಿಂದ ಸಾಗಿದೆ. ... ಮಂಜೇಶ್ವರ: ಬೈಕ್ ನಲ್ಲಿ ಬಂದ ದುಷ್ಕರ್ಮಿಗಳಿಂದ ಸರಕಾರಿ ಬಸ್ಸಿಗೆ ಕಲ್ಲೆಸೆತ; ಚಾಲಕನಿಗೆ ಗಾಯ ಕಾಸರಗೋಡು(reporterkarnataka.com): ಮಂಜೇಶ್ವರ ಬಳಿ ಇಂದು ಮುಂಜಾನೆ ಸರಕಾರಿ ಬಸ್ಸಿಗೆ ದುಷ್ಕರ್ಮಿಗಳು ಕಲ್ಲೆಸೆದ ಘಟನೆ ನಡೆದಿದ್ದು, ಚಾಲಕ ಗಾಯಗೊಂಡಿದ್ದಾರೆ. ಮಂಗಳೂರಿನಿಂದ ಕಾಸರಗೋಡಿಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮೇಲೆ ಕಲ್ಲೆಸೆಯಲಾಗಿದೆ. ಬಸ್ ಚಾಲಕ ಎನ್.ಶಿಬು(44) ಎಂಬವರು ಗಾಯಗೊಂಡಿ... ನಾನು ಆರೋಗ್ಯವಾಗಿದ್ದು, ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದೇನೆ: ಮಾಜಿ ಪ್ರಧಾನಿ ದೇವೇಗೌಡ ಬೆಂಗಳೂರು(reporterkarnataka.com): ನಾನು ಆರೋಗ್ಯವಾಗಿದ್ದು, ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದೇನೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಹೇಳಿದ್ದಾರೆ. ತಮ್ಮ ಆರೋಗ್ಯದ ಸ್ಥಿತಿ ಕುರಿತು ಪತ್ರಿಕಾ ಹೇಳಿಕೆ ಮೂಲಕ ಸ್ಪಷ್ಟನೆ ನೀಡಿರುವ ಅವರು, ‘ಸ್ವಲ್ಪ ಪ್ರಮಾಣದಲ್ಲಿ ಅ... ಕೇರಳದಲ್ಲಿ ಹಿಂಸಾಚಾರ: ಬಸ್, ವಾಹನಗಳ ಮೇಲೆ ಕಲ್ಲು ತೂರಾಟ; ಕೊಲ್ಲಂನಲ್ಲಿ ಇಬ್ಬರು ಪೊಲೀಸರಿಗೆ ಗಾಯ ಕೇರಳ(reporterkarnataka.com): ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಚೇರಿ ಮೇಲೆ ಎನ್ಐಎ ದಾಳಿ ಹಿನ್ನೆಲೆಯಲ್ಲಿ ನಡೆಸಲಾದ ಕೇರಳ ಬಂದ್ ಸಮಯದಲ್ಲಿ ಭಾರಿ ಹಿಂಸಾಚಾರ ನಡೆದಿದೆ. ಪಿಎಫ್ಐ ಕಾರ್ಯಕರ್ತರು ಆಲುವಾದಲ್ಲಿ ಬಸ್, ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಕೊಲ್ಲಂನಲ್ಲಿ ಇಬ್ಬರು ಪೊ... ಕೇರಳ: ಎನ್ಐಎ ದಾಳಿ ಖಂಡಿಸಿ ಪಿಎಫ್ ಐನಿಂದ ನಾಳೆ ಹರತಾಳ ಕೋಝಿಕ್ಕೋಡ್(reporterkarnataka.com): ದೇಶಾದ್ಯಂತ ಪಿಎಫ್ಐ, ಎಸ್ಡಿಪಿಐ ಕಚೇರಿ, ನಾಯಕರ ಮನೆ ಮೇಲಿನ ಎನ್ಐಎ ದಾಳಿಯನ್ನು ಖಂಡಿಸಿ ನಾಳೆ ರಾಜ್ಯದಲ್ಲಿ ಬಂದ್ಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕರೆ ನೀಡಿದೆ. ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಹರತಾಳ ನಡೆಯಲಿದೆ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇ... ಮೆದುಳು ನಿಷ್ಕ್ರಿಯಗೊಂಡ ಪಿಯು ವಿದ್ಯಾರ್ಥಿನಿಯ ಹೃದಯ ಬೆಂಗಳೂರಿಗೆ ರವಾನೆ: ಅಗಲಿದ ಗೆಳತಿಗೆ ಬಸವನಹಳ್ಳಿಯಲ್ಲಿ ಕಣ್ಣೀರಿನ ವಿದಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೆದುಳು ನಿಷ್ಕ್ರಿಯವಾಗಿದ್ದ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ರಕ್ಷಿತಾಳ ಹೃದಯವನ್ನು ವಿಶೇಷ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ರವಾನಿಸಲಾಯಿತು. ಈ ಮಧ್ಯೆ ಬಸವನಹಳ್ಳಿ ಸರ್ಕಾರಿ ಪದವ... ಎಸ್ ಡಿಪಿಐ, ಪಿಎಫ್ ಐ ಶೀಘ್ರದಲ್ಲೇ ಬ್ಯಾನ್ ಆಗುತ್ತಾ?: ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದೇನು? ಬೆಂಗಳೂರು(reporterkarnataka.com): ಎಸ್ ಡಿಪಿಐ ಮತ್ತು ಪಿಎಫ್ ಐ ಶೀಘ್ರದಲ್ಲೇ ಬ್ಯಾನ್ ಆಗಲಿದೆಯೇ..? ಅಂತಹದೊಂದು ಸೂಚನೆ ಬರಲಾರಂಭಿಸಿದೆ. ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಈ ಬಗ್ಗೆ ಹೇಳಿಕೆ ನೀಡಿದ್ದಾರೆ . ರಾಷ್ಟ್ರೀಯ ತನಿಖಾ ದಳ (ಎನ್ ಐಎ) ಸೋಷಿಯಲ್ ಡೆಮಾಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ (... ‘ಪೇ ಸಿಎಂ’ ಅಭಿಯಾನ: ಮುಖ್ಯಮಂತ್ರಿ ಬೊಮ್ಮಾಯಿ ತೀವ್ರ ಆಕ್ರೋಶ; ಕಾಂಗ್ರೆಸ್ ವಿರುದ್ಧ ಚಾಟಿ ಬೆಂಗಳೂರು(reporterkarnataka.com): ಪೇ ಸಿಎಂ ಅಭಿಯಾನದ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಫುಲ್ ಗರಂ ಆಗಿದ್ದಾರೆ. ರಾಜ್ಯದ ಪ್ರಮುಖ ಪ್ರತಿಪಕ್ಷವಾದ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ರಾಜ್ಯದ ಮತ್ತು ನನ್ನ ಹೆಸರು ಕೆಡಿಸಲು ನಡೆಸಿರುವ ಷಡ್ಯಂತ್ರ ಎಂದು ಮುಖ್ಯಮಂತ್... ದಕ್ಷಿಣಕನ್ನಡ ಜಿಲ್ಲಾದ್ಯಂತ ಪಿಎಫ್ ಐ ನಾಯಕರ ಮನೆಗಳಿಗೆ ಎನ್ ಐಎ ದಾಳಿ: ಭಾರಿ ಪ್ರತಿಭಟನೆ ಮಂಗಳೂರು(reporterkarnataka.com): ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ದ.ಕ. ಜಿಲ್ಲಾ ಕಚೇರಿ ಸೇರಿದಂತೆ ಪಿಎಫ್ಐ ನಾಯಕರ ಮನೆ ಮೇಲೆ ಇಂದು ಬೆಳ್ಳಂಬೆಳಗ್ಗೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಜ್ಯ ಪಿಎಫ್ ಐ ನಾಯಕರ ಮನೆ ಮೇಲೆ ಕೆಲವು ದಿನಗಳಿಂದ ದಾಳಿ ನಡೆಸುತ್ತಿರುವ ಎನ್ಐಎ ಗುರುವಾ... ‘ನಾವು ಹೋಗುತ್ತಿದ್ದೇವೆ, ಕ್ಷಮಿಸಿ!’: ಪತ್ರ ಬರೆದಿಟ್ಟು ಹಾಸ್ಟೆಲ್ ನಿಂದ ನಾಪತ್ತೆಯಾದ 3 ಮಂದಿ ವಿದ್ಯಾರ್ಥಿನಿಯರು ಮಂಗಳೂರು(reporterkarnataka.com): ಖಾಸಗಿ ಪಿಯು ಕಾಲೇಜೊಂದರ ಹಾಸ್ಟೆಲ್ ನಿಂದ ಮೂವರು ವಿದ್ಯಾರ್ಥಿನಿಯರು ಹಾಸ್ಟೆಲ್ ಕಿಟಕಿ ಮುರಿದು ಪರಾರಿಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಾಪತ್ತೆಯಾದ ವಿದ್ಯಾರ್ಥಿನಿಯರ ಪೈಕಿ ಇಬ್ಬರು ವಿದ್ಯಾರ್ಥಿನಿಯರು ಬೆಂಗಳೂರು ನಿವಾಸಿಗಳಾಗಿದ್ದು, ಮತ್ತೋರ್ವ ವಿದ್ಯಾರ್... « Previous Page 1 …253 254 255 256 257 … 429 Next Page » ಜಾಹೀರಾತು