ಭಾರತದ ಪ್ರಪ್ರಥಮ ಹಸಿರು ಐಟಿಐ ಮಂಗಳೂರಿನಲ್ಲಿ!: ಸರಕಾರಿ ಮಹಿಳೆಯರ ಪಾಲಿಟೆಕ್ನಿಕಿಗೆ ಮಾನ್ಯತೆ!! ಮಂಗಳೂರು(reporterkarnataka.com): ಕ್ವೆಸ್ಟ್ ಅಲಯನ್ಸ್ ಲಾಭರಹಿತ ಸಂಸ್ಥೆಯು ಭಾರತದಲ್ಲಿ ಮೂರು ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು (ಐಟಿಐ) ಹಸಿರು ಐಟಿಐಗಳಾಗಿ ಅಭಿವೃದ್ಧಿ ಪಡಿಸಲಿದೆ. ದೇಶದ ಪ್ರಥಮ ಹಸಿರು ಐಟಿಐ ಎಂಬ ಹೆಗ್ಗಳಿಕೆಗೆ ಇದು ಪಾತ್ರವಾಗಲಿದೆ. ದೇಶದ ಪ್ರಥಮ ಹಸಿರು ಐಟಿಐ ಎಂಬ ಹೆಗ್ಗಳಿಕೆ... ಮಂಗಳೂರು: ಜುಗಾರಿ ಅಡ್ಡೆ, ಜೂಜು ಕೇಂದ್ರಗಳಿಗೆ ಡಿವೈಎಫ್ಐ ಮುತ್ತಿಗೆ ಮಂಗಳೂರು(reporterkarnataka.com): ನಗರದಲ್ಲಿ ಕಾರ್ಯಾಚರಿಸುತ್ತಿರುವ ಸ್ಕಿಲ್ ಗೇಮ್, ವಿಡಿಯೋ ಗೇಮ್, ಜುಗಾರಿ ಅಡ್ಡೆಗೆ ಡಿವೈಎಫ್ ಐ ವತಿಯಿಂದ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು. ಜುಗಾರಿ ಅಡ್ಡೆ, ವಿಡಿಯೋ ಗೇಮ್, ಸ್ಕಿಲ್ ಗೇಮ್ ಗಳಂತಹ ಜೂಜುಕೇಂದ್ರಗಳನ್ನು ಶಾಶ್ವತವಾಗಿ ಮುಚ್ಚಲು ಒತ್ತಾಯಿ... ಎಲ್ಲ ಕಾರ್ಮಿಕರು ಇ-ಶ್ರಮ್ ನಲ್ಲಿ ನೊಂದಾಯಿಸಿ :ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಉಡುಪಿ(reporterkarnataka.com),: ಅಸಂಘಟಿತ ಕಾರ್ಮಿಕರು ಹಾಗೂ ವಲಸೆ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಯೋಜನೆಗಳನ್ನು ರೂಪಿಸಲು, ಕಾರ್ಮಿಕರ ದತ್ತಾಂಶವನ್ನು ಇ-ಶ್ರಮ್ ನಲ್ಲಿ 379 ವಿವಿಧ ವರ್ಗಗಳ ಕಾರ್ಮಿಕರ ನೊಂದಣಿ ನಡೆಯುತ್ತಿದ್ದು, ಇದರಲ್ಲಿ ಪ್ರತಿಯೊಬ್ಬರೂ ನೊಂದಾಯಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರ... ಮುಂಡ್ಕೂರು: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ(reporterkarnataka.com): ಅನಾರೋಗ್ಯ ದಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಂಡ್ಕೂರು ಗ್ರಾಮದ ಸಚ್ಚೇರಿಪೇಟೆ ತಿಲಕ ನಗರದಲ್ಲಿ ಜ.9ರಂದು ನಡೆದಿದೆ. ಸುಮತಿ ಆತ್ಮಹತ್ಯೆ ಮಾಡಿಕೊಂಡವರು. 10 ವರ್ಷದಿಂದ ಮಾನಸಿಕ ಕಾಯಿಲೆಯಿಂದ ಬ... ಚಿಕ್ಕಬಳ್ಳಾಪುರ: ಇಶಾ ಫೌಂಡೇಶನ್ ಆದಿ ಯೋಗಿ ಪ್ರತಿಮೆ ನಿರ್ಮಾಣಕ್ಕೆ ರಾಜ್ಯ ಹೈಕೋರ್ಟ್ ತಡೆ; ಯಥಾಸ್ಥಿತಿ ಕಾಪಾಡಲು ಸೂಚನೆ ಚಿಕ್ಕಬಳ್ಳಾಪುರ(reporterkarnataka.com): ಇಲ್ಲಿನ ನಂದಿಬೆಟ್ಟದ ಆವಲಗುರ್ಕಿ ಬಳಿ ನಿರ್ಮಾಣವಾಗುತ್ತಿರುವ ಆದಿಯೋಗಿ ಪ್ರತಿಮೆಗೆ ಸಂಬಂಧಿಸಿದಂತೆ ಯಾವುದೇ ಕಾಮಗಾರಿ ನಡೆಸಬಾರದು ಎಂದು ರಾಜ್ಯ ಹೈಕೋರ್ಟ್ ಆದೇಶ ನೀಡಿದೆ. ಪ್ರತಿಮೆ ನಿರ್ಮಾಣವಾಗುತ್ತಿರುವ ಸ್ಥಳದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದ... ಪೂರ್ಣಚಂದ್ರ ತೇಜಸ್ವಿ ಬದುಕು- ಬರಹ ರಾಜ್ಯಮಟ್ಟದ ಲೇಖನ ಸ್ಪರ್ಧೆ: ಭರತ್ ಕುತ್ತೆತ್ತೂರು ಪ್ರಥಮ ಮಂಗಳೂರು(reporterkarnataka.com): ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಅವರ ಬದುಕು- ಬರಹ ಕುರಿತು ನಡೆದ ರಾಜ್ಯಮಟ್ಟದ ಲೇಖನ ಸ್ಪರ್ಧೆಯಲ್ಲಿ ಸುರತ್ಕಲ್ ಸಮೀಪದ ಭರತ್ ಕುತ್ತೆತ್ತೂರು ಪ್ರಥಮ ಬಹುಮಾನ ಪಡೆದಿದ್ದಾರೆ. ವಿಜೇತರ ವಿವರ : ಭರತ್ ಕುತ್ತೆತ್ತೂರು, ರಂಜನಿ ಆಡಿಗ, ರಾಮ ದೇವಾಡಿಗ ಬೈಂದೂರು... ಮೆಟ್ರೋ ಪಿಲ್ಲರ್ ಕುಸಿತದಲ್ಲಿ ಇಬ್ಬರ ಸಾವು; ಸಮಗ್ರ ತನಿಖೆಗೆ ಆದೇಶ: ಮುಖ್ಯಮಂತ್ರಿ ಬೊಮ್ಮಾಯಿ ಬೆಂಗಳೂರು(reporterkarnataka.com): ನಗರದ ನಾಗವಾರದ ಬಳಿ ಮೆಟ್ರೋ ಪಿಲ್ಲರ್ ಕುಸಿದು ಇಬ್ಬರು ಸಾವೀಗಿಡಾಗಿದ್ದು ಅತ್ಯಂತ ದುರದೃಷ್ಟಕರ ಸಂಗತಿಯಾಗಿದೆ. ಈ ಸಂಬಂಧ ಸಮಗ್ರ ತನಿಖೆ ನಡೆಸಲು ಆದೇಶಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಮಂಗಳವಾರ ಮಾಧ್ಯಮ ಜತೆ ಮಾತನಾಡಿದ ಅವರು, ಮೃ... ಸ್ಯಾಂಟ್ರೊ ರವಿ ಆಸ್ತಿ ಮುಟ್ಟುಗೋಲು; ಸೂಕ್ತ ತನಿಖೆ: ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಹುಬ್ಬಳ್ಳಿ(reporterkarnataka.com): ಸ್ಯಾಂಟ್ರೊ ರವಿಯ ಎಲ್ಲಾ ಆಸ್ತಿಪಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಆತನ ವಿಚಾರದಲ್ಲಿ ಈಗಾಗಲೇ ಸೂಕ್ತ ತನಿಖೆ ಮಾಡಲಾಗಿದೆ. ಈತನ ವಿಷಯದಲ್ಲಿ ಬಿಜೆಪಿ ವಿರುದ್ಧ ಟೀಕೆ ಮಾಡುತ್ತಿರುವವರ ಕಾಲದಲ್ಲೇ ಆತ ಅವ್ಯವಹಾರ ಮಾಡಿ ಜೈಲು ಸೇರಿ, ಬಿಡುಗಡೆ ಕೂಡ ಆಗಿ... ಮುಂಬರುವ ವಿಧಾನಸಭೆ ಚುನಾವಣೆ: ಮಾಜಿ ಸಿಎಂ ಸಿದ್ದರಾಮಯ್ಯ ಎಲ್ಲಿಂದ ಸ್ಪರ್ಧಿಸುತ್ತಾರೆ ಗೊತ್ತೇ? ಕೋಲಾರ(reporterkarnataka.com): ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಎಲ್ಲಿಂದ ಸ್ಪರ್ಧಿಸುತ್ತಾರೆ ಎಂಬ ಊಹಾಪೋಹಕ್ಕೆ ಕೊನೆಗೂ ತೆರೆಬಿದ್ದಿದೆ. ಸಿದ್ದರಾಮಯ್ಯ ಅವರು ತಾನು ಸ್ಪರ್ಧಿಸಲಿರುವ ಕ್ಷೇತ್ರದ ಹೆಸರು ಬಹಿರಂಗಪಡಿಸಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಾದಾಮಿ... ವಿವಿಧ ಬೇಡಿಕೆ ಆಗ್ರಹಿಸಿ ಪೌರ ಕಾರ್ಮಿಕರ ಮುಷ್ಕರ: ತ್ಯಾಜ್ಯ ಸಾಗಾಟ ವಾಹನಗಳನ್ನು ನಿಲ್ಲಿಸಿ ಆಕ್ರೋಶ; ಮೇಯರ್ ಭೇಟಿ ಮಂಗಳೂರು(reporterkarnataka.com): ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಫಾಯಿ ಕರ್ಮಚಾರಿಗಳು ಸೋಮವಾರ ಕೆಲಸವನ್ನು ಸ್ಥಗಿತ ಮಾಡಿ ಮುಷ್ಕರ ನಡೆಸಿದ್ದು, ಕೂಳೂರು ಗೋಲ್ಡ್ ಪಿಂಚ್ ಮೈದಾನದ ಎದುರು ತ್ಯಾಜ್ಯ ಸಾಗಣೆಯ ವಾಹನಗಳನ್ನು ನಿಲ್ಲಿಸಿ ವ್ಯಾಪಕ ಆಕ್ರೋಶ ವ್ಯಕ್ತ ಪಡಿಸಿದರು. ಈ ನಡುವೆ ಮೇಯರ್ ಜಯಾ... « Previous Page 1 …255 256 257 258 259 … 465 Next Page » ಜಾಹೀರಾತು