ಲಕ್ಷ್ಮಣ ಸವದಿ ಬುದ್ದಿವಂತ ರಾಜಕಾರಣಿ, ಆದರೆ ಯಾಕೆ ಹಿಂಗೆ ಮಾಡುತ್ತಿದ್ದಾರೆ ಗೊತ್ತಿಲ್ಲ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಹುಲ್ ಅಥಣಿ ಬೆಳಗಾವಿ info.reporter Karnataka@gmail.com ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಬುದ್ದಿವಂತ ರಾಜಕಾರಣಿ. ಆದರೆ, ಯಾಕೆ ಈ ರೀತಿ ಮಾಡುತ್ತಿದ್ದಾನೆ ಎಂಬುದು ಗೊತ್ತಿಲ್ಲ, ಇನ್ನೂ ಐದು ವರ್ಷ ಅವರದ್ದು ಎಂಎಲ್ ಸಿ ಅಧಿಕಾರವಿದೆ ಎಂದು ರಮೇಶ್ ಜಾರಕಿಹೊಳಿ ಅವರು ಲಕ್ಷ್ಮಣ್ ಸವದಿ... ಬಂಟ್ವಾಳ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ: ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಬಂಟ್ವಾಳ(reporterkarnataka.com): ಶಾಸಕನಾದ ಆರಂಭದಲ್ಲಿ ಪ್ರತಿಪಕ್ಷದ ಸದಸ್ಯನಾಗಿ ಬಹಳಷ್ಟು ಕಲಿತಿದ್ದೆ. ಬಳಿಕ ಕೊರೊನಾ ಸಂಕಷ್ಟ ಕಾಡಿತ್ತು, ಈ ಎಲ್ಲದರ ನಡುವೆ, ನನಗೆ ಸಿಕ್ಕಿರುವ ಸಣ್ಣ ಅವಧಿಯಲ್ಲಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಪ್ರಮಾಣಿಕ ಪ್ರಯತ್... ಮಂಗಳೂರು ಉತ್ತರ ಸಂಚಾರಿ ಠಾಣೆ ನೂತನ ಕಟ್ಟಡ: ಶಾಸಕ ಡಾ. ಭರತ್ ಶೆಟ್ಟಿ ಉದ್ಘಾಟನೆ ಸುರತ್ಕಲ್(reporterkarnataka.com): ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಾಣವಾದ ಮಂಗಳೂರು ಉತ್ತರ ಸಂಚಾರಿ ಠಾಣೆಯ ನೂತನ ಕಟ್ಟಡವನ್ನು ಶಾಸಕ ಡಾ. ವೈ ಭರತ್ ಶೆಟ್ಟಿ ಉದ್ಘಾಟಿಸಿದರು. ನೂತನ ಠಾಣೆ 2 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು, ವಿಶಾಲವಾದ ಪಾ... ಪಾಲಿಕೆ ಕಂಬ್ಳ ವಾರ್ಡ್ನಲ್ಲಿ ರಾಜ ಕಾಲುವೆ ತಡೆಗೋಡೆ ನಿರ್ಮಾಣ: ಶಾಸಕ ವೇದವ್ಯಾಸ ಕಾಮತ್ ಶಿಲಾನ್ಯಾಸ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ 29ನೇ ಕಂಬ್ಳ ವಾರ್ಡ್ನ ಕುದ್ರೋಳಿ ಭಗವತಿ ದೇವಸ್ಥಾನ, ಕೊಡಿಯಾಲ್ಬೈಲ್ ನಾಗಬನ, ಪ್ರಗತಿ ಸರ್ವಿಸ್ ಸ್ಟೇಶನ್ ಬಳಿ ಎಂಪೈರ್ ಮಾಲ್ ಕಡೆ ಹೋಗುವ ಭಾಗದಲ್ಲಿ ರಾಜ ಕಾಲುವೆ ತಡೆಗೋಡೆ ನಿರ್ಮಾಣಕ್ಕೆ ಇಂದು ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಶಿ... ಬಂಟ್ವಾಳ ಪ್ರಜಾಧ್ವನಿ ಯಾತ್ರೆ: ಪಣೋಲಿಬೈಲ್ ದೈವಸ್ಥಾನಕ್ಕೆ ಮಾಜಿ ಸಚಿವ ರಮಾನಾಥ ರೈ ಭೇಟಿ; ವಿಶೇಷ ಪ್ರಾರ್ಥನೆ ಸಲ್ಲಿಕೆ ಬಂಟ್ವಾಳ(reporterkarnataka.com): ಬಂಟ್ವಾಳ ಪ್ರಜಾಧ್ವನಿ ಯಾತ್ರೆಯ 10ನೇ ದಿನ ಸಜೀಪಮುನ್ನೂರು, ಅಮ್ಟೂರು, ಸಜಿಪಮೂಡ ಗ್ರಾಮ ವ್ಯಾಪ್ತಿಯಲ್ಲಿ ಸಂಚರಿಸುವ ಸಂದರ್ಭದಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈ ಹಾಗೂ ಕಾಂಗ್ರೆಸ್ ನಿಯೋಗ ಶ್ರೀ ಕ್ಷೇತ್ರ ಪಣೋಲಿಬೈಲ್ ದೈವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥ... ಎಎಪಿ ಮೊದಲ ಪಟ್ಟಿ ಬಿಡುಗಡೆ: ಮಂಗಳೂರು ದಕ್ಷಿಣ ಕ್ಷೇತ್ರದಿಂದ ಸಂತೋಷ್ ಕಾಮತ್, ಮೂಡಬಿದರೆಯಿಂದ ವಿಜಯನಾಥ ವಿಠಲ ಶೆಟ್ಟಿ ಸ್ಪರ್ಧೆ ಬೆಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಆಮ್ ಆದ್ಮಿ ಪಾರ್ಟಿ(ಎಎಪಿ) 80 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮಂಗಳೂರು ದಕ್ಷಿಣ ಕ್ಷೇತ್ರದಿಂದ ಸಂತೋಷ್ ಕಾಮತ್ ಸ್ಪರ್ಧಿಸಲಿದ್ದಾರೆ. ಮೊದಲ ಪಟ್ಟಿಯಲ್ಲಿ ಹಾಸ್ಯ ನಟ ಟೆನ್ನಿಸ್ ಕೃಷ್ಣ ಅ... ಜನಸಾಮಾನ್ಯರ ತಾಸುಗಟ್ಟಲೆ ಕಾಯಿಸಿದ ಪಾಲಿಕೆ ಕಮಿಷನರ್: ಸಾರ್ವಜನಿಕರಿಂದ ತರಾಟೆ, ತೀವ್ರ ಆಕ್ಷೇಪ ಮಂಗಳೂರು(reporterkarnataka.com): ಸಾರ್ವಜನಿಕರ ಭೇಟಿಯ ನಿಗದಿತ ಸಮಯದಲ್ಲಿ ಜನಸಾಮಾನ್ಯರನ್ನು ತಾಸುಗಟ್ಟಲೆ ಕಾಯಿಸಿದ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರಪಾಲಿಕೆ ಕಮಿಷನರ್ ಚೆನ್ನಬಸಪ್ಪ ಅವರನ್ನು ಕಮ್ಯುನಿಸ್ಟ್ ಮುಖಂಡ ಸುನಿಲ್ ಕುಮಾರ್ ಬಜಾಲ್ ನೇತೃತ್ವದಲ್ಲಿ ನಾಗರಿಕರು ತರಾಟೆಗೆ ತೆಗೆದುಕೊಂಡ ಘಟನೆ ಸೋ... ಕನ್ಯಾನದಲ್ಲಿ ಬಂಟ್ವಾಳ ಪ್ರಜಾಧ್ವನಿ 9ನೇ ದಿನದ ಯಾತ್ರೆ: ಅಪಪ್ರಚಾರದ ಮೂಲಕ ನನ್ನ ಸೋಲಿಸಲಾಯಿತು: ಮಾಜಿ ಸಚಿವ ರೈ ವಿಟ್ಲ(reporterkarnataka.com): ಬಂಟ್ವಾಳ ಪ್ರಜಾಧ್ವನಿ ಯಾತ್ರೆ 9ನೇ ದಿನದ ಸಮಾರೋಪ ಕನ್ಯಾನದ ಪೇಟೆಯಲ್ಲಿ ನಡೆಯಿತು. ಸಾಲೆತ್ತೂರು, ಕರೋಪಾಡಿ, ಕನ್ಯಾನ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಚಿವ ಬಿ. ರಮಾನಾಥ ರೈ ಅವರು, ಕಾಂಗ್ರೆಸ್ ಪಕ್ಷವು ನೀಡಿದ ಭರವಸೆ... ಕನ್ನಡಿಗ ಛಾಯಾಗ್ರಾಹಕ, ‘ಪೊರ್ಲು’ ಖ್ಯಾತಿಯ ಜಿನೇಶ್ ಪ್ರಸಾದ್ ಗೆ ರಾಷ್ಟ್ರೀಯ ‘ಚಿತ್ರಾಂಜಲಿ ಪ್ರಶಸ್ತಿ’ ಪ್ರದಾನ ಹೊಸದಿಲ್ಲಿ(reporterkarnataka.com): ಭಾರತ ಸರ್ಕಾರದ ಸಂಸ್ಕೃತಿ ಸಚಿವಾಲಯ ಪ್ರದಾನ ಮಾಡುವ ನವದೆಹಲಿಯ ಇಂದಿರಾ ಗಾಂಧಿ ನ್ಯಾಷನಲ್ ಸೆಂಟರ್ ಫಾರ್ ದಿ ಆರ್ಟ್ ಸಂಸ್ಥೆಯ ಅತ್ಯುನ್ನತ ವಾರ್ಷಿಕ ಚಿತ್ರಾಂಜಲಿ ಪ್ರಶಸ್ತಿಯನ್ನು ಅಂತಾರಾಷ್ಟ್ರೀಯ ಖ್ಯಾತಿಯ ಕನ್ನಡಿಗ ಛಾಯಗ್ರಾಹಕ ಜಿನೇಶ್ ಪ್ರಸಾದ್ ಅವರಿಗೆ... ಮೂಡಿಗೆರೆ ಶಾಸಕರ ಮಹಾ ಎಡವಟ್ಟು: ಒಂದೇ ಗ್ರಾಮಕ್ಕೆ ಎರಡು ಸೇತುವೆ!: ನಿರ್ಮಾಣಗೊಳ್ಳುತ್ತಿರುವ ಸೇತುವೆ ಪಕ್ಕವೇ ಮತ್ತೊಂದಕ್ಕೆ ಶಿಲಾನ್ಯಾಸ!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಮಹಾ ಎಡವಟ್ಟು ಮಾಡಿಕೊಂಡಿದ್ದಾರೆ. ಒಂದೇ ಊರಿಗೆ ಎರಡು ಸೇತುವೆ ಸ್ಯಾಂಕ್ಷನ್ ಮಾಡಿಸಿದ್ದಾರೆ. ಒಂದು ಸೇತುವೆಯ ಕಾಮಗಾರಿ ಇನ್ನೇನು ಮುಗಿಯುವಷ್ಟರಲ್ಲಿ, ಪಕ್ಕದಲ್ಲೇ ಇನ್ನೊಂದು ಸೇತುವೆ... « Previous Page 1 …256 257 258 259 260 … 489 Next Page » ಜಾಹೀರಾತು