ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12 ಲಕ್ಷ ರೂ. ಮೌಲ್ಯದ ಡ್ರಗ್ಸ್, ಸೊತ್ತು ವಶ ಮಂಗಳೂರು(reporterkarnataka.com): ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ, ಜೋಕಟ್ಟೆ ಕ್ರಾಸ್ ರೈಲ್ವೇ ಬ್ರಿಡ್ಜ್ ಹತ್ತಿರ ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ವರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಬಂಧಿಸಲಾಗಿದ್ದು, ಅವರಿಂದ 22 ಕೆ.ಜಿ 250 ಗ್ರಾಂ ತೂಕದ ಅಕ್ರಮ ಗಾಂಜಾ ವಶಪಡಿಸಿಕೊಳ್... ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್ ಮುನಿರಾಜ್ ಒತ್ತಾಯ ಬೆಂಗಳೂರು(reporterkarnataka.com): ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್ ಹಮ್ಮಿಕೊಂಡ ಪ್ರತಿಭಟನೆ ವಿರುದ್ದ ಬಿಜೆಪಿ ಯುವ ಮೋರ್ಚಾ ವತಿಯಿಂದ ಇಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಯಿತು. ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ... ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು ಪಾರು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಸಿದ್ದಾಪುರ ವ್ಯಾಪ್ತಿಯಲ್ಲಿ ವಾಹನಗಳ ಮೇಲೆ ವನ್ಯಜೀವಿಗಳ ದಾಳಿ ಮುಂದುವರೆದಿದೆ. ನೆನ್ನೆ ಯಷ್ಟೇ ಕಾಡು ಕೋಣ ಮೇಲೆ ಟಾಟಾ ಏಸ್ ದಿಕ್ಕಿಯಾದ ಬೆನ್ನಲ್ಲೇ ಮಾಲ್ದಾರೆ ಯಲ್ಲಿ ಕಾಡಾನೆಯೊಂದು ತೋಟದ ಕೆಲಸಕ್ಕೆ ಕಾರ್ಮಿಕರನ್ನು ಕಡೆದುಕೊ... ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು ಕಾಡು ನಾಶ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ರಾಷ್ಟ್ರೀಯ ಹೆದ್ದಾರಿ 275ನಲ್ಲಿನ ಮೈಸೂರಿನ ಪಿರಿಯಾಪಟ್ಟಣ ತಾಲೂಕಿನ ಬೈಲಕುಪ್ಪೆ ಸಮೀಪ ಮೀಸಲು ಅರಣ್ಯದ ಬಿದಿರು ಕಾಡಿಗೆ ಕಿಡಿಗೇಡಿಗಳ ಕೃತ್ಯಕ್ಕೆ ಬೆಂಕಿಗೆ ಅಹುತಿಯಾಗಿದೆ. [video width="1280" height="560... ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದ ಪ್ರದೇಶದಲ್ಲಿ ಮೇವು ಅರಸಿ ಬಂದ ಕಾಡು ಕೋಣಕ್ಕೆ ವಾಹನವೊಂದು ದಿಕ್ಕಿಯಾದ ಪರಿಣಾಮ ಕಾಡುಕೋಣ(bison) ಕಾಲು ಮುರಿದು ಗಂಭೀರ ಗಾಯಗೊಂಡರೆ, ಡಿಕ್ಕಿ ಹೊಡೆದ ವಾಹನ ಮುಂಭಾಗ ಜಖಂಗೊಂಡಿದೆ. ಕ... ಐರ್ಲೆಂಡ್ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ ಮಂಗಳೂರು(reporterkarnataka.com): ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದ ಕನ್ನಡಿಗ ಐರ್ಲೆಂಡ್ನಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಕುರಿತು ವರದಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಟ್ರುಪಾಡಿ ವಿಮಲಗಿರಿ ಸಾಂಜೋ ಸುನೀಲ್(31) ಈ ರೀತಿ ನಿಗೂಢವಾಗಿ ಸಾವನ್ನಪ್ಪಿರುವ ಯುವಕ. ತಾನು ವಾಸಿಸು... Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmil.com ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಘಟ್ಟದಹಳ್ಳ ಶಿಲ್ಪಿ ಎಸ್ಟೇಟ್ ನಲ್ಲಿ ಆಕಸ್ಮಿಕವಾಗಿ ಟ್ರ್ಯಾಕ್ಟರ್ ಪಲ್ಟಿಯಾಗಿ ಕಾರ್ಮಿಕ ಸಾವನಪ್ಪಿರುವ ಘಟನೆ ನಡೆದಿದೆ. ಟ್ರ್ಯಾಕ್ಟರ್ ಚಾಲಕ ಮೂಲತಃ ಬಾಗಲಕೋಟೆ ಜಿಲ್ಲೆಯ ಬಾದಾಮಿ ... Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕಾಡಾನೆಗಳ ಆವಾಸ ತಾಣವಾಗಿರುವ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸುತ್ತಮುತ್ತಲಿನ ಪ್ರದೇಶದಲ್ಲಿ ಮತ್ತೆ ಕಾಡಾನೆಯೊಂದು ಚಲಿಸುತ್ತಿದ್ದ ಕಾರು ಮೇಲೆ ದಾಳಿ ನಡೆಸಿದ್ದು ಕಾರು ನಜ್ಜುಗುಜ್ಜು ಆಗಿದ್ದು, ಕಾರಿನಲ್ಲಿದ್ದವರು ಪ್ರಾ... ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ ಸರದಾರನ ಆಂಧ್ರದಲ್ಲಿ ಸರೆ ಮಂಗಳೂರು(reporterkarnataka.com): ಸುಮಾರು 9 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ, ಕುಖ್ಯಾತ ರೌಡಿಶೀಟರ್ ಹಳೆಯಂಗಡಿಯ ಕೊಪ್ಪಳ ಹೌಸ್ನ ಸಫ್ವಾನ್ ಹುಸೈನ್ (42) ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ನಗರ ಪೊಲೀಸ್ ಕಮಿಷನರೇಟ್ ಮತ್ತು ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ವಿವಿಧ 26 ... ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಎರಡು ಬೈಕ್ ಗಳ ನಡುವೆ ಬ್ಯಾಂಕ್ ಆಫ್ ಬರೋಡ ಎದುರು ಅಪಘಾತ ಸಂಭವಿಸಿದ್ದು ಒಬ್ಬರಿಗೆ ಪೆಟ್ಟಾಗಿದೆ. ಪಕ್ಕೆಲುಬಿಗೆ ಪೆಟ್ಟಾಗಿದ್ದು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಇನ್ನೊಂದು ಚರ್ಚ್ ಎದುರು ಕಾರು ಹಾಗೂ... « Previous Page 1 …24 25 26 27 28 … 529 Next Page » ಜಾಹೀರಾತು