ಲಿಂಗಾಯಿತರ ಮತ ಬೇಕಾಗಿಲ್ಲ: ಸಿ.ಟಿ. ರವಿ ಹೇಳಿದ್ದಾರೆನ್ನಲಾದ ಹೇಳಿಕೆಗೆ ಮಾಜಿ ಸಿಎಂ ಯಡಿಯೂಪ್ಪ ನುಡಿದದ್ದೇನು? ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಲಿಂಗಾಯಿತರ ಮತ ಬೇಡ ಎಂದು ಹೇಳಿದ್ದಾರೆ ಎನ್ನುವ ಕುರಿತು ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಯಾರೂ ಈ ರೀತಿಯ ಹೇಳಿಕೆ ನೀಡಬಾರ... ಮೂಡಿಗೆರೆ: ವಿಜಯ ಸಂಕಲ್ಪ ಯಾತ್ರೆಗೆ ಮುನ್ನವೇ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ; ಕುಮಾರಸ್ವಾಮಿ ಕೈತಪ್ಪಲಿದೆಯೇ ಟಿಕೆಟ್ ? ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka.com ಮೂಡಿಗೆರೆ ಹಾಲಿ ಶಾಸಕ ಎಂ.ಪಿ. ಕುಮಾರಸ್ವಾಮಿ ವಿರುದ್ಧ ಬಿಜೆಪಿಯಲ್ಲೇ ಭಿನ್ನಮತ ಸ್ಫೋಟಗೊಂಡಿದೆ. ಶಾಸಕರ ವಿರುದ್ಧ ಬಿಜೆಪಿ ಕಾರ್ಯಕರ್ತರು ಸಭೆ ನಡೆಸಿದ್ದಾರೆ. ಹಾಲಿ ಶಾಸಕರಿಗೆ ಈ ಬಾರಿ ಟಿಕೆಟ್ ಕೈತಪ್ಪುವ ಎಲ್ಲ ಲಕ್ಷಣಗಳು ಕಂ... ಮಂಗಳೂರಿನಲ್ಲಿ ಫಲಾನುಭವಿಗಳ ಸಮ್ಮೇಳನಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಅದ್ದೂರಿ ಚಾಲನೆ ಮಂಗಳೂರು(reporter Karnataka.com): ಇಲ್ಲಿನ ಕರಾವಳಿ ಉತ್ಸವ ಮೈದಾನದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಇಂಧನ, ಕನ್ನಡ ಮತ್ತು ಸಂಸ... ಮುಖ್ಯಮಂತ್ರಿ ಬೊಮ್ಮಾಯಿ ಕಡಲನಗರಿ ಮಂಗಳೂರಿಗೆ ಭೇಟಿ: ಮೇರಿಹಿಲ್ ಹೆಲಿಪ್ಯಾಡ್ ಗೆ ಆಗಮಿಸಿದ ಸಿಎಂ ಮಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಡಲನಗರಿ ಮಂಗಳೂರಿಗೆ ಗುರುವಾರ ಆಗಮಿಸಿದ್ದು, ಫಲಾನುಭವಿಗಳ ಸಮ್ಮೇಳನದಲ್ಲಿ ಭಾಗವಹಿಸಿದರು. ನಗರದ ಮೇರಿಹಿಲ್ ಹೆಲಿಪ್ಯಾಡ್ ಗೆ ಆಗಮಿಸಿದ ಅವರು ಅಲ್ಲಿ ಪೊಲೀಸರ ಗೌರವ ರಕ್ಷೆ ಸ್ವೀಕರಿಸಿದರು. ನಂತರ ಅವರು ನಗರದ ಕ... ಉನ್ನತ ಶಿಕ್ಷಣದ ಪಠ್ಯ ಪುಸ್ತಕಗಳು ಶೀಘ್ರದಲ್ಲೇ ಕನ್ನಡ ಭಾಷೆಯಲ್ಲಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಂಗಳೂರು(reporterkarnataka.com): ದೇಶದಲ್ಲೇ ಮೊದಲ ಬಾರಿಗೆ, ಕರ್ನಾಟಕದಲ್ಲಿ ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದ ಪಠ್ಯಪುಸ್ತಕಗಳನ್ನುಆದಷ್ಟು ಬೇಗನೆ ಕನ್ನಡದಲ್ಲಿ ತರುವ ಐತಿಹಾಸಿಕ ನಿರ್ಧಾರ ಕೈಗೊಳ್ಳಲಾಗಿದೆ. ಸ್ಥಳೀಯ ಭಾಷೆಯಲ್ಲೇ ಕಲಿತು ದೇಶದ ಅಭಿವೃದ್ಧಿಗೆ ವೇಗ ತುಂಬುವುದು ಇದರ ಇದ್ದೇಶ ಎಂದು ರಾಜ್... ಫಲಾನುಭವಿಗಳ ಸಮ್ಮೇಳನಕ್ಕೆ ಮುಖ್ಯಮಂತ್ರಿ ನಾಳೆ ಮಂಗಳೂರಿಗೆ: ಕೆಎಸ್ಸಾರ್ಟಿಸಿ ಬಸ್ ಸೇವೆಯಲ್ಲಿ ವ್ಯತ್ಯಯ ಮಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ ಮಂಗಳೂರಿನಲ್ಲಿ ಫಲಾನುಭವಿಗಳ ಸಮ್ಮೇಳನದಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಫಲಾನುಭವಿಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಲು ಜಿಲ್ಲಾಡಳಿತ ಬೇಡಿಕೆ ಸಲ್ಲಿಸಿರುವುದರಿಂದ ಕೆಲವು ರೂಟ್ ಗಳ ಬಸ್ ಸೇವೆಯಲ್ಲಿ ವ್ಯತ್ಯಯ ಉಂಟಾಗಲ... ಮೂಡಿಗೆರೆ: ಮರ ಕಸಿ ಮಾಡುವಾಗ ಆಕಸ್ಮಾತ್ ಬಿದ್ದು ಯುವಕ ದಾರುಣ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮರಗಸಿ ಮಾಡುವಾಗ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಗೋಣಿಬೀಡು ಜಿ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಗಣೇಶ್ ಪೂಜಾರಿ (38) ಎಂದು ಗುರುತಿಸಲಾಗಿದೆ. ಶ್ರೀಧರ್ ಮೂಡಿಗ... ಚಿಕ್ಕಮಗಳೂರು: ಕಾಫಿನಾಡಿನ ಬಯಲುಸೀಮೆ ಭಾಗದಲ್ಲಿ ಗುಡುಗು ಸಹಿತ ಭಾರಿ ಮಳೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡ ಬಯಲುಸೀಮೆ ಭಾಗದಲ್ಲಿ ಗುಡುಗು ಸಹಿತ ಇಂದು ಭಾರೀ ಮಳೆಯಾಗಿದೆ. ಚಿಕ್ಕಮಗಳೂರು ಮತ್ತು ಕಡೂರು ತಾಲೂಕಿನ ಸುತ್ತಮುತ್ತ ಧಾರಾಕಾರ ಮಳೆ ಬಿದ್ದಿದೆ. ಚಿಕ್ಕಮಗಳೂರು ತಾಲೂಕಿನ ಸಖರಾಯಪಟ್ಟಣ, ಉದ್ದೇಬೋರನಹಳ್ಳಿಯಲ್ಲೂ ಮಳೆ... 12 ಎಕರೆ ಪ್ರದೇಶದಲ್ಲಿ ಟ್ರಕ್ ಟರ್ಮಿನಲ್ ನಿರ್ಮಿಸಿ: ನಿರ್ದೇಶಕ ಶ್ರೀನಿವಾಸ ರಾವ್ ಒತ್ತಾಯ ಮಂಗಳೂರು(reporterkarnataka.com): ಎನ್ಎಂಪಿಟಿಯಿಂದ 9 ಎಕರೆ ಹಾಗೂ ಕೆಐಎಡಿಬಿ ಜಮೀನು 3 ಎಕರೆ ಸೇರಿ 12 ಎಕರೆ ಪ್ರದೇಶದಲ್ಲಿ ಸಣ್ಣ ಪ್ರಮಾಣದಲ್ಲಿಯಾದರೂ ಟ್ರಕ್ ಟರ್ಮಿನಲ್ ನಿರ್ಮಿಸಲು ಟರ್ಮಿನಲ್ ಆಡಳಿತ ನಿರ್ದೇಶಕರನ್ನು ಭೇಟಿ ಮಾಡಿ ಒತ್ತಾಯಿಸಲಾಗುವುದು ಎಂದು ದೇವರಾಜ ಅರಸ್ ಟ್ರಕ್ ಟರ್ಮಿನಲ್ ನಿರ್ದ... ಕಾಫಿನಾಡಿನಲ್ಲಿ ವರ್ಷದ ಮೊದಲ ಮಳೆ ಸಿಂಚನ: ಕಳಸ, ಹೊರನಾಡು, ಬಲಿಗೆಯಲ್ಲಿ ತಂಪೆರಚಿದ ವರುಣದೇವ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ವರ್ಷದ ಮೊದಲ ಮಳೆಯ ಸಿಂಚನವಾಗಿದೆ. ಬಿಸಿಲಿನಿಂದ ತತ್ತರಿಸಿದ್ದ ಮಲೆನಾಡಿಗೆ ವರುಣದೇವ ತಂಪೆರಚಿದ್ದಾನೆ. ಕಳಸ ತಾಲೂಕಿನ ಹೊರನಾಡು ಸುತ್ತಮುತ್ತ ಮಧ್ಯಾಹ್ನದ ನಂತರ ಮಳೆಯಾಗಿದೆ. ... « Previous Page 1 …258 259 260 261 262 … 489 Next Page » ಜಾಹೀರಾತು