ಬಿಜೆಪಿ ಮುಖಂಡ ಸತೀಶ್ ಪ್ರಭು ಸಹಿತ 4 ಮಂದಿ ಕಾಂಗ್ರೆಸ್ ಸೇರ್ಪಡೆ: ಪಕ್ಷದ ಧ್ವಜ ಕೊಟ್ಟು ಸ್ವಾಗತಿಸಿದ ಬಿ.ಕೆ. ಹರಿಪ್ರಸಾದ್ ಮಂಗಳೂರು(reporter Karnataka.com): ಬಿಜೆಪಿ ಮುಖಂಡ ಸತೀಶ್ ಪ್ರಭು ಸೇರಿದಂತೆ ನಾಲ್ವರು ಭಾನುವಾರ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದಾರೆ. ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಪಕ್ಷದ ಧ್ವಜ ನೀಡಿ ಪಕ್ಷಕ್ಕೆ ಬ... ಕುಪ್ಪೆಪದವು: ಕೊಳವೂರು ಶಕ್ತಿಕೇಂದ್ರ ಸಭೆ; ಮತದಾರರ ಸಂಪರ್ಕ ಮಹಾ ಅಭಿಯಾನ; ಡಾ. ಭರತ್ ಶೆಟ್ಟಿ ಭಾಗಿ ಗುರುಪುರ(reporterkarnataka.com): ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳವೂರು ಶಕ್ತಿ ಕೇಂದ್ರ ಸಭೆ ಮಂಗಳೂರು ಉತ್ತರ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ ಅವರ ನೇತೃತ್ವದಲ್ಲಿ ಕುಪ್ಪೆಪದವಿನಲ್ಲಿ ನಡೆಯಿತು. ಭಾನುವಾರ ಮತದಾನ ಪೂರ್ವದ ಮತದಾರರನ್ನು ಸಂಪರ್ಕಿಸುವ ಮಹಾಅಭಿಯಾನದ ಅಂಗವಾಗಿ ಕ... ಸ್ವಂತ ಗ್ಯಾರಂಟಿ ಇಲ್ಲದ ರಾಹುಲ್ ಗಾಂಧಿ ಕರ್ನಾಟಕ ಜನತೆಗೆ ಏನು ಗ್ಯಾರಂಟಿ ಕೊಡುತ್ತಾರೆ: ಅಸ್ಸಾಂ ಸಿಎಂ ಶರ್ಮಾ ಪ್ರಶ್ನೆ ಮಂಗಳೂರು(reporterkarnataka.com): ಕರ್ನಾಟಕ ಚುನಾವಣೆ ಘೋಷಣೆಗೆ ಹಲವು ತಿಂಗಳ ಮೊದಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪದೇ ಪದೇ ರಾಜ್ಯಕ್ಕೆ ಬರುತ್ತಿದ್ದರು. ಆದರೆ ಚುನಾವಣೆ ಘೋಷಣೆಯಾದ ಬಳಿಕ ಅವರ ಪಕ್ಷವನ್ನು ಗೆಲುವಿನ ಕಡೆಗೆ ಮುನ್ನಡೆಸಬೇಕಾದ ವ್ಯಕ್ತಿ ಬಳಿಕ ಆ ನಾಪತ್ತೆಯಾಗಿದ್ದಾರೆ. ಸ್ವತಃ ತನ್ನ ... ಕರಾವಳಿಯ ಬ್ಯಾಂಕ್ ಗಳ ವಿಲೀನ ಮಾಡಿ ಪ್ರಧಾನಿ ಜನತೆಗೆ ದ್ರೋಹ ಎಸಗಿದ್ದಾರೆ: ಮುಲ್ಕಿಯಲ್ಲಿ ಪ್ರಿಯಾಂಕಾ ಗಾಂಧಿ ಕಿಡಿ ಚಿತ್ರ:ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ರಾಜ್ಯ ಸರಕಾರದ ಭ್ರಷ್ಟಾಚಾರದ ಬಗ್ಗೆ ಚಕಾರವೆತ್ತದ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ಜನತೆಯಲ್ಲಿ ಮತ ಕೇಳುವ ನೈತಿಕ ಹಕ್ಕು ಕಳೆದುಕೊಂಡಿದ್ದಾರೆ. ಕರಾವಳಿಯ ಬ್ಯಾಂಕ್ ಗಳನ್ನು ವಿಲೀನ ಮಾಡುವ ಮೂಲಕ ಜನತೆಗೆ ದ್ರೋಹ ಎಸಗಿದ್ದಾರ... ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಮುಲ್ಕಿಗೆ ಆಗಮನ: ಚುನಾವಣಾ ಪ್ರಚಾರ ಸಭೆ ಆರಂಭ ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದ ಪ್ರಚಾರಾರ್ಥವಾಗಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಭಾನುವಾರ ಮಧ್ಯಾಹ್ನ ಮೂಲ್ಕಿಯ ಕೊಳ್ನಾಡು ಮೈದಾನಕ್ಕೆ ಆಗಮಿಸಿದರು. ಮುಲ್ಕಿ ಮೂಡುಬಿದ್ರೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರ ಪರವಾಗಿ ಮತಯ... ‘ಮೇ 10 – ವೋಟು ಒತ್ತು’ ಜಾಗೃತಿ ಜಾಥಾ: ಕರಪತ್ರ ವಿತರಣೆ ಚಿತ್ರ: ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಮತದಾನ ಪವಿತ್ರವಾದ ಹಕ್ಕು. ಮೇ 10ರಂದು ಮಂಗಳೂರು ನಗರದ ಮತದಾರರೆಲ್ಲರೂ ತಮ್ಮ ಸಮೀಪದ ಮತಗಟ್ಟೆಗೆ ಬಂದು ಈ ಹಕ್ಕನ್ನು ಚಲಾಯಿಸಿ, ಉತ್ತಮ ಜನಪ್ರತಿನಿಧಿಯನ್ನು ಆಯ್ಕೆ ಮಾಡುವಂತೆ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ... ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಇಂದು ಮುಲ್ಕಿಗೆ: ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗಿ ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದ ಪ್ರಚಾರಾರ್ಥವಾಗಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಮೇ 7ರಂದು ಮಧ್ಯಾಹ್ನ 1 ಗಂಟೆಗೆ ಮೂಲ್ಕಿಯ ಕೊಳ್ನಾಡು ಮೈದಾನದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವರು. 50 ಸಾವಿರಕ್ಕಿಂತ ಹೆಚ್ಚು ಜನರು ಸೇರ... ಫಲ್ಗುಣಿಯಲ್ಲಿ ರಾಟವಾಣ ಉತ್ಸವ: ಕೋಳೂರು ಸಾವಿರದ ಸಂಭ್ರಮದ ಸುಗ್ಗಿ ಆಚರಣೆ; 14 ಗ್ರಾಮದೇವತೆಗಳಿಗೆ ವಿಶೇಷ ಪೂಜೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ ಸಮೀಪದ ಫಲ್ಗುಣಿಯ ಕೋಳೂರು ಸಾವಿರದ ರಾಟವಾಣ ಉತ್ಸವ ವಿಜೃಂಭಣೆಯಿಂದ ಜರುಗಿತು. ಸುತ್ತಮುತ್ತಲಿನ 14 ಗ್ರಾಮದ ಸಾವಿರಕ್ಕೂ ಅಧಿಕ ಭಕ್ತರು 14 ಗ್ರಾಮದ ದೇವತೆಗಳಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಕೋಳೂರ... ಭಜರಂಗದಳ ನಿಷೇಧ ಘೋಷಣೆಗೆ ಜನರೇ ತಕ್ಕ ಉತ್ತರ ನೀಡಲಿದ್ದಾರೆ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಪುತ್ತೂರು(reporterkarnataka.com): ಪುತ್ತೂರು ಜನರಿಗೆ ನನ್ನ ನಮಸ್ಕಾರಗಳು ಎಂದು ಮಾತು ಆರಂಭಿಸಿದ ಅವರು, ಪರುಶುರಾಮನ ಸನ್ನಿಧಿಗೆ ಬಂದಷ್ಟು ಖುಷಿ ಆಗಿದೆ. ಬಜರಂಗ ದಳವನ್ನು ನಿಷೇಧ ಮಾಡುವ ಘೋಷಣೆಗೆ ಮತದಾರರು ತಕ್ಕ ಉತ್ತರ ನೀಡಬೇಕು. ಡಬಲ್ ಎಂಜಿನ್ ಸರ್ಕಾರವು ಉತ್ತಮ ಅಭಿವೃದ್ಧಿ ಕೆಲಸಗಳನ್ನು ಮಾಡಿದ... ಪುತ್ತೂರಿನಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಭರ್ಜರಿ ರೋಡ್ ಶೋ: ಮಹಾಲಿಂಗೇಶ್ವರನ ದರ್ಶನ ಪುತ್ತೂರು(reporterkarnataka.com): ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರ ಇಲ್ಲಿನ ಮಹಾಲಿಂಗೇಶ್ವರ ದೇವಳದಿಂದ ಭರ್ಜರಿ ರೋಡ್ ಶೋ ನಡೆಸಿದರು. ನಿಗದಿತ ಸಮಯಕ್ಕಿಂತ ಸುಮಾರು 2 ತಾಸು ವಿಳಂಬವಾಗಿ ಯೋಗಿ ಆದಿತ್ಯನಾಥ್ ಅವರು ಪುತ್ತೂರಿಗೆ ಎಂಟ್... « Previous Page 1 …258 259 260 261 262 … 515 Next Page » ಜಾಹೀರಾತು