ಈಶ್ವರಪ್ಪನವರ ಮಾತಿಗೂ ಮೆದುಳಿಗೂ ಕನೆಕ್ಷನ್ ಇಲ್ಲ: ಪ್ರತಿಪಕ್ಷದ ಉಪ ನಾಯಕ ಖಾದರ್ ಲೇವಡಿ ಮಂಗಳೂರು(reporterkarnataka.com): ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಅವರ ಮಾತನ್ನು ಯಾರೂ ಅಷ್ಟು ಗಂಭೀರವಾಗಿ ಪರಿಗಣಿಸಬೇಡಿ. ಅವರ ಮಾತಿಗೂ, ಮೆದುಳಿಗೂ ಯಾವುದೇ ಕನೆಕ್ಷನ್ ಇಲ್ಲ ಎಂದು ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್ ಹೇಳಿದರು. ನಗರದಲ್ಲಿ ಪತ್ರ... ಸಾರ್ವಜನಿಕ ರಂಗದ ಪ್ರತಿಷ್ಠಿತ ಕಂಪನಿಯ ನಿರ್ಲಕ್ಷ್ಯ: ಜೋಕಟ್ಟೆ ಜನವಸತಿ ಪ್ರದೇಶದ ರಸ್ತೆಯಲ್ಲೇ ಸಲ್ಫರ್ ಚೆಲ್ಲಿ ಸಾಗುವ ಎಂಆರ್ಪಿಎಲ್ ಟ್ರಕ್... ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಜನರ ಆರೋಗ್ಯದ ಕುರಿತು ಸಾರ್ವಜನಿಕ ರಂಗದ ಪ್ರತಿಷ್ಠಿತ ಕಂಪನಿಯಾದ ಎಂಆರ್ ಪಿಎಲ್ ಅಧಿಕಾರಿಗಳ ನಿರ್ಲಕ್ಷ್ಯ ಮತ್ತೊಮ್ಮೆ ಸಾಬೀತಾಗಿದೆ. ಕಂಪನಿಗೆ ಸೇರಿದ ಟ್ರಕ್ ಗಳು ಜೋಕಟ್ಟೆ ಜನವಸತಿ ಪ್ರದೇಶದಲ್ಲಿ ರಸ್ತೆಯುದ್ದಕ್ಕೂ ಅಪಾಯಕಾರಿ ಸಲ್... ಕಾರ್ಕಳ ಪುರಸಭೆ ವ್ಯಾಪ್ತಿಯಲ್ಲಿ 5 ಕೋಟಿ ಮೌಲ್ಯದ ಭೂಮಿ ಅಕ್ರಮ ಮಂಜೂರು: ಸಚಿವ ಸುನಿಲ್ ವಿರುದ್ಧ ಮುತಾಲಿಕ್ ಮತ್ತೊಂದು ದಾಖಲೆ ಬಿಡುಗಡೆ ಕಾರ್ಕಳ(reporterkarnataka.com): ಕಾರ್ಕಳ ಪುರಸಭೆ ವ್ಯಾಪ್ತಿಯಲ್ಲಿ ಸುಮಾರು 5 ಕೋಟಿ ಮೌಲ್ಯದ 4.71 ಎಕರೆ ಜಾಗವನ್ನು ಅಕ್ರಮವಾಗಿ ಮಂಜೂರು ಮಾಡಿದ ಕುರಿತು ದಾಖಲೆಗಳನ್ನು ಶ್ರೀ ರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಬಿಡುಗಡೆ ಮಾಡಿದ್ದಾರೆ. ಹೆಬ್ರಿಯಲ್ಲಿ ಪತ್ರಿಕಾಗೋಷ್ಢಿಯಲ್ಲಿ... ಅನ್ಯ ಧರ್ಮಗಳ ಆಚಾರಗಳಿಗೆ ಅಗೌರವ ಕೊಡುವುದು ಹಿಂದೂ ಧರ್ಮಕ್ಕೆ ದ್ರೋಹ ಬಗೆಯುವುದಕ್ಕೆ ಸಮ: ಮಾಜಿ ಸಚಿವ ಈಶ್ವರಪ್ಪ ಆಝಾನ್ ಬಗ್ಗೆ ಹೇಳಿಕೆಗೆ ಡಾ... ಮಂಗಳೂರು(reporterkarnataka.com): ಒಂದು ಧರ್ಮದಲ್ಲಿದ್ದುಕೊಂಡು ಇನ್ನೊಂದು ಧರ್ಮದ ಆಚಾರ ವಿಚಾಗಳಿಗೆ ಅಗೌರವ ಕೊಡುವುದು ಎಲ್ಲಷ್ಟೂ ಸರಿಯಲ್ಲ. ಇತ್ತೀಚೆಗೆ ಮಂಗಳೂರಿನಲ್ಲಿ ಬಿಜೆಪಿಯ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಇಸ್ಲಾಮ್ ಧರ್ಮದ ಬಗ್ಗೆ ಟೀಕಿಸಿ ದೇವರ ಬಗ್ಗೆ ಅಪಹಾಸ್ಯ ಮಾಡಿದ್ದನ್ನು ಉಲ್ಲೇಖಿಸಿ ... ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈಗೆ ಜೀವ ಬೆದರಿಕೆ: ಕೊಲೆ ಮಾಡುವುದಾಗಿ ವಾಟ್ಸಾಪ್ ಗ್ರೂಪ್ ನಲ್ಲಿ ಎಚ್ಚರಿಕೆ ಮಂಗಳೂರು(reporterkarnataka.com) : ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಮುಲ್ಕಿ-ಮೂಡುಬಿದಿರೆ ಕ್ಷೇತ್ರದ ಸಂಭಾವ್ಯ ಅಭ್ಯರ್ಥಿ ಮಿಥುನ್ ರೈ ಅವರಿಗೆ ಜೀವ ಬೆದರಿಕೆಯೊಡ್ಡಲಾಗಿದ್ದು, ಈ ಕುರಿತು ದೂರು ದಾಖಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಿರುವ ಕುರಿತು ಮುಲ್ಕಿ ಬ್ಲಾಕ್ ಕಾಂಗ್ರ... ಕಾಫಿನಾಡಲ್ಲಿ ದರ್ಗಾ- ದೇವಾಲಯ ವಿವಾದ ಪ್ರಕರಣ: ಎಸ್ ಡಿಪಿಐ ಎಂಟ್ರಿ; ಬಿಗಿ ಪೊಲೀಸ್ ಬಂದೋಬಸ್ತ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.ಕಾಂ ಚಿಕ್ಕಮಗಳೂರು ತಾಲೂಕಿನ ಕೂದುವಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಹಜಿದ್ ನಗರದ ದರ್ಗಾ- ದೇವಾಲಯ ವಿಷಯದಲ್ಲಿ ವಿವಾದ ಉಂಟಾಗಿದ್ದು, ಎಸ್ ಡಿಪಿಐ ಎಂಟ್ರಿ ಕೊಟ್ಟಿದೆ. ಹಜರತ್ ಸೈಯದ್ ಬೂದ್ ಷಾ ದರ್ಗಾಕ್ಕೆ ಭೇಟಿ ನೀಡಲಿರ... ಮಂಗಳೂರು ಕ್ಷೇತ್ರ: ಸೋಲಿಸುವ ಜಿದ್ದಿಗೆ ಬಿದ್ದ ಬಿಜೆಪಿ: ಗೆಲ್ಲುವ ಹಠ ತೊಟ್ಟ ಖಾದರ್; ಹಾಗಾದರೆ ಮತದಾರರ ನಾಡಿ ಮಿಡಿತ ಏನು? ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಶತಾಯಗತಾಯ ಸೋಲಿಸಿಯೇ ಸಿದ್ದ ಎಂಬ ಜಿದ್ದಿಗೆ ಬಿದ್ದ ಬಿಜೆಪಿ, ಗೆದ್ದೇ ಗೆಲ್ಲುತ್ತೇನೆ ಎಂಬ ಹಠಕ್ಕೆ ಬಿದ್ದ ಖಾದರ್. ಇದು ಸದ್ಯ ಮಂಗಳೂರು ಕ್ಷೇತ್ರದ ಪರಿಸ್ಥಿತಿ. ಹಲವು ದಶಕಗಳಿಂದ ಗೆದ್ದು ಬರುತ್ತಿರುವ ... ಬಿಜೆಪಿ ಕಡೆಗೆ ಸುಮಲತಾ ಒಲವು: ರಂಗ ಮಂದಿರದಿಂದ ಸಂಸದೆಯ ಫೋಟೋ ತೆರವು ಸ್ವಪ್ನಾ ದಿನಕರ್ ಮದ್ದೂರು ಮಂಡ್ಯ info.reporterkarnataka@gmail.com ಪಕ್ಷೇತರ ಅಭ್ಯರ್ಥಿಯಾಗಿ ಮಂಡ್ಯ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿದ್ದ ಚಿತ್ರನಟಿ ಸುಮಲತಾ ಅಂಬರೀಶ್ ಅವರ ನಡೆ ಬಿಜೆಪಿ ಕಡೆ ತಿರುಗಿದ್ದು, ಮಂಡ್ಯ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಈ ಮಧ್ಯೆ ನಾಗಮಂಗಲದ ಬಿದರಕೆರೆ ಗ್ರಾ... ಮುಖ್ಯಮಂತ್ರಿ ಬೊಮ್ಮಾಯಿ16ರಂದು ಮಂಗಳೂರಿಗೆ: ಫಲಾನುಭವಿಗಳ ಸಮ್ಮೇಳನಕ್ಕೆ ಸಿಎಂ ಚಾಲನೆ ಮಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾ.16ರಂದು ಕಡಲನಗರಿ ಮಂಗಳೂರಿಗೆ ಆಗಮಿಸಲಿದ್ದು, ಫಲಾನುಭವಿಗಳ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನ ಮಾ.16ರ ಗುರುವಾರ ಬೆಳಿಗ್ಗೆ 10 ಗಂಟೆಗೆ ನಗರದ ಕರಾವಳ... ರಾಜ್ಯ ಅಸೆಂಬ್ಲಿ ಎಲೆಕ್ಷನ್: ಯಾವುದೇ ಕ್ಷಣ ಚುನಾವಣೆ ಘೋಷಣೆ ಸಾಧ್ಯತೆ; ಮೇ 17ರೊಳಗೆ ಹೊಸ ಸರಕಾರ ಬೆಂಗಳೂರು(reporterkarnataka.com): ರಾಜ್ಯ ವಿಧಾನಸಭಾ ಚುನಾವಣೆಗೆ ಎಲ್ಲ ರೀತಿಯ ಸಿದ್ಧತೆ ನಡೆದಿದೆ. ಕೇಂದ್ರ ಚುನಾವಣಾ ಆಯೋಗದ ತಂಡ ಈಗಾಗಲೇ ರಾಜ್ಯಕ್ಕೆ ಭೇಟಿ ನೀಡಿದೆ. ಮಾರ್ಚ್ 12ರ ಬಳಿಕ ಯಾವುದೇ ಕ್ಷಣದಲ್ಲಿ ಚುನಾವಣೆ ಘೋ಼ಷಣೆಯಾಗುವ ಸಾಧ್ಯತೆಗಳಿವೆ. 2018ರಲ್ಲಿ ಮಾರ್ಚ್ 27ರಂದು ಚುನಾವಣೆ ಘೋಷಣೆಯ... « Previous Page 1 …259 260 261 262 263 … 489 Next Page » ಜಾಹೀರಾತು