ದಳಪತಿಗಳ ನಾಡಿನಲ್ಲಿ ಜೆಡಿಎಸ್ ಕುರಿತು ಚಕಾರವೆತ್ತದ ಪ್ರಧಾನಿ ಮೋದಿ: ಮಂಡ್ಯ ಜನತೆಗೆ ಶಿರಭಾಗಿಸಿದ ಪಿಎಂ ಸ್ವಪ್ನಾ ದಿನಕರ್ ಮದ್ದೂರು ಮಂಡ್ಯ info.reporterkarnataka@gmail.com ದಳಪತಿಗಳ ಭದ್ರಕೋಟೆ ಎಂದು ಕರೆಸಿಕೊಳ್ಳುವ ಮಂಡ್ಯ ಜಿಲ್ಲೆಯಲ್ಲಿ ಭಾನುವಾರ ಭರ್ಜರಿ ರೋಡ್ ಶೋ ಹಾಗೂ ಸಾರ್ವಜನಿಕ ಸಭೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರೂ ಜನತಾ ದಳ ಕುರಿತು ... ಮಧುರ ನಗರಿ ಮಂಡ್ಯದಲ್ಲಿ ಪ್ರಧಾನಿ ಮೋದಿ ಭರ್ಜರಿ ರೋಡ್ ಶೋ: ದಳಪತಿಗಳ ನಾಡಿನಲ್ಲಿ ಭಾರಿ ಜನಬೆಂಬಲ ಸಪ್ನಾ ದಿನಕರ್ ಮದ್ದೂರು ಮಂಡ್ಯ info.reporterkarnataka@gmail.com ಮುಂಬರುವ ವಿಧಾನ ಸಭೆ ಚುನಾವಣೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ಭರ್ಜರಿ ರೋಡ್ ಶೋ ಸಕ್ಕರೆ ನಾಡು ಮಂಡ್ಯದಲ್ಲಿ ಭಾನುವಾರ ನಡೆಯಿತು. ಮಂಡ್ಯ ಜಿಲ್ಲೆಗೆ ಮೋದಿ ಅವರ ಮೊದಲ ಭೇಟಿ ಇದಾಗಿದೆ. ದಳಪತಿಗಳ ನಾಡಿನಲ... ಅಥಣಿ ಕ್ಷೇತ್ರವನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ, ಲಕ್ಷ್ಮಣ ಸವದಿ ಅಲ್ಲಿಂದಲೇ ಸ್ಪರ್ಧೆ: ಪುತ್ರ ಚಿದಾನಂದ ಸವದಿ ಸ್ಫೋಟಕ ಹೇಳಿಕೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಮುಂಬರುವ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ತಂದೆಯಾದ ಲಕ್ಷ್ಮಣ್ ಸವದಿ ಅವರು ಅಥಣಿ ಮತಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೆ. ಯಾವುದೇ ಕಾರಣಕ್ಕೂ ಮತಕ್ಷೇತ್ರ ಬಿಟ್ಟು ಕೊಡುವ ಪ್ರಶ್ನೆ ಯಿಲ್ಲ ಎಂದು ಅವರ ಪುತ್ರ ಚಿದಾನಂದ ... ಮಾಂಡೋವಿ ಮೋಟಾರ್ಸ್ ನಿಂದ ಯುಗಾದಿ ಸಂಭ್ರಮ; ಮೆಗಾ ಎಕ್ಸ್ ಚೇಂಜ್ ಮತ್ತು ಲೋನ್ ಮೇಳ ಪುತ್ತೂರು(reporterkarnataka.com): ಮಾಂಡೋವಿ ಮೋಟಾರ್ಸ್ ಪ್ರೈವೆಟ್ ಲಿಮಿಟೆಡ್ ವತಿಯಿಂದ ಯುಗಾದಿ ಸಂಭ್ರಮ ನಡೆಯಲಿದೆ. ಈ ಮಧ್ಯೆ ಮೆಗಾ ಎಕ್ಸೆಂಜ್ ಮೇಳ ಮತ್ತು ಲೋನ್ ಮೇಳ ತಿಂಗಳಾಡಿಯ ಕೆದಂಬಾಡಿ ಕೆಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಕಕ್ಕೆಪದವು ಗರೋಡಿ ಮೈದಾನದ ಎದುರು ನಡೆಯಿತು. ... ಚಿಕ್ಕಮಗಳೂರು: ರಸ್ತೆ ಅವ್ಯವಸ್ಥೆ; ಬ್ಯಾರಲಗದ್ದೆ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail ರಸ್ತೆ ಅವ್ಯವಸ್ಥೆ ಮತ್ತು ಸೇತುವೆ ನಿರ್ಮಾಣವಾಗದಿರುವುದನ್ನು ಖಂಡಿಸಿ ಸುಂಕಸಾಲೆ ಗ್ರಾ.ಪಂ ವ್ಯಾಪ್ತಿಯ ಬ್ಯಾರಲಗದ್ದೆ ಗ್ರಾಮಸ್ಥರು ಚುನಾವಣೆ ಬಹಿಷ್ಕರಿಸಲು ನಿರ್ಧರಿಸಿದ್ದಾರೆ. ಸುಂಕಸಾಲೆ ಗ್ರಾ.ಪಂ ವ್ಯಾಪ್ತಿಯ ಅರಮನೆ ತಲ... ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಂಸದ, ಸಜ್ಜನ ರಾಜಕಾರಣಿ ಧ್ರುವನಾರಾಯಣ ಇನ್ನಿಲ್ಲ: ಕಾಂಗ್ರೆಸ್ ಕಾರ್ಯಕ್ರಮಗಳು ರದ್ದು ಮೈಸೂರು(reporterkarnataka.com):ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಮಾಜಿ ಸಂಸದ, ಸಜ್ಜನ ರಾಜಕಾರಣಿ ಆರ್. ಧ್ರವನಾರಾಯಣ ಅವರು ಹೃದಯಾಘಾತದಿಂದ ಇಂದು ನಿಧನರಾದರು. ಚಾಮರಾಜನಗರ ಸಂಸದರಾಗಿದ್ದ ಧ್ರವನಾರಾಯಣ ಅವರು ಕಳೆದ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದರು. ಸಜ್ಜನ ರಾಜಕಾರಣಕ್ಕೆ ಪ್ರಸಿದ್ಧರಾಗಿದ್ದ ಅವರ... ಕೊಟ್ಟಿಗೆಹಾರ ಮುಖ್ಯ ವೃತ್ತದ ಬಳಿ ರಸ್ತೆಯಲ್ಲೇ ರಕ್ತದ ಕಲೆಗಳು: ಮುಚ್ಚಿ ಹಾಕಲು ಸೆಗಣಿ ಸಾರಿಸಿದ ದುಷ್ಕರ್ಮಿಗಳು!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ ವೃತ್ತದ ಬಳಿ ರಸ್ತೆಯ ಮೇಲೆ ರಕ್ತದ ಕಲೆಯ ಗುರುತುಗಳು ಕಂಡು ಬಂದಿದ್ದು ಅನುಮಾನಕ್ಕೆ ಕಾರಣವಾಗಿದೆ.ಕೊಟ್ಟಿಗೆಹಾರದಲ್ಲಿ ನಾಲ್ಕೈದು ಅಡಿ ವಿಸ್ತಾರದಲ್ಲಿ ರಕ್ತದ ಕಲೆ ಕಂಡು ಬಂದಿದ್ದು ರಕ್ತದ ಗುರುತು ಕಾಣದಿರು... ಬಿಜೆಪಿ ಟಿಕೆಟ್: ಸಿಟ್ಟಿಂಗ್ ಎಂಎಲ್ ಎಗಳಲ್ಲಿ ಕೆಲವರಿಗಿಲ್ಲ!; ದ.ಕ. ಜಿಲ್ಲೆಯಿಂದಲೂ ಹಾಲಿಯೊರ್ವರಿಗೆ ಖೊಕ್?! ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಇನ್ನೇನು ಕೆಲವೇ ದಿನಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಘೋಷಣೆಯಾಗಲಿದೆ ಎನ್ನುವಷ್ಟರಲ್ಲಿ ಬಿಜೆಪಿ ಕಡೆಯಿಂದ ಶಾಕಿಂಗ್ ನ್ಯೂಸ್ ಹೊರಬಿದ್ದಿದೆ. ಅದೇನೆಂದರೆ ಎಲ್ಲ ಹಾಲಿ ಶಾಸಕರುಗಳಿಗೆ ಈ ಬಾರಿ ಟಿಕೆಟ್ ನೀಡುವುದು ಅಸಾಧ್ಯ ಎನ್ನುವ ಮಾತು. ... ಕಾಂಗ್ರೆಸ್ ಮೊದಲ ಹಂತದ ಪಟ್ಟಿ ಸಿದ್ಧ; 170 ಕ್ಷೇತ್ರಗಳ ಟಿಕೆಟ್ ರೆಡಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಂಗಳೂರು(reporterkarnataka.com): ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ 170 ಕ್ಷೇತ್ರಗಳ ಟಿಕೆಟ್ ಅಂತಿಮಗೊಂಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಪಕ್ಷದಲ್ಲಿ ಟಿಕೆಟ್ ಹಂಚಿಕೆ ಪ್ರಕ್ರಿಯೆ ಭರದಿಂದ ಸಾಗಿದೆ. ಬುಧವಾರ ನಡೆದ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಮೊದಲ ಹಂತ... ಬಂಟ್ವಾಳ ಕ್ಷೇತ್ರದಲ್ಲಿ ನಾಳೆಯಿಂದ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ: ಮಾಜಿ ಸಚಿವ ರಮಾನಾಥ ರೈ ಬಂಟ್ವಾಳ(reporterkarnataka.com): ಪ್ರಜಾಧ್ವನಿ ಯಾತ್ರೆ ಇದೇ 10 ರಿಂದ ಆರಂಭಗೊಳ್ಳಲಿದ್ದು, 14 ದಿನಗಳ ಕಾಲ ಬಂಟ್ವಾಳ ಕ್ಷೇತ್ರದಾದ್ಯಂತ ಸಂಚರಿಸಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು. ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಕಾಂಗ್ರೆಸ್... « Previous Page 1 …260 261 262 263 264 … 489 Next Page » ಜಾಹೀರಾತು