ಬಿಜೆಪಿಯ ಎಲ್ಲ ಹಾಲಿ ಶಾಸಕರಿಗೆ ಟಿಕೆಟ್ ಅಸಾಧ್ಯ: ವಿಜಯಪುರದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ವಿಜಯಪುರ(reporterkarnataka.com): ಸಮೀಕ್ಷಾ ವರದಿ, ಶಾಸಕರ ಕಾರ್ಯವೈಖರಿ ಸೇರಿ ಎಲ್ಲ ಮಾನದಂಡಗಳನ್ನು ನೋಡಿಕೊಂಡು ಬಿಜೆಪಿ ಟಿಕೆಟ್ ನೀಡಲಾಗುವುದು ಎನ್ನುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಲ್ಲ ಹಾಲಿ ಶಾಸಕರಿಗೆ ಬಿಜೆಪಿ ಟಿಕಿಟ್ ಇಲ್ಲ ಎಂಬ ಸ್ಪಷ್ಟ ಸಂದೇಶ ಸಾರಿದ್ದಾರೆ. ವಿಜಯಪುರದ ... ಮಂಗಳೂರು: ದಿನದ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ದಾಖಲು; ನದಿಗಳಲ್ಲಿ ನೀರಿನ ಒಳ ಹರಿವು ಸ್ಥಗಿತ ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಕಡಲನಗರಿ ಮಂಗಳೂರಿನಲ್ಲಿ ಬಿಸಿಲಿನ ಝಳ ಹೆಚ್ಚುತ್ತಿತ್ತು, ಇಂದಿನ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇತ್ತು. ಕರಾವಳಿಯಲ್ಲಿ ಬೇಸಿಗೆ ಕಾಲ ಆರಂಭವಾಗಿದ್ದು ತಾಪಮಾನದ... ಹೆಣ್ಣಿಂದಲೇ ಸಕಲ ಸೌಭಾಗ್ಯ: ಬಂಟ್ವಾಳ ಕಾರ್ಮೆಲ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಬಂಟ್ವಾಳ(reporterkarnataka.com): ಬಂಟ್ವಾಳದ ಕಾರ್ಮೆಲ್ ಕಾಲೇಜಿನಲ್ಲಿ ಬುಧವಾರ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ.ಡಾ .ಲತಾ ಫರ್ನಾಂಡಿಸ್ ಎ.ಸಿ., ಮಹಿಳಾ ಸಂಘದ ಸಂಯೋಜಕಿ ಸುಪ್ರೀತಾ ಹಾಗೂ ಸುಚಿಕ ಉಪಸ್ಥಿತರಿದ್ದರು. ಕಾರ್ಯಕ್ರಮದಲ... ಬಿಜೆಪಿಯಿಂದ ಯುಗಾದಿ ಸೀರೆ ಹಂಚಿಕೆ: ಗ್ರಾಮಸ್ಥರ ಆರೋಪ; ಸೀರೆಗೆ ಬೆಂಕಿ ಹಚ್ಚಿ ಮತದಾರನಿಂದ ಆಕ್ರೋಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.ಕಾಂ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಭಕ್ತರಹಳ್ಳಿ, ಮಲ್ಲೇನಹಳ್ಳಿ ಬಿಜೆಪಿಯಿಂದ ಯುಗಾದಿ ಹಬ್ಬದ ಪ್ರಯುಕ್ತ ಗ್ರಾಮಸ್ಥರಿಗೆ ಸೀರೆ ಹಂಚಿಕೆ ಆರೋಪ ಕೇಳಿ ಬಂದಿದ್ದು, ವ್ಯಕ್ತಿಯೊಬ್ಬರು ಸೀರೆಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್... ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ: ನಾಳಿನ ಸುಸ್ಥಿರ ಸಮಾಜಕ್ಕಾಗಿ ಇಂದಿನ ಹೆಣ್ಮಕ್ಕಳಿಗೆ ಉತ್ತಮ ಶಿಕ್ಷಣ ಅಗತ್ಯ info.reporterkarnataka@gmail.com ''ಆಕಾಶದ ನೀಲಿಯಲ್ಲಿ ಚಂದ್ರ ತಾರೆ ತೊಟ್ಟಿಲಲ್ಲಿ, ಬೆಳಕನಿಟ್ಟು ತೂಗಿದಾಕೆ, ನಿನಗೆ ಬೇರೆ ಹೆಸರು ಬೇಕೆ? ಸ್ತ್ರೀ ಎಂದರೆ ಅಷ್ಟೇ ಸಾಕೆ ? " ಜಿ .ಎಸ್. ಶಿವರುದ್ರಪ್ಪನವರ ಹಾಡಿನ ಸಾಲಿನಂತೆ ಮಗಳಾಗಿ ಮಡದಿಯಾಗಿ, ತಾಯಿಯಾಗಿ ಅಕ್ಕನಾಗಿ , ಸ್ನೇಹಿತೆಯಾಗಿ... ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ: ಅಮೃತ್ ಸಹೋದರಿಯರಿಗೆ ಸಿಐಎಲ್ “ವುಮನ್ ಆಫ್ ಸಬ್ಸ್ಟೆನ್ಸ್” ಪ್ರಶಸ್ತಿ ಮಂಗಳೂರು(reporterkarnataka.com) : ಸ್ಪೂರ್ತಿದಾಯಕ ಸಹೋದರಿಯರಾದ ಜ್ಯೋತ್ಸ್ನಾ ಅಮೃತ್ ಮತ್ತು ದಿಶಾ ಅಮೃತ್ ಅವರು ಮಂಗಳೂರು ಮೂಲದ ಎನ್ಜಿಒ, ಸೆಂಟರ್ ಫಾರ್ ಇಂಟಿಗ್ರೇಟೆಡ್ ಲರ್ನಿಂಗ್ ಸ್ಥಾಪಿಸಿದ ಚೊಚ್ಚಲ ಪ್ರಶಸ್ತಿಗೆಆಯ್ಕೆಯಾಗಿದ್ದಾರೆ. ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಮುನ್ನಾದಿನದಂದು ಈ ಪ್ರಶಸ... ಶಿಕ್ಷಣ ಸಂಸ್ಥೆಗಳಿಗೆ ಮೂಲಭೂತ ಸೌಕರ್ಯ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಬಂಟ್ವಾಳ(reporterkarnataka.com): ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ, ಕ್ಷೇತ್ರದಲ್ಲಿ ಹಲವು ಶಿಕ್ಷಣ ಸಂಸ್ಥೆಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡಲಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹೇಳಿದರು. ಅವರು1 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಬಿ.ಮೂಡ ಸರಕಾರಿ ಪದವಿಪೂರ್ವ ಕಾಲೇಜಿನ ನೂತನ ಕ... ರಾಜ್ಯ ವಿಧಾನಸಭೆ ಚುನಾವಣೆ: ರಮಾನಾಥ ರೈ, ಸೊರಕೆ, ಲೋಬೊಗೆ ಕಾಂಗ್ರೆಸ್ ಟಿಕೆಟ್ ಬಹುತೇಕ ಖಚಿತ ಮಂಗಳೂರು(reporterkarnataka.com): ರಾಜ್ಯದಲ್ಲಿ ಚುನಾವಣೆಯ ಕಾವು ನಿಧಾನವಾಗಿ ಏರಲಾರಂಭಿಸಿದೆ. ಕರಾವಳಿ ಜಿಲ್ಲೆಯಲ್ಲಿ ಚುನಾವಣೆ ಬಿಸಿ ಜತೆಗೆ ತಾಪಮಾನ ಕೂಡ ಏರಲಾರಂಭಿಸಿದೆ. ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಬಹುತೇಕ ಹಾಲಿ ಶಾಸಕರನ್ನು ಮತ್ತೆ ಅಖಾಡಕ್ಕಿಳಿಸಲು ಆಡಳಿತರೂಢ ಬಿಜೆಪಿ ಸಿದ್ಧತೆ ನಡೆಸುತ್... ತಿಂಗಳಾಂತ್ಯದೊಳಗೆ ರಾಜ್ಯ ಸ್ಕ್ರೀನಿಂಗ್ ಕಮಿಟಿಯಿಂದ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಕೇಂದ್ರಕ್ಕೆ ರವಾನೆ: ಮಾಜಿ ಸಿಎಂ ಮೊಯ್ಲಿ ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಮಾರ್ಚ್ ತಿಂಗಳಾಂತ್ಯದಲ್ಲಿ ಪಕ್ಷದ ರಾಜ್ಯ ಘಟಕ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಅಂತಿಮಗೊಳಿಸಿ ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಿದ ನಂತರ ಪಟ್ಟಿ ಸಿದ್ಧಗೊಳ್ಳಲಿದೆ ಕಾಂಗ್ರೆಸ್... ಭೂಮಿ ಕೊಟ್ಟ ರೈತರಿಗೆ ಉಚಿತವಾಗಿ ರೋಗ ಕೊಟ್ಟ ಎಂಆರ್ ಪಿಎಲ್, ಎಸ್ ಇಝಡ್!: ಹೋರಾಟದ ಹಾದಿಯಲ್ಲಿ ಸ್ಥಳೀಯರು ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಜಿಲ್ಲೆಗೆ ಬೃಹತ್ ಕೈಗಾರಿಕೆಗಳು ಬಂದರೆ ಸ್ಥಳೀಯರಿಗೆ ಉದ್ಯೋಗ ದೊರಕುತ್ತದೆ. ಆರ್ಥಿಕ ವ್ಯವಹಾರ ಕುದುರುತ್ತದೆ ಎಂಬ ಆಸೆ ತೋರಿಸಿ 3-4 ದಶಕಗಳ ಹಿಂದೆ ಕರಾವಳಿಗೆ ಎಂಟ್ರಿ ಕೊಟ್ಟ ಬೃಹತ್ ಕೈಗಾರಿಕೆಗಳ ನಿಜ ಸ್... « Previous Page 1 …261 262 263 264 265 … 489 Next Page » ಜಾಹೀರಾತು