ಮೂಡು ಪೆರಾರ: ಬಿಜೆಪಿ ಸಾರ್ವಜನಿಕ ಸಭೆ; ಮಂಗಳೂರು ಉತ್ತರ ಅಭ್ಯರ್ಥಿ ಡಾ. ಭರತ್ ಶೆಟ್ಟಿ ಮತಯಾಚನೆ ಸುರತ್ಕಲ್(reporterkarnataka.com): ಎಡಪದವು ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಮೂಡು ಪೆರಾರ ಮತ್ತು ಪಡುಪೆರಾರ ಶಕ್ತಿ ಕೇಂದ್ರ ವ್ಯಾಪ್ತಿಯ ಸಾರ್ವಜನಿಕ ಸಭೆಯಲ್ಲಿ ಮಂಗಳೂರು ಉತ್ತರ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ. ಅವರು ಭಾಗವಹಿಸಿ ಈ ಭಾಗದಲ್ಲಿ ಈಗಾಗಲೇ ಆಗಿರುವ ಮತ್ತು ಆಗಲಿರುವ ಅಭಿವೃದ್ಧಿ ... ಬಾವಾ ಪರ ಸ್ವತಃ ದೇವೇಗೌಡರೇ ಫೀಲ್ಡಿಗೆ: ಇಂದು ಮಧ್ಯಾಹ್ನ ಮಾಜಿ ಪ್ರಧಾನಿ ಸುರತ್ಕಲ್ ಗೆ; ಜೆಡಿಎಸ್ ಪರ ಪ್ರಚಾರ ಮಂಗಳೂರು(reporterkarnataka.com): ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನತಾ ದಳ ತೀರಾ ಬಡಕಲು ಸ್ಥಿತಿಯಲ್ಲಿರುವ ಹಿನ್ನೆಲೆಯಲ್ಲಿ ಮಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ, ಮಾಜಿ ಶಾಸಕ ಮೊಯ್ದೀನ್ ಬಾವಾ ಅವರ ಪ್ರಚಾರಕ್ಕೆ ಮಾಜಿ ಪ್ರಧಾನಿ, ಜೆಡಿಎಸ್ ಸರ್ವೋಚ್ಚ ನಾಯಕ ಎಚ್.ಡಿ. ದೇವೇಗೌಡ ಫೀಲ್ಡಿಗಿಳಿ... ಬಂಟ್ವಾಳ ಕಾರ್ಮೆಲ್ ಕಾಲೇಜು ಎನ್ನೆಸ್ಸೆಸ್ ಘಟಕದಿಂದ ಮತದಾರರ ಜಾಗೃತಿ ಕಾರ್ಯಕ್ರಮ; ಬೀದಿ ನಾಟಕ ಪ್ರದರ್ಶನ ಚಿತ್ರ/ವರದಿ:ಅನುಷ್ ಪಂಡಿತ್ ಮಂಗಳೂರು ಬಂಟ್ವಾಳ(reporterkarnataka.com):ಮೊಡಂಕಾಪು ಕಾರ್ಮೆಲ್ ಕಾಲೇಜ್ನ ರಾಷ್ಟ್ರೀಯ ಸೇವಾಯೋಜನಾ ಘಟಕ ಮತ್ತು ದಕ್ಷಿಣ ಕನ್ನಡ ಸ್ವೀಪ್ ಸಮಿತಿ ಇದರ ಜಂಟಿ ಆಶ್ರಯದಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ ಮತ್ತು ಮತದಾರರ ಅರಿವು ಜಾಥವನ್ನು ಕೈಕಂಬ ದಿಂದ ಬಿಸಿರೋ... ಮಳೆ ಬಂದ ಖುಷಿಗೆ ರಸ್ತೆ ಮಧ್ಯೆ ಒಂಟಿಯಾಗಿ ಕುಣಿದ ಅಪರಿಚಿತ!: ದಂಗಾದ ನೋಡುಗರು!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಳೆ ಬಂದ ಖುಷಿಗೆ ರಸ್ತೆ ಮಧ್ಯೆಯೇ ವ್ಯಕ್ತಿಯೊಬ್ಬರು ಡ್ಯಾನ್ಸ್ ಮಾಡಿದ ಘಟನೆ ತರೀಕೆರೆ ತಾಲೂಕು ಲಕ್ಕವಳ್ಳಿಯ ಸ್ಟೇಷನ್ ಸರ್ಕಲ್ ನಲ್ಲಿ ಭಾನುವಾರ ನಡೆದಿದೆ. ರಸ್ತೆ ಮಧ್ಯೆ ಕಾರು ನಿಲ್ಲಿಸಿ ಮನಸ್ಸೋ ಇಚ್ಛೆ ಆ ಅಪರಿಚಿತ... ಅಥಣಿ ಬಿಜೆಪಿಯಿಂದ ಮನೆ ಮನೆಗೆ ತೆರಳಿ ಮೆಹಂದಿ, ತಿಲಕ, ರಂಗೋಲಿ ಅಭಿಯಾನ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬಿಜೆಪಿ ವತಿಯಿಂದ ವಿಭಿನ್ನ ರೀತಿಯ ಅಭಿಯಾನ ಹಮ್ಮಿಕೊಳ್ಳಲಾಗುವುದು. ವಿಶೇಷವಾಗಿ ಮೆಹಂದಿ, ತಿಲಕ ಹಾಗೂ ರಂಗೋಲಿ ಅಭಿಯಾನ ನಡೆಸಲಾಗುವುದು. ಪಕ್ಷದ ಮಹಿಳಾ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಮಹಿಳೆಯರ ಅಂಗೈಯಲ್ಲಿ ಕಮಲದ ಚಿಹ್ನೆಯ ಮಹಂ... ಪ್ರಧಾನಿ ಮೋದಿ ಅವರ ‘ಮನ್ ಕಿ ಬಾತ್’ ಗೆ ಶತಕದ ಸಂಭ್ರಮ: ಬಿಜೆಪಿ ರಾಜ್ಯಾಧ್ಯಕ್ಷರ ಜತೆ ಮಂಗಳೂರು ಉತ್ತರ ಅಭ್ಯರ್ಥಿ ಡಾ.ಭರತ್ ಶೆ... ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿಜಿ ಅವರ ಮನ್ ಕಿ ಬಾತ್ 100ನೇ ಸಂಚಿಕೆಯ ಪ್ರಸಾರವನ್ನು ಮಂಗಳೂರು ಉತ್ತರ ಬಿಜೆಪಿ ಅಭ್ಯರ್ಥಿ ಡಾ. ವೈ. ಭರತ್ ಶೆಟ್ಟಿ ಅವರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಜತೆ ವೀಕ್ಷಿಸಿದರು. ನಗರದ ಪದವಿನಂಗಡಿಯ ಬೆನಕ ಸಭಾಂಗ... ಮಾಜಿ ಪ್ರಧಾನಿ ದೇವೇಗೌಡ ನಾಳೆ ಮಂಗಳೂರಿಗೆ: ಗುರುಪುರ ಕೈಕಂಬದಲ್ಲಿ ಸಾರ್ವಜನಿಕ ಸಭೆ: ದೇಗುಲ, ದೈವಸ್ಥಾನಗಳ ಭೇಟಿ ಮಂಗಳೂರು(reporterkarnataka.com): ಮಾಜಿ ಪ್ರಧಾನಿ ಎಚ್ ಡಿ. ದೇವೇಗೌಡ ಅವರು ಮೇ 1 ಸೋಮವಾರ ಮಂಗಳೂರಿಗೆ ಭೇಟಿ ನೀಡುವರು. ಮೇ 1ರಂದು ದೇವೇಗೌಡ ಅವರು ಮಧ್ಯಾಹ್ನ 2.00 ಗಂಟೆಗೆ ಕೃಷ್ಣಾಪುರದ ಫಿಝ ಗಾರ್ಡನ್ ಹೆಲಿಪಾಡ್ ಗೆ ಆಗಮಿಸುವರು.2.30 ಸುರತ್ಕಲ್ ಸೂರಜ್ ಹೋಟೆಲ್ ನಲ್ಲಿ ತಂಗುವರು. 3.30ಕ್ಕೆ ಸುಂಕದ... ಸಂಗೀತ ಪರಂಪರೆ ಉಳಿಸಲು ಹಲವು ಯೋಜನೆ: ಬಂಟ್ವಾಳ ಸಂಗೀತ ಪರಿಷತ್ ಸಭೆಯಲ್ಲಿ ನಿರ್ಣಯ ಬಂಟ್ವಾಳ(reporterkarnataka.com): ಸಂಗೀತ ಪರಂಪರೆಯ ಉಳಿವಿಗಾಗಿ ಸಾರ್ವಜನಿಕ ರ ಗಮನ ಸೆಳೆಯುವಂತಾಗಲು, ಸಂಗೀತ ಶ್ರೋತೃಗಳನ್ನು ಸೃಷ್ಟಿಸಿ ಹೆಚ್ಚಿಸುವ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಸಂಗೀತ ಪರಿಷತ್ ಬಂಟ್ವಾಳ ಇದರ ಸಭೆಯಲ್ಲಿ ನಿರ್ಣಯಿಸಲಾಯಿತು. ಸಂಗೀತ ಪರಿಷತ್ ಬಂಟ್ವಾಳ ಹಾಗ... ಮನೆಯಿಂದಲೇ ಮತದಾನಕ್ಕೆ ಮೇ 6ರ ವರೆಗೆ ಅವಕಾಶ: ಚುನಾವಣೆ ಇತಿಹಾಸದಲ್ಲೇ ಮೊದಲ ಬಾರಿಗೆ ಜಾರಿ; ವೀಡಿಯೊ ರೆಕಾರ್ಡಿಂಗ್ ಮಂಗಳೂರು(reporterkarnataka.com): ಚುನಾವಣೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಜಾರಿಗೆ ತರಲಾದ ಮನೆಯಿಂದಲೇ ಮತದಾನ ಶನಿವಾರದಿಂದಲೇ ಆರಂಭಗೊಂಡಿದೆ. ಮೇ 6 ರವರೆಗೆ ಬ್ಯಾಲೆಟ್ ಮತದಾನಕ್ಕೆ ಅವಕಾಶ ನೀಡಲಾಗಿದೆ. ಮನೆಯಿಂದಲೇ ಮತದಾನ ಪ್ರಕ್ರಿಯೆಯಲ್ಲಿ 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು, ವಿಶೇಷಚೇತನರು ಪ... ಕಡಲನಗರಿಯಲ್ಲೇ ಗೃಹ ಸಚಿವ ಅಮಿತ್ ಶಾ ರಾತ್ರಿ ವಾಸ್ತವ್ಯ: ವಿಮಾನ ಟೇಕಾಫ್ ಆಗಲೇ ಇಲ್ಲ, ಪ್ರಧಾನ್ ಮಂಗಳೂರಿಗೆ ಬರಲೇ ಇಲ್ಲ!! ಮಂಗಳೂರು(reporterkarnataka.com): ಎಲ್ಲವೂ ಅಂದುಕೊಂಡಂತೆ ನಡೆಯುತ್ತಿದ್ದರೆ ರೋಡ್ ಶೋಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಿನ್ನೆ ರಾತ್ರಿಯೇ ಮಂಗಳೂರಿನಿಂದ ನಿರ್ಗಮಿಸಬೇಕಿತ್ತು. ಹಾಗೆ ಶನಿವಾರ ರಾತ್ರಿಯೇ ಬಿಜೆಪಿ ರಾಜ್ಯ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಆಗಮಿಸಿತ್ತು. ಆದರೆ ಬೆಂಗಳೂರ... « Previous Page 1 …262 263 264 265 266 … 515 Next Page » ಜಾಹೀರಾತು